Tuesday, September 17, 2024

ರಾಜ್ಯ

ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವುದಕ್ಕಾಗಿ ಕಾದು ಕುಳಿತಿರುವ ತಗ್ಗು ಗುಂಡಿಯ ರೋಡ್

ದೇವರಹಿಪ್ಪರಗಿ.(ಅ.10):ತಿಳಗೂಳ ಗ್ರಾಮದಲ್ಲಿ ಜನರ ಜೀವ ಬಲಿ ಪಡೆಯುವುದಕ್ಕಾಗಿ ಕಾದು ಕುಳಿತಿರುವ ತಗ್ಗು ಗುಂಡಿಯ ರೋಡ್ ವಿಜಯಪುರ ಜಿಲ್ಲೆಯ ದೇವರ ಹೀಪ್ಪರಗಿ ತಾಲೂಕಿನ ತಿಳಗೂಳ ಗ್ರಾಮದಲ್ಲಿ ರಸ್ತೆಯ ಹಣೆಬರಹ ಇದು ಈ ರಸ್ತೆಯು ಸಿಂದಗಿಯಿಂದ ಕಲಕೇರಿಗೆ ಹೋಗುವ ಮಾರ್ಗ ವಾಗಿದ್ದ. ಪ್ರತಿ ನಿತ್ಯ ಬಸ್ಸು, ಬೈಕು, ಲಾರಿ, ಟ್ರಾಕ್ಟರ್,ಇನ್ನಿತರ ಸಾವಿರಾರು ವಾಹನಗಳು ಸಂಚರಿಸುತ್ತಿದ್ದು, ಇಂದು ತಿಳಗೂಳ ಗ್ರಾಮದ ಬಸ್ಸ್ ನಿಲ್ದಾಣದ...

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಪೋಷಣಾ ಅಭಿಯಾನ

ಬೈಲಹೊಂಗಲ(ಅ.10): ತಾಲೂಕಿನ ಬೂದಿಹಾಳದ ಸರಕಾರಿ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣಾ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕ ಎನ್.ಆರ್ ಠಕ್ಕಾಯಿ ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ ಅವರು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವಲ್ಲಿ ಸತ್ವಯುತ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. ಪ್ರತಿ ದಿನ ಮಕ್ಕಳು ವಿವಿಧ ರೀತಿಯ ತರಕಾರಿ, ವಿಟಾಮಿನ್ ಮತ್ತು ಪ್ರೋಟೀನ್ ಒಳಗೊಂಡ ಸಮತೋಲನ ಆಹಾರ, ವಿವಿಧ...

ಭಾರತ ಸ್ವಾತಂತ್ರ್ಯದ “75ವರ್ಷಗಳ ಆಜಾದಿ ಕಾ ಅಮೃತ ಮಹೋತ್ಸವ”

ಸವದತ್ತಿ : ಭಾರತ ಸ್ವಾತಂತ್ರ್ಯದ "75ವರ್ಷಗಳ ಆಜಾದಿ ಕಾ ಅಮೃತ ಮಹೋತ್ಸವ”ವನ್ನು 2ನೇ ಅಕ್ಟೋಬರ್ 2021 ರಿಂದ 14, ಮತ್ತು 2021 ರ ನವೆಂಬರ್ 8 ರಿಂದ 14 ರವರೆಗೆ ಕಾನೂನು ಸೇವೆಗಳ ಸಪ್ತಾಹದ ನೆನಪಿಗಾಗಿ "ಪ್ಯಾನ್‍ ಇಂಡಿಯಾ ಜಾಗೃತಿ ಮತ್ತು ಔಟ್ರೀಚ್” ಕಾರ್ಯಕ್ರಮಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬೆಳಗಾವಿ, ತಾಲೂಕಾ ಕಾನೂನು ಸೇವಾ...

ಲಂಚ ಕೇಳಿದರೆ ಆರಕ್ಷಕರಿಗೆ ದೂರು ನೀಡಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಉಡುಪಿ: ರಾಜ್ಯದಲ್ಲಿ ಆರಕ್ಷರ ನೇಮಕಾತಿಗೆ ಲಂಚ ತೆಗೆದುಕೊಳ್ಳಲಾಗುತ್ತಿದೆ ಎಂದು ಮಾಡಿದ ಆರೋಪದ ಕುರಿತು ಗೃಹ ಸಚಿವ ಆರಗ ಜ್ಞಾನೆಂದ್ರ ಮಾತನಾಡಿ ಲಂಚ ಕೇಳಿದವರ ಬಗ್ಗೆ ನನಗೆ ನೇರ ಮಾಹಿತಿ ಕೊಡಿ. ಇಲ್ಲಿ ಯಾರು ಯಾರನ್ನು ಖರೀದಿ ಮಾಡಲು ಸಾಧ್ಯವಿಲ್ಲ. ನಾವು ಖರೀದಿಯ ಸರಕುಗಳು ಅಲ್ಲ. ಕೆಲಸ ಹಿಡಿಯುವ ಉದ್ದೇಶದಿಂದ ಯಾರು ಕಷ್ಟಪಟ್ಟು ದುಡಿದ ಹಣ...

ಕಬ್ಬಿನ ಬಾಕಿ ಬಿಲ್ ನೀಡಲು ನೇಗಿಲ ಯೋಗಿ ರೈತ ಸಂಘಟನೆಯಿಂದ ಒತ್ತಾಯ: ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿದೇಶಕರಿಗೆ ಮನವಿ.

ಬೈಲಹೊಂಗಲ :ಕಬ್ಬಿನ ಬಾಕಿ ಬಿಲ್ ನೀಡಲು ನೇಗಿಲ ಯೋಗಿ ರೈತ ಸಂಘಟನೆಯಿಂದ ಒತ್ತಾಯ ಬೈಲಹೊಂಗಲ ಸೋಮೆಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ವ್ಯವಸ್ಥಾಪಕ ನಿದೇಶಕರಿಗೆ ಮನವಿ. ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯವರು ರೈತರಿಂದ ಖರೀದಿಸಿರುವ ಕಬ್ಬಿನ ಬಿಲ್ ನ ಬಾಕಿ ಹಣ ಮತ್ತು ಈ ಸಾಲಿಗೆ ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸಿ ಖರೀದಿಸಬೇಕೆಂದು ಒತ್ತಾಯಿಸಿ ಕರ್ನಾಟಕ...

ಶಾಸಕ ಹೆಚ್.ಡಿ.ರೇವಣ್ಣನವರಿಂದ 14 ಕೋಟಿ ರೂಪಾಯಿಗಳ ವೆಚ್ಚದಲ್ಲಿ ನಿರ್ಮಿಸಿರುವ ನೂತನ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್ ಉದ್ಘಾಟನೆ.

ಹೊಳೆನರಸೀಪುರ (ಅ.09); ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಅಭೂತಪೂರ್ವವಾದ ಕ್ರಾಂತಿ ಹೊಳೆನರಸೀಪುರದಲ್ಲಿ ನಡೆಯುತ್ತಿದ್ದು, ಹೆಣ್ಣು ಮಕ್ಕಳು ಸುಶಿಕ್ಷಿತರಾದಾಗ ಮಾತ್ರ ದೇಶದ ಮತ್ತು ಸಮಾಜ ಅಭಿವೃದ್ಧಿ ಸಾಧ್ಯ ಎಂದು ಶಾಸಕ ಹೆಚ್.ಡಿ.ರೇವಣ್ಣ ತಿಳಿಸಿದರು. ಅವರು ಇಂದು ಪಟ್ಟಣದ ಮಹಾತ್ಮ ಗಾಂಧಿಯವರ ಉದ್ಯಾನವನದ ಹಿಂಭಾಗ ನೂತನವಾಗಿ 14 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ನ ಉದ್ಘಾಟನಾ...

ರಾಜ್ಯಮಟ್ಟದ ೯ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಮಣ್ಣೆ ಮೋಹನ್ ವಿರಚಿತ ‘ಆತ್ಮಾರ್ಪಣಾ’ ಕೃತಿ ಬಿಡುಗಡೆ

*ರಾಜ್ಯಮಟ್ಟದ ೯ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಮಣ್ಣೆ ಮೋಹನ್ ವಿರಚಿತ 'ಆತ್ಮಾರ್ಪಣಾ' ಕೃತಿ ಬಿಡುಗಡೆ* ಶಿರಸಿ: ರಾಜ್ಯಮಟ್ಟದ ೯ನೇ ಚುಟುಕು ಸಾಹಿತ್ಯ ಸಮ್ಮೇಳನದಲ್ಲಿ ಲೇಖಕ ಮತ್ತು ಪತ್ರಕರ್ತ ಮಣ್ಣೆ ಮೋಹನ್ ವಿರಚಿತ 'ಆತ್ಮಾರ್ಪಣಾ' ಕೃತಿ ಲೋಕಾರ್ಪಣೆಗೊಂಡಿತು. ವಿಧಾನಸಭಾಧ್ಯಕ್ಷರಾದ ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕೃತಿಯನ್ನು ಬಿಡುಗಡೆಗೊಳಿಸಿದರು. ಡಾ. ಬಸವರಮಾನಂದ ಮಹಾಸ್ವಾಮಿಗಳು ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ...

“ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಸಾಹಿತ್ಯದ ಪಾತ್ರ ಹಿರಿದಾದುದು”-ವಿಶ್ವೇಶ್ವರ ಹೆಗಡೆ ಕಾಗೇರಿ

ಶಿರಸಿ:"ನಾಡಿಗೆ ಚುಟುಕು ಬ್ರಹ್ಮ ದಿನಕರ ದೇಸಾಯಿಯವರನ್ನು ಕೊಟ್ಟದ್ದು ನಮ್ಮ ಉತ್ತರ ಕನ್ನಡ ಜಿಲ್ಲೆ. ತಮ್ಮ ಚುಟುಕು ಸಾಹಿತ್ಯದ ಮೂಲಕ ಅವರು ಪ್ರಖ್ಯಾತವಾಗಿದ್ದಾರೆ. ನಾಲ್ಕೇ ಸಾಲುಗಳ ಚುಟುಕುಗಳ ಮೂಲಕ ಅಗಾಧವಾದದ್ದನ್ನು ಹೇಳುವುದು ಚುಟುಕು ಸಾಹಿತ್ಯದ ವಿಶೇಷವಾಗಿದೆ. ಸಾಹಿತ್ಯ ಎಂದಿಗೂ ಶಾಶ್ವತವಾದುದು. ಸಮಾಜವನ್ನು ಜಾಗೃತಗೊಳಿಸುವ ನಿಟ್ಟಿನಲ್ಲಿ ಸಾಹಿತ್ಯದ ಪಾತ್ರ ಹಿರಿದಾದುದು.ಕನ್ನಡ ಮತ್ತು ಸಂಸ್ಕೃತಿ ಸಚಿವರ ಜೊತೆ ಮಾತನಾಡಿ...

“ಚುಟುಕು ಸಾಹಿತ್ಯದ ಸದೃಢತೆಗೆ ಚುಟುಕು ಸಾಹಿತ್ಯ ಪರಿಷತ್ತಿಗೂ ಅನುದಾನವನ್ನು ನೀಡಿ”ಡಾ.ಶ್ರೀ.ಬಸವರಮಾನಂದ ಮಹಾಸ್ವಾಮೀಜಿಗಳು

ಶಿರಸಿ : ೧೨ನೇ ಶತಮಾನದಲ್ಲಿ ಅಕ್ಕಮಹಾದೇವಿಯವರ ಯೋಗಾಂಗ ತ್ರಿವಿಧಿಯಿಂದ ಇಲ್ಲಿಯವರೆಗೆ ಬಂದಿರುವ ಎಲ್ಲಾ ಸಾಹಿತ್ಯದಲ್ಲಿ ಚುಟುಕಿನ ಮನಸ್ಥಿತಿಯನ್ನು ನಾವು ಕಾಣಬಹುದು.ಇದಕ್ಕೆ ಪೂರ್ವದಲ್ಲಿ ಕಪ್ಪೆಅರಭಟ್ಟನ ಶಾಸನದಲ್ಲಿ ಕಂಡುಬರುವ 'ಸಾಧುಗೆ ಸಾಧು ಮಾಧುರ್ಯನ್ಗೆ ಮಾಧುರ್ಯ್ಯಂ ಬಾಧಿಪ್ಪ ಕಲಿಗೆ ಕಲಿಯುಗ ವಿಪರೀತನ್ಮಾಧವನೀತನ್‌ ಪೆರನಲ್ಲ' ಎಂಬ ಚುಟುಕು ಎಂಬ ಕನ್ನಡದ ಮೊದಲ ಚುಟುಕು ಸಾಹಿತ್ಯ ಎನ್ನಿಸುತ್ತದೆ. ಅಗಾಧವಾದ ವಿಚಾರಗಳನ್ನು, ವಿಶಾಲವಾದಂತಹ...

ಕಾಂಗ್ರೆಸ್‌ನಲ್ಲಿ ಇದೀಗ ಲಿಂಗಾಯತ ನಾಯಕರಿಗೆ ಶುಕ್ರದೆಸೆ

  ಬೆಂಗಳೂರು (ಅ.08):  ರಾಜ್ಯದಲ್ಲಿ ಉಪಸಮರದ ಬೆನ್ನಲ್ಲೇ ಲಿಂಗಾಯತ ನಾಯಕರೊಬ್ಬರಿಗೆ ರಾಜ್ಯ ಅಥವಾ ರಾಷ್ಟ್ರಮಟ್ಟದಲ್ಲಿ ಉನ್ನತ ಸ್ಥಾನವೊಂದನ್ನು ನೀಡಬೇಕು ಎಂಬ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕವಾಗಿ ಒತ್ತಡ ನಿರ್ಮಾಣವಾಗಿದ್ದು, ಇದಕ್ಕೆ ಹೈಕಮಾಂಡ್‌ ಕೂಡ ಬಹುತೇಕ ಒಪ್ಪಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ಲಿಂಗಾಯತ ಸಮುದಾಯದ ನಾಯಕ ಎನಿಸಿಕೊಡಿದ್ದ ಬಿಜೆಪಿಯ ಬಿ.ಎಸ್‌.ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಬಿಜೆಪಿ ಪಕ್ಷ ಕೆಳಗಿಳಿಸಿದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!