Monday, September 30, 2024

ರಾಜ್ಯ

ಹೆಂಡತಿ ತಂಗಿಯನ್ನೇ ಗರ್ಭಿಣಿಯನ್ನಾಗಿಸಿದ ಭೂಪ! ಮಗು ಸತ್ತ ಬಳಿಕ ಕೃತ್ಯ ಬಯಲು, ಆರೋಪಿ ಪೊಲೀಸರ ಅತಿಥಿ

ಶಿವಮೊಗ್ಗ, (ಫೆ.07): ಪತ್ನಿಯ ತಂಗಿ ಜೊತೆ ದೈಹಿಕ ಸಂಪರ್ಕ ಬೆಳೆಸಿ, ಆಕೆಯನ್ನು ಗರ್ಭಿಣಿಯನ್ನಾಗಿಸಿದ ಆರೋಪಿ ಸದ್ಯ ಪೊಲೀಸರ ಅತಿಥಿಯಾಗಿದ್ದಾನೆ. ಶಿವಮೊಗ್ಗ ತಾಲೂಕು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ಪ್ರವೀಣ ಎಂಬಾತನ್ನು ಪೊಲೀಸರು ಬಂಧಿಸಿದ್ದಾರೆ. ಪ್ರವೀಣ ಹೋಟೆಲ್ ನಡೆಸುತ್ತಿದ್ದನು. ಮದುವೆಯಾದ ಬಳಿಕ ತನ್ನ ಹೆಂಡತಿಯ ತಂಗಿಯನ್ನು ತನ್ನ ಮನೆಯಲ್ಲಿ ಇಟ್ಟುಕೊಂಡು ಓದಿಸುತ್ತಿದ್ದನು. ಕಳೆದ ಐದಾರು ವರ್ಷಗಳಿಂದ ಮನೆಯಲ್ಲೇ...

ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ಆರೋಪ: ಒಂದೇ ತಾಲೂಕಿನಲ್ಲಿ 56 ಅಭ್ಯರ್ಥಿಗಳ ಆಯ್ಕೆ

ಬೆಂಗಳೂರು, ಫೆ. 07: ಕರ್ನಾಟಕ ಪೊಲೀಸ್ ಇಲಾಖೆಯ 545 ಸಿವಿಲ್ ಪೊಲೀಸ್ ಸಬ್‌ಇನ್ಸಪೆಕ್ಟರ್ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದ್ದು, ಕಲಬುರಗಿ ಜಿಲ್ಲೆಯ ಅಫ್ಜಲ್‌ಪುರ ತಾಲೂಕು ಒಂದರಿಂದಲೇ 56 ಅಭ್ಯರ್ಥಿಗಳು ಆಯ್ಕೆಯಾಗಿರುವುದರ ಸುತ್ತ ಅನುಮಾನ ಹುಟ್ಟು ಹಾಕಿದೆ. ಬ್ಲಟೂತ್ ಬಳಿಸಿ ಪರೀಕ್ಷೆ ಬರೆದಿದ್ದಾರೆಂಬ ಗಂಭೀರ ಆರೋಪ ಕೇಳಿಬಂದಿದ್ದು ಈ ಸಂಬಂಧ ತನಿಖೆ ನಡೆಸುವಂತೆ...

ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್’ ಕೃತಿ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು, ಫೆ.5: ಮಧುಮೇಹ ನಿವಾರಣೆಗಾಗಿ ಪ್ರಾಚೀನ ಆಯುರ್ವೇದ ಚಿಕಿತ್ಸಾ ಪದ್ಧತಿಯ ಅಂಶಗಳನ್ನು ಒಳಗೊಂಡಿರುವ ಮಹತ್ವದ ಕೃತಿಯೊಂದನ್ನು ಹೊರತರಲಾಗಿದೆ. ಖ್ಯಾತ ಆಯುರ್ವೇದ ತಜ್ಞ ಡಾ. ಮೃತ್ಯುಂಜಯ ಸ್ವಾಮಿ ಅವರು ಬರೆದಿರುವ 'ಏನ್ಷಿಯೆಂಟ್ ಸೀಕ್ರೆಟ್ಸ್ ಟು ರಿವರ್ಸ್ ಡಯಾಬಿಟೀಸ್' ಕೃತಿ ಇದಾಗಿದ್ದು, ಈ ಕೃತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಬಿಡುಗಡೆ ಮಾಡಿದರು. ಮಧುಮೇಹ ರೋಗಕ್ಕೆ...

ಹಣಕ್ಕಾಗಿ ಪರ ಪುರುಷನೊಂದಿಗೆ ಪತ್ನಿಯನ್ನೇ ಪಲ್ಲಂಗಕ್ಕೇರಿಸುತ್ತಿದ್ದ ಪತಿರಾಯಾ…

ಬೆಂಗಳೂರು (ಫೆ.05)  ಟ್ವಿಟರ್‌ನಲ್ಲಿ ಪತ್ನಿಯ ಅಶ್ಲೀಲ ವಿಡಿಯೋ ಅಪ್‌ಲೋಡ್‌ ಮಾಡಿ ಗಿರಾಕಿಗಳಿಗೆ ಆಹ್ವಾನ ನೀಡಿ ಮನೆಗೆ ಕರೆಸಿಕೊಂಡು ತನ್ನ ಪತ್ನಿಯೊಂದಿಗೆ ಲೈಂಗಿಕ ಚಟುವಟಿಕೆಗೆ ಬಿಟ್ಟು ಬಳಿಕ ಗಿರಾಕಿ ಕೊಟ್ಟಷ್ಟು ಹಣ ಪಡೆಯುತ್ತಿದ್ದ ವಿಕೃತ ಮನಸ್ಸಿನ ವ್ಯಕ್ತಿಯೊಬ್ಬನ್ನು ಆಗ್ನೇಯ ವಿಭಾಗದ ಸಿಇಎನ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದು ವೈಫ್‌ ಸ್ವಾಪಿಂಗ್‌ ದಂಧೆಯೇ ಅಥವಾ ಹೈಟೆಕ್‌ ವೇಶ್ಯಾವಾಟಿಕೆಯೇ ಎಂಬುದರ...

ಕೃಷ್ಣೆಯ ನಾಡಿನ ಕಬೀರ ಪ್ರವಚನಕಾರ ಇಬ್ರಾಹಿಂ ಸುತಾರ ಇನ್ನಿಲ್ಲ

ಬೆಳಗಾವಿ(ಫೆ.05): ಕನ್ನಡದ ಕಬೀರ, ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಕೊನೆಯುಸಿರೆಳದಿದ್ದಾರೆ. ಇಂದು ಬೆಳಗ್ಗೆ 6.30ಕ್ಕೆ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವೈದಿಕ, ವಚನ ಹಾಗೂ ಸೂಫಿ ಪರಂಪರೆ ಆಶಯಗಳ ಹದ ಪಾಕವನ್ನು ಭಜನೆ, ಪ್ರವಚನ, ಸಂವಾದಗಳ ಮೂಲಕ ಉಣಬಡಿಸಿ ಹಿಂದೂ–ಮುಸ್ಲಿಮರ ನಡುವೆ ಭಾವೈಕ್ಯತೆಯ ಕಂಪು ಪಸರಿಸಿದ್ದ ಕೃಷ್ಣೆಯ ನಾಡಿನ...

ಬೆಳಗಾವಿ ಜಿಲ್ಲೆಗೂ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಪಿಯು ವಿದ್ಯಾರ್ಥಿಗಳು

ಬೆಳಗಾವಿ (ಫೆ.04) : ಹಿಜಾಬ್​ ಧರಿಸಲು ಅವಕಾಶ ಬೇಕು ಎಂದು ಒಂದು ಕಡೆ ವಿದ್ಯಾರ್ಥಿಗಳು ಬೇಡಿಕೆ ಇಟ್ಟರೆ ಮತ್ತೊಂದು ಕಡೆ ಇದನ್ನು ವಿರೋಧಿಸುತ್ತಿರುವ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಇದರಿಂದಾಗಿ ಉಡುಪಿ ಕುಂದಾಪುರ, ಭದ್ರಾವತಿ, ಚಿಕ್ಕಮಗಳೂರಿನ  ಕಾಲೇಜಿನಲ್ಲಿ ವಸ್ತ್ರಸಂಹಿತೆ ವಿವಾದದ ಚರ್ಚೆ ಮತ್ತೆ ಆರಂಭವಾಗಿದೆ. ಹೀಗಿರುವಾಗಲೇ ಹಿಜಾಬ್​ ವಿವಾದ ಬೆಳಗಾವಿ ಜಿಲ್ಲೆಯ...

ಪ್ರತ್ಯಕ್ಷವಾಗಿ ಕಂಡರೂ, ಪ್ರಮಾಣಿಸಿ ನೋಡಿ. ಮುರುಗೇಶ ನಿರಾಣಿಯವರ ವಿಚಾರದಲ್ಲಿ ತಪ್ಪು ಗ್ರಹಿಕೆ ಬೇಡ: ಬಿ ಎಮ್‌ ಚಿಕ್ಕನಗೌಡರ.

ಬೈಲಹೊಂಗಲ: ಮುರುಗೇಶ ನಿರಾಣಿಯವರನ್ನು ಗುರಿಯಾಗಿಸಿಕೊಂಡು ಮಾಡಿರುವ ಆರೋಪ ಹಾಗೂ ಅವರು ಕೊಟ್ಟ ದಾನವನ್ನು ಜೋಳಿಗೆ ಹಾಕಿ ಮರಳಿಸುತ್ತೇನೆ ಎಂಬ ಬಸವಜಯಮೃತ್ಯುಂಜಯ ಮಹಾಸ್ವಾಮಿಗಳ ಹೇಳಿಕೆ ತೀವ್ರ ಬೇಸರ ತರಿಸಿದೆ. ಇದು ಸಮಾಜಕ್ಕೆ ದೇಣಿಗೆ ನೀಡುವ ಇನ್ನಿತರ  ದಾತರನ್ನು ಅಪಮಾನಿಸಿದಂತಾಗುತ್ತದೆ. ಎಂದು  ಸಮಸ್ತ ಲಿಂಗಾಯತ ಹೋರಾಟ ವೇದಿಕೆಯ ಮುಖ್ಯ ಸಂಘಟಿಕ ಬಿ.ಎಮ್.ಚಿಕ್ಕನಗೌಡರ ಬೈಲಹೊಂಗಲದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾವೆಲ್ಲ...

ಟೋಯಿಂಗ್_ರದ್ದು ಎಂಬ ಹ್ಯಾಶ್ ಟ್ಯಾಗ್ ಅಡಿ ಸಾರ್ವಜನಿಕರು ತಮ್ಮ ಅಭಿಪ್ರಾಯವನ್ನು ಸಾಮಾಜಿಕ ಜಾಲತಾಣಗಳ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಟೋಯಿಂಗ್‌ ಪದ್ಧತಿಯಲ್ಲಿ ಸರಳೀಕೃತ ವ್ಯವಸ್ಥೆ ಜಾರಿ ಮಾಡುವವರೆಗೂ ವಾಹನಗಳ ಟೋಯಿಂಗ್ ಮಾಡುವುದುನ್ನು ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದ್ದು, ಇದಕ್ಕೆ ನೆಮ್ಮದಿಯ ನಿಟ್ಟುಸಿರು ಬಿಟ್ಟಿರುವ ನೆಟ್ಟಿಗರಿಂದ ಒಂದೊಳ್ಳೆ ನಿರ್ಧಾರ ಎಂಬ ಒಕ್ಕೊರಳಿನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕ ಟೋಯಿಂಗ್‌ ವ್ಯವಸ್ಥೆಯಿಂದ ಇಷ್ಟು ದಿನ ಜನ ನರಳಿದ್ದು ಈಗಲಾದರೂ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಿರುವುದಕ್ಕೆ ಜನ...

ಯಾಪಲಪರವಿ ಅವರ ಹ್ಯಾಟ್ರಿಕ್ ಮುದ್ರಣದ ಕೃತಿ: ಹಗಲಿನಲ್ಲಿಯೆ ಸಂಜೆಯಾಯಿತು

ಅಂತರಂಗ ಶುದ್ದಿ :ಬಹಿರಂಗ ಶುದ್ದಿ ಅನ್ನುತ್ತಲೇ ತತ್ ಕ್ಷಣ ನಮ್ಮ ಅರಿವಿನ ಪರದೆಯಲ್ಲಿ ಖಾವಿವಸ್ತ್ರ ಧರಿಸಿದ ಪುಣ್ಯತೇಜರು, ಯೋಗಪುರುಷರು, ತ್ಯಾಗಮೂಲ ಸಂಸ್ಕೃತಿಯನ್ನು ಪ್ರತಿನಿಧಿಸುವ ಜೀವಾತ್ಮರು ಪ್ರಕಟರಾಗುತ್ತಾರೆ. ಆತ್ಮ ,ಪರಮಾತ್ಮ ,ಲೋಕೋದ್ಧಾರ ಕುರಿತಾಗಿ ಬೃಹತ್ ಚಿಂತನೆ ,ಮಾನವ ಸಮುದಾಯದ ಹಿತಕ್ಕಾಗಿ ಶ್ರಮಿಸುವ ಸಾಮಾಜಿಕ ಕಳಕಳಿ ಹೊತ್ತ ಸಿದ್ಧಿಪುರುಷರು ಕಾಣುವರು. ಅದೇನೋ ಅವಿನಾಭಾವ ಸಂಬಂಧ;ಗದಗ ಹಾಗೂ ನನಗೂ. ಇಂದಿಗೂ ಬಯಲುಸೀಮೆ...

ಅತ್ಯಾಚಾರಿ ಪೊಲೀಸ್ ಅಧಿಕಾರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ರೂ. 1 ಲಕ್ಷ ದಂಡ.

ತುಮಕೂರು: ಬುದ್ದಿಮಾಂಧ್ಯೆ ಯುವತಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 1 ಲಕ್ಷ ರೂ ದಂಡವನ್ನು ತುಮಕೂರಿನ ಜಿಲ್ಲಾ ಎರಡನೇ ಹೆಚ್ಚುವರಿ ಅಧಿಕ ಮತ್ತು ಸತ್ರ ನ್ಯಾಯಾಲಯ ಆದೇಶಿಸಿದೆ. 2017 ಜನವರಿ 15 ರಂದು ತುಮಕೂರಿನ ಮಹಿಳಾ ಠಾಣಾ ಎ.ಎಸ್.ಐ ಉಮೇಶಯ್ಯ ಬುದ್ದಿಮಾಂಧ್ಯೆ ಯುವತಿ ಮೇಲೆ ಅತ್ಯಾಚಾರ ಎಸಗಿದ್ದರು....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!