Tuesday, October 1, 2024

ರಾಜ್ಯ

ತನ್ನ ಪತಿಯನ್ನೇ ಕೊಲೆ ಮಾಡಿದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ .

ಧಾರವಾಡ: ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ತನ್ನ ಪತಿಯನ್ನೇ ಕೊಲೆ ಮಾಡಿರುವ ಘಟನೆ ಗುರುವಾರ ಧಾರವಾಡ ತಾಲೂಕಿನ ಮರೇವಾಡ ಗ್ರಾಮದಲ್ಲಿ ನಡೆದಿದೆ. ಈರಣ್ಣ ಕೊಲೆಯಾದ ವ್ಯಕ್ತಿ. ಧಾರವಾಡ ಗ್ರಾಮೀಣ ವಿಧಾನಸಭೆ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶೋಭಾ ಅಮರಗೋಳ, ಮಗಳೊಂದಿಗೆ ಸೇರಿಕೊಂಡು ಪತಿ ಈರಣ್ಣನನ್ನು ಗುರುವಾರ ಸಾಯಂಕಾಲ ಸುಮಾರು 7 ಗಂಟೆಗೆ ಹತ್ಯೆ ಮಾಡಿದ್ದಾರೆ....

ಆಧುನಿಕತೆಯ ಸ್ಪರ್ಶದೊಂದಿಗೆ ಒಕ್ಕಲಿಗ ಮುದ್ದಣ್ಣ

ಮುದಗಲ್ಲ :ವಿಜಯ ಮಹಾಂತೇಶ ಪೆಟ್ರೋಲ್ ಬಂಕ್ ಹಿಂದುಗಡೆ ನಡೆದ ಒಕ್ಕಲಿಗ ಮುದ್ದಣ್ಣ ನಾಟಕವು ಪ್ರಚಲಿತದಲ್ಲಿ ರೈತರು ಎದುರಿ ಸುತ್ತಿರುವ ಅನೇಕ ಸಮಸ್ಯೆಗಳನ್ನು, ಪರಿಣಾಮಗಳನ್ನು ನಾಟಕದಲ್ಲಿ ರೈತರ ಕಷ್ಟ, ಸುಂಕದ ಸಮಸ್ಯೆ ಜಿ.ಎಸ್.ಟಿ. ಸಮಸ್ಯೆಗಳು, ಪರಿಣಾಮಕಾರಿಯಾಗಿ ಅಳವಡಿಸಿದ್ದಾರೆ. ರೈತರು ಇಂದು ಸಂಕೀರ್ಣವಾದ ಕಷ್ಟದ ಸ್ಥಿತಿಯಲ್ಲಿದ್ದಾರೆ ಅವರ ಸಮಸ್ಯೆಗಳು ಅನಂತಕೋಟಿ ಅವುಗಳನ್ನು ಭೇದಿಸಲು ಸಾಧ್ಯವಿಲ್ಲ ದಂತಹ ಪರಿಸ್ಥಿತಿ ಅಂತಹ...

ಗೋಡ್ಸೆ ಆರಾಧಕನಿಗೆ 25 ಲಕ್ಷ ರೂ ನೀಡಿದ ಸರ್ಕಾರ; ”ಸರ್ಕಾರದ ಹಣ ದುರ್ಬಳಕೆಗೆ ಅಧಿಕಾರ ಕೊಟ್ಟವರು ಯಾರು?”…ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗಾಂಧಿಯ ಕೊಲೆಗಾರ ಗೋಡ್ಸೆಯಲ್ಲಿ ದೇಶಭಕ್ತಿ ಕಾಣುವ ವ್ಯಕ್ತಿಯ ಸಾವಿಗೆ 25 ಲಕ್ಷ ರೂ. ನೀಡಿದ ಸರ್ಕಾರ, ದೇಶದ ಗಡಿ ಕಾಯುತ್ತಾ ಮೃತನಾದ ಯೋಧ ಅಲ್ತಾಫ್‌ಗೆ ಎಷ್ಟು ನೀಡಿದೆ? ದೇಶಭಕ್ತಿಯ ವ್ಯಾಖ್ಯಾನ ಬದಲಿಸಿದೆಯೇ ಬಿಜೆಪಿ ಸರ್ಕಾರ? ಗೋಡ್ಸೆ ಆರಾಧಕನಿಗೆ ಹಣ ನೀಡುವ ಮೂಲಕ ಗಾಂಧಿ ಹತ್ಯೆಯನ್ನು ಅನುಮೋದಿಸುತ್ತದೆಯೇ ಬಿಜೆಪಿ? ಸಿಎಂ ಉತ್ತರಿಸಬೇಕು ಎಂದು ಮಾಜಿ...

ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಕಚೇರಿ ಕೋಣೆಗೆ ಬೆಂಕಿ: ದಾಖಲೆ ಸುಟ್ಟು ಭಸ್ಮ

ಬೀದರ್: ಜಿಲ್ಲೆಯ ಹುಮನಾಬಾದ್ ಪಟ್ಟಣದ ಸಮಾಜ ಕಲ್ಯಾಣ ಕಚೇರಿಗೆ ಕೋಣೆಯೊಂದಕ್ಕೆ ಬೆಂಕಿ ತಗುಲಿ ಮಹತ್ವದ ದಾಖಲೆ ಭಸ್ಮಗೊಂಡ ಘಟನೆ ನಿನ್ನೆ ಸಂಭವಿಸಿದ್ದು, ಇಂದು ಬೆಳಕಿಗೆ ಬಂದಿದೆ. ವಿದ್ಯಾರ್ಥಿಗಳ ಸ್ಕಾಲರಷಿಪ್ ಸೇರಿದಂತೆ ಇತರೆ ಮಹತ್ವದ ದಾಖಲೆಗಳಿಗೆ ಬೆಂಕಿ ತಗುಲಿದ ವಿಷಯ ತಿಳಿದ ಅಗ್ನಿ ಶಾಮಕ ತಂಡ ಸ್ಥಳಕ್ಕೆ ಧಾವಿಸಿ, ಅಗ್ನಿನಂದಿಸುವ ಮೂಲಕ ಆಗಬಹುದಾದ ಹೆಚ್ಚಿನ ಹಾನಿ ತಪ್ಪಿಸಿವೆ. ತಾಲ್ಲೂಕು...

ಹುಬ್ಬಳ್ಳಿಯಲ್ಲಿ ರೌಡಿಶೀಟರ ಬರ್ಬರ ಹತ್ಯೆ: ಕೊಲೆ ಹಿಂದೆ ಹಲವು ಅನುಮಾನ.

ಹುಬ್ಬಳ್ಳಿ:ಮನೆಗೆ ಹೋಗುತ್ತಿದ್ದ ರೌಡಿಶೀಟರನೊಬ್ಬನನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಅರವಿಂದನಗರದ ಪಿಎನ್ ಟಿ ಕ್ವಾಟರ್ಸ್ ಹಿಂದಿನ ರಸ್ತೆಯಲ್ಲಿ ನಡೆದಿದೆ. ತೊರವಿಹಕ್ಕಲದ ನಿವಾಸಿಯಾಗಿದ್ದ ಅಕ್ಬರ ಅಲ್ಲಾಭಕ್ಷ್ಯ ಮುಲ್ಲಾ ಎಂಬಾತನೇ ಹತ್ಯೆಯಾದ ರೌಡಿಶೀಟರ್ ಆಗಿದ್ದು, ಮುಖ ಗುರುತು ಸಿಗದಂತೆ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಶಿರಡಿನಗರದ ರಮೇಶ ನೀರಗಟ್ಟಿ ಹಾಗೂ ಇಂದಿರಾನಗರದ ನವೀನ್ ಎಂಬುವವರೊಂದಿಗೆ ಕುಡಿದು ತದನಂತರ...

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಏಕಸದಸ್ಯ ಪೀಠಕ್ಕೆ ವರ್ಗಾವಣೆಗೊಂಡ:ಸಂತ್ರಸ್ತೆಯ ಅರ್ಜಿ 

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್ಐಟಿ) ರಚನೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಹೊರಡಿಸಿದ ಆದೇಶ ರದ್ದು ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ಹೈಕೋರ್ಟ್ ವಿಲೇವಾರಿ ಮಾಡಿದೆ. ಎಸ್ ಐ ಟಿ ರಚನೆ ಪ್ರಶ್ನಿಸಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಸಲ್ಲಿಸಿರುವ ಮತ್ತೊಂದು ಅರ್ಜಿಯ ವಿಚಾರಣೆಯನ್ನು...

ಇಂಜಿನಿಯರಿಂಗ್ ಪರೀಕ್ಷೆಯಲ್ಲಿ16 ಸ್ವರ್ಣ ಪದಕ  ಪಡೆದ! ಬುಶ್ರಾ ಮತಿನಗೆ ಸನ್ಮಾನ.

ಲಿಂಗಸೂರು :ಇತ್ತೀಚಿಗೆ ಬೆಳಗಾವಿ ತಾಂತ್ರಿಕ ವಿಶ್ವವಿದ್ಯಾಲಯದ ಸಿವಿಲ್ ಇಂಜಿನಿಯರಿಂಗ್ ಪರೀಕ್ಷೆಯಲ್ಲಿ 16 ಸ್ವರ್ಣ ಪದಕ ವಿಜೇತರಾದ ರಾಯಚೂರು ಜಿಲ್ಲೆ ವಿದ್ಯಾರ್ಥಿ ಕುಮಾರಿ ಬುಶ್ರಾ ಮತಿನಗೆ, ಲಿಂಗಸುಗೂರಿನ  ವಿದ್ಯಾಸಂಸ್ಥೆಯಾದ ಸರ್ ಎಂ ವಿಶ್ವೇಶ್ವರಯ್ಯ ಪದವಿಪೂರ್ವ ಮಹಾವಿದ್ಯಾಲಯ ವತಿಯಿಂದ, ಸಾಧನೆ ಮಾಡಿದ ವಿದ್ಯಾರ್ಥಿನಿಗೆ ಸನ್ಮಾನಿಸಿ ಗೌರವಿಸಲಾಯಿತು ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ರಮೇಶ್ ತೆಗ್ಗಿನಮನಿ, ಬಾಬಾ ಖಾಜಿ, ಕಾಲೇಜಿನ...

ಮಗನ ಹುಟ್ಟು ಹಬ್ಬದ ನಿಮಿತ್ಯ ಸಾರ್ವಜನಿಕರಿಗೆ ಕುಡಿಯುವ ನೀರಿನ ಅರವಟ್ಟಿಗೆ ಸ್ಥಾಪನೆ! ಮಾಡಿದ ಕರುನಾಡ ವಿಜಯಸೇನೆ ಅಧ್ಯಕ್ಷ :ವೀರಭದ್ರಗೌಡ

ಲಿಂಗಸೂರು:ಕರುನಾಡ ವಿಜಯಸೇನೆ ಲಿಂಗಸೂಗೂರ ತಾಲ್ಲೂಕು ನಗರ ಘಟಕದ ಅಧ್ಯಕ್ಷರಾದ  ವೀರಭದ್ರಗೌಡ ಪಾಟೀಲ್ ಇವರ ಮಗನಾದ ಶಿವಾನಂದ್ ಪಾಟೀಲನ 2ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಸಂತೆ ಬಜಾರ್ ನ ಕರಡಕಲ್ ರಸ್ತೆಯಲ್ಲಿ ಕುಡಿಯುವ ನೀರಿನ ಅರವಟ್ಟಿಗೆಯನ್ನು ಆರಂಭಿಸಿದ್ದಾರೆ. ಈ ಕಾರ್ಯಕ್ರಮವನ್ನು ಲಿಂಗಸಗೂರಿನ ನಾಯಕರು ಜನಸೇವಕರು "ಕರುನಾಡ ವಿಜಯಸೇನೆ" ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಉತ್ತರ ಕರ್ನಾಟಕ ಉಸ್ತುವಾರಿಗಳಾದ ...

ಪಂಚರಾಜ್ಯ ವಿಧಾನಸಭಾ ಗೆಲುವಿನ ಹಿನ್ನೆಲೆಯಲ್ಲಿ ಬಿಜೆಪಿಯ ಕಾರ್ಯಕರ್ತರ ಸಂಭ್ರಮ

ಮುದಗಲ್ಲ: ಪಂಚರಾಜ್ಯ ವಿಧಾನಸಭಾ ಗೆಲುವಿನ ಹಿನ್ನೆಲೆಯಲ್ಲಿ ಮುದಗಲ್ಲನಲ್ಲಿ ಬಿಜೆಪಿಯಲ್ಲಿ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.ಕಾರ್ಯಕರ್ತರು ಸಿಹಿ ತಿನಿಸಿ ಸಂತಸ ವ್ಯಕ್ತಪಡಿಸಿದ್ದಾರೆ. ಈ ಸಂಧರ್ಭದಲ್ಲಿ ಫಕೀರಪ್ಪ ಕುರಿ, ಮಂಜುನಾಥ ನಂದವಾಡಗಿ, ಅಯ್ಯಣ್ಣ ಜ್ಞಾನಪ್ಪಯ್ಯನವರ, ಮಲ್ಲಪ್ಪ ಮಾಟುರ, ಗದ್ದೇಪ್ಪ ಜಕ್ಕೇರಮಡೂ, ಗುಂಡಪ್ಪ ಗಂಗಾವತಿ, ಹೇಮಂತ ನಾಗಲಾಪುರ, ಮಹಾಂತೇಶ ಅಕ್ಷತಿ, ಲಿಂಗಪ್ಪ ಮಡಿವಾಳ, ವಿಜಯ ಪಾಟೀಲ್, ಕಾಂತು ಪತ್ತಾರ್, ನಾಗರಾಜ್...

ಕೋಟೆ ರಕ್ಷಣೆ ಮಾಡುವುದು ನಮ್ಮ ಹಕ್ಕು: ವಿಶ್ವನಾಥ ಕೋಳೂರು.

ಮುದಗಲ್ಲ:ಸರಕಾರಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ " (ಎನ್.ಎಸ್.ಎಸ್.) ವತಿಯಿಂದ ಐತಿಹಾಸಿಕ ಕೋಟೆಯ ಸ್ವಚ್ಚತಾ ಅಭಿಯಾನವನ್ನು ನಡೆಯಿತು. ಐತಿಹಾಸಿಕ ಮುದಗಲ್ಲ ಕೋಟೆಯ ಉಳಿವಿಗಾಗಿ ಸ್ವಚ್ಛತಾ ಅಭಿಯಾನ ನಡೆಯುತ್ತಿದ್ದು ಇದರಲ್ಲಿ ಹಲವಾರು ಸಂಘ ಸಂಸ್ಥೆಯವರು, ಕೋಟೆ ಸ್ವಚ್ಛತಾ ಅಭಿಯಾನದಲ್ಲಿ ಭಾಗವಹಿಸಿ ಐತಿಹಾಸಿಕ ಕೋಟೆಯ ಉಳಿವಿಗಾಗಿ ತಮ್ಮ ಶ್ರಮದಾನ ಮಾಡುತ್ತಿದ್ದಾರೆ. ಗುರುವಾರ ಮುದಗಲ್ಲನ ಸರಕಾರಿ ಪದವಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!