Sunday, September 8, 2024

ಸ್ಥಳೀಯ ಸುದ್ದಿ

ಬೆಳಗಾವಿಯ ಹಿರಿಯ ಪತ್ರಕರ್ತ, ರೈತ ನಾಯಕ ಕಲ್ಯಾಣರಾವ ಮುಚಳಂಬಿ ಅವರಿಗೆ ಶ್ರದ್ಧಾಂಜಲಿ

ಚಿಕ್ಕಬಾಗೇವಾಡಿ: ಚಿಕ್ಕಬಾಗೇವಾಡಿಯ ಬಾಬಾಗೌಡ್ರು. ಪಾಟೀಲ್' ಸಭಾಭವನದಲ್ಲಿ ರೈತಪರ ಹೋರಾಟಗಾರರು, ಬೆಳಗಾವಿಯ ಹಿರಿಯ ಪತ್ರಕರ್ತ,ರೈತ ನಾಯಕ ಕಲ್ಯಾಣರಾವ ಮುಚಳಂಬಿ ಅವರ ಶ್ರದ್ಧಾಂಜಲಿಯನ್ನು ಗ್ರಾಮದ ಹಿರಿಯರು,ರೈತ ಪರಹೋರಾಟಗಾರರು  ಶ್ರದ್ದಾಂಜಲಿಯನ್ನು ಅರ್ಪಿಸಿದರು.ಮುಚಳಂಬಿ ಅವರ ನಿಧನದಿಂದಬೆಳಗಾವಿ ಜಿಲ್ಲೆಗೆ ಹಾಗೂ ಜನಪರವಾದ ಹೋರಾಟಗಳಿಗೆ ಮಂಕು ಕವಿದಂತಾಗಿದೆ.ತಮ್ಮ ಜೀವನದುದ್ದಕ್ಕೂ ಅನೇಕ ಜನಪರವಾದ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಮುಚಳಂಬಿ ಅವರು ಕೇವಲ ಪತ್ರಿಕಾ ಸಂಪಾದಕರಾಗಿರದೇ ಸಾಮಾನ್ಯನರ...

ಖಾನಾಪುರ ಯುವಕ ಅರ್ಬಾಜ್ ಮುಲ್ಲಾ ಕೊಲೆ ಕೇಸ್: ಯುವತಿಯ ತಂದೆ, ತಾಯಿ ಸೇರಿ 10 ಮಂದಿ ಬಂಧನ

ಬೆಳಗಾವಿ: ಖಾನಾಪುರದ ಯುವಕ ಅರ್ಬಾಜ್ ಮುಲ್ಲಾ (24) ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಆತ ಪ್ರೀತಿಸುತ್ತಿದ್ದ ಹಿಂದೂ ಯುವತಿಯ ತಂದೆ, ತಾಯಿ ಹಾಗೂ ಶ್ರೀರಾಮ ಸೇನಾ ಹಿಂದೂಸ್ತಾನ ಸಂಘಟನೆಯ ಖಾನಾಪುರ ತಾಲ್ಲೂಕು ಘಟಕದ ಅಧ್ಯಕ್ಷ ಪುಂಡಲೀಕ ಅಲಿಯಾಸ್ ಮಹಾರಾಜ ನಾಗಪ್ಪ ಮುತಗೇಕರ ಸೇರಿ 10 ಮಂದಿಯನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸೆ.28 ರಂದು ಕೊಲೆಯಾದ ಘಟನೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!