Wednesday, July 24, 2024

ವಿದೇಶ

ಇಸ್ರೋ ಸೂರ್ಯನ ಅಧ್ಯಯನಕ್ಕೆ ಇಂದು ಆದಿತ್ಯ-L1 ಉಡಾವಣೆ! ಭಾರತದತ್ತ ವಿಶ್ವದ ಚಿತ್ತ್.

ಬೆಂಗಳೂರು: ಚಂದ್ರನ ಕುತೂಹಲ ಭೇಧಿಸುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ)ಯ ಚಂದ್ರಯಾನ-3 ಯೋಜನೆ ಯಶಸ್ವಿಯಾದ ಬೆನ್ನಲ್ಲೇ, ಇದೀಗ ಸೂರ್ಯನ ಅಧ್ಯಯನಕ್ಕೆ ಇಸ್ರೋ ಮುಂದಾಗಿದ್ದು, ಯೋಜನೆ ಯಶಸ್ವಿಯಾಗುವಂತೆ ಕೋರಿ ದೇಶದಾದ್ಯಂತ ಹೋಮ-ಹವನ, ವಿಶೇಷ ಪೂಜೆ ಹಾಗೂ ಪ್ರಾರ್ಥನೆಗಳನ್ನು ಸಲ್ಲಿಸಲಾಗುತ್ತಿದೆ. ಸೂರ್ಯಯಾನ ಉಡಾವಣೆಯು ಶನಿವಾರ ಅಂದರೆ ಇಂದು ಬೆಳಗ್ಗೆ 11.50ಕ್ಕೆ ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್...

ಭಾರತವನ್ನಾಳಿದ ಬ್ರಿಟನ್‌ನಲ್ಲಿ ಕರ್ನಾಟಕದ ಅಳಿಯನ ದರ್ಬಾರ್‌..!

ಲಂಡನ್‌(ಅ.25):  ಬ್ರಿಟನ್‌ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್‌ (42) ಸೋಮವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ 200 ವರ್ಷಗಳ ಕಾಲ ಭಾರತವನ್ನು ಆಳಿದ್ದ ಬ್ರಿಟನ್‌ನ ಅಧಿಪತ್ಯ ಇದೀಗ ಭಾರತೀಯರೊಬ್ಬರ ತೆಕ್ಕೆಗೆ ಬಂದಿದೆ. ಕರ್ನಾಟಕದ ಅಳಿಯ ಕೂಡ ಆಗಿರುವ ರಿಷಿ ಆಯ್ಕೆಯೊಂದಿಗೆ ಬ್ರಿಟನ್‌ ರಾಜಕೀಯದಲ್ಲಿ ಹೊಸ ಇತಿಹಾಸ ಸೃಷ್ಟಿಯಾದಂತಾಗಿದೆ. ಬ್ರಿಟನ್‌ ಪ್ರಧಾನಿಯಾಗಿ ಆಯ್ಕೆಯಾದ ಮೊದಲ...

ಯುಎಇ ಬಸವ ಸಮಿತಿ ದುಬೈ ಅವರಿಂದ ಮಹಾ ಶಿವರಾತ್ರಿ ಆಚರಣೆ

ದುಬೈ:ಯುಎಇ ಯಲ್ಲಿ ಕೋವಿಡ್ ಸಂಖ್ಯೆಯಲ್ಲಿ ಗಣನೀಯ ಇಳಿಮುಖದ ಕಾರಣ, ಎಲ್ಲ ನಿಯಮಾವಳಿ ಗಳನ್ನು ಸಡಿಲಿಸಲಾಗಿ, ಎಲ್ಲ ಸಾರ್ವಜನಿಕ ಕಾರ್ಯ ಕ್ರಮಗಳಿಗೆ ಪರವಾನಿಗೆ ನೀಡಿದ ಖುಶಿಯಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಯುಎಇ ಬಸವ ದುಬೈ ವತಿಯಿಂದ ಮಹಾ ಶಿವರಾತ್ರಿಯಂದು ಶಿವಪೂಜೆ ಹಮ್ಮಿಕೊಂಡಿದ್ದರು. ಮಾರ್ಚ 1 ಮಂಗಳವಾರ ಸಾಯಂಕಾಲ7 ಗಂಟೆಯಿಂದ ರಾತ್ರಿ 120ಗಂಟೆಯ ವರೆಗೆ ಬರ್ ದುಬೈ ನ...

ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ; ಚಾನಲ್​​ಗಳೆಲ್ಲ ಸ್ಥಗಿತ! ಇಂದು ಎರಡನೇ ಸುತ್ತಿನ ಮಾತುಕತೆ.

ಕೀವ್: ಉಕ್ರೇನ್​​ನ ಕೀವ್​ ಮತ್ತು ಖಾರ್ಕೀವ್​​ಗಳ ಮೇಲೆ ರಷ್ಯಾ ದಾಳಿ  ಹೆಚ್ಚಾಗಿದೆ. ಕೀವ್​​ನಲ್ಲಿರುವ ಟಿವಿ ಟವರ್​ ಮೇಲೆ ರಷ್ಯಾ ಬಾಂಬ್​​ ದಾಳಿ ನಡೆಸಿದ್ದು, ಇದರಿಂದಾಗಿ ಇಡೀ ದೇಶಾದ್ಯಂತ ಟಿವಿ ಚಾನಲ್​​ಗಳ ಪ್ರಸಾರ ನಿಂತಿದೆ. ಈ ದಾಳಿಯಲ್ಲಿ ಐವರು ಮೃತಪಟ್ಟಿದ್ದಾಗಿ ವರದಿಯಾಗಿದೆ. ಅಷ್ಟೇ ಅಲ್ಲ, 2ನೇ ಮಹಾಯುದ್ಧ ಕಾಲದಲ್ಲಿ ಸಾಮೂಹಿಕ ಹತ್ಯೆಯಾಗಿದ್ದ ಯಹೂದಿಗಳ ಸ್ಮರಣಾರ್ಥ...

ರಷ್ಯಾ-ಉಕ್ರೇನ್‌ ಸುದೀರ್ಘ 3.5 ತಾಸು ಮಾತುಕತೆ: ಸಂಧಾನ ವಿಫಲ

ಕೀವ್‌  (ಮಾ 01): 5 ದಿನಗಳಿಂದ ನಡೆಯುತ್ತಿರುವ ರಷ್ಯಾ-ಉಕ್ರೇನ್‌ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಉಭಯ ದೇಶಗಳು ಸೋಮವಾರ ನೆರೆಯ ಬೆಲಾರಸ್‌ನಲ್ಲಿ  ಸಂಧಾನ ಮಾತುಕತೆ ನಡೆಸಿವೆ. ಸುಮಾರು ಮೂರೂವರೆ ಗಂಟೆಗಳ ಕಾಲ ಮಾತುಕತೆ ನಡೆದಿದೆಯಾದರೂ, ಎರಡೂ ನಿಯೋಗಗಳು ಪರಸ್ಪರ ಕೆಲವು ಷರತ್ತು ವಿಧಿಸಿಕೊಂಡ ಕಾರಣ ಚರ್ಚೆ ಅಪೂರ್ಣವಾಗಿದೆ. ಹೀಗಾಗಿ ಬೆಲಾರಸ್‌-ಪೋಲೆಂಡ್‌ ಗಡಿಯಲ್ಲಿ ಮತ್ತೊಂದು ಸುತ್ತಿನ ಮಾತುಕತೆ ನಡೆಯುವ...

ದಿನಬಳಕೆ ವಸ್ತುಗಳು ಸೇರಿದಂತೆ ಅಗತ್ಯ ವಸ್ತುಗಳಿಗಾಗಿ ಉಕ್ರೇನ್‌ ನಲ್ಲಿ ಜನರ ಪರದಾಟ! ಕನ್ನಡಿಗರಿಗೆ ಸಹಾಯವಾಣಿ

ಕೀವ್‌ (ಫೆ.26): ಉಕ್ರೇನ್‌ ಮೇಲಿನ ರಷ್ಯಾ ದಾಳಿ, ಜನಸಾಮಾನ್ಯರ ಬದುಕನ್ನ ಹೈರಣಾಗಿಸಿದೆ. ನಿತ್ಯ ಜೀವನದ ಬಹುತೇಕ ಚಟುವಟಿಕೆಗಳ ಮೇಲೆ ಯುದ್ಧವು ವ್ಯತಿರಿಕ್ತ ಪರಿಣಾಮ ಬೀರಿದ್ದು, ಸಾಮಾನ್ಯ ಜನಜೀವನಕ್ಕೆ ಅಡ್ಡಿ ಮಾಡಿದೆ. ದೇಶಾದ್ಯಂತ ಆನ್‌ಲೈನ್‌ ಮತ್ತು ಡೆಬಿಟ್‌ ಮತ್ತು ಕ್ರೆಡಿಟ್‌ ಕಾರ್ಡ್‌ಗಳ ಪಾವತಿ ಸಂಪೂರ್ಣವಾಗಿ ನಿಷಿದ್ಧವಾಗಿದೆ.  ಹೀಗಾಗಿ ಜನರು ಯಾವುದೇ ಸಣ್ಣ-ಪುಟ್ಟಖರೀದಿಗೂ ನಗದು ಪಾವತಿಸಲು ಎಟಿಎಂಗಳತ್ತ ಮುಗಿಬೀಳುತ್ತಿದ್ದಾರೆ....

ವೈದ್ಯಕೀಯ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು : ಮಾನವನಿಗೆ ಹಂದಿಯ ಕಿಡ್ನಿ ಕಸಿ ಮಾಡುವಲ್ಲಿ ,ನ್ಯೂಯಾರ್ಕ್ ಸರ್ಜನ್​ಗಳು ಯಶಸ್ವಿ!

ನ್ಯೂಯಾರ್ಕ್: ಇದೇ ಮೊದಲ ಬಾರಿಗೆ ಹಂದಿಯ ಮೂತ್ರಪಿಂಡವನ್ನು (ಕಿಡ್ನಿ) ಮಾನವನಿಗೆ ಪ್ರಾಯೋಗಿಕವಾಗಿ ಕಸಿ ಮಾಡಲಾಗಿದೆ. ಕಿಡ್ನಿ ಅಳವಡಿಸಿದ ರೋಗಿಯ ಆರೋಗ್ಯ ಮತ್ತು ಪ್ರತಿರೋಧಕ ವ್ಯವಸ್ಥೆಯಲ್ಲಿ ಯಾವುದೇ ತರಹದ ಸಮಸ್ಯೆ ಆಗಿಲ್ಲ ಎಂದು ಮೂತ್ರ ಕಸಿ ಶಸ್ತ್ರಚಿಕಿತ್ಸೆ ನಡೆಸಿದ ನ್ಯೂಯಾರ್ಕನ ಲಾಂಗ್‌ಒನ್ ಹೆಲ್'(ಎನ್‌ವೈಎಲ್) ಸಂಸ್ಥೆಯ ವೈದ್ಯರು ತಿಳಿಸಿದ್ದಾರೆ. ಮಿದುಳು ನಿಷ್ಕ್ರಿಯವಾಗಿ ಜೀವರಕ್ಷಕ ಸಾಧನದ (ಐಸಿಯು) ಮೇಲೆ ಜೀವಂತವಿರುವ ಮಹಿಳೆಗೆ ಹಿಂದಿ ಕಿಡ್ನಿ...
- Advertisement -spot_img

Latest News

ಬೈಲಹೊಂಗಲದಲ್ಲಿ ಕಚೇರಿಗಳನ್ನು ಕಿತ್ತೂರಿನ ಆಡಳಿತ ಸೌಧಕ್ಕೆ ಸ್ಥಳಾಂತರ ಮಾಡಲು ರಾಣಿ ಚನ್ನಮ್ಮ ನವಭಾರತ ಸೇನೆ ಮನವಿ

  ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರ ತಾಲೂಕಾಗಿ ಹಲವು ವರ್ಷಗಳು  ಕಳೆದರು ಇದುವರೆಗೆ  ಬೈಲಹೊಂಗಲದಲ್ಲಿ ಇರುವ ಕೆಲವು ಕಚೇರಿಗಳು ಚನ್ನಮ್ಮನ ಕಿತ್ತೂರ ಆಡಳಿತ...
- Advertisement -spot_img
error: Content is protected !!