Tuesday, October 1, 2024

ರಾಜ್ಯ

ಕಾಂಗ್ರೆಸ್ ಜನವಿರೋಧಿ ಧೋರಣೆ ಖಂಡಿಸಿ, ಬಿಜೆಪಿಯಿಂದ ಪ್ರತಿಭಟನೆ!

ಬೀದರ್: ವಿಧಾನಸಭೆ ಅಧಿವೇಷನದಲ್ಲಿ ಅಭಿವೃದ್ದಿ ವಿಷಯ ಕುರಿತು ಚರ್ಚಿಸಬೇಕಾದ ಪವಿತ್ರ ಸ್ಥಳದಲ್ಲಿ ಸದನದಲ್ಲಿ ಕಾಂಗ್ರೆಸ ಮುಖಂಡರು ಗದ್ದಲ, ಅಹೋರಾತ್ರಿ ಧರಣಿ ನಡೆಸಿ ಅಭಿವೃದ್ದಿ ಕೆಲಸಗಳಿಗೆ ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿ, ಬಿಜೆಪಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ಜನವಿರೋಧಿ ಧೋರಣೆ ಖಂಡಿಸಿ ಮತ್ತು ಶಿವಮೊಗ್ಗದಲ್ಲಿ ನಡೆದಿರುವ ಹಿಂದೂ ಯುವಕನ ಬರ್ಬರ ಕೊಲೆಗೈದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ...

ಚಂದವಾದ ಚಿತ್ರಗಳಿಂದ ಅಂದವಾಗಿ ಕಾಣುತ್ತಿರುವ ಹೊಸ ಕಾದರವಳ್ಳಿ ಸರಕಾರಿ ಪ್ರಾಥಮಿಕ ಶಾಲೆ

ಸುದ್ದಿ ಸದ್ದು ನ್ಯೂಸ್ ಲೇಖನ: ಬಸವರಾಜ ಚಿನಗುಡಿ ಚನ್ನಮ್ಮನ ಕಿತ್ತೂರು: ತಾಲೂಕಿನ ಶಾಲೆಗಳಿಗೆ ಶುಕ್ರದೆಶೆ ಗ್ರಾಮೀಣ ಪ್ರದೇಶದ ಶಾಲೆಗಳಿಗೆ ಇಂದು ಗುಣಮಟ್ಟದ ಶಿಕ್ಷಣದ ಜೊತೆಗೆ ಆಕರ್ಷಣೀಯ ತಾಣಗಳಾಗುತ್ತಿವೆ. ಶಾಲೆಯ ಘಂಟೆ ಭಾರಿಸುವುದೆ ತಡ ಮಕ್ಕಳು ಆಸಕ್ತಿಯಿಂದ ಶಾಲೆಯತ್ತ ಓಡೋಡಿ ಬರುತ್ತಾರೆ. ಕೋವಿಡ್-19 ಸಂಕಟದಿಂದ ಹೊರಬಂದ ಗ್ರಾಮೀಣ ಮಕ್ಕಳಿಗೆ ಈಗ ಆಟ ಪಾಠಗಳ ಜೊತೆಯಾಗುತ್ತಿವೆ.‌ ಸರ್ಕಾರದ ಮಹತ್ವಕ್ಕಾಂಕ್ಷೆಯ ಯೋಜನೆಯಾದ...

ಹೆಂಡತಿ ಫೋಟೋ ಅಪ್ಲೋಡ್ ಮಾಡಿ RIP ಎಂದ ಗಂಡ, ಮಗಳ ಹುಡುಕಿ ಬಂದ ಪಾಲಕರಿಗೆ ಶಾಖ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಜನ್ಮದಿನದ ಪಾರ್ಟಿ ವಿಚಾರಕ್ಕೆ ಸತಿಪತಿ ಇಬ್ಬರ ನಡುವೆ ಜಗಳ ನಡೆದು ಮರುದಿನ ಗಂಡ ಹೆಂಡತಿಯ ಫೋಟೋವನ್ನು ಫೇಸ್ ಬುಕ್ ನಲ್ಲಿ ಹಾಕಿ ರಿಪ್ (RIP) ಎಂದು ಬರೆದು ಶ್ರದ್ದಾಂಜಲಿ ಸಲ್ಲಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಉದನಹಳ್ಳಿಯಲ್ಲಿ ನಡೆದಿದೆ. ಆರ್ಕೆಸ್ಟ್ರಾ ಕಲಾವಿದ ಮುನಿಕೃಷ್ಣ ಎನ್ನುವ ವ್ಯಕ್ತಿ ತನ್ನ ಹೆಂಡತಿ ಲೀಲಾವತಿಯ ಭಾವಚಿತ್ರವನ್ನು...

ಮನೆಗಳಲ್ಲಿ – ಮನಗಳಲ್ಲಿ – ಮತಗಳಲ್ಲಿ ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ,

ಸುದ್ದಿ ಸದ್ದು ನ್ಯೂಸ್ ವಿವೇಕ ಎಚ್. ಹೆಚ್ಚು ಜನರ ಗಮನಕ್ಕೆ ಬಾರದೇ, ಹೆಚ್ಚು ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಒಳಪಡದೆ ಸಣ್ಣ ಸುದ್ದಿಯಾಗಿ ಮರೆಯಾದ ಒಂದು ಮುಖ್ಯ ವಿಷಯ ಕರ್ನಾಟಕ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರುಗಳ ಸಂಬಳ ಮತ್ತು ಇತರೆ ಭತ್ಯಗಳು ಏರಿಕೆಯ ವಿಧೇಯಕ ಅನುಮೋದನೆಯಾಯಿತು........ ತುಂಬಾ ಸಂತೋಷ. ಸರ್ಕಾರಿ ಅಧಿಕಾರಿಗಳು - ಜನ ಪ್ರತಿನಿಧಿಗಳು...

ಖರೀದಿ ನಡೆಸದೇ ಅನುದಾನ ಗುಳುಂ, ಪ.ಜಾ./ಪ.ಪಂ. ಅನುದಾನ ದುರ್ಬಳಕೆ ಮಾದರಿ ವಿವರಿಸಿದ ಮಹಾಲೆಕ್ಕಪರಿಶೋಧಕ

ಸುದ್ದಿ ಸದ್ದು ನ್ಯೂಸ್ ಕೊಪ್ಪಳ: ಕಿಮ್ಸ್ (ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ) ಅಕ್ರಮಗಳ ವಿವರಗಳನ್ನು ಮಹಾಲೆಕ್ಕಪರಿಶೋಧಕರು 2020ನೇ ವರ್ಷದ ವರದಿ ಸಂಖ್ಯೆ-3 ರಲ್ಲಿ ಈ ಕೆಳಗಿನಂತೆ ಎಳೆಎಳೆಯಾಗಿ ಬಿಚ್ಚಿಟ್ಟಿದೆ: 'ನಾವು 2017-18ರಿಂದ 2018-19ರ ಅವಧಿಯಲ್ಲಿ 15 ವೈದ್ಯಕೀಯ ಕಾಲೇಜುಗಳನ್ನೊಳಗೊಂಡ ಇಲಾಖೆಯ ಅನುಸರಣಾ ಲೆಕ್ಕಪರಿಶೋಧನೆಯನ್ನು ನಡೆಸಿದೆವು. ಇದರಲ್ಲಿ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯೂ ಸೇರಿತ್ತು. ಎಸ್‌ಸಿಪಿ/ಟಿಎಸ್‌ಪಿ ಅಡಿಯಲ್ಲಿ ರೂ.4.21...

ರಾಜಸ್ಥಾನ ಮಾದರಿಯಂತೆ ಕಾರ್ನಾಟಕ ಸರ್ಕಾರವು ಹಳೆ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು; ಹಣಮಂತ ನಿರಾಣಿ 

ಸುದ್ದಿ ಸದ್ದು ನ್ಯೂಸ್: ಚನ್ನಮ್ಮನ ಕಿತ್ತೂರು: ರಾಜಸ್ಥಾನ ಸರ್ಕಾರವು ಇಂದು ಮಂಡಿಸಿದ ಆಯವ್ಯಯ ಪತ್ರದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆಯನ್ನು ಮುಂದುವರೆಸುವ ನಿರ್ಧಾರವನ್ನು ತೆಗೆದುಕೊಳ್ಳುವ ಮೂಲಕ ರಾಜಸ್ಥಾನ ಸರ್ಕಾರದ ಸರ್ಕಾರಿ ನೌಕರರ ಭವಿಷ್ಯಕ್ಕೆ ಭದ್ರತೆ ಒದಗಿಸಿದೆ.  ಇದು ಉತ್ತಮ ಬೆಳವಣಿಗೆಯಾಗಿದ್ದು ರಾಜಸ್ಥಾನ ಸರ್ಕಾರ ಸರ್ಕಾರಿ ನೌಕರರಿಗೆ ನಿವೃತ್ತಿಯ ನಂತರ...

ಸರ್ಕಾರಿ ನೌಕರರಿಗೆ NPS ರದ್ದುಪಡಿಸಲು ಬಸವರಾಜ ಹೊರಟ್ಟಿ ಒತ್ತಾಯ.

ಬೆಂಗಳೂರು: ಕರ್ನಾಟಕದ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪತ್ರ ಬರೆದಿದ್ದಾರೆ. ಹಳೆ ಪಿಂಚಣಿ ಯೋಜನೆಯನ್ನೇ ಜಾರಿಗೊಳಿಸಬೇಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಏಪ್ರಿಲ್ 1, 2006ರ ನಂತರದ ನೌಕರರಿಗೆ ಹೊಸ ಪಿಂಚಣಿ ಯೋಜನೆ ಜಾರಿಗೊಳಿಸಲಾಗಿದೆ. ಇದರಿಂದ ಲಕ್ಷಾಂತರ...

ಉಕ್ರೇನ್ ಹಾಗೂ ರಷ್ಯಾ ಮಧ್ಯೆ ನಡೆದ ಸಮರದಲ್ಲಿ ಸಿಲುಕಿದ ಕುಂದಗೋಳ ಮೂಲದ ಚೈತ್ರ

ಸುದ್ದಿ ಸದ್ದು ನ್ಯೂಸ್ ಕುಂದಗೋಳ : ಉಕ್ರೇನ್ ಹಾಗೂ ರಷ್ಯಾ ಮಧ್ಯೆ ಸಮರ ಏರ್ಪಟ್ಟಿದ್ದು, ಇದರ ಮಧ್ಯೆ ಉಕ್ರೇನ್ ದೇಶದಲ್ಲಿ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದ ಚೈತ್ರಾ ಎಂಬ ವಿದ್ಯಾರ್ಥಿನಿ ಸಿಲುಕಿದ್ದಾಳೆ.  ಕಳೆದ ಮೂರು ವರ್ಷಗಳಿದಿಂದ ಉಕ್ರೇನ್‌ನಲ್ಲಿ ವಾಸವಿದ್ದು ಸರ್ಕಾರಿ ಕೋಟಾದಡಿ ಎಂಬಿಬಿಎಸ್ ಓದುತ್ತಿದ್ದಾಳೆ. ಪೋಷಕರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದ್ದು ಸದ್ಯ ಆಕೆ ತನ್ನ ಪೋಷಕರೊಂದಿಗೆ ಸಂಪರ್ಕದಲ್ಲಿ ಇದ್ದಾಳೆ...

ಸಿಎಂ ಚೊಚ್ಚಲ ಬಜೆಟ್‌ ಮೇಲೆ ರಾಜ್ಯ ಸರಕಾರಿ ನೌಕರರ ಕಣ್ಣು: ನೌಕರರ ಬೇಡಿಕೆ ಏನು?

ಬೆಂಗಳೂರು,ಫೆ 24; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರಂದು 2022-23ನೇ ಸಾಲಿನ ಚೊಚ್ಚಲ ಬಜೆಟ್‌ನಲ್ಲಿ ಯಾವ ಘೋಷಣೆ ಮಾಡಲಿದ್ದಾರೆ? ಎಂಬುದು ಕುತೂಹಲ ಮೂಡಿಸಿದೆ. ನೌಕರ-ವಿರೋಧಿ ಎನ್‌. ಪಿ. ಎಸ್.ಯೋಜನೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಬೇಕು. 7ನೇ ವೇತನ ಆಯೋಗ ರಚನೆ ಮತ್ತು ಖಾಲಿ ಹುದ್ದೆಗಳ ಭರ್ತಿಗಾಗಿ ಮಾಡುವ ಕುರಿತು ಮಹತ್ವದ ನಿರ್ಧಾರವನ್ನು ಘೋಷಿಸಬೇಕು ಎಂದು ಅಖಿಲ ಕರ್ನಾಟಕ...

ದಕ್ಷಿಣ ಭಾರತೀಯ ಮಾರುಕಟ್ಟೆಯ ಗ್ರಾಹಕರನ್ನು ಸೆಳೆಯಲು ಡಾಬರ್ ಚವನ್‌‌ಪ್ರಾಶ್‌‌ಗೆ ನಾಗಾರ್ಜುನ ನೂತನ ಬ್ರ್ಯಾಂಡ್ ಅಂಬಾಸಿಡರ್

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಭಾರತದ ಮುಂಚೂಣಿಯಲ್ಲಿರುವ ವಿಜ್ಞಾನ ಆಧಾರಿತ ಆಯುರ್ವೇದ ಪರಿಣತ ಸಂಸ್ಥೆಯಾಗಿರುವ ಡಾಬರ್ ಇಂಡಿಯಾ ಲಿಮಿಟೆಡ್ ಇಂದು ತನ್ನ ಡಾಬರ್ ಚವನ್ಪ್ರಾಶ್ಗೆ ದಕ್ಷಿಣ ಭಾರತದ ಮಾರುಕಟ್ಟೆಯಲ್ಲಿ ನೂತನ ಬ್ರ್ಯಾಂಡ್ ಅಂಬಾಸಿಡರ್ ಆಗಿ ದಕ್ಷಿಣ ಭಾರತದ ಸೂಪರ್ ಸ್ಟಾರ್ ಮತ್ತು ಸಿನಿಮಾ ಐಕಾನ್ ನಾಗಾರ್ಜುನ ಅವರನ್ನು ನೇಮಕ ಮಾಡಿದೆ. ದಕ್ಷಿಣ ಭಾರತೀಯ ಮಾರುಕಟ್ಟೆಗಳಿಗೆಂದೇ ಸಿದ್ಧಪಡಿಸಲಾಗಿರುವ ಹೊಸ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!