Sunday, September 8, 2024

ರಾಜ್ಯ

ಉಪಸಮರ : ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಅಖಾಡ ಸಜ್ಜಾಗಿದೆ

  ಬೆಂಗಳೂರು (ಅ08):ಸಿಂದಗಿಯ ಜೆಡಿಎಸ್‌ ಶಾಸಕರಾಗಿದ್ದ ಎಂ.ಸಿ.ಮನಗೂಳಿ ಹಾಗೂ ಹಾನಗಲ್‌ನ ಬಿಜೆಪಿ ಶಾಸಕರಾಗಿದ್ದ ಸಿ.ಎಂ.ಉದಾಸಿ ಅವರ ಅಕಾಲಿಕ ನಿಧನದ ಹಿನ್ನೆಲೆ ಇದೀಗ ಉಪಚುನಾವಣೆ ಎದುರಾಗಿದೆ. ಈ ತಿಂಗಳ 11ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ವಾಪಸ್‌ ಪಡೆಯಲು 13 ಕೊನೆಯ ದಿನವಾಗಿದೆ. ಈ ತಿಂಗಳ 30ರಂದು ಮತದಾನ ನಡೆಯಲಿದೆ. ಫಲಿತಾಂಶ ನ.2ರಂದು ಹೊರಬೀಳಲಿದೆ ಬಿ.ಎಸ್‌.ಯಡಿಯೂರಪ್ಪ  ಅವರು ಮುಖ್ಯಮಂತ್ರಿ ಸ್ಥಾನದಿಂದ...

ನೂತನ ಅಂಗನವಾಡಿ ಕಟ್ಟಡ ಉದ್ಘಾಟನೆ

ಬೈಲಹೊಂಗಲ:ತಾಲೂಕಿನ ಸಿದ್ಧಸಮುದ್ರ ಗ್ರಾಮದಲ್ಲಿ ನಬಾರ್ಡ್ ಯೋಜನೆ ಅಡಿಯಲ್ಲಿ ಅಂದಾಜು 17 ಲಕ್ಷ ರೂಪಾಯಿ ಗಳಲ್ಲಿ ನಿರ್ಮಾಣವಾದ ಅಂಗನವಾಡಿ ಕಟ್ಟಡದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವುದರ ಮೂಲಕ ಶಾಸಕ ಮಹಾಂತೇಶ ಕೌಜಲಗಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ದೇಶದ ಆಸ್ತಿಗಳಾದ ಮುದ್ದು ಮಕ್ಕಳಲ್ಲಿ ಉತ್ತಮ ಸಂಸ್ಕಾರ ನೀಡಿ ಅವರನ್ನು ದೇಶಪ್ರೇಮಿಗಳನ್ನಾಗಿ ರೂಪಿಸುವ ಮಹತ್ವದ ಕಾರ್ಯವನ್ನು ಶಿಕ್ಷಕರು ಮತ್ತು...

ಸಿಎಂ ಬೊಮ್ಮಾಯಿಯವರು ಮಹಾದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ:ಡಿ.ಕೆ.ಶಿವಕುಮಾರ್ ಗುಡುಗು

*ಸಿಎಂ ಬೊಮ್ಮಾಯಿಯವರು ಮಹಾದಾಯಿ, ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ:ಡಿ.ಕೆ.ಶಿವಕುಮಾರ್ ಗುಡುಗು* ಹುಬ್ಬಳ್ಳಿ: 07 ರಾಜ್ಯದ ಜನರಿಗೆ ಒಳ್ಳೆಯದು ಆಗಬೇಕು ಅಂದರೆ ಈ ಬಿಜೆಪಿ ಸರ್ಕಾರದಿಂದ ಆಗಲ್ಲ. ಸಿಎಂ‌ ಬಸವರಾಜ ಬೊಮ್ಮಾಯಿ ಈವರೆಗೆ ಮಹದಾಯಿ ಹಾಗೂ ಮೇಕೆದಾಟು ಬಗ್ಗೆ ಚಕಾರ ಎತ್ತಿಲ್ಲ. ಅವರ ಬಗ್ಗೆ ಒಳ್ಳೆಯ ನಿರೀಕ್ಷೆ ಇತ್ತು, ಆದರೆ ಈವರೆಗೆ ಅದರ ಬಗ್ಗೆ ಯಾರೂ ಚಕಾರ...

ಜೆಡಿಎಸ್ ಪಕ್ಷದ ಬಗ್ಗೆ ಲಘುವಾಗಿ ಮಾತನಾಡೋದು ಬೇಡ

ಬೆಂಗಳೂರು: ಅ.03 ಪಕ್ಷದಲ್ಲಿ ಬೆಳೆದು ಬಿಟ್ಟು ಹೊರಹೋಗಿ ತೆಗಳಿದರೆ ಸುಮ್ಮನಿರಲಾಗದು. ಪಕ್ಷದ ಚೌಕಟ್ಟಿನಲ್ಲಿ ಚರ್ಚೆ ಮಾಡಲು ನಾನು ತಯಾರಿದ್ದೇನೆ ಎಂದು ಜೆಡಿಎಸ್ ವರಿಷ್ಠ ನಾಯಕರೂ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಬಿಡದಿಯ ತೋಟದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಕೆಲ ಶಾಸಕರ ಬಹಿರಂಗ ಹೇಳಿಕೆಗಳಿಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ. ಪಕ್ಷ ತೊರೆಯುವ...

*ಆರ್.ಎಸ್.ಎಸ್ ಕೋಮುವಾದಿ ಸಂಘಟನೆ: ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ*

  ಹುಬ್ಬಳ್ಳಿ 07: ಆರ್.ಎಸ್.ಎಸ್ ಎನ್ನುವುದು ಕೋಮುವಾದಿ ಸಂಘಟನೆ. ಸಮಾಜದಲ್ಲಿ ಅಶಾಂತಿ ನಿರ್ಮಾಣ ಮಾಡುವಂತದ್ದು, ಆರ್.ಎಸ್.ಎಸ್ ನ ಕೆಲಸ. ಅಲ್ಲದೇ ಹಿಂದೂಗಳನ್ನು ಮುಸ್ಲಿಂರ ವಿರುದ್ಧ ಎತ್ತಿ ಕಟ್ಟುವುದು ಹಾಗೂ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಾಣ ಮಾಡುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷ ಅದರಲ್ಲಿ ಯಾವುದೇ ನಂಬಿಕೆ ಇಟ್ಟುಕೊಂಡಿಲ್ಲ. ಎಲ್ಲ ಧರ್ಮದವರನ್ನು ನಾವು ಗೌರವಿಸುತ್ತೇವೆ ಎಂದು ವಿಪಕ್ಷ...

ಕಲ್ಯಾಣರಾವ್ ಮುಚಳಂಬಿ ನಿಧನಕ್ಕೆ ಸಂತಾಪ

ಬೆಳಗಾವಿ:ಅ.06 ಬೆಳಗಾವಿಯ ಪ್ರಮುಖ ದಿನಪತ್ರಿಕೆ ಎನಿಸಿರುವ ಹಸಿರು ಕ್ರಾಂತಿಯ ಸಂಸ್ಥಾಪಕ‌ ಸಂಪಾದಕ ಕಲ್ಯಾಣರಾವ್ ಮುಚಳಂಬಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಹಸಿರು ಕ್ರಾಂತಿ ಉತ್ತರ ಕರ್ನಾಟಕ ಭಾಗದ ಪ್ರಮುಖ ಪತ್ರಿಕೆ. ಈ ಪತ್ರಿಕೆ  ರೈತರ ಜೀವನಾಡಿಯಾಗಿತ್ತು. ರೈತರ ಸಮಸ್ಯೆಗಳನ್ನು ಸರ್ಕಾರಕ್ಕೆ ತಲುಪಿಸುವ ಕೆಲಸವನ್ನು ಹಸಿರು ಕ್ರಾಂತಿ ಅಚ್ಚುಕಟ್ಟಾಗಿ ನಿರ್ವಹಿಸಿದೆ. ಈ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!