Monday, September 30, 2024

ರಾಜ್ಯ

ಉತ್ತರ ಕರ್ನಾಟಕ ಜನರ ಅನುಕೂಲಕ್ಕೆ 3 ಎಕರೆ ಜಾಗ: ಸಿಎಂ ಬೊಮ್ಮಾಯಿ ಭರವಸೆ

ಬೆಂಗಳೂರು: ಬೆಂಗಳೂರು: ಬೆಂಗಳೂರಿನಲ್ಲಿ ವಾಸವಾಗಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಕನಿಷ್ಠ 3 ಎಕರೆ ಜಾಗ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದಲ್ಲಿ ಶನಿವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ತಮ್ಮನ್ನು ಭೇಟಿ ಮಾಡಿದ ನಿಯೋಗಕ್ಕೆ ಅವರು...

ಜಿಲ್ಲಾಡಳಿತ ನಡೆ ಗ್ರಾಮಗಳ ಕಡೆ” ಅಭಿಯಾನಕ್ಕೆ ಹೊಸಹುಡ್ಯ ಗ್ರಾಮದಲ್ಲಿ ಚಾಲನೆ

ಸರ್ಕಾರದ ವಿವಿಧ ಯೋಜನೆಯಡಿ ಆಯ್ಕೆಯಾದ 4,266 ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ. ಚಿಕ್ಕಬಳ್ಳಾಪುರ : ತಾಲ್ಲೂಕಿನ ನಂದಿ ಹೋಬಳಿಯ ಹೊಸಹುಡ್ಯ ಗ್ರಾಮದಲ್ಲಿ ಶನಿವಾರ ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ “ಜಿಲ್ಲಾಡಳಿತ ನಡೆ ಗ್ರಾಮಗಳ ಕಡೆ” ಕಾರ್ಯಕ್ರಮವನ್ನು ಆಯೋಜಿಸಿತ್ತು ಕಾರ್ಯಕ್ರಮದಲ್ಲಿ ಸರ್ಕಾರದ ವಿವಿಧ ಯೋಜನೆಯಡಿ ಆಯ್ಕೆಯಾದ 4,266 ಫಲಾನುಭವಿಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. “ಜಿಲ್ಲಾಡಳಿತ ನಡೆ ಗ್ರಾಮಗಳ ಕಡೆ”...

ವಿಭೂತಿ , ಭಸ್ಮ, ಕುಂಕುಮ, ಬಳೆ ಬಗ್ಗೆ ಮತಾನಾಡಿದರೆ ನಾಲಿಗೆ ಸೀಳಿ ಬಿಡ್ತೀವಿ: ಪ್ರಮೋದ್‌ ಮುತಾಲಿಕ್‌.

ಬಾಗಲಕೋಟೆ: ಹಣೆ ಮೇಲಿನ ಕುಂಕುಮ ಭಸ್ಮ, ವಿಭೂತಿ, ಬಳೆ ಬಗ್ಗೆ ನಿರ್ಲಜ್ಯವಾಗಿ ಮಾತನಾಡುತ್ತಿದ್ದಾರೆ ಭಸ್ಮ ಫ್ಯಾಶನ್ ಶೋ ಅಲ್ಲ. ವೈಜ್ಞಾನಿಕವಾದ ಆಚರಣೆಯಿದು. ಸಾವಿರಾರು ವರ್ಷಗಳ ಪರಂಪರೆ, ದೇಶದ ಸಂಸ್ಕೃತಿ, ಸಂಪ್ರದಾಯ ಇದೆ. ನಮ್ಮ ಧರ್ಮದ ಆಚರಣೆ ಇದೆ. ಅದರ ಬಗ್ಗೆ ಮಾತನಾಡಿದರೆ ಹುಷಾರ್. ನಾಲಿಗೆ ಸೀಳಿ ಬಿಡ್ತೀವಿ.ಈ.ರೀತಿ ಬಾಗಲಕೋಟೆಯಲ್ಲಿ ಗುಡುಗಿರುವುದು ಶ್ರೀರಾಮ ಸೇನೆ ಮುಖ್ಯಸ್ಥ...

ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದ ಮಹಾ ಪರಾಕ್ರಮಿ ಛತ್ರಪತಿ ಶಿವಾಜಿ:ಮುಖ್ಯಾಧಿಕಾರಿ ಮರಿಲಿಂಗಪ್ಪ

ಮುದಗಲ್ಲ : ಪುರಸಭೆಯಲ್ಲಿ ಮುಖ್ಯಾಧಿಕಾರಿ ಮರಿಲಿಂಗಪ್ಪ ಅವರ ನೇತೃತ್ವದಲ್ಲಿ ಶಿವಾಜಿ ಜಯಂತಿ ಆಚರಿಸಲಾಯಿತು.  ಶಿವಾಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದ ಪುರಸಭೆಯ ಸದಸ್ಯ ಗುಂಡಣ್ಣ ಗಂಗಾವತಿ ಅವರು ಪುಷ್ಪ ನಮನ ಸಲ್ಲಿಸಿ, ಮಾಲಾರ್ಪಣೆ ಮಾಡಿದರು. ಪುರಸಭೆ ಮುಖ್ಯಾಧಿಕಾರಿ ಮರಿಲಿಂಗಪ್ಪ ಮಾತನಾಡಿ ಶಿವಾಜಿ ಮಹಾರಾಜರು ರಾಜನಾಗಿದ್ದು ಸ್ವಂತ ಬಲದಿಂದ ಎಂದ ಅವರು ಸಮಾಜದಲ್ಲಿ ಹಲವಾರು ಶೋಷಣೆಗಳನ್ನು ಅನುಭವಿಸಿದ...

ಪಿಎಸ್ಐ ನೇಮಕಾತಿ ಅಕ್ರಮ ಆರೋಪದ ತನಿಖೆಗೆ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚನೆ: ಸಚಿವ ಆರಗ ಜ್ಞಾನೇಂದ್ರ

ಕಲಬುರಗಿ ಫೆ.19: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿಎಸ್ಐ ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದು ಇಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದ್ದು,ಈ ಕುರಿತು ತನಿಖೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿ ಗೃಹದಲ್ಲಿ ಪತ್ರಕರ್ತರೊಂದಿಗೆ...

ಹಿರಿಯ ನಟ ‘ಕಲಾತಪಸ್ವಿ’ ರಾಜೇಶ್ ವಿಧಿವಶ!

ಬೆಂಗಳೂರು (ಫೆ. 19): 150ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್(89) ನಿಧನರಾಗಿದ್ದಾರೆ . ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.  ನಟ ಅರ್ಜುನ್ ಸರ್ಜಾ ಅವರ ಮಾವನೂ ಆಗಿರುವ ರಾಜೇಶ್‌ ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಬಾಣಸವಾಡಿಯ ನ್ಯೂ ಜನಪ್ರಿಯ  ಆಸ್ಪತ್ರೆಗೆ ದಾಖಲಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ರಾಜೇಶ್ ಅವರು ನಾಯಕ...

ಹೊಸದಾಗಿ ಪಡಿತರ ಚೀಟಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದು ಸಚಿವ ಉಮೇಶ ಕತ್ತಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಹೊಸದಾಗಿ ಪಡಿತರ ಚೀಟಿಗಾಗಿ ಅರ್ಹರು ಅರ್ಜಿ ಸಲ್ಲಿಸಬಹುದು. ಸಲ್ಲಿಸಿದ ಅರ್ಜಿಗಳನ್ನು ಅಧಿಕಾರಿಗಳು ಪರಿಶೀಲಿಸಿ ವಿತರಣೆ ಮಾಡುತ್ತಾರೆ ಎಂದು ಆಹಾರ ನಾಗರಿಕ ಪೂರೈಕೆ ಮತ್ತು ಅರಣ್ಯ ಸಚಿವ ಉಮೇಶ ಕತ್ತಿ ಇತ್ತಿಚೆಗೆ ವಿಧಾನಸಭೆಯಲ್ಲಿ ತಿಳಿಸಿದರು. ಅರ್ಜಿಗಳ ಹಿರಿತನದ ಮೇಲೆ ಹೊಸ ಆದ್ಯತಾ ಪಡಿತರ ಚೀಟಿಗಳನ್ನು ನೀಡುತ್ತಿದ್ದೇವೆ, ಹೊಸದಾಗಿ ಪಡಿತರ ಚೀಟಿ ಪಡೆಯಲು...

ಪಿಕೆಪಿಎಸ್‌ ಕಾರ್ಯದರ್ಶಿಗಳನ್ನು, ತರಾಟೆಗೆ ತೆಗೆದುಕೊಂಡ ಡಿಸಿಸಿ ಬ್ಯಾಂಕ್ ಅಧ್ಯಕ್ಷ: ಬ್ಯಾಲಹಳ್ಳಿ ಗೋವಿಂದಗೌಡ

ಚಿಕ್ಕಬಳ್ಳಾಪುರ : ಡಿಸಿಸಿ ಬ್ಯಾಂಕ್ ಫಂಡಿಂಗ್ ಮಾಡಲು ತಯಾರಿಗಿದ್ದರು ಗ್ರಾಮೀಣ ಭಾಗದ ಕೃಷಿ ಪತ್ತಿನ ಸಹಕಾರ ಸಂಘಗಳ ಕಾರ್ಯದರ್ಶಿಗಳ ಅಸಹಕಾರದಿಂದ ಅರ್ಹ ರೈತರು ಮತ್ತು ಮಹಿಳಾ ಸಂಘಗಳಿಗೆ ಸಾಲ ವಿತರಣೆಯಾಗುತ್ತಿಲ್ಲ. ಸಮರ್ಥ ಕಾರ್ಯದರ್ಶಿಗಳಿಂದ ಸಾಲಸೌಲಭ್ಯ ರೈತರ ಕೈ ಮುಟ್ಟುತ್ತಿಲ್ಲ ಅದಕ್ಕಾಗಿ ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಮಹಿಳಾ ಸಂಘಗಳು, ರೈತರ ಬೆಳೆ ಸಾಲ ಸೌಲಭ್ಯದಿಂದ ಅವಕಾಶ ವಂಚಿತರಾಗುತ್ತಿದ್ದಾರೆ...

ಅಣ್ಣನ ಜೊತೆ ಲವ್ವಿ-ಡವ್ವಿಗಾಗಿ ಹೆತ್ತವಳನ್ನೇ ಕೊಂದ ಮಗಳು! ಥೂ ಎಂತಹ ಅಸಹ್ಯ.

ತುಮಕೂರು: ಜ.30ರಂದು ಕೊರಟಗೆರೆ ಪಟ್ಟಣದಲ್ಲಿ ಮಹಿಳೆ ನೀರಿನ ಸಂಪ್‌ಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಮಹಿಳೆಯ ಸಾವು ಆಕಸ್ಮಿಕವಲ್ಲ, ಮಗಳೇ ಹೆತ್ತಮ್ಮನನ್ನು ಕೊಂದಿದ್ದಾಳೆ. ಅಣ್ಣನ ಜತೆಗೆ ಈಕೆಗಿದ್ದ ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ತಾಯಿಯನ್ನೇ ಕೊಂದು ವಿಕೃತಿ ಮೆರೆದಿದ್ದಾಳೆ. ಪೊಲೀಸ್ ತನಿಖೆಯಲ್ಲಿ ಅಣ್ಣ-ತಂಗಿಯ ಲವ್ವಿ-ಡವ್ವಿ ಬಯಲಾಗಿದೆ. ತಾಯಿ ಸಾವಿತ್ರಮ್ಮ(45) ಮೃತ ದುರ್ದೈವಿ. ಜ 30ರಂದು...

ಸಂತ ಸೇವಾಲಾಲ್ ಜಯಂತಿಯನ್ನು ಆಶೀಹಾಳ ತಾಂಡದಲ್ಲಿ ಹೊಸ ಮೆರುಗು.

ಮುದಗಲ್ಲ :ಸಮೀಪದ ಆಶೀಹಾಳ ತಾಂಡದಲ್ಲಿ ಸಂತ್ ಸೇವಾಲಾಲ್ ಬಂಜಾರ ಸೇವಾ ಸಂಘದಿಂದ ಸಂತ ಸೇವಾಲಾಲ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಆಶೀಹಾಳ  ತಾಂಡ ತಾವಾಯ್ತು,ತಮ್ಮ ಕೆಲ್ಸ ಆಯ್ತು, ತಮ್ಮ ತಾಂಡಾ ಆಯ್ತು, ಇಷ್ಟೇ ಅವ್ರ ಬದುಕು.ಆದ್ರೆ ವರ್ಷಕ್ಕೊಮ್ಮೆ ಅವ್ರನ್ನೆಲ್ಲಾ ಒಟ್ಟುಗೂಡಿಸೋಕೇ ಅಂತಾನೆ ಸೇವಾಲಾಲ್ ಜಯಂತಿ ಬರುತ್ತೆ. ಆ ಜಯಂತಿಯಲ್ಲಿ ಮಾತ್ರ ಎಲ್ರೂ ಒಟ್ಟಿಗೆ ಸೇರಿ ಸಂಭ್ರಮಿಸ್ತಾರೆ. ಆ ಸಂಭ್ರಮ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!