Saturday, September 28, 2024

ರಾಜ್ಯ

ರಾಜ್ಯ ಸರ್ಕಾರಕ್ಕೆ ಶತ ದಿನಗಳ ಸಂಭ್ರಮ ! 5 ರಲ್ಲಿ 4 ಗ್ಯಾರಂಟಿ “ಗೃಹಲಕ್ಷ್ಮಿ” ಯೋಜನೆಗೆ ಇಂದು ಅದ್ಧೂರಿ ಚಾಲನೆ!

ಮೈಸೂರು(ಆ.30): ರಾಜ್ಯದ ಬಹುಸಂಖ್ಯಾತ ಜನಸಮುದಾಯವನ್ನು ತಲುಪುವ 'ಗ್ಯಾರಂಟಿ' ಯೋಜನೆಗಳ ಅನುಷ್ಠಾನದ ಮೂಲಕ ರಾಜ್ಯ ಸರಕಾರ ಶತ ದಿನಗಳ ಸಂಭ್ರಮಕ್ಕೆ ಕಾಲಿಟ್ಟಿದೆ. ದೇಶದ ಇತಿಹಾಸದಲ್ಲೇ ಅತಿ ದೊಡ್ಡ ಕಲ್ಯಾಣ ಕಾರ್ಯಕ್ರಮ ಎನ್ನಲಾಗುತ್ತಿರುವ ಮನೆಯ ಯಜಮಾನಿಗೆ ಪ್ರತಿ ತಿಂಗಳು 2 ಸಾವಿರ ರುಪಾಯಿ ನೀಡುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ಮಹತ್ವಾಕಾಂಕ್ಷೆಯ ನಾಲ್ಕನೇ ಗ್ಯಾರಂಟಿಯಾದ "ಗೃಹಲಕ್ಷ್ಮಿ" ಯೋಜನೆಗೆ ಇಂದು ಅದ್ಧೂರಿ...

ಕರ್ನಾಟಕ ಬಿಜೆಪಿ ಮುಕ್ತ ರಾಜ್ಯವಾಗಲಿದೆ: ಮಾಜಿ ಸಚಿವ, ಬಿಜೆಪಿ ನಾಯಕ ರೇಣುಕಾಚಾರ್ಯ

ದಾವಣಗೆರೆ: ಬಿಜೆಪಿ ಪಕ್ಷದಲ್ಲಿ ಆಂತರಿಕ ಕಲಹ ಮುಂದುವರಿದಿದ್ದು,ಮಾಜಿ ಸಚಿವ,ಬಿಜೆಪಿ ನಾಯಕ ಎಂ.ಪಿ. ರೇಣುಕಾಚಾರ್ಯ ಅವರು ಶೀಘ್ರದಲ್ಲೇ ಕರ್ನಾಟಕ ಬಿಜೆಪಿ ಮುಕ್ತ ರಾಜ್ಯವಾಗಲಿದೆ ಎಂದು ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಿದ್ದೇ ಬಿಜೆಪಿಗೆ ಶಾಪವಾಗಿ ಪರಿಣಮಿಸಿದೆ. ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಬಲವಂತವಾಗಿ ಕೆಳಗಿಳಿಸಲಾಯಿತು. ಇದರ ಪರಿಣಾಮ ಪಕ್ಷಕ್ಕೆ...

ಜನ ಬರಿಗಾಲಿನಲ್ಲಿ ಬಂದರೂ, ಚೆಡ್ಡಿ ಹಾಕಿಕೊಂಡು ಬಂದರೂ ಅವರೇ ಸರ್ಕಾರದ ಮಾಲೀಕರು: ಸಿಎಂ ಸಿದ್ದರಾಮಯ್ಯ

ಮೈಸೂರು: ಸಾರ್ವಜನಿಕರು ದೂರದ ಪ್ರದೇಶಗಳಿಂದ ವಿಧಾನಸೌಧಕ್ಕೆ , ನನ್ನ ಮನೆ ಬಾಗಿಲಿಗೆ ಸಣ್ಣ ಪುಟ್ಟ ಸಮಸ್ಯೆಗಳಿಗೆ ಬರಬೇಕಾ ? ಹಾಗಾದರೆ ನೀವೆಲ್ಲಾ ಯಾಕೆ ಇದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದರು. ಸೋಮವಾರ ನಡೆದ ಮೈಸೂರು ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಜನರಿಗೆ ಅಧಿಕಾರಿ-ಸಿಬ್ಬಂದಿ ಕೈಗೆ ಸಿಗಬೇಕು. ಖಾತೆ ಮಾಡಿಸಿಕೊಳ್ಳಲು, ಜಾತಿ ಪ್ರಮಾಣ ಪತ್ರಕ್ಕೆ...

ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆಶಿ ಪೈಪೋಟಿ ಕೊಡ್ತಿದ್ದಾರಾ.? ಜೋರಾದ ಬಣ ರಾಜಕೀಯ!

 ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 30ಕ್ಕೆ 100 ದಿನ. ಈ ನೂರು ದಿನದ ಅವಧಿಯಲ್ಲೂ ಕಾಂಗ್ರೆಸ್ ಪಕ್ಷದಲ್ಲಿ 100 ಕಚ್ಚಾಟ, ಅಸಮಾಧಾನ ಕಾಣಿಸಿದೆ ಆಪರೇಷನ್ ಹಸ್ತದ ಬೆಳವಣಿಗೆಯ ನಡುವೆ , ಕಾಂಗ್ರಸ್ ಮುಖಂಡರಲ್ಲೆ ಭಿನ್ನಾಭಿಪ್ರಾಯ ಇರೋದನ್ನ ರಾಜ್ಯದ ಜನ  ಗಮನಿಸುತ್ತಿದ್ದಾರೆ. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಆಗಸ್ಟ್ 30ಕ್ಕೆ 100 ದಿನ....

ಗದಗ ಜಿಲ್ಲಾಸ್ಪತ್ರೆ ವೈದ್ಯನ ಗುಂಡಾ ವರ್ತನೆ!

ಗದಗ: ಬಾಣಂತಿ ಹಾಗೂ ನವಜಾತ ಶಿಶುವಿಗೆ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ವಹಿಸಿದ್ದನ್ನು ಪ್ರಶ್ನೆ ಮಾಡಿದ್ದಕ್ಕೆ ವೈದ್ಯನೊಬ್ಬ ರೌಡಿಸಂ ರೀತಿ ಅವಾಜ್ ಹಾಕಿರುವ ಘಟನೆ ಗದಗ ಜಿಲ್ಲಾ ಆಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆ ವಾರ್ಡ್‌ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯ ಗೌತಮ್, ಆಸ್ಪತ್ರೆಗೆ ದಾಖಲಾಗಿದ್ದ ಬಾಣಂತಿಯ ಸಂಬಂಧಿಕರ ಜೊತೆ ಅನುಚಿತವಾಗಿ ವರ್ತಿಸಿದ್ದಾನೆ. ಸೂರಣಗಿ ಗ್ರಾಮದ ಹುಸೇನಬಿ ಹೊಳಲ ಎಂಬವರ ಹೆರಿಗೆಯಾಗಿದೆ....

ಹಣ್ಣು ವ್ಯಾಪಾರಿ ಬಹುಕೋಟಿ ದಂಧೆಗಿಳಿದ ಕಥೆ! ‘ಸ್ಕ್ಯಾಮ್ 2003-ದ ತೆಲಗಿ ಸ್ಟೋರಿ’

ಕರ್ನಾಟಕ ಸೇರಿದಂತೆ ಭಾರತದ ನಾನಾ ರಾಜ್ಯಗಳಲ್ಲಿನ ರೂ. 30,000 ಕೋಟಿಗೂ ಹೆಚ್ಚಿನ ನಕಲಿ ಛಾಪಾ ಕಾಗದ ಹಗರಣ ರೂವಾರಿ ಕರೀಂ ಲಾಲಾ ತೆಲಗಿ ಜೀವನಗಾಥೆ ತೆರೆ ಮೇಲೆ ಬಂದಿದೆ. ನಿರ್ದೇಶಕ ಹನ್ಸಲ್ ಮೆಹ್ತಾ ಅವರು ಸ್ಕ್ಯಾಮ್ 2003:-ದಿ ತೆಲಗಿ ಸ್ಟೋರಿ ತೆರೆ ಮೇಲೆ ತಂದಿದ್ದಾರೆ. ನಕಲಿ ಛಾಪಾ ಕಾಗದ ಹಗರಣದ ಮಾಸ್ಟರ್ ಮೈಂಡ್ ಅಬ್ದುಲ್...

ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಕ್ಯಾಂಡಲ್ ಮೆರವಣಿಗೆ

ಪಣಜಿ:  ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಮಹಿಳೆಯರು ಸುರಕ್ಷಿತವಾಗಿಲ್ಲ ಎನ್ನುವುದಕ್ಕೆ ಪ್ರಸ್ತುತ ಮಹಿಳಾ ಕುಸ್ತಿಪಟುಗಳಿಗೆ ನೀಡುತ್ತಿರುವ ಚಿಕಿತ್ಸೆಯೇ ಸಾಕ್ಷಿಯಾಗಿದೆ. ದೇಶದ ಹೆಸರನ್ನು ಬೆಳಗಿದ ಮಹಿಳೆಯರೊಂದಿಗೆ ಛಾಯಾಚಿತ್ರ ತೆಗೆಸಿಕೊಳ್ಳುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈಗ ತಮ್ಮ ಕಚೇರಿಯಿಂದ 40 ನಿಮಿಷ ಜಂತರ್ ಮಂತರ್ ಮೈದಾನಕ್ಕೆ ಹೋಗಲು ಸಮಯವಿಲ್ಲ ಎಂದು ಗೋವಾ ರಾಜ್ಯ ಕಾಂಗ್ರೇಸ್ ಮಾಜಿ...

ಗ್ರಾಮೀಣ ಪ್ರದೇಶದಲ್ಲಿ ಲಘು ವಿಮಾನ ಹಾರಾಟ ಗಾಬರಿಗೊಂಡ ಜನತೆ

ಗಂಗಾವತಿ: ಇಂದು ಬೆಳಗಿನ ಜಾವ ಲಘು ವಿಮಾನ ಸುಮಾರು ಭಾರಿ ಗಂಗಾವತಿ ತಾಲೂಕಿನಾದ್ಯಂತ ಹಾರಾಟ ನಡೆಸಿದ್ದು ಇದರಿಂದ ಜನರು ಗಾಬರಿಗೊಂಡು ತಾಲೂಕ ಆಡಳಿತದ ಹಾಗೂ ಪೊಲೀಸ್ ಇಲಾಖೆಗೆ ಫೋನ ಮಾಡಿ ಮಾಹಿತಿಯನ್ನು ಕೇಳುತ್ತಿದ್ದಾರೆ. ಕಳೆದ ತಿಂಗಳಿನಲ್ಲಿಯೋ ಸಹ ಲಘುವಿಮಾನ ಹಾರಾಟ ನಡೆಸಿದ್ದು ಇದು ಎರಡನೇ ಭಾರಿಯಾಗಿದೆ ಪದೇ ಪದೇ ವಿಮಾನ ಹಾರಾಟ ನಡೆಸಿರುವುದು ಸಾರ್ವಜನಿಕರ ಕುತೂಹಲಕ್ಕೆ...

ಸಮನ್ವಯತೆಯಿಂದ ಅಭಿವೃದ್ಧಿ ಸಾಧಿಸೋಣ, ಒಟ್ಟಾಗಿ ಶ್ರಮಿಸಿ ಕಿತ್ತೂರಿಗೆ ಹೊಸ ಮೆರಗು ತರೋಣ ಶಾಸಕ ಬಾಬಾಸಾಹೇಬ ಪಾಟೀಲ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಜನರಿಗೆ ಸರ್ಕಾರದ ಯೋಜನೆಗಳನ್ನು ಸಕಾಲಕ್ಕೆ ತಲುಪಿಸುವುದರ ಜೊತೆಗೆ ಗುಣಮಟ್ಟದ ಕಾಮಗಾರಿಗಳ ಮೂಲಕ ಅತ್ಯಂತ ವೇಗವಾಗಿ ಅಭಿವೃದ್ಧಿ ಸಾಧಿಸಲು ಅಧಿಕಾರಿಗಳು ಹಾಗೂ ನೌಕರರು ಪ್ರಾಮಾಣಿಕ ಸಹಕಾರ ನೀಡಬೇಕು. ಎಲ್ಲ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಐತಿಹಾಸಿಕ ಚನ್ನಮ್ಮನ ಕಿತ್ತೂರು ತಾಲೂಕಿಗೆ ಹೊಸ ಮೆರಗು ನೀಡೋಣ ಎಂದು ಶಾಸಕ ಬಾಬಾಸಾಹೇಬ ಪಾಟೀಲ...

ಸರ್ಕಾರ ರಚನೆಗೆ ರಾಜ್ಯಪಾಲರನ್ನು ಭೇಟಿ ಮಾಡಿ ಹಕ್ಕು ಮಂಡಿಸಿದ ಸಿದ್ದರಾಮಯ್ಯ,ಡಿಕೆಶಿ

ಬೆಂಗಳೂರು: ನಿಯೋಜಿತ ಸಿಎಂ ಸಿದ್ದರಾಮಯ್ಯ ಹಾಗೂ ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.   ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರನ್ನು ಪ್ರಮಾಣವಚನ ಸ್ವೀಕಾರಕ್ಕೆ ರಾಜ್ಯಪಾಲರು ಆಹ್ವಾನ ನೀಡಿರುವ ಹಿನ್ನೆಲೆಯಲ್ಲಿ ಮೇ.20 ರಂದು ಮಧ್ಯಾಹ್ನ 12.30ಕ್ಕೆ ಬೆಂಗಳೂರಿನ ಕಠೀರವ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!