Tuesday, October 1, 2024

ರಾಜ್ಯ

ಶಿಕ್ಷಣ ಇಲಾಖೆಯ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿಎಂ ಗೆ ಮನವಿ ಸಲ್ಲಿಸಿದ:ವಿಧಾನ ಪರಿಷತ್ತಿನ ಸದಸ್ಯರು

ಬೆಂಗಳೂರು: ಪ್ರಾಥಮಿಕ‌ ಮತ್ತು ಪ್ರೌಢ ಶಿಕ್ಷಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಮುಂಬರುವ ಬಜೆಟ್ ನಲ್ಲಿ ಅನುದಾನ ಮೀಸಲಿರಿಸು ವಂತೆ ಭಾರತೀಯ ಜನತಾ ಪಾರ್ಟಿಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ವಿಧಾನ ಪರಿಷತ್ತಿನ ಸದಸ್ಯರು ಫೆ.22 ಮಂಗಳವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಬೇಟಿ ಮಾಡಿ ಪತ್ರ ಮುಖಾಂತರ...

ಹದಿನೈದು ಸಾವಿರ ಶಿಕ್ಷಕರ ನೇಮಕಾತಿಗೆ ಅಧಿಕೃತ ಅಧಿಸೂಚನೆ! ತೃತೀಯ ಲಿಂಗಿಗಳಿಗೂ ಮೀಸಲಾತಿ.

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ(ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರ್ಕಾರವು ಅಧಿಸೂಚನೆ ಹೊರಡಿಸಿದೆ. ಇದೇ ಮೊದಲ ಬಾರಿಗೆ ನೇಮಕಾತಿಯಲ್ಲಿ ತೃತೀಯ ಲಿಂಗಿಗಳಿಗೂ ಶೇ.1ರಷ್ಟು ಮೀಸಲಾತಿ ಕಲ್ಪಿಸಿದೆ. ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು, ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ ವಿಶೇಷ ನಿಯಮಗಳು 2022 ಅನ್ನು...

ಅಕ್ಷಿತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಲ್ಯಾಪ್ ಟ್ಯಾಪ್, ಪ್ರಾಜೆಕ್ಟರ್ ಕೊಡುಗೆ ; ಅಧ್ಯಕ್ಷ ಎಸ್ ಆರ್ ಎಸ್ ದೇವರಾಜ್

ಚಿಕ್ಕಬಳ್ಳಾಪುರ : ನಗರದ ಬಿಬಿ ರಸ್ತೆಯಲ್ಲಿರುವ ಕರ್ನಾಟಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮತ್ತು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಅಕ್ಷತಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಅಧ್ಯಕ್ಷ ಎಸ್ ಆರ್ ಎಸ್ ದೇವರಾಜ್ ಅವರು ಕೊಡುಗೆಯಾಗಿ ನೀಡಿದ್ದರು. ಅಕ್ಷಿತ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷ ಎಸ್ ಆರ್ ಎಸ್ ದೇವರಾಜು ಮಾತನಾಡಿ ನಮ್ಮ ಟ್ರಸ್ಟ್...

ಸಿಎಂ, ಸಚಿವರ , ಶಾಸಕರ ಸಂಬಳದಲ್ಲಿ ಭರ್ಜರಿ ಹೆಚ್ಚಳ! ಸರ್ಕಾರ ಖಜಾನೆಯಲ್ಲೀ ದುಡ್ಡೆ ಇಲ್ಲ ಅನ್ನೂತ್ತೆ ಆದ್ರೆ ಸಂಬಳ ಏರಿಕೆ ಮಾಡಿಕೊಳ್ತಿದೆ ಅಂತ ಜನ ಸಾಮಾನ್ಯರು!

ಬೆಂಗಳೂರು (ಫೆ.21): ನಮ್ಮ ರಾಜ್ಯದ ಸಿಎಂಗೆ ಎಷ್ಟು ಸಂಬಳ, ನಮ್ಮ ಕ್ಷೇತ್ರದ ಸಚಿವರಿಗೆ ಎಷ್ಟು ಸಂಬಳ ಇರುತ್ತೆ. ನಮ್ಮ ಶಾಸಕರಿ​ಗೆ ಸರ್ಕಾರ ಎಷ್ಟು ಸಂಬಳ ಕೊಡುತ್ತೆ ಅನ್ನೋ ಕುತೂಹಲ ಎಲ್ಲಾ ರಾಜ್ಯಗಳ ಜನರಿಗೂ ಇರುತ್ತೆ.  ಒಂದೊಂದು ರಾಜ್ಯದಲ್ಲಿ ಶಾಸಕರು, ಸಚಿವರ ಸಂಬಳ ಬೇರೆಯಾಗಿರುತ್ತೆ. ಕರ್ನಾಟಕ ಮುಖ್ಯಮಂತ್ರಿ ಮತ್ತು ಸಚಿವರ ವೇತನ ಶೇಕಡಾ 50 ರಷ್ಟು ಹೆಚ್ಚಳವಾಗಿದೆ....

ರಾಷ್ಟ್ರೀಯ ಮತದಾರರ ಜಾಗೃತಿ ಸ್ಪರ್ಧೆ: ವಿಜೇತರಿಗೆ ಆಕರ್ಷಕ ನಗದು ಬಹುಮಾನ

ಬೆಳಗಾವಿ, ಫೆ.22: ಭಾರತೀಯ ಚುನಾವಣಾ ಆಯೋಗದ ವತಿಯಿಂದ ಜನವರಿ 25 ರಿಂದ ಮಾರ್ಚ್ 15 ರವರೆಗೆ "ನನ್ನ ಮತ ನನ್ನ ಭವಿಷ್ಯ" ' ಒಂದು ಮತದ ಶಕ್ತಿ' ಧ್ಯೇಯ ವಾಕ್ಯದೊಂದಿಗೆ "ರಾಷ್ಟೀಯ ಮತದಾರರ ಜಾಗೃತಿ ಸ್ಪರ್ಧೆ" ಆಯೋಜಿಸಲಾಗಿದೆ. ರಸಪ್ರಶ್ನೆ ಸ್ಪರ್ಧೆ, ವಿಡಿಯೋ ತಯಾರಿಕೆ ಸ್ಪರ್ಧೆ, ಗಾಯನ, ಬಿತ್ತಿ ಚಿತ್ರ ವಿನ್ಯಾಸ ಹಾಗೂ ಘೋಷ ವಾಕ್ಯ ಬರೆಯುವ ಸ್ಪರ್ಧೆ...

 ಬೇಲೆ ಹಾನಿ ಪರಿಹಾರದಲ್ಲಿ ತಾರತಮ್ಯ ಖಂಡಿಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರವೇ : ಮನವಿ

 ಸೇಡಂ:- ತಾಲೂಕಿನ ಅನೇಕ ಗ್ರಾಮಗಳ ರೈತರ ಹೊಲಕ್ಕೆ ಮಳೆಯಿಂದ ಬೆಳೆ ನಷ್ಟ ಆಗಿದ್ದು 2021-2022ನೇ ಸಾಲಿನ ಹೆಸರು, ಉದ್ದು, ತೊಗರಿ ಬೇಳೆಗಳು ಸೇರಿದಂತೆ ನಷ್ಟ ಪರಿಹಾರದಲ್ಲಿ ತಾರತಮ್ಯವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಅದ್ಯಕ್ಷ ರಾಮಚಂದ್ರ ಗುತ್ತೇದಾರ್ ಅವರ ನೇತೃತ್ವದಲ್ಲಿ ಇಂದು ಸೇಡಂ ತಹಸೀಲ್ದಾರರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕೂಡಲೇ ಇದಕ್ಕೆ...

ಸೇವಾ ನಿರತ ಬಿಎಸ್ಎಫ್ ಯೋಧನ ತಾಯಿ ಕೊಲೆ ಪ್ರಕರಣ! ಕೊಡಲೆ ಆರೋಪಿಗಳನ್ನು ಬಂಧಿಸಿ: ಸಿಪಿಐಎಂ ಆಗ್ರಹ

ಲಿಂಗಸೂರು:ಬಿಎಸ್ಎಫ್ ಯೋಧನ ತಾಯಿಯನ್ನು ಕೊಲೆ ಮಾಡಿದ ಆರೋಪಿಗಳನ್ನು ತಕ್ಷಣ ಬಂಧಿಸ ಬೇಕು.ಎಂದು ಸಿಪಿಐಎಂ ಪಕ್ಷವು ಲಿಂಗಸ್ಗೂರು ಡಿವೈಎಸ್ಪಿ ಮುಖಾಂತರ ರಾಯಚೂರು ಜಿಲ್ಲಾ ಪೋಲಿಸ್ ವರಿಷ್ಠರಿಗೆ ಮನವಿ ಸಲ್ಲಿಸಿದರು ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು ರಾಜಕೀಯ ಪ್ರಭಾವಕ್ಕೆ ಮಣಿದು ನಿರ್ಲಕ್ಷ್ಯ ವಹಿಸಿದರೆ ಜಿಲ್ಲೆಯಾದ್ಯಂತ ಸಿಪಿಐಎಂ ಪಕ್ಷವು ಉಗ್ರ ಹೋರಾಟವನ್ನು ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು. ಯೋಧನ ತಾಯಿಯನ್ನು ಕೊಲೆ ಮಾಡಿದ...

ಸರ್ಕಾರಿ ಕಾಲೇಜಿನಲ್ಲಿ ಹಿಜಾಬಗೆ- ಪ್ರತಿಯಾಗಿ ಕೇಸರಿ ಧರಿಸಿದ ವಿದ್ಯಾರ್ಥಿಗಳು! ಪರಿಸ್ಥಿತಿ ತಿಳಿಗೊಳಿಸಿದ ಸಿಪಿಐ ಯಾತನೂರ್.

ಬೀದರ್: ಜಿಲ್ಲೆಯ ಹುಮನಾಬಾದ್ ಪಟ್ಟಣದ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಹಿಜಾಬಗೆ ಪ್ರತಿಯಾಗಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ, ಪ್ರತಿರೋಧ ವ್ಯಕ್ತಪಡಿಸಿದ ಘಟನೆ ಮಂಗಳವಾರ ನಡೆದಿದೆ. ಕಾಲೇಜಿನ ಬಿಕಾಂ ವಿಭಾಗದಲ್ಲಿ ಉಪನ್ಯಾಸಕಿಯೊಬ್ಬರು ಹಿಜಾಬ್ ಧರಿಸಿ ಆಗಮಿಸಿದ್ದನ್ನು ವಿರೋಧಿಸಿದ ವಿದ್ಯಾರ್ಥಿಗಳು ಸರ್ಕಾರದ ನಿಯಮ ಉಲ್ಲಂಘಿಸಿ ಪ್ರವೇಶಕ್ಕೆ ಅವಕಾಶ ನೀಡಿದ್ದು, ತರವಲ್ಲ ಎಂದು ಆರೋಪಿಸಿ, ಕೇಸರಿ ಶಾಲು ಧರಿಸಿ, ಪ್ರತಿರೋಧ...

ಸರ್ಕಾರಿ ದಾಖಲೆ ಲಭ್ಯವಿಲ್ಲವೆಂದು ಉತ್ತರಿಸಿದರೆ! ಕ್ರಿಮಿನಲ್ ಕೇಸ್

ಬೆಂಗಳೂರು: ಕಂದಾಯ ಇಲಾಖೆ, ಸಬ್ ರಿಜಿಸ್ಟಾರ್ ಸೇರಿದಂತೆ ಇನ್ನಿತರೆ ಸರಕಾರಿ ಕಛೇರಿಗಳಲ್ಲಿ ಸರ್ಕಾರದ ದಾಖಲೆಗಳನ್ನು ಕರ್ನಾಟಕ ರಾಜ್ಯ ಸಾರ್ವಜನಿಕ ದಾಖಲೆಗಳ ಕಾಯ್ದೆ-2010 ರಂತೆ ಸಂರಕ್ಷಿಸಬೇಕಾಗಿರುವುದು ಪ್ರತಿಯೊಬ್ಬ ಸರ್ಕಾರಿ ಅಧಿಕಾರಿಯ ಕರ್ತವ್ಯವಾಗಿದೆ. ಅವುಗಳ ಮಾಹಿತಿಗಳನ್ನು ಕೇಳಿದರೆ “ಕಡತ ಲಭ್ಯವಿಲ್ಲ" ಎಂಬ ಸಿದ್ದ ಉತ್ತರ ಕೊಡುವವರಿಗೆ ಜೈಲು ಶಿಕ್ಷೆ ಕಾದಿದೆ ಎಂಬುದು ಕರ್ನಾಟಕ ಮಾಹಿತಿ ಆಯೋಗ ನೀಡಿರುವ ಆದೇಶದಿಂದ...

ಹರ್ಷ ಕೊಲೆ ಖಂಡಿಸಿ 23ರಂದು ಹುಮನಾಬಾದ ಬಂದ್ ಬೃಹತ್ ಪ್ರತಿಭಟನೆ: ಲಕ್ಷ್ಮಿಕಾಂತ ಹಿಂದೊಡ್ಡಿ

ಬೀದರ: ಶಿವಮೊಗ್ಗದಲ್ಲಿ ಬಜರಂಗದಳ ಪ್ರಮುಖ ಹರ್ಷ ಕೊಲೆ ಹಿನ್ನೆಲೆಯಲ್ಲಿ ಫೆ.23ರಂದು ಹುಮನಾಬಾದ್ ಬಂದಗೆ ಕರೆ ನೀಡಲಾಗಿದೆ ಎಂದು ಹಿಂದೂಪರ ಸಂಘಟನೆಗಳ ಮುಖಂಡ ಲಕ್ಚ್ಮಿಕಾಂತ ಹಿಂದೊಡ್ಡಿ ತಿಳಿಸಿದರು. ಹರ್ಷ ಕೊಲೆ ನಿಮಿತ್ತ ಪಟ್ಟಣದ ಬಸವೇಶ್ವರ ವೃತ್ತದ ಬಳಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ವತಿಯಿಂದ ಸೋಮವಾರ ರಾತ್ರಿ ನಡೆಸಲಾದ ಶ್ರದ್ದಾಂಜಲಿ ಸಭೆಯ ನಂತರ ಮಾತನಾಡಿ, ಹಿಂದೂಪರ ಸಂಘಟನೆ ರಾಜ್ಯ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!