Tuesday, October 1, 2024

ರಾಜ್ಯ

ಐತಿಹಾಸಿಕ ಮುದಗಲ್ಲನಲ್ಲಿ ಶಿವ ಸಂಚಾರ ಸಾಣೇಹಳ್ಳಿ ಕಲಾ ತಂಡದಿಂದ ಇಂದಿನಿಂದ 3 ದಿನ ನಾಟಕ ಪ್ರದರ್ಶನ 

ಮುದಗಲ್ಲ:  ಐತಿಹಾಸಿಕ ನಗರ ಮುದಗಲ್ಲಿನಲ್ಲಿ ಸದಾ ಒಂದಿಲ್ಲೊಂದು ಚಟುವಟಿಕೆಯಲ್ಲಿ ತಮ್ಮನ್ನ ತೊಡಗಿಸಿ ಕೊಂಡಿರುವ  ಅಶೋಕಗೌಡ ಪಾಟೀಲ ಮತ್ತು ಸುರೇಂದ್ರಗೌಡ ಪಾಟೀಲ ಸಹೋದರರು ಹಾಗೂ ಮುದಗಲ್ಲ ಗೆಳೆಯರ ಬಳಗದ ವತಿಯಿಂದ ಶಿವಸಂಚಾರ ಸಾಣೆಹಳ್ಳಿ ಕಲಾತಂಡದಿಂದ ನಾಟಕಗಳ ಪ್ರದರ್ಶನವನ್ನು ಇಂದಿನಿಂದ ಮೂರು ದಿನಗಳ ಕಾಲ ಮಾರ್ಚ್ 11,12,13 ರಂದು ಹಮ್ಮಿಕೊಳ್ಳಲಾಗಿದೆ. ಇಂದು ಮಾ. 11 ರಂದು ನಡೆಯುವ ನಾಟಕ...

ಖ್ಯಾತ ಕಥೆಗಾರ ಡಾ.ಬಸು ಬೇವಿನಗಿಡದ ಅವರಿಗೆ ಸನ್ಮಾನ

ಧಾರವಾಡ: ಖ್ಯಾತ ಕಥೆಗಾರ  ಹಾಗೂ ಅನುವಾದಕರಾದ ಡಾ. ಬಸು ಬೇವಿನಗಿಡದ ಅವರನ್ನು ಸತ್ಕರಿಸಿ ಗೌರವಿಸಲಾಯಿತು. ಕೇಂದ್ರ ಸಾಹಿತ್ಯ ಅಕಾಡೆಮಿಯು ನೀಡುವ 'ಬಾಲ ಪುರಸ್ಕಾರ' ಕ್ಕೆ ಅವರ 'ಓಡಿ ಹೋದ ಹುಡುಗ' ಮಕ್ಕಳ ಕಾದಂಬರಿ ಆಯ್ಕೆಯಾದ ಪ್ರಯುಕ್ತ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ಜಿಲ್ಲಾ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ,...

ಪಂಚರಾಜ್ಯ ಚುನಾವಣಾ ಫಲಿತಾಂಶ: ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ನೇತೃತ್ವದಲ್ಲಿ ಸಂಭ್ರಮಾಚರಣೆ

ಬೀದರ್: ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ಅವರ ನೇತೃತ್ವದಲ್ಲಿ ಪಕ್ಷದ ಪ್ರಮುಖ ಪದಾಧಿಕಾರಿಗಳು, ಹಿರಿಯ ಮುಖಂಡರು ಮತ್ತು ಕಾರ್ಯಕರ್ತರು ಗುರುವಾರ ಪಟಾಕಿ ಸಿಡಿಸಿ, ಪರಸ್ಪರ ಸಿಹಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದರು. ಈ ವೇಳೆ ಮಾತನಾಡಿದ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳ್ಕರ್ ಪ್ರಧಾನಿ ಮೋದಿ ಹಾಗೂ ಉತ್ತರ ಪ್ರದೇಶ ಯೋಗಿ...

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆ: ಗೋಪಾಲ್ ಧೂಪಾದ.

ಮುದಗಲ್ಲ:  ವಿಜಯ ಮಹಾಂತೇಶ ಮಠದಲ್ಲಿ ಪಿಂಚಣಿ ಸಪ್ತಾಹ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಗೋಪಾಲ್ ಧೂಪಾದ ಅವರು ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 18 ವರ್ಷ ದಿಂದ 40 ವರ್ಷ ದೊಳಗಿನ ಅಸಂಘಟಿತ ಕಾರ್ಮಿಕರು ಈ ಯೋಜನೆಗೆ ಅರ್ಹರಾಗಿರುತ್ತಾರೆ ಎಂದರು ಹಾಗೂ ಅವರು ಆದಾಯ ತೆರಿಗೆ, ಇಎಸ್‌ಐ,...

ಆರೋಗ್ಯ ಶಿಬಿರದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಮಾಡಿದ :ಸುರೇಶ್ ಇಟ್ನಾಳ್

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಸಂಗಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಗಮೇಶ್ವರ ಗ್ರಾಮದ ದೊಡ್ಡಕೆರೆ ಕಾಮಗಾರಿ ಸ್ಥಳಕ್ಕೆ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಇಟ್ನಾಳ್ ಭೇಟಿ ನೀಡಿ ಕೂಲಿ ಕಾರ್ಮಿಕರ ಜೊತೆ ನರೇಗಾ ಯೋಜನೆ ಬಗ್ಗೆ ಚರ್ಚಿಸಿ,ಹಾಗೂ ಕೂಲಿಕಾರರೊಂದಿಗೆ ಶ್ರಮದಾನ ಮಾಡಿ "ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ"ಯನ್ನು ಕೂಲಿಕಾರರ ಜೊತೆ ಕೇಕ್ ಕಟ್...

ಕಿತ್ತೂರಿನಿಂದ  ಸಂಗೊಳ್ಳಿ, ಬೇವಿನಕೊಪ್ಪ, ಅಮಟೂರ ಮಾರ್ಗವಾಗಿ ಬೈಲಹೊಂಗಲವರಿಗೆ ರಾಜ್ಯ ರಸ್ತೆ ನಿರ್ಮಿಸಲು ವಿಜಯಾನಂದ ಸ್ವಾಮೀಜಿ ಮನವಿ.

ಬೈಲಹೊಂಗಲ: ಐತಿಹಾಸಿಕ ಚೆನ್ನಮ್ಮ ಕಿತ್ತೂರಿನಿಂದ  ಸಂಗೊಳ್ಳಿ, ಬೇವಿನಕೊಪ್ಪ, ಅಮಟೂರ ಮಾರ್ಗವಾಗಿ ಬೈಲಹೊಂಗಲ (ಬಾಗೇವಾಡಿ-ಸವದತ್ತಿ ರಸ್ತೆ)ವರಿಗೆ ರಾಜ್ಯ ರಸ್ತೆ ನಿರ್ಮಿಸಲು ವಿಜಯಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಯವರಿಗೆ ಸ್ವಾಮೀಜಿಯವರ ಆತ್ಮೀಯರಾದ ಮಕೇಂದ್ರ ರಾಜ್ಯ ಸಚಿವ  ಶ್ರೀಪಾದ್ ನಾಯಕ್ ರವರಿಗೆ ಮನವಿ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ನಿವೃತ್ತ ಮುಖ್ಯ ಇಂಜಿನಿಯರ್ ರಮೇಶ್ ಜಂಗಲ್...

ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಅಭಿಯಾನ

ಬೀದರ್: ಜಿಲ್ಲೆಯ ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಬುಧವಾರ ಪ್ರಧಾನಮಂತ್ರಿ ಮಾತೃತ್ವ ಸುರಕ್ಷಾ ಅಭಿಯಾನ ಯೋಜನೆ ಅಡಿ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿ, ಏಡ್ಸ್ ಜಾಗೃತಿ ಮೂಡಿಸಲಾಯಿತು. ಸೀಮಂತ ನೆರವೇರಿಸಿ ಮಾತನಾಡಿದ ಹಿರಿಯ ಸ್ತ್ರೀ ರೋಗ ತಜ್ಞೆ ಡಾ.ಸಂಗೀತಾ ಹುಲಸೂರೆ ಮಾತನಾಡಿ, ತಾಯಿಯಿಂದ ಮಗುವಿಗೆ ಎಚ್.ಐ.ವಿ ಸೋಂಕು ತಗಲುವುದನ್ನು ತಡೆಗಟ್ಟುವುದಕ್ಕಾಗಿ ಗರ್ಭಿಣಿಯರು ಆರಂಭಿಕ ಮೂರು ತಿಂಗಳು ಮುಂಚೆ ತಪಾಸಣೆ...

ಸುರಾನ ಕಾಲೇಜಿನ ವಿದ್ಯಾರ್ಥಿನಿಯರಿಂದ ಬೈಕ್‌ ರ‍್ಯಾಲಿ ಮೂಲಕ ಸಮಾನತೆಯ ಸಂದೇಶ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು ಮಾರ್ಚ್‌ 09: ಸುರಾನಾ ಕಾಲೇಜಿನ ರ‍್ಯಾಲಿ ವಿದ್ಯಾರ್ಥಿನಿಯರು ಇಂದು ಬೈಕ್‌ ರ‍್ಯಾಲಿ ಆಯೋಜಿಸಿ ಸಮಾನತೆಯ ಸಂದೇಶ ಸಾರುವ ಮೂಲಕ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ವಿಶೇಷವಾಗಿ ಆಚರಿಸಿದರು. ಸೌತ್‌ ಎಂಡ್‌ ಸರ್ಕಲ್‌ ಬಳಿಯಿರುವ ಸುರಾನಾ ಕಾಲೇಜಿನ ಬಳಿಯಿಂದ ಪ್ರಾರಂಭವಾದ ಬೈಕ್‌ ರ‍್ಯಾಲಿಗೆ ಮೈಕ್ರೋ ಲ್ಯಾಬ್‌ನ ಸಿಎಂಡಿ ದಿಲೀಪ್‌ ಸುರಾನಾ ಹಾಗೂ ದೇಶದ ಹೈಜಂಪ್‌...

ದೇವಿಕೊಪ್ಪ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

ಧಾರವಾಡ: ಜಿಲ್ಲೆ ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಗ್ರಾಮದ ಪ್ರೌಢಶಾಲೆಯಲ್ಲಿ ಸಮನ್ವಯಾಧಿಕಾರಿಗಳಾದ ಕುಮಾರ್ ಕೆ ಎಫ್ ಅವರ ನೇತೃತ್ವದಲ್ಲಿ ಪ್ರೌಢಶಾಲೆಯ ಎನ್ಎಸ್ಎಸ್ ಹಾಗೂ ಸೇವಾದಳ ಸಹಭಾಗಿತ್ವದಲ್ಲಿ ಹಾಗೂ ಎಲ್ಲಾ ಶಿಕ್ಷಕರು ನೇತೃತ್ವದಲ್ಲಿ ಹಾಗೂ ವಿದ್ಯಾರ್ಥಿಗಳ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ವರದಿ: ನಿತಿಶಗೌಡ ತಡಸ

ಪ್ರತಿಕೃತಿಗಳೊಂದಿಗೆ ಮಹಿಳೆಯರಿಗೆ ವಿಶೇಷವಾಗಿ ಗೌರವ ಸಲ್ಲಿಸಿದ ಫ್ಲವರ್ ಕೌನ್ಸಿಲ್

ಸುದ್ದಿ ಸದ್ದು ನ್ಯೂಸ್ ಬೆಂಗಳೂರು : ಹೂವು ಬೆಳೆಗಾರರ ಸಂಘಟನೆಯಾದ ಫ್ಲವರ್ ಕೌನ್ಸಿಲ್ ಆಫ್ ಇಂಡಿಯಾ (ಜಿಎಫ್ ಸಿಐ) 'ಫ್ಪೋರಲ್ ಇಕೊ' ಶೀರ್ಷಿಕೆಯಡಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ನಗರದಲ್ಲಿ ವಿಶಿಷ್ಟವಾಗಿ ಆಚರಿಸಿತು. ದೇಶದ ಸಂಗೀತ ಕ್ಷೇತ್ರದ ಸಾಧಕರಾದ ಭಾರತರತ್ನ ದಿ. ಎಂ.ಎಸ್. ಸುಬ್ಬುಲಕ್ಷ್ಮಿ, ಇತ್ತೀಚೆಗೆ ನಿಧನರಾದ ಗಾನ ಕೋಗಿಲೆ ದಿ. ಲತಾ ಮಂಗೇಶ್ಕರ್ ಸೇರಿದಂತೆ ಹಲವು ಮಹಿಳಾ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!