Thursday, September 19, 2024

ಸ್ಥಳೀಯ ಸುದ್ದಿ

ಹುತಾತ್ಮ ಯೋಧರ ವಿಷಯದಲ್ಲಿ ಸಂಭ್ರಮಾಚರಣೆ ಸಲ್ಲದು: ಮಾಜಿ ಸೈನಿಕ ವೀರು

ಬೈಲಹೊಂಗಲ: ಭಾರತೀಯ ಸೇನಾಪಡೆಯ ಕಾಪ್ಟರ್ ತಮಿಳುನಾಡಿನ ಊಟಿ-ಕೊನ್ನೂರು ಬಳ್ಳಿ ಪತನಗೊಂಡು ಮೂರು ಸೇನೆಯ ಮುಖ್ಯಸ್ಥರಾದ C D S ಬಿಪಿನ್ ರಾವತ್ ಸೇರಿ 13 ಜನ ಹುತಾತ್ಮರಾದ ಯೋಧರಿಗೆ ಬೈಲಹೊಂಗಲದ  ಬಸವೇಶ್ವರ ಕೋಚಿಂಗ್ ಸೆಂಟರದಲ್ಲಿ ಮಾಜಿ ಯೋಧ ವೀರು ದೊಡವೀರಪ್ಪನವರ್ ಮತ್ತು ಗೆಳೆಯರ ಬಳಗ ಹಾಗೂ ಸಂಸ್ಥೆಯ ಶಿಕ್ಷಕರು ಮತ್ತು ವಿದ್ಯಾರ್ಥಿ ಗಳಿಂದ ಶ್ರದ್ಧಾಂಜಲಿ...

ಕಿತ್ತೂರು ಹಾಗೂ ಎಂ.ಕೆ. ಹುಬ್ಬಳ್ಳಿಯ ಪಟ್ಟಣ ಪಂಚಾಯತಗೆ ಆಮ್ ಆದ್ಮಿಸ್ಪರ್ಧೆ; ಆನಂದ ಹಂಪಣ್ಣವರ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಕಿತ್ತೂರು ಮತಕ್ಷೇರ್ತದ ಪಟ್ಟಣ ಪಂಚಾಯತಿಗಳಿಗೆ ಡಿ 27 ರಂದು ನಡೆಯುವ ಚುನಾವಣೆಗೆ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳ ಆಯ್ಕೆ ಮಾಡುವ ಹಿನ್ನಲೆಯಲ್ಲಿ ಇಂದು ಪಟ್ಟಣದ ಡೊಂಬರಕೊಪ್ಪ ಹತ್ತಿರ ಇರುವ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಚನ್ನಮ್ಮನ ಕಿತ್ತೂರಿನ 18 ಮತ್ತು ಎಂ.ಕೆ. ಹುಬ್ಬಳ್ಳಿಯ 14 ವಾರ್ಡಗಳಿಗೆ ಆಮ್ ಆದ್ಮಿ...

ಕನ್ನಡ ಮನಸ್ಸುಗಳ ಪ್ರೀತಿ ಅಭಿಮಾನಕ್ಕೆ ಸದಾ ಚಿರಋಣಿ:- ಮಂಗಳಾ ಮೆಟಗುಡ್

ಬೈಲಹೊಂಗಲ: ಕನ್ನಡ ಮನಸ್ಸುಗಳ ಪ್ರೀತಿ ಅಭಿಮಾನಕ್ಕೆ ಎಂದೆಂದಿಗೂ ಚಿರಋಣಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪುನರಾಯ್ಕೆಯಾದ  ಮಂಗಳಾ ಶ್ರೀಶೈಲ ಮೆಟಗುಡ್ ಹೇಳಿದರು. ಬೈಲಹೊಂಗಲದ ತಮ್ಮ ನಿವಾಸದಲ್ಲಿ ಖಾನಾಪೂರ ತಾಲೂಕಿನ ಇಟಗಿ ಗ್ರಾಮದ ಸಾಹಿತ್ಯ ಬಳಗದಿಂದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ಸಾಹಿತ್ಯ ಪರಿಷತ್ತಿನ ಮೂಲಕ ಜಿಲ್ಲೆಯಲ್ಲಿ ವಿನೂತನ ಕಾರ್ಯಕ್ರಮಗಳನ್ನು...

ಅಧಿವೇಶನ ಸಿದ್ಧತೆ ಪರಿಶೀಲಿಸಿದ ಡಿಪಿಎಆರ್ ಕಾರ್ಯದರ್ಶಿ ಪಿ.ಹೇಮಲತಾ

ಬೆಳಗಾವಿ: ವಿಧಾನಮಂಡಳದ ಚಳಿಗಾಲ ಅಧಿವೇಶನ ಇದೇ ಡಿಸೆಂಬರ್13 ರಿಂದ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿ ಪಿ.ಹೇಮಲತಾ ಅವರು ಪೂರ್ವಸಿದ್ಧತೆಗಳನ್ನು ಪರಿಶೀಲಿಸಿದರು. ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಬುಧವಾರ (ಡಿ.1) ಭೇಟಿ ನೀಡಿದ ಅವರು ಎಲ್ಲ ಸಿದ್ಧತೆಗಳನ್ನು ವೀಕ್ಷಿಸಿ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡರು. ವಿಧಾನಸಭೆ, ಸಭಾಧ್ಯಕ್ಷರ ಕೊಠಡಿ, ಬ್ಯಾಂಕ್ವೆಟ್ ಸಭಾಂಗಣ, ಶಾಸಕರ ಹಾಗೂ ವಿರೋಧ...

ಕನ್ನಡ ನಾಡು ನುಡಿಯ ಸೇವೆಗೆ ಸದಾ ಬದ್ಧ:-ಮಂಗಳಾ ಮೆಟಗುಡ್

ಬೈಲಹೊಂಗಲ(ನ.28): ಕನ್ನಡ ನಾಡು ನುಡಿ ಸೇವೆಗಾಗಿ ಮತ್ತೊಮ್ಮೆ ಅವಕಾಶ ಮಾಡಿಕೊಟ್ಟ ಎಲ್ಲ ಕನ್ನಡ ಮನಸ್ಸುಗಳಿಗೆ ಆಭಾರಿಯಾಗಿದ್ದೇನೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಪುನರಾಯ್ಕೆಯಾದ  ಮಂಗಳಾ ಶ್ರೀಶೈಲ ಮೆಟಗುಡ್ ಹೇಳಿದರು. ಬೈಲಹೊಂಗಲದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿ ಐದು ವರ್ಷಗಳ ಅವಧಿಯಲ್ಲಿ ಕನ್ನಡ ಭವನಗಳನ್ನು ನಿರ್ಮಿಸಿ ಬಾಕಿ ಇರುವ ಇನ್ನಿತರ...

ಮಾಜಿ ಸಚಿವ ಡಿ.ಬಿ.ಇನಾಮದಾರ ಭೇಟಿಯಾದ ಚನ್ನರಾಜ ಹಟ್ಟಿಹೊಳಿ

ಸುದ್ದಿ ಸದ್ದು ನ್ಯೂಸ್ ನೇಗಿನಹಾಳ:27:ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ ಬಿರುಸಿನ ಪ್ರಚಾರ ಕೈಗೊಂಡಿರುವ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಚನ್ನರಾಜ ಹಟ್ಟಿಹೊಳಿ ಅವರು ಇಂದು ಮಾಜಿ ಸಚಿವ ಡಿ.ಬಿ.ಇನಾಮದಾರ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಕಿತ್ತೂರು ಕ್ಷೇತ್ರದಲ್ಲಿ ತಮ್ಮದೇಯಾದ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಡಿ.ಬಿ.ಇನಾಮದಾರ ಅವರು ಈಗಾಗಲೇ ಕ್ಷೇತ್ರದ ಕಾಂಗ್ರೆಸ್ ಬೆಂಬಲಿತ...

ಮಕ್ಕಳಿಗೆ ಮಹಾತ್ಮರ ಹೆಸರಿಡಿ ಶ್ರೀ ನಿಜಗುಣಪ್ರಭು ತೋಂಟದಾರ್ಯ ಸ್ವಾಮೀಜಿ

ಸುದ್ದಿ ಸದ್ದು ನ್ಯೂಸ್ ಬೈಲಹೊಂಗಲ: ಮಕ್ಕಳಿಗೆ ಮಹಾತ್ಮರ ಹೆಸರಿಡಿ ಬಸವಣ್ಣನನ್ನು ಜಪಿಸಿದರೆ ಪಾಪ ಕರ್ಮಗಳು ಕಡಿಮೆಯಾಗುತ್ತವೆ. ಚನ್ನಬಸವಣ್ಣನನ್ನು ಜ್ಞಾಪಿಸಿಕೊಂಡರೆ ಜ್ಞಾನ ಪ್ರಾಪ್ತಿಯಾಗುತ್ತದೆ. ಅಕ್ಕಮಹಾದೇವಿಯನ್ನು ನೆನೆದರೆ ವೈರಾಗ್ಯದ ಮಹತ್ವ ತಿಳಿಯುತ್ತದೆ. ಈ ಮೊದಲು ಮಕ್ಕಳಿಗೆ ಮಹಾತ್ಮರ ಹೆಸರುಗಳನ್ನು ಇಡುತ್ತಿದ್ದರು. ಆದರೆ ಇದೀಗ ಅರ್ಥವೇ ಇಲ್ಲದ ವಿಚಿತ್ರ ಹೆಸರುಗಳನ್ನು ಇಡುತ್ತಿದ್ದಾರೆ. ಇನ್ನು ಮುಂದೆ ಮಕ್ಕಳಿಗೆ ಮಹಾತ್ಮರ ಹೆಸರುಗಳನ್ನು ಇಡುವ...

ಕಾರ್ತಿಕ ದೀಪೋತ್ಸವ ಕತ್ತಲೆಯಿಂದ ಬೆಳಕಿಗೆ ಕೊಂಡೊಯ್ದು ಸುಖ ಸಮೃದ್ಧಿಯನ್ನು ನೀಡುತ್ತದೆ ಡಾ.ಎಸ್.ಬಿ.ದಳವಾಯಿ

ಸುದ್ದಿ ಸದ್ದು ನ್ಯೂಸ್    ಚನ್ನಮ್ಮನ ಕಿತ್ತೂರು:- ಬುದ್ಧ, ಬಸವ, ಗಾಂಧಿ, ಪರಮಹಂಸರು,ವಿವೇಕಾನಂದರ ಆದರ್ಶಗಳಿಂದಾಗಿ,ಮಹಾನ್ ಪುರುಷರ ಪವಾಡಗಳಿಂದಾಗಿ ವಿಶ್ವದಲ್ಲಿಯೇ ಭಾರತ ದೇಶವು ಆಧ್ಯಾತ್ಮಿಕವಾಗಿ ಗುರುತಿಸಲ್ಪಟ್ಟಿದೆ ಎಂದು ವಿಶ್ರಾಂತ ಪ್ರಾಚಾರ್ಯ ಡಾ.ಎಸ್.ಬಿ.ದಳವಾಯಿ ಅವರು ಚನ್ನಮ್ಮನ ಕಿತ್ತೂರು ರಾಷ್ಟ್ರೀಯ ಹೆದ್ದಾರಿ 4 ರ ಪಕ್ಕದಲ್ಲಿ ತಿಮ್ಮಾಪೂರ ಗ್ರಾಮಕ್ಕೆ ಹೊಂದಿಕೊಂಡು ಇರುವ ಶ್ರೀ ಸಾಯಿ ಬಾಬಾ ದೇವಸ್ಥಾನದಲ್ಲಿ ಕಾರ್ತಿಕ ಮಾಸದ...

ಹಿರೇಬಾಗೇವಾಡಿಯಲ್ಲಿ ರಾಶಿ ರಾಶಿ ಕಸ ! ಕಣ್ಮುಚ್ಚಿ ಕುಳಿತ ಗ್ರಾಮ ಪಂಚಾಯಿತಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು.

ಬೆಳಗಾವಿ: ತಾಲೂಕಿನ ಹಿರೇಬಾಗೇವಾಡಿ ಗ್ರಾಮ ಪಂಚಾಯಿತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸ್ವಚ್ಛತೆ ಮಾಯವಾಗಿ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದು ಗಬ್ಬುನಾರುತ್ತಿದೆ ಕೇಂದ್ರ ಸರಕಾರ ಸ್ವಚ್ಛ ಭಾರತ್‌ ಯೋಜನೆ ಜಾರಿ ಮಾಡಿದೆಯಾದರೂ ಇಲ್ಲಿನ ಪಿಡಿಒ, ಸಿಬ್ಬಂದಿ ತಾತ್ಸರ ಮನೋಭಾವದಿಂದ ಸ್ವಚ್ಛತೆ ಮರೀಚಿಕೆಯಾಗಿದೆ. ಸಮೀಪದ ಅಂಗಡಿ ಮನೆಗಳಿಂದ ಹೊರ ಬೀಳುವ ತ್ಯಾಜ್ಯ ಮುಖ್ಯ ರಸ್ತೆ ಅಕ್ಕ ಪಕ್ಕ ಹಾಗೂ ಗಟಾರಗಳಲ್ಲಿ...

ಆದಾಯಕ್ಕಿಂತ್ ಹೆಚ್ಚಿನ ಆಸ್ತಿ ಮಾಡಿದ ಅಧಿಕಾರಿ ಎ ಕೆ ಮಾಸ್ತಿ ಎಸಿಬಿ ಬಲೆಗೆ

ಬೈಲಹೊಂಗಲ(ಅ.24) ಇಂದು ಬೆಳಿಗ್ಗೆ ರಾಯಬಾಗದ ಕೋ-ಆಪರೇಟಿವ್ ಡೆವಲಪ್‌ಮೆಂಟ್ ಆಫೀಸರ್ ಅಡವಿಸಿದ್ದೇಶ್ವರ ಕರೆಪ್ಪಾ ಮಾಸ್ತಿ, ಅವರ ಮನೆ ಮತ್ತು ಸಂಬಂಧಿಸಿದ ಸ್ಥಳಗಳ ಮೇಲೆ ಎಸಿಬಿ ಪೋಲೀಸರು ದಾಳಿ ಮಾಡಿದ್ದಾರೆ. ಸರ್ಕಾರಿ ನೌಕರರು ತಮ್ಮ ಸರ್ಕಾರಿ ಸೇವಾವಧಿಯಲ್ಲಿ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಗಳಿಸಿರುವ ಬಗ್ಗೆ ಮಾಹಿತಿ ಸಂಗ್ರಹಣೆ ಮಾಡಿದ ಆಧಾರದ ಮೇಲೆ ಬೆಳಗಾವಿ ಭ್ರಷ್ಟಾಚಾರ ನಿಗ್ರಹ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!