Tuesday, October 1, 2024

ರಾಜ್ಯ

ಶಿಕ್ಷಣ ಕ್ಷೇತ್ರವನ್ನು ನಿರ್ಲಕ್ಷ್ಯಿಸಿದ ರಾಜ್ಯ ಸರ್ಕಾರದ ಬಜೆಟ್: ಎಸ್ಎಫ್ಐ ವಿರೋಧ

ರಾಯಚೂರು: ರಾಜ್ಯ ಬಿಜೆಪಿ ಸರ್ಕಾರ ಈ ಬಜೆಟ್ ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ 31,980 ಕೋಟಿ ಅಂದ್ರೆ ಒಟ್ಟು ಬಜೆಟ್ ಶೇಖಡ 12% ಮಾತ್ರವಾಗಿದೆ. ಕಳೆದ ವರ್ಷದ ಬಜೆಟ್ ಗೆ ಹೊಲಿಸಿದರೆ ಕೇವಲ 1% ಹಣ ಮಾತ್ರ ಹೆಚ್ಚಿಸುವುದರ ಮೂಲಕ ಬಿಜೆಪಿ ರಾಜ್ಯ ಸರ್ಕಾರ ತನ್ನ ಶಿಕ್ಷಣ ವಿರೋಧಿ, ವಿದ್ಯಾರ್ಥಿ ದ್ರೋಹಿ ನೀತಿಯನ್ನು ಮುಂದುವರೆಸಿದೆ ಎಂದು...

ತನ್ನ ಕಾಮದಾಟ ಬಯಲಾಗಬಾರದೆಂದು ಹೆತ್ತ ಮಗನನ್ನೆ ಕೊಂದ ಪಾಪಿ ತಾಯಿ

ಕೊಪ್ಪಳ,ಮಾ.05: ಕೊಪ್ಪಳ ಜಿಲ್ಲೆಯ ಯುವಕನ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಿರುವು ಸಿಕ್ಕಿದ್ದು, ತನ್ನ ಪಲ್ಲಂಗದಾಟಕ್ಕೆ ಅಡ್ಡಿಯಾಗಿದ್ದಾನೆಂದು ಹೆತ್ತ ಮಗನನ್ನೆ ತಾಯಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ.  ಗ್ರಾಪಂ ಸದಸ್ಯ, ಮಗನೊಂದಿಗೆ ಸೇರಿ ತನ್ನ ಸಣ್ಣ ಮಗನನ್ನೆ ಕೊಲೆ ಮಾಡಿ ತಾಯಿ ಹೂತು ಹಾಕಿದ್ದಾಳೆ. ಅನೈತಿಕ ಸಂಭಂದಕ್ಕೆ ಅಡ್ಡಿಯಾಗುತ್ತಾನೆಂದು‌ ತಾಯಿಯೇ ಮಗನನ್ನು ಕೊಲೆ ಮಾಡಿದ್ದಾಳೆ. ಕೊಪ್ಪಳ ಜಿಲ್ಲೆ...

ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯವನ್ನು ಬೆಳೆಸಬೇಕಾದ ಜವಾಬ್ದಾರಿ ಶಿಕ್ಷಕ ಮತ್ತು ಪಾಲಕರ ಮೇಲಿದೆ:ಹುಂಬಣ್ಣ ರಾಠೋಡ್.

ಮುದಗಲ್ಲ : ಬಾಲಕಿಯರ ಸರಕಾರಿ ಪ್ರೌಢಶಾಲೆ ಮುದಗಲ್ಲನಲ್ಲಿ ಎಸ್ ಎಸ್ ಎಲ್ ಸಿ. ವಿಧ್ಯಾರ್ಥಿನಿಯರ ಪಾಲಕರ ಸಭೆ ಹಾಗೂ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ. ಕಲ್ಯಾಣ ಕನಾ೯ಟಕ ಮಾನವ ಸಂಪನ್ಮೂಲ ಕೃಷಿ ಸಂಸ್ಕೃತಿ ಸಂಘ ಹಾಗೂ ವಿಕಾಸ್ ಅಕಾಡೆಮಿ ಸಹಯೋಗದಲ್ಲಿ,ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಿದ ಗವಿಸಿದ್ದಪ್ಪ ಸಾಹುಕಾರ. ಸಭೆಯನ್ನು ಉದ್ದೇಶಿಸಿ ಮಾತನಾಡಿದ ‌‌ಕ್ಷೇತ್ರದ ಶಿಕ್ಷಣ ಅಧಿಕಾರಿ ಹುಂಬಣ್ಣ ರಾಠೋಡ್...

ಲಿಂಗಸುಗೂರು ಸಿ .ಪಿ.ಐ ಮಹಾಂತೇಶ ಸಜ್ಜನ್ ನೇತೃತ್ವದಲ್ಲಿ ಮುದಗಲ್ಲ ಕೋಟೆಯ ಸ್ವಚ್ಚತಾ ಕಾರ್ಯ.

ಮುದಗಲ್ಲ : ಕೋಟೆ ಸ್ವಚ್ಛತೆಗೆ ದಿನದಿಂದ ದಿನಕ್ಕೆ ಸಂಘ, ಸಂಸ್ಥೆಗಳು ವಿವಿಧ ಇಲಾಖೆ ಅಧಿಕಾರಿಗಳು ಸ್ವಚ್ಛತೆಗೆ ಮುಂದಾಗಿದ್ದಾರೆ. ಲಿಂಗಸುಗೂರು ಸಿ.ಪಿ.ಐ ಮಹಾಂತೇಶ ಸಜ್ಜನ್ ನೇತೃತ್ವದಲ್ಲಿ 1996/1997 ರ ಸಾಲಿನ ಎಸ್ಸೆಸ್ಸೆಲ್ಸಿ ಗೆಳೆಯರ ಜತೆ ಸ್ವಚ್ಚತಾ ಕಾರ್ಯ ಇಂದು ನಡೆಯಿತು. ಕಳೆದ ಅನೇಕ ದಿನಗಳಿಂದ ಹಲವಾರು ಸಂಘ ಸಂಸ್ಥೆಯವರು, ಮಾಜಿ ಯೋಧರು, ಮಾಜಿ ಶಾಸಕರಾದ ದಿವಂಗತ ಎಂ. ಗಂಗಣ್ಣ ಅಭಿಮಾನಿ...

ಭಾವೈಕ್ಯತೆಗಾಗಿ ಹವಾಯಿ ಮಲ್ಲಯ್ಯ ಮುತ್ಯಾರ ನೇತೃತ್ವದಲ್ಲಿ ಮಹಾತ್ಮರ ಭಾವಚಿತ್ರಗಳ ಭವ್ಯ ಮೆರವಣಿಗೆ

ಬೀದರ್: ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಜೈಭಾರತ ಮಾತಾ ಸೇವಾ ಸಮಿತಿ ಭಾವೈಕ್ಯತೆಗಾಗಿ ಹವಣಾಯಿ ಮಲ್ಲಿನಾಥ ಮುತ್ಯಾ ಮಹಾರಾಜರ ನೇತೃತ್ವದಲ್ಲಿ ಮಹಾತ್ಮರ ಭಾವಚಿತ್ರಗಳ ಭವ್ಯ ಮೆರವಣಿಗೆ ಶುಕ್ರವಾರ ನಡೆಯಿತು. ಹುಮನಾಬಾದ ಪ್ರವೇಶಿಸಿದ ಸದ್ಭಾವನಾ ಮೆರವಣಿಗೆಗೆ ಟಿಎಪಿಸಿಎಂಎಸ್ ಅಧ್ಯಕ್ಷ ಅಭಿಷೇಕ ರಾಜಶೇಖರ ಪಾಟೀಲ ಪೂಜೆ ಸಲ್ಲಿಸಿ ಬರಮಾಡಿಕೊಂಡರು. ಸದ್ಭಾವನಾ ಮೆರವಣಿಗೆ ಕುರಿತು ಉತ್ಸವ ಸಮಿತಿ ಪ್ರಮುಖ ಸಂಜೀವಕುಮಾರ ವಿವರಿಸಿದರು.ಜೈಭಾರತ...

ಅನುದಾನಿತ ನೌಕರರಿಗೆ ಹಳೆ ಪಿಂಚಣಿ ಪದ್ಧತಿ ಮುಂದುರಿಕೆಗೆ ಆಗ್ರಹಿಸಿ ನೌಕರರಿಂದ ಪ್ರತಿಭಟನೆ

ಬೀದರ್: ಹೊಸ ಪಿಂಚಣಿ ಪದ್ಧತಿ ಕೈಬಿಟ್ಟು ಹಳೆ ಪಿಂಚಣಿ ಮುಂದುವರಿಕೆಗೆ ಆಗ್ರಹಿಸಿ, ಅನಿದಾನಿತ ಶಿಕ್ಷಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರ ಮೂಲಕ ಸರ್ಕಾರಕ್ಕೆ ಮನವಿಪತ್ರ ಸಲ್ಲಿಸಲಾಯಿತು. ಮನವಿಪತ್ರ ಸಲ್ಲಿಕೆಗೂ ಮುನ್ನ ಶ್ರೀವೀರಭದ್ರೇಶ್ವರ ವಿಜ್ಞಾನ ಪದವಿ ಕಾಲೇಜು ಪ್ರಾಧ್ಯಾಪಕ ರವೀಂದ್ರನಾಥಪ್ಪ ಮಾತನಾಡಿ, ಹೊಸ ಪಿಂಚಣಿಯ ಪದ್ಧತಿಯಿಂದ ನಿವೃತ್ತಿ ಬಳಿಕ ನೌಕರರು ಸಂಕಷ್ಟಕ್ಕೆ ಸಿಲುಕುವದರಿಂದ ಹಳೆ ಪದ್ಧತಿ...

ಶಿವಾಜಿ ಜಯಂತಿ: ಗಮನ ಸೆಳೆದ ಮೆರವಣಿಗೆ…

ಮುದಗಲ್ಲ:ಛತ್ರಪತಿ ಶಿವಾಜಿ ಮಹಾರಾಜರ 392ನೇ ಜಯಂತಿಯನ್ನು ಶುಕ್ರವಾರ ಸಂಭ್ರಮದಿಂದ ಆಚರಿಸಲಾಯಿತು. ಮುದಗಲ್ಲ ನ ವಿವಿಧ ಮುಖ್ಯ ರಸ್ತೆಯಲ್ಲಿ ಶಿವಾಜಿ ಭಾವಚಿತ್ರದ ಅದ್ದೂರಿ ಮೆರವಣಿಗೆ ಮಾಡಲಾಯಿತು.ಶಿವಾಜಿ ಧ್ವಜಗಳು ಗಮನ ಸೆಳೆದವು. ನಿವೃತ್ತಿ ಸೈನಿಕ ಪಂಪಣ್ಣ ಜಾವೂರ್ ಮೆರವಣಿಗೆಗೆ ಚಾಲನೆ ನೀಡಿದರು. ಚೌಡಿ ಕಟ್ಟಿಯ ಆರಂಭವಾದ ಮೆರವಣಿಗೆ ಮುದಗಲ್ಲ ಪ್ರಮುಖ ರಸ್ತೆಯಲ್ಲಿ ಮುಖಾಂತರ ಸಾಗಿತು. ಮೆರವಣಿಗೆಯಲ್ಲಿ ಶಿವಾಜಿ ಜಯ ಘೋಷಣೆ...

ಸಾಲಬಾಧೆ ತಳಲಾರದೆ ವಿಷ ಸೇವಿಸಿ ರೈತನೋರ್ವ ಆತ್ಮಹತ್ಯೆ.

ಮಸ್ಕಿ : ಸಾಲಬಾಧೆ ತಳಲಾರದೆ ತಾಲ್ಲೂಕಿನ ಬಳಗಾನೂರು ಗ್ರಾಮದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ‌.ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರ ಗ್ರಾಮದ ರೈತ ಬಲವಂತರಾಯ ಗೌಡ(46)ಮೃತಪಟ್ಟಿರುವ ದುರ್ದೈವಿ ರೈತ ಎಂದು ಗುರುತಿಸಲಾಗಿದೆ. ರೈತ ಖಾಸಗಿ ಬ್ಯಾಂಕ್‌ನಲ್ಲಿ 5 ಲಕ್ಷ ರೂಪಾಯಿ, ಕೈಗಡವಾಗಿ 4 ಲಕ್ಷಕ್ಕೂ ಅಧಿಕ ಸಾಲ ಮಾಡಿದ್ದ‌....

ಭಕ್ತಿಭಾವ ಮಧ್ಯ ಜೇರಪೇಟೆ ರಾಚೋಟೇಶ್ವರ ಪಲ್ಲಕ್ಕಿ ಉತ್ಸವ

ಬೀದರ್: ಜಿಲ್ಲೆಯ ಹುಮನಾಬಾದದ್ ಪಟ್ಟಣದ ಜೇರಪೇಟೆ ಶ್ರೀ ರಾಚೋಟೇಶ್ವರ ಪಲ್ಲಕ್ಕಿ ಉತ್ಸವ ಬುಧವಾರ ರಾತ್ರಿ ಭಕ್ತಿಭಾವ ಮಧ್ಯ ನೆರವೇರಿತು. ಜೇಟೆಪೇಟೆಯಿಂದ ವೀರಭದ್ರೇಶ್ವರ ದೇವಸ್ಥಾನಕ್ಕೆ ಆಗಮಿಸುತ್ತಿದ್ದಂತೆ ರಾಚೋಟೇಶ್ವರ ಪಲ್ಲಕ್ಕಿ ಉತ್ಸವ ಸಹ ಜತೆಗೂಡಿ ಪಟ್ಟಣದ ಬಸವೇಶ್ವರ ವೃತ್ತ, ಬಾಲಾಜಿ ವೃತ್ತಗಳ ಮಾರ್ಗವಾಗಿ ಶ್ರೀ ವೀರಭದ್ರೇಶ್ವರ ರಸ್ತೆಯಿಂದ ಜೈನ್ ಓಣಿಯಿಂದ ಮರಳಿ ಜೇರಪೇಟೆ ತಲುಪಿತು. ಪಲ್ಲಕ್ಕಿ ವೇಳೆ ದಾರಿಯುದ್ದಕ್ಕೂ ಬಿಡಿಸಿದ್ದ...

ಅಮಾನತುಗೊಂಡ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಬಿಜೆಪಿಯತ್ತ ಒಲವು ?

ಬೀದರ್: ಅಮಾನತುಗೊಂಡ ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಘಟಕದ ಅಧ್ಯಕ್ಷ ಮಹೇಶ ಎಂ.ಅಗಡಿ ಅವರು ಬಿಜೆಪಿಯತ್ತ ಒಲವು ತೋರುತ್ತಿರುವ ಬಗ್ಗೆ ಪಟ್ಟಣದಲ್ಲಿ ವ್ಯಾಪಕ ಚರ್ಚೆಯಾಗುತ್ತಿದೆ. ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಹಿನ್ನೆಲೆಯಲ್ಲಿ ಹುಮನಾಬಾದನಲ್ಲಿ ಹಿಂದೂಪರ ಸಂಘಟನೆಗಳು ಆಯೋಜಿಸಿದ್ದ ಬೃಹತ್ ಪ್ರತಿಭಟನೆ ವೇಳೆ ಸಮುದಾಯ ಒಂದರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣಕ್ಕಾಗಿ ಅಮಾನತುಗೊಂಡ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!