Saturday, September 28, 2024

ಜಿಲ್ಲೆ

ಬೆಳಗಾವಿಯಲ್ಲಿ ಒಂದೆ ಹುಡುಗಿಗಾಗಿ ಇಬ್ಬರ ನಡುವೆ ಮೇಗಾ ಫೈಟ್: ಕೊನೆಗೆ ಆಗಿದ್ದು ಕೊಲೆ.

ಒಂದೇ ಹುಡುಗಿಗಾಗಿ ಆಗಾಗ ಸಿನಿಮಾ ಸ್ಟೈಲ್ ನಲ್ಲಿ ಬೇರೆ ಬೇರೆ ಕ್ಲಾಸ್ ಹುಡುಗರು ಹೊಡೆದಾಡಿಕೊಳ್ತಿದ್ದರು. ಹುಡುಗಿ ಮುಂದೆ ಹಾಗೂ ಕಾಲೇಜಿನಲ್ಲಿ ಹೀರೋ ಆಗಬೇಕು ಅಂದುಕೊಂಡಿದ್ದ ಆ ಹುಡುಗರು ಮಾಡಬಾರದ ಕೆಲಸ ಮಾಡಿ ಇದೀಗ ಜೈಲು ಸೇರಿದ್ದಾರೆ. ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆ ಕಾಲೋನಿ ಜನರು ಕೂಡ ಬೀದಿಗಿಳಿದು ಹೋರಾಟ ಮಾಡಿದ್ದಾರೆ. ಅಷ್ಟಕ್ಕೂ ಬೆಳಗಾವಿಯ...

ಕಿತ್ತೂರು ಉತ್ಸವ ನೋಡಿ ಮನೆಗೆ ಹೋಗುವಾಗ ಭೀಕರ ರಸ್ತೆ ಅಪಘಾತ: ಇಬ್ಬರ ಸಾವು.

ಕಿತ್ತೂರು: ಪಟ್ಟಣದಲ್ಲಿ ನಡೆದ ಕಿತ್ತೂರು ಉತ್ಸವ ನೋಡಿ ಮನೆಗೆ ಹಿಂದಿರುಗುವಾಗ  ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಿತ್ತೂರು ಪಟ್ಟಣದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (NH4 ರಸ್ತೆ) ನಡೆದಿದೆ. ಖಾನಾಪುರ ತಾಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33), ಕರೆಪ್ಪ ತಳವಾರ (36) ಮೃತಪಟ್ಟ ದುರ್ದೈವಿಗಳು. ಕಿತ್ತೂರು ಉತ್ಸವ...

ಕಿತ್ತೂರಿನಲ್ಲಿ ಶೀಘ್ರವೇ ಕೈಗಾರಿಕಾ ಟೌನ್‌ಶಿಪ್ ; 50 ಸಾವಿರ ಯುವಕರಿಗೆ ಉದ್ಯೋಗ: ಸಿಎಂ ಬಸವರಾಜ ಬೊಮ್ಮಾಯಿ

ಚನ್ನಮ್ಮನ ಕಿತ್ತೂರು: ಅ,24: ಬ್ರಿಟಿಷರ ವಿರುದ್ಧ ಧ್ವನಿ ಎತ್ತಿ, ತಲೆ ಎತ್ತಿ ಹೋರಾಡಿ ಬ್ರಿಟಿಷರಿಗೆ ಸೋಲುನುಣಿಸಿದ ರಾಣಿ ಚನ್ನಮ್ಮ ಅವರ ಐತಿಹ್ಯ ಯಶೋಗಾಥೆ ಅವಿಸ್ಮರಣೀಯ. ಸೈದ್ಧಾಂತಿಕ, ಸ್ವಾಭಿಮಾನದಿಂದ ಹೋರಾಡಿದ ಚನ್ನಮ್ಮ ಅವರ ಶಕ್ತಿ, ಯುಕ್ತಿ, ಸೈದ್ಧಾಂತಿಕ, ಸ್ವಾಭಿಮಾನದ ಗುಣಗಳನ್ನು ನಾಡು ಕಟ್ಟಲು ಮೈಗೂಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು...

ಅನೈತಿಕ ಸಂಬಂಧ! ವಿಷ ಕುಡಿದು ಜೋಡಿ ಆತ್ಮಹತ್ಯೆ.

ರಾಮದುರ್ಗ: ತಾಲ್ಲೂಕಿನ ಕಂಕಣವಾಡಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಒಬ್ಬ ಪುರುಷ ಹಾಗೂ ಮಹಿಳೆಯ ಶವಗಳು ಕೊಳೆತ ಸ್ಥಿತಿಯಲ್ಲಿ ಭಾನುವಾರ ಪತ್ತೆಯಾಗಿವೆ. ಅಕ್ಟೋಬರ್‌ 6ರಂದು ಮನೆಯಿಂದ 'ಜೊತೆಯಾಗಿ' ಹೋದ ಇಬ್ಬರೂ ಮರಳಿ ಬಂದಿರಲಿಲ್ಲ. ಭಾನುವಾರ ರೈತರು ಕಬ್ಬಿನ ಗದ್ದೆಗೆ ಕೆಲಸಕ್ಕೆ ಹೋದಾಗ ಶವಗಳು ಕೊಳೆತ ವಾಸನೆ ಬಂದಿತು. ಸ್ಥಳಕ್ಕೆ ಹೋಗಿ ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಕಂಕಣವಾಡಿಯ...

ಬೆಳಗಾವಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ ಹೆಬಳಿ ವಿರುದ್ಧ ಶಿಕ್ಷಣ ಇಲಾಖೆಗೆ ದೂರು.

ಬೆಳಗಾವಿ: ಅಮಾಯಕ ಶಿಕ್ಷಕನಿಂದ ಹಣ ಪಡೆದು ಕೋಲೆ ಬೆದರಿಕೆ ಮತ್ತು ಅಧಿಕಾರ ದುರುಪಯೋಗ ಪಡೆಸಿಕೊಂಡ ಆರೋಪದಡಿ ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ ಹೆಬಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸಿಂಧೂರಲಕ್ಷ್ಮಣ್ ವಲ್ಲೆಪೂರಕರ ಅವರು ಶಿಕ್ಷಣ ಇಲಾಖೆಗೆ ದೊರು ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ  ಜಯಕುಮಾರ ಹೆಬಳಿ ಅವರು ತಮ್ಮ...

ಕ್ಷೇತ್ರ ಮರೆತ ಅನಂತಕುಮಾರ್ ಹೆಗಡೆಗೆ ಚನ್ನಮ್ಮನ ಅಭಿಮಾನಿಗಳಿಂದ ವಿಶೇಷ ಆಮಂತ್ರಣ

ಕಿತ್ತೂರು:ರಾಣಿ ಚನ್ನಮ್ಮನ ರಾಜ್ಯ ಮಟ್ಟದ ಉತ್ಸವಕ್ಕೆ ಸಂಸದ ಅನಂತಕುಮಾರ ಹೆಗಡೆ ಅವರಿಗ ಕಿತ್ತೂರು ರಾಣಿ ಚನ್ನಮ್ಮನ ಅಭಿಮಾನಿಗಳಿಂದ ವಿನೂತನ ವ್ಯಂಗ್ಯವಾಗಿ ಸ್ವಾಗತ ಕೋರುವ ಆಮಂತ್ರಣ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ  ಕ್ಷೇತ್ರದಲ್ಲಿ ಹರಿದಾಡುತ್ತಿದೆ. ಸಂಸದ ಅನಂತಕುಮಾರ ಹೆಗಡೆಯವರ ಕಿತ್ತೂರು ಮತಕ್ಷೇತ್ರದ ಬಗ್ಗೆ ಇರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದ್ದಾರೆ. ಸಂಸದ ಅನಂತಕುಮಾರ ಹೆಗಡೆ ಚುನಾವಣೆಯ ಸಂದರ್ಭದಲ್ಲಿ ಮಾತ್ರ ಕಿತ್ತೂರು ಕ್ಷೇತ್ರಕ್ಕೆ...

ಗ್ರಾ.ಪಂ.ಚುನಾವಣೆ: ಒಂದು ವರ್ಷ ಹತ್ತು ತಿಂಗಳು ಬಳಿಕ ಮರು ಮತ ಎಣಿಕೆ! ಸೋತ ಅಭ್ಯರ್ಥಿಗೆ ಮತ್ತೆ ಸೋಲು.

ಬೆಳಗಾವಿ :ಒಂದು ವರ್ಷ ಹತ್ತು ತಿಂಗಳು ಹಿಂದೆ ನಡೆದಿದ್ದ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಕೇವಲ ಒಂದು ಮತದಿಂದ ಸೋತು ಮರು ಮತ ಎಣಿಕೆಗಾಗಿ ಕೋರ್ಟ್​ ಮೆಟ್ಟಿಲೇರಿದ್ದ ಅಭ್ಯರ್ಥಿಗೆ ಮತ್ತೆ ಸೋಲಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತ್ ಚುನಾವಣೆ ಮತ ಎಣಿಕೆ ಸರಿಯಾಗಿ ಆಗಿಲ್ಲ ಎಂದು ಪರಾಜಿತ ಅಭ್ಯರ್ಥಿ ರಾವಸಾಹೇಬ್ ಪಾಟೀಲ್ ಅವರು...

ಬೆಳಗಾವಿ ಜಿಲ್ಲಾ ಕೈಗಾರಿಕಾ ಕೇಂದ್ರದ ಹಿರಿಯ ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಬೆಳಗಾವಿ: ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಆರ್ ಹೆಚ್ ಶಿವಪುತ್ರಪ್ಪ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಪದ್ಮಕಾಂತ ಜಿ ಎಂಬುವವರು 50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬೆಳಗಾವಿಯ ಉದ್ಯಮಬಾಗದಲ್ಲಿರುವ ಜಿಲ್ಲಾ ಕೈಗಾರಿಕಾ ಕೇಂದ್ರ (ಡಿಐಸಿ) ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ದಾಳಿ ನಡೆಸಿದ್ದು, ತಪಾಸಣಾ ಕಾರ್ಯ ಮುಂದುವರಿದಿದೆ. ಬೆಳಗಾವಿಯ ಲೋಕಾಯುಕ್ತ...

ಸುದ್ದಿ-ಸದ್ದು.ಕಾಮ್‌ ವರದಿಗೆ: ಎಚ್ಚೆತ್ತ ಅಧಿಕಾರಿಗಳು! ಗುತ್ತಿಗೆದಾರನಿಗೆ 20 ಲಕ್ಷ ರೂ.ದಂಡ.

ಬೆಳಗಾವಿ: ಇತ್ತೀಚೆಗೆ ನಿರ್ಮಾಣಗೊಂಡಿರುವ ಇಲ್ಲಿನ 3ನೇ ರೈಲ್ವೆ ಮೇಲ್ವೇತುವೆಯಲ್ಲಿ ಕಳಪೆ ಡಾಂಬರೀಕರಣ ಮಾಡಿದ್ದ ಗುತ್ತಿಗೆದಾರನಿಗೆ 20 ಲಕ್ಷ ರೂ.ದಂಡ ವಿಧಿಸಲಾಗಿದೆ. ಇತ್ತೀಚೆಗೆ ನಗರದಲ್ಲಿ ನಿರ್ಮಾಣಗೊಂಡಿರುವ 3ನೇ ರೈಲ್ವೆ ಮೇಲ್ವೇತುವೆಯಲ್ಲಿ ಕಳಪೆ ಹಾಗೂ ದುರಸ್ತಿ ಕಾಮಗಾರಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿತ್ತು.          ಇದನ್ನು ಆದರಿಸಿ ಸುದ್ದಿ-ಸದ್ದು.ಕಾಮ್‌ ದಲ್ಲಿ ಲೋಕಾರ್ಪಣೆಗೊಂಡ...

ಪೋಲಿಸರ ನಿರ್ಲಕ್ಷ್ಯದಿಂದ ಹಿರೇಬಾಗೇವಾಡಿಯಲ್ಲಿ ಕಿಡಿಗೇಡಿಗಳ ಕಾಟ!

ಬೆಳಗಾವಿ:  ಸಮೀಪದ ಹಿರೇಬಾಗೇವಾಡಿ ಗ್ರಾಮದಲ್ಲಿ ನಿಲ್ಲಿಸಿದ್ದ ಮೂರು ಕಾರುಗಳ ಗಾಜು ಒಡೆದು ಸಿಸಿ ಕ್ಯಾಮರಾ  ಕಿತ್ತುಕೊಂಡು ಹೋದ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ಹಿರೇಬಾಗೇವಾಡಿ  ಪೊಲೀಸ್ ಠಾಣೆ ಸಮೀಪದ  ಬಸವನಗರದ ಪಿಕೆಪಿಎಸ್ ಸಂಘದ ಆವರಣದಲ್ಲಿ ಎಂದಿನಂತೆ ನಿಲ್ಲಿಸಲಾಗಿದ್ದ ಎರಡು ಕಾರು ಹಾಗೂ ಪಕ್ಕದ ಓಣಿಯಲ್ಲಿರುವ ಡಾ ಸಿ.ಎನ್.ಕೃಷ್ಣರಾವ ಅವರ ಮನೆ ಆವರಣದಲ್ಲಿ ನಿಲ್ಲಿಸಿದ್ದ ಒಂದು ಕಾರಿನ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!