Saturday, September 28, 2024

ಜಿಲ್ಲೆ

ಕಿತ್ತೂರು ಮತಕ್ಷೇತ್ರಕ್ಕೆ ಬಿಜೆಪಿಯಿಂದ ಡಾ.ಬಸವರಾಜ ಪರವಣ್ಣವರ ಹೆಸರು ಪ್ರಸ್ತಾಪ

ಬೆಂಗಳೂರು /ಬೆಳಗಾವಿ :ಕಿತ್ತೂರು ವಿಧಾನಸಭಾ ಮತಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧೆಗೆ ಇದೀಗ ಡಾ.ಬಸವರಾಜ ಪರವಣ್ಣವರ ಅವರ ಹೆಸರು ಮುಂಚೂಣಿಯಲ್ಲಿ ಕೇಳಿ ಬಂದಿದೆ. ಕೆಎಂಫ್‌ ನಿರ್ದೇಶಕರು ಹಾಗೂ ಬಿಜೆಪಿ ಮಂಡಲ ಅಧ್ಯಕ್ಷರಾದ ಡಾ.ಬಸವರಾಜ ಪರವಣ್ಣವರ ಸಹಕಾರ ರಂಗದ ಮೂಲಕ ಈಗಾಗಲೇ ನಾಡಿನಾದ್ಯಂತ ಚಿರಪರಿಚಿತರಾಗಿದ್ದಾರೆ.ಪಕ್ಷ ಸಂಘಟನೆಯಲ್ಲಿ ಮೂಂಚೂಣಿ ನಾಯಕರಾಗಿರುವ ಡಾ.ಬಸವರಾಜ ಪರವಣ್ಣವರ ಚನ್ನಮ್ಮನ ಕಿತ್ತೂರು ವಿಧಾನಸಭಾ ಮತಕ್ಷೇತ್ರದಿಂದ ಸ್ಪರ್ಧೆಗೆ ಭಾರೀ...

ರಾಯಬಾಗ ಕ್ಷೇತ್ರಕ್ಕೆ ಬಿಜೆಪಿಯಿಂದ ಸಿದ್ಧಾರ್ಥ ವಾಡೆನ್ನವರ ಹೆಸರು ಪ್ರಸ್ತಾಪ.

ಬೆಳಗಾವಿ : ಎಸ್ಸಿ ಮೀಸಲು ಕ್ಷೇತ್ರವಾದ ರಾಯಬಾಗ ಮತಕ್ಷೇತ್ರದಲ್ಲಿ ಕಳೆದ ಮೂರು ಬಾರಿ ಬಿಜೆಪಿಯ ದುರ್ಯೋಧನ ಐಹೊಳೆ ಆಯ್ಕೆಯಾಗುವ ಮೂಲಕ ನಾಲ್ಕನೇ ಬಾರಿ ಸ್ಪರ್ಧೆಗೆ ತಯಾರಿ ನಡೆಸಿದ್ದಾರೆ.ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವುದರಿಂದ ‌ಹೊಸ ಮುಖಗಳಿಗೆ ಮಣಿಹಾಕುವ ಬೆನ್ನಲ್ಲೇ ಬಿಜೆಪಿಯಿಂದ ಮತ್ತೊಂದು ಅಚ್ಚರಿ ಹೆಸರು ಪ್ರಸ್ತಾಪವಾಗಿದ್ದು ಎಲ್ಲೆಡೆ ಚರ್ಚೆಗೆ ಎಡೆಮಾಡಿಕೊಟ್ಟಿದೆ. ಲೇಖಕ, ಅಂಕಣಕಾರ, ಸಮಾಜಸೇವಕ ಸಿದ್ಧಾರ್ಥ ವಾಡೆನ್ನವರ್...

ಪರೋಪಕಾರವನ್ನು ಮಾಡುವುದು ಧರ್ಮ ಪರರ ಪೀಡೆ ಮಾಡುವದೇ ಅಧರ್ಮ; ಡಾ ಜಗದೀಶ ಹಾರುಗೊಪ್ಪ

ಸುದ್ದಿ ಸದ್ದು ನ್ಯೂಸ್‌ ಚನ್ನಮ್ಮನ ಕಿತ್ತೂರು: ಸಮಿಪದ ಎತ್ತಿನಕೇರಿ (ಮಲ್ಲಾಪೂರ) ಗ್ರಾಮದ ಶ್ರೀ ಬಸವ ಮಂಟಪ ಆವರಣದಲ್ಲಿ ಸುಕ್ಷೇತ್ರ ಕೂಡಲ ಸಂಗಮದಲ್ಲಿ ನಡೆಯಲಿರುವ 36 ನೇ ಶರಣ ಮೇಳದ ಪ್ರಚಾರ ಸಭೆ ಜರುಗಿತು. ಬೆಳಗಾವಿಯ ಲಿಂಗಾಯತ ಧರ್ಮ ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಬಸವರಾಜ ಮಾತನಾಡಿ ಶರಣರು, ಶರಣರಿಂದ ಶರಣರಿಗಾಗಿ ಶರಣರೆ ನಡೆಸುವ ಮೇಳ ಇದಾಗಿದೆ ಇದೊಂದು ಹೆಣ್ಣುಮಗಳು...

ಚಳಿಗಾಲ ಅಧಿವೇಶನ ವಸತಿ, ಊಟೋಪಹಾರದ ಸಮರ್ಪಕ ಸಿದ್ಧತೆ ಕೈಗೊಳ್ಳಿ: ಡಿಸಿ ನಿತೇಶ್ ಪಾಟೀಲ್

ಸುದ್ದಿ ಸದ್ದು ನ್ಯೂಸ್ ಬೆಳಗಾವಿ: ಡಿಸೆಂಬರ್ 19 ರಿಂದ ಹತ್ತು ದಿನಗಳ ಕಾಲ ವಿಧಾನಮಂಡಳ ಚಳಿಗಾಲ ಅಧಿವೇಶನ ನಡೆಯಲಿದ್ದು, ಈ ಸಂದರ್ಭದಲ್ಲಿ ವಸತಿ, ಊಟೋಪಾಹಾರ, ಸಾರಿಗೆ, ವೈದ್ಯಕೀಯ ಸೇರಿದಂತೆ ಎಲ್ಲ ಬಗೆಯ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.  ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯ...

ಕಿತ್ತೂರು ಕಾಂಗ್ರೆಸ್ ಟಿಕೆಟ್’ಗೆ ಬಾರಿ ಪೈಪೋಟಿ!

ವರದಿ:ವಿರೇಶ ಹೀರೆಮಠ/ ಪ್ರವೀಣ್ ಗಿರಿ.  ಚನ್ನಮ್ಮನ ಕಿತ್ತೂರ: ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳು ಬಾಕಿ ಇರುವಂತೆ ಕಿತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಯ ಕಾವು ಜೋರಾಗಿದೆ. ಕಾಂಗ್ರೆಸ್ ಟಿಕೆಟ್‌ಗೆ ಮಾಜಿ ಸಚಿವ ಇನಾಮದಾರ ಮತ್ತು ಅವರ ಅಳಿಯ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಬಾಬಾಸಾಹೇಬ್ ಪಾಟೀಲ ನಡುವೆ ತೀವ್ರ ಪೈಪೋಟಿ ನಡೆದಿದ್ದು ಯಾರ ಕೈ ಮೇಲಾಗುತ್ತೆ...

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ನಿಚ್ಚನಕಿ ಗ್ರಾಮದಲ್ಲಿ ಇತ್ತಿಚೇಗೆ ನಡೆದ ಅಖಂಡ ಕರ್ನಾಟಕ ರೈತ ಸಂಘದ ಚಿಂತನ ಮಂಥನ ಸಭೆಯಲ್ಲಿ ರೈತರು ನಮ್ಮ ಬೆಂಬಲವನ್ನು ಕಾಂಗ್ರೆಸ್ ಪಕ್ಷಕ್ಕೆ ವ್ಯಕ್ತಪಡಿಸಿರುವುದು ಬರುವ ದಿನಗಳಲ್ಲಿ ರಾಜ್ಯ ಮತ್ತು ರಾಷ್ಟ್ರದ ಹಿತ ದೃಷ್ಟಿಯಿಂದ ರೈತಾಪಿ ವರ್ಗದವರಿಗೆ ಉತ್ತಮ ಸಂದೇಶವಾಗಿದೆ ಎಂದು ಕೆ ಪಿ ಸಿ ಸಿ ರಾಜ್ಯ...

ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು! ಇಲ್ಲದಿದ್ರೆ ಉಗ್ರ ಹೋರಾಟ:ಭೀಮಪ್ಪ ಗಡಾದ

ಬೆಳಗಾವಿ : ಲೋಕಸಭೆ ಉಪ ಚುನಾವಣೆ ವೆಚ್ಛದಲ್ಲಿ ನಡೆದ ಹಗರಣದ ಬಗ್ಗೆ ಸರ್ಕಾರಕ್ಕೆ ತನಿಖಾ ಸಮಿತಿ ವರದಿ ಸಲ್ಲಿಸಿದೆ. ಆದರೂ ಕೂಡ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ಧ ಕ್ರಮ ಯಾಕೆ ತೆಗೆದುಕೊಂಡಿಲ್ಲ. ತಕ್ಷಣವೇ ಆರೋಪಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಇಲ್ಲದಿದ್ರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ್ ಎಚ್ಚರಿಸಿದ್ದಾರೆ. 2021ರಲ್ಲಿ...

ಕಾಂಗ್ರೆಸ್‌ನ್ನು ಸೋಲಿಸಬೇಕು ಓಕೆ, ಬಿಜೆಪಿಯವರೇನು ನಮ್ಮ ಚಿಕ್ಕಪ್ಪ ದೊಡ್ಡಪ್ಪನ ಮಕ್ಕಳಾ? ಅವರು ಕಂಪನಿ ಸರ್ಕಾರದವರು:ಸಿ ಎಂ ಇಬ್ರಾಹಿಂ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಗ್ಗೆ ವೈಯಕ್ತಿಕವಾಗಿ ನಮಗೆ ಪ್ರೀತಿ ಇದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ‌ಹೇಳಿಕೆ ನೀಡುವ ಮೂಲಕ ಅಚ್ಚರಿ ಮೂಡಿಸಿದ್ದಾರೆ ರಮೇಶ್ ಜಾರಕಿಹೊಳಿ ಜೆಡಿಎಸ್ ಸೇರ್ಪಡೆ ಬಗ್ಗೆ ಊಹಾಪೋಹ ವಿಚಾರಕ್ಕೆ ಬೆಳಗಾವಿಯಲ್ಲಿಂದು ಪ್ರತಿಕ್ರಿಯಿಸಿದ ಅವರು, ರಮೇಶ ಜಾರಕಿಹೊಳಿ ಈ ಭಾಗದ ಪ್ರಬಲ ಹಿಂದುಳಿದ ನಾಯಕ. ಅವರನ್ನು ಪಕ್ಷಕ್ಕೆ...

ಜಾನುವಾರು ರೋಗ ನಿಯಂತ್ರಿಸಲು ಸರಕಾರ ವಿಫಲ : ಎಎಪಿ ಮುಖಂಡ ಆನಂದ ಹಂಪಣ್ಣವರ ಆರೋಪ

ಚನ್ನಮ್ಮನ ಕಿತ್ತೂರು: ಕಳೆದ ಎರೆಡು ತಿಂಗಳುಗಳಿಂದ ಕಿತ್ತೂರು ವಿಧಾನ ಸಭಾ ಕ್ಷೇತ್ರದ ಹಳ್ಳಿಗಳಲ್ಲಿ  ಚರ್ಮಗಂಟು ರೋಗದಿಂದ ನೂರಾರು ಎತ್ತು ಆಕಳುಗಳು ಸಾವನ್ನಪ್ಪಿವೆ.ರೋಗ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ವಿಫಲವಾಗಿದ್ದರೂ ಜನಪ್ರತಿನಿಧಿಗಳು ಕಣ್ಮುಚ್ಚಿ ಕುಳತಿದ್ದಾರೆ ಎಂದು ಚನ್ನಮ್ಮನ ಕಿತ್ತೂರು ವಿಧಾನ ಸಭಾ ಕ್ಷೇತ್ರದ ಆಮ್ಮ ಆದ್ಮಿ ಪಕ್ಷದ ಮುಖಂಡ ಆನಂದ ಹಂಪಣ್ಣವರ ಆರೋಪಿಸಿದ್ದಾರೆ. ಅತಿಯಾದ ಮಳೆಯಿಂದ ರೈತರು ಕಷ್ಟಪಟ್ಟು ಬೆಳೆದ...

ಕಿತ್ತೂರಿನಲ್ಲಿ ನ.7ರಂದು ಅದ್ಧೂರಿ ವಿನಯೋತ್ಸವ: ‘ಕೈ ಶಕ್ತಿ ಪ್ರದರ್ಶನ’ದ ಉಸ್ತುವಾರಿ ಹೊತ್ತ ಬಾಬಾಸಾಹೇಬ್ ಪಾಟೀಲ್

ಚನ್ನಮ್ಮನ ಕಿತ್ತೂರು: ತಂತ್ರ, ಹೋರಾಟ, ಬಲಿದಾನದ ಐತಿಹಾಸಿಕ ಕಿತ್ತೂರು ನೆಲದಲ್ಲಿ ‘ಕೈ’ ಪಡೆ ಇದೀಗ ಶಕ್ತಿ ಪ್ರದರ್ಶನದ ಕಹಳೆ ಊದುವುದಕ್ಕೆ ಸನ್ನದ್ಧವಾಗಿದೆ! ಇದೇ ನವೆಂಬರ್ 7 ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ 54ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರು ಮತ ಕ್ಷೇತ್ರದಲ್ಲಿ ಅದ್ಧೂರಿ ‘ವಿನಯೋತ್ಸವ’ ಆಚರಣೆಗೆ ಭರದ ಸಿದ್ಧತೆ ಶುರುವಾಗಿದೆ....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!