Tuesday, September 17, 2024

ಸ್ಥಳೀಯ ಸುದ್ದಿ

ಬೆಳಗಾವಿ ಜಿಲ್ಲಾ ಕೈಗಾರಿಕಾ ಕೇಂದ್ರದ ಹಿರಿಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಳಗಾವಿ: ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್ ಹೆಚ್ ಶಿವಪುತ್ರಪ್ಪ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಪದ್ಮಕಾಂತ ಜಿ ಎಂಬುವವರು 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿಯ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ತಪಾಸಣಾ ಕಾರ್ಯ ಮುಂದುವರಿದಿದೆ. ಬೆಳಗಾವಿಯ ಲೋಕಾಯುಕ್ತ...

ಸುದ್ದಿ-ಸದ್ದು.ಕಾಮ್‌ ವರದಿಗೆ: ಎಚ್ಚೆತ್ತ ಅಧಿಕಾರಿಗಳು! ಗುತ್ತಿಗೆದಾರನಿಗೆ 20 ಲಕ್ಷ ರೂ.ದಂಡ.

ಬೆಳಗಾವಿ: ಇತ್ತೀಚೆಗೆ ನಿರ್ಮಾಣಗೊಂಡಿರುವ ಇಲ್ಲಿನ 3ನೇ ರೈಲ್ವೆ ಮೇಲ್ವೇತುವೆಯಲ್ಲಿ ಕಳಪೆ ಡಾಂಬರೀಕರಣ ಮಾಡಿದ್ದ ಗುತ್ತಿಗೆದಾರನಿಗೆ 20 ಲಕ್ಷ ರೂ.ದಂಡ ವಿಧಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ನಿರ್ಮಾಣಗೊಂಡಿರುವ 3ನೇ ರೈಲ್ವೆ ಮೇಲ್ವೇತುವೆಯಲ್ಲಿ ಕಳಪೆ ಹಾಗೂ ದುರಸ್ತಿ ಕಾಮಗಾರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.          ಇದನ್ನು ಆದರಿಸಿ ಸುದ್ದಿ-ಸದ್ದು.ಕಾಮ್‌ ದಲ್ಲಿ ಲೋಕಾರ್ಪಣೆಗೊಂಡ...

ಪಂಜಾಬ ಮಾದರಿಯಲ್ಲಿ ಕಬ್ಬಿನ ಬೆಲೆ ನಿಗದಿ ಮಾಡಲು ಆಗ್ರಹ

ಚನ್ನಮ್ಮನ ಕಿತ್ತೂರು: ಪಂಜಾಬ ರಾಜ್ಯದ ಮಾದರಿಯಲ್ಲಿ ಪ್ರತಿ ಟನ್ ಕಬ್ಬಿಗೆ 3800 ರಂತೆ ಬೆಲೆ ನಿಗಧಿ ಮಾಡಲು ಆಗ್ರಹಿಸಿ ಕಿತ್ತೂರು ತಹಶೀಲ್ದಾರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಆಪ್‌ ನಾಯಕರು.  ಚನ್ನಮ್ಮನ ಕಿತ್ತೂರು ವಿಧಾನ ಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಮುಖಂಡರು ಪಂಜಾಬ್ ಮಾದರಿಯಲ್ಲಿ ರೈತರು ಬೆಳದ ಕಬ್ಬಿಗೆ ಪ್ರತಿ ಟನ್ ಗೆ ರೂ.3800...

ಬಚ್ಚನಕೇರಿಯಲ್ಲಿ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಗ್ರಾಮ ವಾಸ್ತವ್ಯ

ಸುದ್ದಿ ಸದ್ದು ಚನ್ನಮ್ಮನ ಕಿತ್ತೂರು: ರಾಜ್ಯ ಸರಕಾರದ ನಿರ್ದೇಶನದಂತೆ ಪ್ರತಿ ತಿಂಗಳ ಮೂರನೇಯ ಶನಿವಾರ ಜಿಲ್ಲಾಧಿಕಾರಿಗಳು ಮತ್ತು ತಹಶೀಲ್ದಾರರು ಜಿಲ್ಲೆಯ ಗ್ರಾಮಗಳಲ್ಲಿ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆ ವರೆಗೆ ಗ್ರಾಮ ವಾಸ್ತವ್ಯ ಮಾಡಲು ಕಂದಾಯ ಸಚಿವ ಆರ್.ಅಶೋಕ್ ಅವರ ಸೂಚನೆಯ ನೀಡಿರುವ ಹಿನ್ನಲೆಯಲ್ಲಿ ಇಂದು ಕಿತ್ತೂರು ತಾಲೂಕಿನ ಬಚ್ಚನಕೇರಿ ಗ್ರಾಮದಲ್ಲಿ ಕಿತ್ತೂರು...

ಹೊಲದಲ್ಲಿ ಮೊಸಳೆ!ರೈತರಿಗೆ ಜೀವ ಭಯ: ಮೊಸಳೆ ಕಟ್ಟಿ ಹಾಕಿದ ಯುವ ಪಡೆ.

ಬೈಲಹೊಂಗಲ: ಸಮೀಪದ ಹೊಸೂರ ಗ್ರಾಮದ ರೈತರ ಜಮೀನಿನಲ್ಲಿ ಮೊಸಳೆ ಬಂದು ರೈತರು ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದ ಘಟನೆಯೊಂದು ಇಂದು ನಡೆದಿದೆ. ಮಳೆ ನಿಂತು ಹೋದ ಮೇಲೆ ಹನಿಯೊಂದು ಮೂಡಿದೆ ಮಾತೆಲ್ಲ ಮುಗಿದ ಮೇಲೆ ದನಿಯೊಂದು ಕಾಡಿದೆ ಹೇಳುವದು ಏನು ಉಳಿದು ಹೋಗಿದೆ .. ಹೇಳಲಿ ಹೇಗೆ ತಿಳಿಯದಾಗಿದೆ.... ಈ ಹಾಡಿನಂತೆ ಮಳೆ ತಾತ್ಕಾಲಿಕವಾಗಿ ನಿಂತರು ಅದರ ಅವಾಂತರ ಹೇಳತಿರದಾಗಿದೆ.ಎರಡಮೂರು ದಿನಗಳ...

ತಿರುಳ್ಗನ್ನಡ ಸಾಹಿತ್ಯ ಪರಿಷತ್ತಿನ ನಡೆ ಹಳ್ಳಿಯ ಕಡೆ

ಬೈಲಹೊಂಗಲ: ಪಟ್ಟಣದ ಶಿವಬಸವ ಕಲ್ಯಾಣ ಮಂಟಪದ ಹತ್ತಿರವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ನಂ 5 ರಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಕವಿಗೋಷ್ಠಿ ಕಾರ್ಯಕ್ರಮವು ಅದ್ಧೂರಿಯಾಗಿ ನಡೆಯಿತು. ಸಸಿಗೆ ನೀರು ಹಣಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಡಾ. ಮಲ್ಲಿಕಾರ್ಜುನ ಛಬ್ಬಿ ಅವರು ಕಾವ್ಯವು ಅನುಭವಜನ್ಯವಾಗಬೇಕು, ಕವಿಯಾದವನು ಓದುವ ತುರ್ತು ಇದೆ. ನಾವೀಗ ನವ್ಯೋತ್ತರ ಕಾಲಘಟ್ಟದಲ್ಲಿದ್ದು ಶಬ್ಧಗಳ...

ಲೋಕಾರ್ಪಣೆಗೊಂಡ ಎರಡೇ ದಿನದಲ್ಲಿ ಹದಗೆಟ್ಟ ರಸ್ತೆ! ಸಾರ್ವಜನಿಕರ ಆಕ್ರೋಶ

ಬೆಳಗಾವಿ: ನಗರದಲ್ಲಿ ಕಳೆದ ಎರಡು ದಿನಗಳ ಹಿಂದೆ ಉದ್ಘಾಟನೆಯಾಗಿದ್ದ ಬ್ರಿಡ್ಜ್ ಮೇಲಿನ ರಸ್ತೆ ಹಾಳಾಗಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ತಗ್ಗು ಬಿದ್ದಿರುವ ರಸ್ತೆಯಲ್ಲಿಯೇ ಸಂಚರಿಸುತ್ತಿರುವ  ಭಾರೀ ವಾಹನಗಳು ಒಂದಡೆಯಾದರೆ, ಕೈಯಲ್ಲಿ ಪ್ರಾಣ ಹಿಡಿದುಕೊಂಡು ಎಲ್ಲಿ ತಮ್ಮ ವಾಹನ ಬಿದ್ದು ಬಿಡುತ್ತೋ ಎಂಬ ಭಾವನೆಯಿಂದ ಭಯದಲ್ಲೇ ಪ್ರಯಾಣ ಮಾಡುತ್ತಿರೋ ಪ್ರಯಾಣಿಕರು ಒಂದೆಡೆ,  ಹೌದು ಈ ಎಲ್ಲಾ...

ಬೈಲಹೊಂಗಲದಲ್ಲಿ ಅಕ್ಟೋಬರ್ 16 ರಂದು ಕವಿಗೋಷ್ಠಿ

ಬೈಲಹೊಂಗಲ: ಕನ್ನಡ ಸಾಹಿತ್ಯ ಪರಿಷತ್ತು, ತಾಲೂಕು ಘಟಕ, ಬೈಲಹೊಂಗಲ ಹಾಗೂ ಶ್ರೀ ಖಾಸ್ಗತೇಶ್ವರ ಶಿಕ್ಷಣ ಸಂಸ್ಥೆ(ರಿ), ಬೈಲಹೊಂಗಲ ಇವರ ಸಹಯೋಗದಲ್ಲಿ ಅಕ್ಟೋಬರ್ 16 ರಂದು ರವಿವಾರ ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಸೊಗಲ ರಸ್ತೆಯಲ್ಲಿರುವ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ಕಿತ್ತೂರು ಉತ್ಸವದ ನಿಮಿತ್ತವಾಗಿ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ...

ಸಮಯಕ್ಕೆ ಸರಿಯಾಗಿ ಬಾರದ ಬಸ್! ವಿದ್ಯಾರ್ಥಿಗಳಿಂದ ಪ್ರತಿಭಟನೆ.

ಬೈಲಹೊಂಗಲ: ಸಮಯಕ್ಕೆ ಸರಿಯಾಗಿ ಬಾರದ ಬಸ್ಸಿಗೆ ಕಾದುನಿಂತ ವಿದ್ಯಾರ್ಥಿಗಳು ಲೇಟಾಗಿ ಗ್ರಾಮಕ್ಕೆ ಬಂದ ಬಸ್‌ ಮುಂದೆ ಪ್ರತಿಭಟನೆ ಮಾಡಿದ ಘಟನೆ ತಾಲೂಕಿನ ಸಿದ್ದಸಮುದ್ರ ಗ್ರಾಮದಲ್ಲಿ  ನಡೆದಿದೆ. ಪ್ರತಿನಿತ್ಯ ಸಿದ್ಧ ಸಮುದ್ರದಿಂದ ಬೆಳವಡಿ, ಬೈಲಹೊಂಗಲ, ಧಾರವಾಡ ಹೀಗೆ ಬೇರೆ ಬೇರೆ ಕಡೆ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಹೋಗುತ್ತಾರೆ.ಪ್ರತಿನಿತ್ಯ 9:30 ಗಂಟೆಗೆ ಬರಬೇಕಾದ ಚಿಕ್ಕ ಬೆಳ್ಳಿಕಟ್ಟಿ ಬಸ್ ಕಳೆದ...

ಆನಂದ ಮಾಲಗಿತ್ತಿಮಠ ರವರ “ಮಾಯಾಮಣಿ” ಮಕ್ಕಳ ಕಥಾ ಪುಸ್ತಕ ಬಿಡುಗಡೆ.

ಬೈಲಹೂಂಲ ಸೆ.10: ಪಟ್ಟಣದ ಸರ್ಕಾರಿ ನೌಕರ ಭವನದಲ್ಲಿ ಕರ್ನಾಟಕ ರಾಜ್ಯ ಎನ.ಪಿ‌.ಎಸ್. ಶಿಕ್ಷಕರ ಸಂಘ ಹಾಗೂ ತಿರುಳ್ಗನ್ನಡ ಸಾಹಿತ್ಯ ಪರಿಷತ್ತು ಬೈಲಹೊಂಗಲ ವತಿಯಿಂದ ಹಮ್ಮಿಕೊಂಡ ಪುಸ್ತಕ ಬಿಡುಗಡೆ ಹಾಗೂ ಸತ್ಕಾರ ಸಮಾರಂಭದಲ್ಲಿ ಬೈಲಹೊಂಗಲದ ಸಾಹಿತಿಗಳಾದ ಶಿಕ್ಷಕ ಆನಂದ ಮಾಲಗಿತ್ತಿಮಠ ಅವರು ಬರೆದ "ಮಾಯಾಮಣಿ" ಎಂಬ ಕೃತಿಯನ್ನು ಗೋಕಾಕದ ಸಾಹಿತಿಗಳಾದ ವಿದ್ಯಾ ರೆಡ್ಡಿಯವರು ಬಿಡುಗಡೆಗೊಳಿಸಿದರು. ಕೃತಿಯನ್ನು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!