Tuesday, October 1, 2024

ರಾಜ್ಯ

ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರೇ..! ಯಾವ ಪುರುಷಾರ್ಥಕ್ಕಾಗಿ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಪರೀಕ್ಷೆ?

ಬೆಳಗಾವಿ: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಮೂಲಕ ಅರ್ಹ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕ ಅಥವಾ ತತ್ಸಮಾನ ವೃಂದದ ಅಧಿಕಾರಿಗಳನ್ನು ಆಯ್ಕೆ ಮಾಡಿ ನಿರ್ದಿಷ್ಟಪಡಿಸಿದ ಹುದ್ದೆಗಳಿಗೆ ನಿಯೋಜಿಸಲು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ ನಿಯಂತ್ರಣ) ನಿಯಮಗಳು 2020 ನಿಯಮ 15ರಲ್ಲಿ ಅವಕಾಸ ಕಲ್ಪಿಸಲಾಗಿರುತ್ತದೆ. ಆದರೆ ಪ್ರಸ್ತುತ 2021-22ನೇ ಸಾಲಿನ ಮುಖ್ಯಶಿಕ್ಷಕ...

ಝರಾಸಂಗಮದಲ್ಲಿ ಕೇತಕಿ ಸಂಗಮೇಶ್ವರ ಜಾತ್ರೆ ಮಹಾಶಿವರಾತ್ರಿಯಂದು ವಿಶೇಷ ಪೂಜೆ.

ಬೀದರ್: ತೆಲಂಗಾಣದ ಜಹೀರಾಬಾದ ತಾಲೂಕಿನ ಸುಕ್ಷೇತ್ರ ಝರಾಸಂಗಮ್‌ದ ಶ್ರೀ ಕೇತಕಿ ಸಂಗಮೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಶನಿವಾರ ದಿಂದ ವಿಶೇಷ ಪೂಜೆಯೊಂದಿಗೆ ಆರಂಭಗೊಂಡಿದ್ದು, ದಿ.06ರ ವರೆಗೆ ವೈಭವದಿಂದ ಜರುಗಲಿದೆ. ದಿ. 26 ರಿಂದ 06ರ ವರೆಗೆ ದಿನನಿತ್ಯ ರುದ್ರಾಭಿಷೇಕ, ಕುಂಕುಮ ಅರ್ಚನ, ಪಲ್ಲಕಿ ಸೇವೆ, ರಾತ್ರಿ ಭಜನೆ, ದಿ. 01 ರಂದು ಮಹಾಶಿವರಾತ್ರಿಯ ವಿಶೇಷ ಮಹೋತ್ಸವ...

ಗೋವುಗಳನ್ನು ಸಂರಕ್ಷಣೆ ಮಾಡುತ್ತಿರುವುದು ಶ್ಲಾಘನೀಯ:ಪ್ರಮೋದ್ ಮುತಾಲಿಕ್

ಮುದಗಲ್: ರವಿವಾರ ಲಿಂಗಸೂರು ತಾಲ್ಲೂಕಿನ ಹಟ್ಟಿ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಶ್ರೀರಾಮ್ ಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆಗಮಿಸಿದ್ದರು. ಕಾರ್ಯಕ್ರಮ ಮುಗಿಸಿ ತೆರಳುವ ವೇಳೆ ಮುದಗಲ್ಲಿನ ಪಟ್ಟಣದ ಶರಣಮ್ಮ ಗೋ ಶಾಲೆಗೆ ಬೇಟಿ ನೀಡಿ ಗೋ ಪೂಜೆ ಮಾಡಿ ಮಾತನಾಡಿದ ಅವರು ಕಳೆದ ಐದಾರು ವರ್ಷಗಳಿಂದ ನೂರಾರು ಗೋವುಗಳನ್ನು...

ಎಂ ಗಂಗಣ್ಣ ಮಾಜಿ ಶಾಸಕರ ಅಭಿಮಾನಿ ಬಳಗದಿಂದ ಕೋಟೆಯ ಸ್ವಚ್ಛತಾ ಕಾರ್ಯಕ್ರಮ.

ಮುದಗಲ್ಲ: ಕೆಲ ದಿನಗಳಿಂದ ʼಐತಿಹಾಸಿಕ ಕೋಟೆʼ ರಕ್ಷಣೆಗೆ ದೊಡ್ಡ ಪ್ರಯತ್ನ ಆರಂಭಗೊಂಡಿದೆ! ಹೌದು. ಮುದಗಲ್ಲ ಕೋಟೆಯ ಜಾಲಿಗಿಡದ ಪೊದೆಯಲ್ಲಿ ಮುಚ್ಚಿ ಹೋಗಿದ್ದ ಐತಿಹಾಸಿಕ ಕೋಟೆ ಸ್ವಚ್ಛಗೊಳಿಸುವ ಕಾರ್ಯ ಸುಮಾರು ದಿನಗಳಿಂದ ಆರಂಭಿಸಲಾಗಿದೆ. ಇಂದಿನ ಸ್ವಚ್ಛತೆ ಕಾರ್ಯಕ್ರಮಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿ ಮಾತನಾಡಿದ ಎಂ ಗಂಗಣ್ಣ ಅವರ ಪುತ್ರ  ಚಂದ್ರಶೇಖರ್ ಮಾತನಾಡಿದ ಅವರು ಮುದಗಲ್ಲ ಪಟ್ಟಣದ ಐತಿಹಾಸಿಕ ಎರಡು...

ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ:ಶಾಸಕ ರಾಜಶೇಖರ ಬಿ.ಪಾಟೀಲ  

ಬೀದರ್: ಮಾಜಿ ಸಚಿವರೂ ಆಗಿರುವ ಹಾಲಿ ಶಾಸಕ ರಾಜಶೇಖರ ಬಿ.ಪಾಟೀಲರಿಂದ ಜಿಲ್ಲೆಯ ಹುಮನಾಬಾದ್ ಸರ್ಕಾರಿ ಆಸ್ಪತ್ರೆಯಲ್ಲಿ ಭಾನುವಾರ ಆಯೋಜಿಸಿದ್ದ ಪಲ್ಸ್ ಪೋಲಿಯೊ ಲಸಿಕೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮಕ್ಕಳ ದೈಹಿಕ ಸೇರಿದಂತೆ ಸರ್ವಾಂಗೀಣ ಬೆಳವಣಿಗೆಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವುದು ಅವಶ್ಯ. ಈ ವಿಷಯದಲ್ಲಿ ಅದನ್ನು ನೀವು ನಿರ್ಲಕ್ಷಿಸಿದರೇ ಅದು ನಿಮ್ಮ ನಿರ್ಲಕ್ಷಿಸಿ,...

ಅಮೃತಾ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಆನ್ವರಿ ಗ್ರಾಮ.

ಲಿಂಗಸುಗೂರು: ವಿಧಾನಸಭಾ ಕ್ಷೇತ್ರ ಅಮೃತಾ ಗ್ರಾಮೀಣ ವಸತಿ ಯೋಜನೆ ಅಡಿಯಲ್ಲಿ ಆಯ್ಕೆಯಾದ ಲಿಂಗಸುಗೂರು ತಾಲೂಕಿನ ಆನ್ವರಿ ಗ್ರಾಮ ಪಂಚಾಯಿತಿ ಕೇಂದ್ರದಲ್ಲಿ ವಸತಿ ರಹಿತ ಹಾಗೂ ನಿವೇಶನ ರಹಿತ ಕುಟುಂಬಗಳಿಗೆ ವಸತಿ ಸೌಲಭ್ಯಗಳನ್ನು ಕಲ್ಪಿಸಲು ಗ್ರಾಮ ಸಭೆ ನಡೆಸಲಾಯಿತು. ಗ್ರಾಮಸಭೆಯ ಅಧ್ಯಕ್ಷತೆ ವಹಿಸಿದ ಶಾಸಕ ಡಿ. ಎಸ್. ಹೂಲಗೇರಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸಿ ಮಾತನಾಡಿದ ಅವರು...

ಬುದ್ಧ ಟ್ರೋಫಿ ಹಾಡ್೯ ಟೆನ್ನಿಸ್ ಬಾಲ್ ಕ್ರಿಕೆಟ್ ಗೆ ಚಾಲನೆ ಕೊಟ್ಟ; ಕರವೇ ಅಧ್ಯಕ್ಷ ಎಸ್.ಎ. ನಯೀಮ್ 

ಲಿಂಗಸಗೂರು:ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಐತಿಹಾಸಿಕ ಮುದಗಲ್ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಹಿಂದುಗಡೆ ಅಂಡರ್ ಆರ್ಮ್ ಕ್ರಿಕೆಟ್ ಟೊರ್ನಾಮೆಂಟ ಆಶ್ರಯದಲ್ಲಿ  ಬುದ್ಧ ಟ್ರೋಫಿ ಹಾಡ್೯ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಯಿತು. ಕ್ರಿಕೆಟ್ ಪಂದ್ಯಾವಳಿಯನ್ನು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಎಸ್.ಎ. ನಯೀಮ್  ಉದ್ಘಾಟಿಸಿ ಮಾತನಾಡಿದ  ಅವರು ಮುದಗಲ್ ಐತಿಹಾಸಿಕ ಪಟ್ಟಣದಲ್ಲಿ ಕ್ರೀಡೆಯ...

ಮೈಸೂರು ದಸರಾ ಮಾದರಿಯಲ್ಲಿ ನಂದಿ ಗಿರಿಧಾಮದಲ್ಲಿ ಶಿವೋತ್ಸವ :  ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ ; ಸಾವಿರ ವರ್ಷಗಳ ಇತಿಹಾಸ ಹೊಂದಿರುವ ನಂದಿ ಗಿರಿಧಾಮದ ಭೋಗನಂದೀಶ್ವರ ದೇವಾಲಯದಲ್ಲಿ ಈ ವರ್ಷದಿಂದ ಮೈಸೂರು ದಸರಾ ರೀತಿಯಲ್ಲೇ ಶಿವೋತ್ಸವ ನಡೆಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು ಕರ್ನಾಟಕವನ್ನು ಒಂದು ರಾಜ್ಯ ಹಲವು ಜಗತ್ತು ಎಂದು...

ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜನಜಾಗೃತಿ ಜಾಥಾಗೆ ಎಂ.ಎಲ್.ಸಿ ದ್ವಯರಿಂದ ಚಾಲನೆ

ಬೀದರ್: ಜಿಲ್ಲೆಯ ಹುಮನಾಬಾದನಲ್ಲಿ ಇಂದು ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನ ಜನಜಾಗೃತಿ ಜಾಥಾಗೆ ಎಂ.ಎಲ್.ಸಿ ದ್ವಯರು ಚಾಲನೆ ನೀಡಿದರು. ಹಸಿರು ಧ್ವಜ ಪ್ರದರ್ಶಿಸಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಡಾ.ಚಂದ್ರಶಾಎಖರ ಬಿ.ಪಾಟೀಲ 5ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕು. ಮೊದಲ ಹಂತದಲ್ಲಿ 32ಬೂತಗಳಲ್ಲಿ ಲಸಿಕೆ ಹಾಕಲಾಗುತ್ತದೆ. ತಪ್ಪಿದ ಮಕ್ಕಳಿಗೆ...

ಅತಿ ವೇಗವಾಗಿ ಚಲಿಸುವ ವಾಹನಗಳಿಂದ ಜನ ಹೈರಾಣ!ರಸ್ತೆಯಲ್ಲಿ ರೋಡ್ ಬ್ರೇಕಿಂಗ್ ವ್ಯವಸ್ಥೆ ಇಲ್ಲದರಿಂದ ಸಾರ್ವಜನಿಕರ ಪರದಾಟ

ಮುದಗಲ್ಲ: ಜನದಟ್ಟಣೆ ಮತ್ತು ಅಪಘಾತ ವಲಯಗಳಲ್ಲಿ, ಶಾಲೆಗಳಿರುವ ರಸ್ತೆಯಲ್ಲಿ ವಾಹನಗಳ ವೇಗವನ್ನು ಕುಗ್ಗಿಸಲು ಸಾಮಾನ್ಯವಾಗಿ ರಸ್ತೆ ಉಬ್ಬುಗಳನ್ನು (ರೋಡ್ ಬ್ರೇಕ) ನಿರ್ಮಿಸಲಾಗುತ್ತದೆ. ಈ ರೀತಿಯ ಉಬ್ಬುಗಳು ಜನರಿಗೆ ಒಂದು ರೀತಿಯಲ್ಲಿ ಸುರಕ್ಷತೆ ತಂದೊಡ್ಡುವಲ್ಲಿ ಯಶಸ್ವಿಯಾಗಿದೆ. ಆದರೆ ಮುದಗಲ್ಲನ ಹೂಗಾರ ಓಣಿ ಇಂದ ಹಳೆಯ ಪೇಟೆ ವರೆಗಿನ ರಸ್ತೆಯಲ್ಲಿ ಯಾವುದೇ "ರೋಡ್ ಹಂಪ್"ಗಳು ಇಲ್ಲದ ಕಾರಣ ಸಣ್ಣ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!