Saturday, September 28, 2024

ರಾಜ್ಯ

ರಸಪ್ರಶ್ನೆ ಸ್ಫರ್ಧೆಯಲ್ಲಿ ಸಂಕೇತ ಕಂಬಿ, ಆಂಜನೇಯ ಪೂಜಾರ ಪ್ರಥಮ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸ್ಥಳೀಯ ಸರ್ಕಾರಿ ಬಾಲಕಿಯರ ಪ್ರೌಡ ಶಾಲೆಯಲ್ಲಿ ಕಿತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಗುರುವಾರ ಜರುಗಿದವು. ಕಿತ್ತೂರು ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕಿತ್ತೂರು ವಲಯದ ವಿವಿಧ ಪ್ರೌಡಶಾಲೆಯ ಮಕ್ಕಳು ಭಾಗವಹಿಸಿದ್ದರು. ರಸಪ್ರಶ್ನೆ ಸ್ಫರ್ಧೆಯಲ್ಲಿ ವಲದ 7 ಶಾಲೆಯ ಮಕ್ಕಳು ಭಾಗವಹಿಸಿದ್ದರು. ಜ್ಞಾನಗಂಗಾ ಶಿಕ್ಷಣ ಸಂಸ್ಥೆಯ 9...

ದೆವ್ವ ಬಿಡಿಸವ ನೆಪದಲ್ಲಿ ಗೃಹಿಣಿಯ ಮೇಲೆ ಲೈಂಗಿಕ ದೌರ್ಜನ್ಯ..! ಓಡಿಹೋದ ನಕಲಿ ಬಾಬಾ

ಹೈದರಾಬಾದ್ (ತೆಲಂಗಾಣ​): ದೆವ್ವ ಓಡಿಸುವುದಾಗಿ ನಂಬಿಸಿದ ನಕಲಿ ಬಾಬಾ ಪೂಜೆಯ ಹೆಸರಲ್ಲಿ ಗೃಹಿಣಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಘಟನೆಯ ವಿವರ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ಬಡಾವಣೆವೊಂದರ ಯುವತಿ 3 ತಿಂಗಳ ಹಿಂದೆ ತಾಳಬಕಟ್ಟೆ ಭವಾನಿನಗರ ಬಡಾವಣೆಯ ವ್ಯಕ್ತಿಯೊಂದಿಗೆ ಪ್ರೇಮ ವಿವಾಹವಾಗಿದ್ದಳು. ಅತ್ತೆಯ ಮನೆಗೆ ಬಂದ ಕೆಲವು ದಿನಗಳ ನಂತರ ಆಕೆಯ...

ಸಚಿವ ಪ್ರಿಯಾಂಕ್ ಖರ್ಗೆಗೆ 5 ಸಾವಿರ ರೂ. ದಂಡ ಹಾಕಿದ ಅಧಿಕಾರಿಗಳು !

ಕಲಬುರಗಿ: ಅನುಮತಿ ಪಡೆಯದೆ ಬೆಂಬಲಿಗರು ಹಾಕಿದ್ದ ಬ್ಯಾನರ್​ಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆಗೆ ಕಲಬುರಗಿ ಮಹಾನಗರ ಪಾಲಿಕೆ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಗೃಹಲಕ್ಷ್ಮಿ’ ಯೋಜನೆಗೆ ಚಾಲನೆ ನೀಡಲು ಸಚಿವ ಪ್ರಿಯಾಂಕ್​ ಖರ್ಗೆ ಆಗಮಿಸಿದ್ದಾಗ ಈ ಘಟನೆ ನಡೆದಿದೆ. ನಗರದ ಆಳಂದ ಚೆಕ್​ಪೋಸ್ಟ್​ ಬಳಿ ಪ್ರಿಯಾಂಕ್ ಖರ್ಗೆ ಭಾವಚಿತ್ರವಿರುವ ಬ್ಯಾನರ್​​ ಅನ್ನು ಬೆಂಬಲಿಗರು ಹಾಕಿದ್ದರು. ಬ್ಯಾನರ್ ಹಾಕಿದವರ...

ಸರಕಾರಿ ಶಾಲಾ ಶಿಕ್ಷಕಿ ಮೇಲೆ ದೈವ! ಪರಿಶೀಲನಾಧಿಕಾರಿಗಳು ಕಕ್ಕಾಬಿಕ್ಕಿ.

ಚಿಕ್ಕಮಗಳೂರು : ಜಿಲ್ಲೆಯ ಮೂಡಿಗೆರೆ ತಾಲೂಕಿನ ಬೆಟ್ಟಗೆರೆ ಸರಕಾರಿ ಶಾಲೆಯಲ್ಲಿ ಮುಖ್ಯ ಶಿಕ್ಷಕಿ ಮೈ ಮೇಲೆ ದೈವ ಬಂದಂತೆ ಮಾತನಾಡಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ. ಶಾಲೆ ಮುಖ್ಯ ಶಿಕ್ಷಕಿ ಕಣ್ಣು ಮುಚ್ಚಿಕೊಂಡು 'ತಾನು ಅಧಿಕಾರಿಗಳನ್ನು ಯಾರನ್ನೂ ಬಿಡುವುದಿಲ್ಲ. ನಿಂಗಯ್ಯ ಅವರನ್ನಂತೂ ಬಲಿ ತೆಗೆದುಕೊಳ್ಳುತ್ತೇನೆ' ಎಂದು ಹೇಳಿರುವ ವಿಡಿಯೊ ಸಾಮಾಜಿಕ ಜಾಲಾತಾಣದಲ್ಲಿ ವೈರಲ್‌ ಆಗಿದೆ. ತಾಲೂಕಿನ ಬೆಟ್ಟಗೆರೆ ಸರಕಾರಿ ಶಾಲೆ...

ಕಿತ್ತೂರು ಆರ್.ಜಿ.ಎಸ್. ಸರ್ಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಪಾಲಕರ ಸಭೆ ಜರುಗಿತು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಯಾವ ಮಕ್ಕಳು ದಡ್ಡರಲ್ಲ. ಪ್ರತಿಯೊಬ್ಬರಲ್ಲಿ ಅವರದೇ ಆದ ಸೂಕ್ತ ಪ್ರತಿಭೆ ಇರುತ್ತದೆ ಅದನು ಗುರುತಿಸುವ ಕೆಲಸವನ್ನು ಶಿಕ್ಷಕರು ಮತ್ತು ಪಾಲಕರು ಮಾಡಬೇಕು ಎಂದು ಧಾರವಾಡದ ಖ್ಯಾತ ಶಿಕ್ಷಣ ತಜ್ಞರು ಹಾಗೂ ಬೇಂದ್ರೆ ಅವರ ಮಾನಸ ಪುತ್ರರು ಎಂದು ಖ್ಯಾತರಾದ ಸುರೇಶ ಕುಲಕರ್ಣಿ ಅವರು ಪಟ್ಟಣದ ಆರ್.ಜಿ.ಎಸ್. ಸರ್ಕಾರಿ ಪದವಿ...

ಮೋದಿಯವರೇ ಕರ್ನಾಟಕ ದಿವಾಳಿಯಾಗಿಲ್ಲ: ಸಿಎಂ ಸಿದ್ದರಾಮಯ್ಯ.

ಮೈಸೂರು: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಹಾಗೂ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ  ಇಂದು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ಧೂರಿ ಚಾಲನೆ ದೊರೆತಿದೆ. ಇದೇ ವೇಳೆ ನೂರು ದಿನಗಳ ಕಾಂಗ್ರೆಸ್ ಸರ್ಕಾರದ ಸಾಧನೆಯ ಕೈಪಿಡಿ ಮೂಲಕ ಹೊರತರಲಾಗಿದೆ. ಗೃಹಲಕ್ಷ್ಮಿ ಯೋಜನೆ ಚಾಲನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ  ಈ ಹಿಂದೆ 165 ಭರಸೆಗಳಲ್ಲಿ 158...

ʻಗೃಹಲಕ್ಷ್ಮಿʼ ಯೋಜನೆಗೆ ಮೈಸೂರಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಂದ ಅದ್ಧೂರಿ ಚಾಲನೆ

ಮೈಸೂರು: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಮನೆ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ (ಇಂದು) ಚಾಲನೆ ನೀಡಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ವರಿಷ್ಠ ರಾಹುಲ್...

ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣಾ ಗಿಮಿಕ್ ! ಮುಂಬರುವ ಮಾರ್ಚ್ ವರೆಗೆ ಮಾತ್ರ ಗ್ಯಾರಂಟಿಗಳ ಆಯಸ್ಸು : ಎಂ.ಟಿ.ಕೃಷ್ಣಪ್ಪ ಭವಿಷ್ಯ

ತುರುವೇಕೆರೆ: ಸರ್ಕಾರದ ಗ್ಯಾರಂಟಿ ಯೋಜನೆಗಳು ಲೋಕಸಭಾ ಚುನಾವಣಾ ಗಿಮಿಕ್ ಆಗಿದ್ದು, ಯಾವುದೇ ಗ್ಯಾರಂಟಿ ಯಶಸ್ವಿಯಾಗುವುದಿಲ್ಲ, ಮುಂಬರುವ ಮಾರ್ಚ್ ವರೆಗೆ ಮಾತ್ರ ಗ್ಯಾರಂಟಿ ಯೋಜನೆಗಳ ಆಯಸ್ಸು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ಭವಿಷ್ಯ ನುಡಿದರು. ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರ ಆವರಣದಲ್ಲಿ ಆಯೋಜಿಸಿದ್ದ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ಕಾರ್ಯಕ್ರಮ ನೀಡಿ ಮಾತನಾಡಿದ ಅವರು, ಕಳೆದ ವಿಧಾನಸಭಾ ಚುನಾವಣೆ ವೇಳೆ...

ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ “ಕೈ ಕೊಟ್ಟ ಯೋಜನೆಗಳು; ಹಳಿ ತಪ್ಪಿದ ಆಡಳಿತ”ಎಂಬ ಕಿರುಹೊತ್ತಿಗೆ ಬಿಡುಗಡೆ

ಬೆಂಗಳೂರು(ಆ.30):  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು ಮೊದಲ ನೂರು ದಿನಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷ ಬಿಜೆಪಿಯು ಸರ್ಕಾರದ ವೈಫಲ್ಯಗಳ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಗಳನ್ನು ಒಳಗೊಂಡ ‘ಕೈ ಕೊಟ್ಟ ಯೋಜನೆಗಳು; ಹಳಿ ತಪ್ಪಿದ ಆಡಳಿತ’ ಎಂಬ ಆರೋಪಪಟ್ಟಿ ರೂಪದ ಕಿರುಹೊತ್ತಿಗೆಯನ್ನು ಬಿಡುಗಡೆ ಮಾಡಿದೆ. ಮಂಗಳವಾರ ನಗರದ ಖಾಸಗಿ ಹೋಟೆಲ್‌ವೊಂದರಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ...

ಮದುವೆಯಲ್ಲಿ ವಿಷಾಹಾರ ಊಟ ಮಾಡಿದ 100ಕ್ಕೂ ಹೆಚ್ಚು ಜನ ಅಸ್ವಸ್ಥ ! ಊರಲ್ಲಿ ಬೀಡುಬಿಟ್ಟ ವೈದ್ಯಾಧಿಕಾರಿಗಳು

ಬೆಳಗಾವಿ(ಆ.30):  ಮದುವೆ ಸಮಾರಂಭದಲ್ಲಿ ವಿಷಾಹಾರ ಊಟ ಸೇವಿಸಿ ಸುಮಾರು ನೂರಾರು ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೂಡಿ ಗ್ರಾಮದಲ್ಲಿ ನಡೆದಿದೆ. ಅಸ್ವಸ್ಥಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಸ್ಪಿ ಡಾ.ಸಂಜಿವ ಪಾಟೀಲ ಹೇಳಿದ್ದಾರೆ. ಸೋಮವಾರ ಹಿರೇಕೋಡಿಯ ಪಟೇಲ ಕುಟುಂಬದವರ ಮನೆಯಲ್ಲಿ ಮದುವೆ ನಡೆದಿದೆ. ಅಲ್ಲಿ ಊಟ ಸೇವಿಸಿದ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!