Monday, September 30, 2024

ರಾಜ್ಯ

ಕೇಂದ್ರ ಬಜೆಟ್ ಸ್ವಾಗತಿಸಿದ ಚೇಂಬರ್ ಆಫ್ ಕಾಮರ್ಸ್: ಬ್ಯಾಲೆನ್ಸ್ ಬಜೆಟ್ ಎಂದ ಜವಳಿ…!

ಹುಬ್ಬಳ್ಳಿ (ಫೆ.01): ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ ಮಂಡಿಸಿದ ವಾರ್ಷಿಕ ಆಯವ್ಯಯ-2022ನ್ನು ಹುಬ್ಬಳ್ಳಿಯ ವಾಣಿಜ್ಯೋದ್ಯಮ ಸಂಸ್ಥೆ ಸ್ವಾಗತಿಸಿದೆ. ಈ ಕುರಿತು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅಧ್ಯಕ್ಷರಾದ ವಿನಯ್ ಜವಳಿ, ಇಂದು ಅರ್ಥ ಸಚಿವರು ಮಂಡಿಸಿದ ಬಜೆಟ್ ಸಮತೋಲನದ ಬಜೆಟ್ ಆಗಿದೆ. ಮುಂದಿನ 25 ವರ್ಷದ ದೂರದೃಷ್ಟಿ ಇಟ್ಟುಕೊಂಡು ಮಂಡಿಸಿಲಾಗಿದೆ. ಕ್ಯಾಪಿಟಲ್ ಇನ್ವೆಸ್ಟ್ಮೆಂಟ್ ಹೆಚ್ಚಳ ಮಾಡಿರುವುದರಿಂದ...

ಅರ್ಥ ವ್ಯವಸ್ಥೆಗೆ ಹೊಸ ಚೈತನ್ಯ ನೀಡುವ ಬಜೆಟ್: ಬಿ. ಎಸ್ ಯಡಿಯೂರಪ್ಪ

ಬೆಂಗಳೂರು: ವಿತ್ತಸಚಿವೆ ನಿರ್ಮಲಾ ಸೀತಾರಾಮಣ ರವರು ಮಂಡಿಸಿದ ಬಜೆಟ್ 2022 ದೇಶದ ಅರ್ಥವ್ಯವಸ್ಥೆಗೆ ಹೊಸ ಚೈತನ್ಯ ತುಂಬುವ ಜೊತೆಗೆ ಪ್ರಗತಿಗೆ ವೇಗವರ್ಧಕವಾಗಿದ್ದು, ಸಾಂಕ್ರಾಮಿಕದ ಸವಾಲುಗಳನ್ನು ಹಿಮ್ಮೆಟ್ಟಿಸಿ, ಸ್ವಾವಲಂಬಿ ರಾಷ್ಟ್ರನಿರ್ಮಾಣಕ್ಕೆ ಪೂರಕವಾಗಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಬ್ ಕಾ ವಿಕಾಸ್ ಬದ್ಧತೆಗೆ ನಿದರ್ಶನವಾಗಿದೆ. ವಿಶೇಷವಾಗಿ ಕಾವೇರಿ ಸೇರಿದಂತೆ ನದಿಗಳ ಜೋಡಣೆ, ಉದ್ಯೋಗ ಸೃಷ್ಟಿ, 3.8 ಕೋಟಿ...

ನ್ಯಾಯಾಧೀಶ ಮಲ್ಲಿಕಾರ್ಜುನ್ ವಿರುದ್ಧ ಕರ್ನಾಟಕದ್ಯಂತ ಹೋರಾಟಗಳು ನಡೆಯುತಿದ್ದರೂ ಕ್ಯಾರೇ ಎನ್ನದ ಸರ್ಕಾರ

ಸೇಡಂ:- ರಾಯಚೂರು ಜಿಲ್ಲೆಯಲ್ಲಿ ಜನವರಿ 26ರಂದು ಗಣರಾಜ್ಯೋತ್ಸವ ದಿನದಂದು ನ್ಯಾಯಾಧೀಶ  ಮಲ್ಲಿಕಾರ್ಜುನ್ ಗೌಡ ಸಂವಿಧಾನ ಪಿತಾಮಹ  ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಭಾವ ಚಿತ್ರಕ್ಕೆ ಅವಮಾನ ಮಾಡಿದ್ದಲ್ಲದೆ ನ್ಯಾಯಾಧೀಶನಾಗಿ ತನ್ನನು ತಾನೇ ಅವಮಾನ ಮಾಡಿಕೊಳ್ಳದರ ಜೊತೆಗೆ ದಲಿತರನ್ನು ಅವಮಾನಿಸಿದ್ದರೆ. ಇಂತಹ ಮೂರ್ಖನ ವಿರುದ್ಧ ಇಂದಿಗೆ ಸುಮಾರು 6ದಿನಗಳ ಕಾಲ ಸತತವಾಗಿ ದಲಿತ ಪರ ಸಂಘಟನೆಗಳು ಸೇರಿದಂತೆ...

ಕರ್ನಾಟಕದ ದೇವಾಲಯಗಳು ಯುನೆಸ್ಕೊ ಪಾರಂಪರಿಕ ಪಟ್ಟಿಗೆ: ಕೇಂದ್ರ ಪ್ರಸ್ತಾಪ

ಬೆಂಗಳೂರು: ಅಪರೂಪದ ಶಿಲ್ಪಕಲೆಗೆ ಹೆಸರಾದ ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಗಳನ್ನು ಯುನೆಸ್ಕೊ ಪಾರಂಪರಿಕ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ. ಇಡೀ ನಾಡಿಗೆ ಹೆಮ್ಮೆಯ ಸಂಗತಿ.ನಮ್ಮ ಪರಂಪರೆಯನ್ನು ಜಗದಗಲಕ್ಕೆ ಹರಡಲು ಇದು ಸಹಕಾರಿ' Koo App ಅಪರೂಪದ ಶಿಲ್ಪಕಲೆಗೆ ಹೆಸರಾದ ಬೇಲೂರು, ಹಳೆಬೀಡು, ಸೋಮನಾಥಪುರ ದೇವಾಲಯಗಳನ್ನು ಯುನೆಸ್ಕೊ ಪಾರಂಪರಿಕ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರ ಪ್ರಸ್ತಾಪಿಸಿರುವ ವಿಚಾರ,...

ಪ್ರೀತಿ ಎಂಬ ಮಾಯಾ ಜಿಂಕೆಯ ಹಿಂದೆ ಅನುಭವಿಸುವ ಯಾತನೆಗಳು

(ಫೆಬ್ರವರಿ 14 ಪ್ರೇಮಿಗಳ ದಿನಾಚರಣೆಗೆ ಮೊದಲು ವಿಶೇಷ ಲೇಖನ)  ಪ್ರೀತಿ ಎಂಬ ಭಾವನೆಗಳ ಆಳಕ್ಕೆ ಅರಿವಿಲ್ಲದೇ ಪ್ರವೇಶಿಸುವ ಯುವಕ ಯುವತಿಯರು ಮತ್ತು ಅದರ ಒಳ ಸುಳಿಗಳ ಹಿಡಿತದಲ್ಲಿ ಅನುಭವಿಸುವ ಯಾತನೆಗಳು... ಯಾವುದೋ ಸಂದರ್ಭ, ಸನ್ನಿವೇಶ, ಆಕಸ್ಮಿಕ ಅಥವಾ ಇನ್ನೇನೋ ಕಾರಣದಿಂದ ಪ್ರೇಮಿಗಳು ಪ್ರೀತಿಯ ಆಳಕ್ಕೆ ಇಳಿದು ಬಿಡುತ್ತಾರೆ. ಅದು ಎಷ್ಟು ಆಳವಾಗಿ ಇರುತ್ತದೆಯೆಂದರೆ ಎಷ್ಟೋ ಮುಗ್ಧ ಮನಸ್ಸುಗಳು...

ಅಧ್ಯಕ್ಷರು ಕಸಾಪ ಮೂಲ ಅಸ್ಮಿತೆ ಕಾಪಾಡಲಿ

ರಾಜ್ಯ ಕಸಾಪ ಅಧ್ಯಕ್ಷರ ಪ್ರತಿ ನಿತ್ಯದ ಹೇಳಿಕೆಗಳು ರಾಜಕೀಯ ಸ್ವರೂಪ ಪಡೆದು ಸಾಹಿತ್ಯ ಪರಿಷತ್ತಿನ ಆಶಯಕ್ಕೆ ಧಕ್ಕೆ ಉಂಟು ಮಾಡುತ್ತಿವೆ. ಸೆಲೆಬ್ರಿಟಿ ಅಂದುಕೊಂಡವರು, ಸಾಹಿತ್ಯ, ಸಂಸ್ಕೃತಿಯ ಮೂಲ ಉದ್ದೇಶವನ್ನು ಸರಿಯಾಗಿ ಗ್ರಹಿಸದೇ ಹೋದರೆ ಅಪಾಯ ತಪ್ಪಿದ್ದಲ್ಲ. ಈ ಅವಾಂತರದ ಹೇಳಿಕೆಗಳಿಗೆ ಮುಖ್ಯ ಕಾರಣ ಬಹುಮತದ ಗುಂಗು ಮತ್ತು ನಶೆ,ಪ್ರಜಾಪ್ರಭುತ್ವದಲ್ಲಿ ಬಹುಮತಕ್ಕೆ ಬೆಲೆ ಇದೆ ಆದರೆ...

ಸಾಮಾಜಿಕ ಜಾಲತಾಣಗಳಲ್ಲಿಯೂ ನೆಟ್ಟಿಗರು ಬಜೆಟ್ ನಿರೀಕ್ಷೆಯ ಕುರಿತು ಚರ್ಚೆ ಶುರುಮಾಡಿದ್ದಾರೆ.

ಬೆಂಗಳೂರು: 2022ರ ಕೇಂದ್ರ ಬಜೆಟ್ ಅಧಿವೇಶನ ಸೋಮವಾರ ಶುರುವಾಗಿದ್ದು, ಜೊತೆ ಜೊತೆಗೆ ಸಾಮಾಜಿಕ ಜಾಲತಾಣಗಳಲ್ಲಿಯೂ ನೆಟ್ಟಿಗರು ಬಜೆಟ್ ನಿರೀಕ್ಷೆಯ ಕುರಿತು ಚರ್ಚೆ ಶುರುಮಾಡಿದ್ದಾರೆ. ಈ ಭಾರಿಯ ಬಜೆಟ್ ಕುರಿತು ಎಲ್ಲರು ತಮ್ಮ ತಮ್ಮ ಅಭಿಪ್ರಾಯ ಹಾಗು ನಿರೀಕ್ಷೆಗಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯದ ಬಜೆಟ್ ಪೆಟ್ಟಿಗೆಯಿಂದ ಏನೇನು ಸವಲತ್ತುಗಳು ಬರುವುದೋ ಕಾದು ನೋಡಬೇಕು . ಪ್ರಮುಖವಾಗಿ...

ಕಿತ್ತೂರು ರಾಣಿ ಚನ್ನಮ್ಮನ ಸ್ಮರಣೋತ್ಸವ ದಿನದ ನಿಮಿತ್ತ ಅನ್ನ ಪ್ರಸಾದ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪ್ರತಿ ವರ್ಷ ಪದ್ದತಿಯಂತೆ ಫೆ 2 ರಂದು ಪಟ್ಟಣದ ದಾನಿಗಳ ಮತ್ತು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೇಂದ್ರ ಮಹಾಸ್ವಾಮಿಗಳ ನೇತೃತ್ವದಲ್ಲಿ ರಾಣಿ ಚನ್ನಮ್ಮ ನವ ಭಾರತ ಸೇನೆ ವತಿಯಿಂದ ಸ್ವಾತಂತ್ರದ ಕಿಡಿ ಹೊತ್ತಿಸಿ ಬ್ರಿಟಿಷರ ವಿರುದ್ಧ ಖಡ್ಗವನ್ನು ಕೈಗೆತ್ತಿಕೊಂಡ ಸ್ವಾತಂತ್ರ ಹೋರಾಟದ ಪ್ರಥಮ ವೀರ ಮಹಿಳೆ...

ಕಿತ್ತೂರು ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಪ್ರವಾಸೋಧ್ಯಮ ದಿನ ಆಚರಣೆ ಮಾಡಲಾಯಿತು.

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಆಜಾದಿ ಕಾ ಅಮೃತ ಮಹೋತ್ಸವದ ಅಡಿಯಲ್ಲಿ ಪ್ರವಾಸೋಧ್ಯಮ ಇಲಾಖೆ ಇವರ ಸಹಯೋಗದಲ್ಲಿ ಕೋವಿಡ್-19 ನಿಯಮಗಳನ್ನು ಪಾಲಿಸುತ್ತಾ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಭಾಗವಹಿಸಲು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಆನ್‌ಲೈನ್ ವೆಬಿನಾರಿನ ವ್ಯವಸ್ಥೆಯನ್ನು ಮಾಡಲಾಯಿತು. ಪ್ರಾಸ್ತಾವಿಕವಾಗಿ ಬೆಳಗಾವಿ ಪ್ರವಾಸೋಧ್ಯಮ ಇಲಾಖೆ ಉಪನಿರ್ದೇಶಕ ಜಗದೀಶ ಪಾಟೀಲ ಮಾತನಾಡಿ ರಾಷ್ಟ್ರೀಯ ಪ್ರವಾಸೋಧ್ಯಮ ದಿನದ ಪ್ರಾಮುಖ್ಯತೆ, ಇಲಾಖೆಯ ಕಾರ್ಯ...

ಫೆ-2 ರಂದು ರಾಷ್ಟ್ರ ಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನ ಸ್ಮರಣೋತ್ಸವ

ಸುದ್ದಿ ಸದ್ದು ನ್ಯೂಸ್ ಬೈಲಹೊಂಗಲ: ಪಟ್ಟಣದ ಖಾಸಗಿ ಅತಿಥಿಗೃಹದಲ್ಲಿ ರವಿವಾರ ತಾಲೂಕ ಪಂಚಮಸಾಲಿ ಘಟಕದಿಂದ ಕಿತ್ತೂರು ಚೆನ್ನಮ್ಮನ ಸ್ಮರಣೋತ್ಸವವನ್ನು ಆಚರಿಸುವ ಕುರಿತು ಪೂರ್ವಭಾವಿ ಸಭೆ ಜರುಗಿತು. ಸ್ವಾತಂತ್ರ ಹೋರಾಟದ ಪ್ರಥಮ ಬೆಳ್ಳಿ ಚುಕ್ಕಿ ಸೂರ್ಯ ಮುಳುಗದ ಸಾಮ್ರಾಜ್ಯವನ್ನು ಕಟ್ಟಿದ ಬ್ರಿಟಿಷರಿಗೆ ಸೋಲಿನ ರುಚಿ ತೋರಿಸಿದ ರಾಷ್ಟ್ರ ಮಾತೆ ವೀರರಾಣಿ ಕಿತ್ತೂರು ಚೆನ್ನಮ್ಮನ ಸ್ಮರಣೋತ್ಸವವನ್ನು ಫೆ-2 ರಂದು ಅದ್ದೂರಿಯಾಗಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!