Sunday, September 8, 2024

ಸ್ಥಳೀಯ ಸುದ್ದಿ

ಸೋಮೇಶ್ವರ ಸಕ್ಕರೆ ಪ್ಯಾಕ್ಟರಿ ಅಭಿವೃದ್ಧಿಗೆ ಪಣತೊಟ್ಟ ತೇಜಸ್ವಿ ಯುವಕ ಸಿದ್ದನಗೌಡ…!

ಚನ್ನಮ್ಮನ ಕಿತ್ತೂರು: “ಕೃಷಿ ಕೃತ್ಯ ಕಾಯಕ ಮಾಡುವ ಸದ್ಭಕ್ತನ ಪಾದಗಳ ತೋರಿಸಿ ಬದುಕಿಸಯ್ಯ, ಆತನ ತನು ಶುದ್ಧ, ಆತನ ಮನ ಶುದ್ಧ, ಆತನ ಭಾವ ಶುದ್ದ. ಆತನ ಮನೆಯಲ್ಲಿ ಹೊಕ್ಕು ಲಿಂಗಾರ್ಚನೆ ಮಾಡಿದ ಗುರು ಪಾವನ ನೋಡಾ ಕೂಡಲಸಂಗಮದೇವ” ಎಂಬ ಬಸವಣ್ಣನವರ ವಚನದಂತೆ ಬದುಕಿದ ಅಮರಾಪೂರ ಗ್ರಾಮದ ಮರಿಗೌಡ ಪಾಟೀಲ ಅವರ ಮಗ ಸಿದ್ದನಗೌಡ...

ಬೈಲೂರು ಶ್ರೀಗಳಿಗೆ ಮತ್ತೆ ಜೀವ ಬೆದರಿಕೆ; ಅವು ಜೀವ ಬೆದರಿಕೆ ಪತ್ರಗಳಲ್ಲ, ಪ್ರೇಮ ಪತ್ರಗಳು: ಬೈಲೂರು ನಿಜಗುಣಾನಂದ ಶ್ರೀ

ಚನ್ನಮ್ಮನ ಕಿತ್ತೂರು: ʼಇಲ್ಲಿವರೆಗೆ ನನಗೆ 20 ಜೀವ ಬೆದರಿಕೆ ಪತ್ರಗಳು ಬಂದಿವೆ. ಆದರೆ ಆ ಪತ್ರಗಳನ್ನು ನಾನು ಪ್ರೇಮ ಪತ್ರಗಳೆಂದು ಪರಿಭಾವಿಸಿದ್ದೇನೆʼಎಂದು ಸೈದ್ಧಾಂತಿಕ ವಿರೋಧಿಗಳಿಗೆ ಬೈಲೂರಿನ ನಿಷ್ಕಲ ಮಂಟಪದ ನಿಜಗುಣಾನಂದ ಶ್ರೀಗಳು ತಿರುಗೇಟು ನೀಡಿದ್ದಾರೆ. ಬೈಲೂರಿನ ನಿಷ್ಕಲ ಮಂಟಪದಲ್ಲಿ ಪ್ರವಚನ ಪಿತಾಮಹ ಲಿಂಗಾನಂದ ಸ್ವಾಮೀಜಿಯ ಪುಣ್ಯ ಸ್ಮರಣೆ ಮತ್ತು ಚನ್ನ ಬಸವೇಶ್ವರ ಮೂರ್ತಿ ಪ್ರತಿಷ್ಟಾಪನೆ ಕಾರ್ಯಕ್ರಮದ...

ನಾಳೆ ಚನ್ನಮ್ಮನ ಕಿತ್ತೂರು ಲಿಂಗಾಯತ ಪಂಚಮಸಾಲಿ ಸಮಾಜದ ಪೂರ್ವಭಾವಿ ಸಭೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸೆ 10 ರಂದು ನಿಪ್ಪಾನಿಯಲ್ಲಿ ನಡೆಯುವ ಲಿಂಗಾಯತರಿಗೆ ರಾಜ್ಯ ಸರ್ಕಾರವು 2ಎ ಮಿಸಲಾತಿ ಅನುಷ್ಠನ ಹಾಗೂ ಲಿಂಗಾಯತ ಉಪ ಸಮಾಜಗಳಿಗೆ ಕೇಂದ್ರ ಸರ್ಕಾರದ ಓಬಿಸಿ ಮಿಸಲಾತಿಗೆ ಸೇರ್ಪಡೆಗೊಳಿಸಿ ಶಿಪಾರಸ್ಸು ಮಾಡುವಂತೆ  ರಾಜ್ಯ ಸರ್ಕಾರಕ್ಕೆ ಹಕ್ಕೊತ್ತಾಯಿಸಿ ಸಮೂಹಿಕ ಇಷ್ಟಲಿಂಗ ಪೂಜೆ ಮಾಡುವುದರೊಂದಿಗೆ ಹೋರಾಟಕ್ಕೆ ಚಾಲನೆ ನೀಡುವ ಮಿಸಲಾತಿ ಹೋರಾಟ ಸಮಾವೇಶದಲ್ಲಿ...

ಸೋಮೇಶ್ವರ ಸಕ್ಕರೆ ಕಾರ್ಖಾನೆ ಎಂ.ಡಿ., ಮಗನ ಮೂಲಕ ಲೂಟಿ ಹೊಡೆಯಲು ಮುಂದಾದ್ರಾ…..?

ವರದಿ♦:ಉಮೇಶ ಗೌರಿ(ಯರಡಾಲ) ಪುಕ್ಸಟ್ಟೆ ಸಿಗುತ್ತದೆ ಎಂದರೆ ನನಗೂ ಇರಲಿ, ನಮ್ಮಪ್ಪನಿಗೂ ಇರಲಿ ಅನ್ನುವ ಗಾದೆ ಇದೆ. ಆದರೆ ಬೈಲಹೊಂಗಲ ತಾಲೂಕಿನ ಸೋಮೇಶ್ವರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆ ವಿಚಾರದಲ್ಲಿ ಇದು ಉಲ್ಟಾಪಲ್ಟಾ ಆಗಿದೆ. ಕಾರ್ಖಾನೆ ಎಂ.ಡಿ ಮಲ್ಲೂರ "ನನಗೂ ಇರಲಿ ನನ್ನ ಮಗನಿಗೂ ಇರಲಿ" ಅಂತ ಅಧಿಕಾರದ ಆಸೆಗೆ ಅಡ್ಡ ದಾರಿ ಹಿಡಿದಿದ್ದಾರೆ. ಹಣ, ಅಧಿಕಾರದ...

ಉಚಿತ ಬಸ್ ಪ್ರಯಾಣದ ʻʻಶಕ್ತಿʼʼ ಯೋಜನೆಗೆ ಶಾಸಕ ಬಾಬಾಸಾಹೇಬ ಪಾಟೀಲ ಚಾಲನೆ

ಚನ್ನಮ್ಮನ ಕಿತ್ತೂರು : ಐತಿಹಾಸಿಕ ಚನ್ನಮ್ಮನ ಕಿತ್ತೂರಿನಲ್ಲಿ ಇರುವ ರಾಣಿ ಚನ್ನಮ್ಮ ಬಸ್‌ ನಿಲ್ದಾಣದಲ್ಲಿ ಮಹಿಳೆಯರಿಗೆ ಪ್ರಯೋಜನೆ ಆಗಲಿರುವ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಉಚಿತ ಬಸ್‌ ಪ್ರಯಾಣದ ʻʻಶಕ್ತಿʼʼ ಯೋಜನೆಗೆ ಶಾಸಕ ಬಾಬಾಸಾಹೇಬ ಪಾಟೀಲ ಅವರ ಸಾಂಕೇತಿಕವಾಗಿ ಚಾಲನೆ ನೀಡಿದರು. ಈ ವೇಳೆ ಶಾಸಕ ಬಾಬಾಸಾಹೇಬ ಪಾಟೀಲ ಮಾತನಾಡಿ ಕರ್ನಾಡಕ ರಾಜ್ಯದಾದ್ಯಂತ ಮಹಿಳೆಯರು ಶ್ರೀಮಂತ ಬಡವ...

ಕಿತ್ತೂರು ಕ್ಷೇತ್ರದಲ್ಲಿ ಮಧ್ಯರಾತ್ರಿವರೆಗೂ ದಾಭಾ ಬಾರ್ & ರೆಸ್ಟೋರೆಂಟ್ ಓಪನ್! ಚುನಾವಣಾ ನೀತಿ ಸಂಹಿತೆಗೆ ಡೋಂಟ್ ಕೇರ್.

ಕಿತ್ತೂರು: ಪಾರದರ್ಶಕ ಚುನಾವಣೆಗೆ ಜಿಲ್ಲಾಡಳಿತ ಒಂದು ಕಡೆ ಗಮನ ಹರಿಸಿ ಕಟ್ಟುನಿಟ್ಟಾದ ಆದೇಶಗಳನ್ನು ಹೊರಡಿಸಿದೆ. ಆದರೆ ಕಿತ್ತೂರು ಕ್ಷೇತ್ರದಲ್ಲಿ ಜಿಲ್ಲಾಡಳಿತದ ಆದೇಶಕ್ಕೆ ಚುನಾವಣಾ ನೀತಿ ಸಂಹಿತೆಗೆ ಡೋಂಟ್ ಕೇರ್ ಎನ್ನುವ ರೀತಿಯಲ್ಲಿ ಇಲ್ಲಿನ ಬಾರ್ & ರೆಸ್ಟೋರೆಂಟ್ ಹಾಗೂ ದಾಭಾ ಗಳು ಮಧ್ಯರಾತ್ರಿಯವರೆಗೂ ಸದ್ದಿಲ್ಲದೇ ತಮ್ಮ ಕಾರ್ಯನಿರ್ವಹಿಸುತ್ತಿವೆ. ಸರ್ಕಾರದ ಆದೇಶ ಗಾಳಿಗೆ ತೂರಿ ಮಧ್ಯರಾತ್ರಿವರೆಗೂ...

ಕಾಂಗ್ರೆಸ್ ಬಲಗೊಂಡಿದೆ ಮುನಿಸು ಭಿನ್ನಾಭಿಪ್ರಾಯ ಇಲ್ಲ! ಕೆಲವರ ಪಕ್ಷಾಂತರದಿಂದ ಯಾವ ಹಾನಿಯೂ ಇಲ್ಲ.- ಬಾಬಾಸಾಹೇಬ ಪಾಟೀಲ

ಕಿತ್ತೂರು ಕಾಂಗ್ರೆಸ್ ನಲ್ಲಿ ಹಿಂದಿನಿಂದಲೂ ಮುಂದುವರೆದುಕೊಂಡ ಭಿನ್ನಮತದ ಹೊಗೆ ಇನ್ನೇನು ಆರಿತು ಅನ್ನುವಷ್ಟರಲ್ಲೇ ಟಿಕೇಟ್ ಕೈ ತಪ್ಪಿದ ಮಾಜಿ ಸಚಿವ ಡಿ.ಬಿ.ಇನಾಮದಾರ ಅವರ ಬೆಂಬಲಿಗರ ನಡೆ ಯಾವ ಕಡೆ ಅನ್ನೋ ಕುತೂಹಲಕ್ಕೆ ತೆರೆ ಬಿದ್ದಿದೆ. ಸ್ವಗ್ರಾಮ ನೇಗಿನಹಾಳದಲ್ಲಿ ಇನಾಮದಾರ ಬೆಂಬಲಿಗರು ಬಿಜೆಪಿ ಪಕ್ಷ ಸೇರ್ಪಡೆಯಾಗುವ ಮೂಲಕ ಕೈ ಅಭ್ಯರ್ಥಿಗೆ ಪೆಟ್ಟುಕೊಡಲು ಮುಂದಾಗಿದ್ದರು. ಇದಕ್ಕೆ ಪರ್ಯಾಯವಾಗಿ...

ಎಲೆಕ್ಷನ್ ಗಿಮಿಕ್ಗೆ ಮುಂದಾದ್ರಾ ದೊಡ್ಡಗೌಡರ ? ಕಿತ್ತೂರು ಧಣಿ ಇನಾಮದಾರ ಬೆಂಬಲಿಗರ ಮತ ಸೆಳೆಯಲು ತಂತ್ರ ರೂಪಿಸಿದ ಶಾಸಕ ದೊಡ್ಡಗೌಡರ.

ಚನ್ನಮ್ಮನ ಕಿತ್ತೂರು: ಮಾಜಿ ಸಚಿವ ಡಿ.ಬಿ. ಇನಾಮದಾರ ಇತ್ತಿಚೆಗೆ ನ್ಯುಮೋನಿಯಾ ಹಾಗೂ ಶ್ವಾಸಕೋಶ ಸೋಂಕು ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಏ 25 ರಂದು ಲಿಂಗೈಕ್ಯರಾದರು ಅವರ ಅಂತ್ಯಸಂಸ್ಕಾರದಲ್ಲಿ ಕಿತ್ತೂರು ಹಾಲಿ ಶಾಸಕ ಮಹಾಂತೇಶ ದೊಡ್ಡಗೌಡರ ಭಾಗಿಯಾಗಿರುವುದು ಇದೀಗ ರಾಜಕೀಯ ಪಡಸಾಲೆಯಲ್ಲಿ ತುಂಬಾನೇ ಸದ್ದು ಮಾಡ್ತಿದೆ. ಮಾಜಿ ಸಚಿವರಾಗಿರುವ ಕಾರಣದಿಂದಾಗಿ...

ಕಿತ್ತೂರು ಧಣಿ ಪಂಚಭೂತಗಳಲ್ಲಿ ಲೀನ

ರಾಜ್ಯ ರಾಜಕಾರಣದಲ್ಲಿ ಕಿತ್ತೂರು 'ಧಣಿ' ಎಂದೇ ಖ್ಯಾತಿ ಹೊಂದಿದ ಮಾಜಿ ಸಚಿವ ಡಿ.ಬಿ.ಇನಾಮದಾರ ಪಂಚಭೂತಗಳಲ್ಲಿ ಲೀನವಾದರು. ಅವರ ತೋಟದಲ್ಲಿ ಲಿಂಗಾಯತ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅದಕ್ಕೂ ಮುನ್ನ ಬಿ.ಡಿ.ಇನಾಮದಾರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅವರ ಪಾರ್ಥಿವ ಶರೀರವನ್ನು ಸುಮಾರು ಐದು ಗಂಟೆಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಸಿಎಂ...

ಕಿತ್ತೂರಿನಲ್ಲಿ ಚುನಾವಣೆಗೆ ಹಂಚಲು ತಂದ ಸರಾಯಿ ಅಬಕಾರಿ ವಶಕ್ಕೆ! ಹಿಡಿದು ಕೊಟ್ಟವನಿಗೆ ಧರ್ಮದೇಟು- ವಿಡೀಯೊ ನೋಡಿ

ಕಿತ್ತೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ದಿನದಿಂದ ಏರುತ್ತಲೇ ಇದೆ. ಹಾಗೆಯೇ ಈ ಸಮಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲೆಡೆ ಅಲರ್ಟ್‌ ಆಗಿದ್ದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಈ ಹಿನ್ನಲೇ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಲಿಂಗದಹಳ್ಳಿ ಅರಣ್ಯ ವಲಯದಲ್ಲಿ 3,60.000. ರೂಪಾಯಿ ಮೌಲ್ಯದ ಅಕ್ರಮ ಮದ್ಯ, ಹಾಗೂ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!