Sunday, September 29, 2024

ರಾಜ್ಯ

ಹಲವು ಆಕ್ಷೇಪಗಳ ನಡುವೆ ರಾಮನಗರ ತಲುಪಿದ ಮೇಕೆದಾಟು ಪಾದಯಾತ್ರೆ

ಬೆಂಗಳೂರು: ಮೇಕೆದಾಟು ಯೋಜನೆ ಆಗ್ರಹಿಸಿ ಕರ್ನಾಟಕ ಕಾಂಗ್ರೆಸ್ ಪಾದಯಾತ್ರೆ ಮಾಡುತ್ತಿದೆ. ಇಂದು ನಾಲ್ಕನೇ ದಿನದ ಪಾದಯಾತ್ರೆ ನಡೆಯುತ್ತಿದೆ. ಚಿಕ್ಕೇನಹಳ್ಳಿಯಿಂದ ರಾಮನಗರ ಟೌನ್ ವರೆಗೂ ಪಾದಯಾತ್ರೆ ನಡೆಯುತ್ತದೆ. ಮೂರು ಎಫ್ಐಆರ್ ದಾಖಲಾಗಿದ್ರು ಕ್ಯಾರೆ ಎನ್ನದ ಕಾಂಗ್ರೆಸ್ ನಾಯಕರು ಪಾದಯಾತ್ರೆ ಮುಂದುವರಿಸಿದ್ದಾರೆ. ಎಫ್ಐಆರ್, ಸರ್ಕಾರದ ಎಚ್ಚರಿಗೂ ಬಗ್ಗದೇ ಕಾಂಗ್ರೆಸ್ ಪಾದಯಾತ್ರೆ ಸಾಗುತ್ತಿದೆ. ಈಗಾಗಲೇ ಸಾತನೂರು ಠಾಣೆಯಲ್ಲಿ ಕಾಂಗ್ರೆಸ್...

ಇಂದು ಸ್ವಾಮಿ ವಿವೇಕಾನಂದ ಜಯಂತಿ. ಇದನ್ನು ರಾಷ್ಟ್ರೀಯ ಯುವ ದಿನ ಎಂದು ಆಚರಣೆ

18ನೇ ಶತಮಾನದಲ್ಲಿ ಭಾರತ ದೇಶ ಕಂಡ ಶ್ರೇಷ್ಠ ಧರ್ಮಗುರು, ತತ್ವಜ್ಞಾನಿ, ಸಮಾಜ ಸುಧಾರಕ, ಹಿಂದೂ ಧರ್ಮ ಪ್ರತಿಪಾದಕ ಸ್ವಾಮಿ ವಿವೇಕಾನಂದ. ಇಂದು ಜನವರಿ 12, ಅವರ 159ನೇ ಜನ್ಮಜಯಂತಿ. ಈ ದಿನವನ್ನು ಇಂದು ನಾವು ರಾಷ್ಟ್ರೀಯ ಯುವ ದಿನ ಎಂದು ಆಚರಿಸುತ್ತೇವೆ. ಇಂದಿನ ಕೋಲ್ಕತ್ತಾದಲ್ಲಿ ಬಂಗಾಳಿ ಮನೆತನದಲ್ಲಿ 1863ರ ಜನವರಿ 12ರಂದು ಜನಿಸಿದ ಸ್ವಾಮಿ ವಿವೇಕಾನಂದರು...

ಶಿಕ್ಷಣ ಪದ್ಧತಿಯಲ್ಲಿ ಕೃಷಿ ಪ್ರಾತ್ಯಕ್ಷಿಕೆ ತಂದಿರುವ ಮರಾಠೆ ಕಾಲೇಜು

ಸುದ್ದಿ ಸದ್ದು ನ್ಯೂಸ್ ಮಹಾರಾಷ್ಟ್ರ : ಬೆಳಗಾವಿಯಿಂದ ಸುಮಾರು 170 ಕಿಮೀ ದೂರದಲ್ಲಿ ಇರುವ ಪಕ್ಕದ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯ ಫೋಂಡಾಘಾಟ್ ಎಂಬ ಗ್ರಾಮ ಇದೆ. ಆ ಗ್ರಾಮದಲ್ಲಿ ಮರಾಠೆ ಕೃಷಿ ಕಾಲೇಜು ಇದೆ. ಅಲ್ಲಿನ ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಅವಧಿಯಲ್ಲಿ ಕೆಲವು ವಾಣಿಜ್ಯ ಬೆಳೆ, ಹಣ್ಣು, ಹೂವು, ಹಾಗೂ ಬಗೆ ಬಗೆಯ ತರಕಾರಿಗಳನ್ನು ಬೆಳೆಯುತ್ತಾರೆ...

ಬಿಜೆಪಿ ಶಾಸಕರ ಸರಣಿ ರಾಜಿನಾಮೆ: ಬಿಜೆಪಿ ಕಛೇರಿಗೆ ಬೀಗವನ್ನು ಉಡುಗೊರೆಯಾಗಿ ಕಳಿಸಿದ ಐ ಪಿ ಸಿಂಗ್

ಸುದ್ದಿ ಸದ್ದು ನ್ಯೂಸ್ ಲಕ್ನೋ: ಪಂಚರಾಜ್ಯಗಳ ಚುನಾವಣೆಯ ಬೆನ್ನಲ್ಲೇ ಉತ್ತರ ಪ್ರದೇಶ ಬಿಜೆಪಿ ಶಾಸಕರು ಸರಣಿ ರಾಜಿನಾಮೆ ನೀಡುತ್ತಿರುವ ಹಿನ್ನಲೆಯಲ್ಲಿ ಸಮಾಜವಾದಿ ಪಕ್ಷದ ವಕ್ತಾರ ಐ ಪಿ ಸಿಂಗ್‌ ಬಿಜೆಪಿಯ ಸ್ವತಂತ್ರ ದೇವ್‌ ಅವರಿಗೆ ಈ ಬೀಗವನ್ನು ಕಳಿಸಿದ್ದಾರೆ.  ಈ ಕುರಿತು ಟ್ವೀಟ್‌ ಮಾಡಿರುವ ಐ ಪಿ ಸಿಂಗ್‌ ಓಂಪ್ರಕಾಶ್‌ ರಾಜ್‌ಭಾರ್‌, ಜಯಂತ್‌ ಚೌಧರ್‌, ರಾಜ್‌ಮಾತಾ ಕೃಷ್ಣ...

ಬಿಜೆಪಿ ಶಾಸಕರ ಸರಣಿ ರಾಜಿನಾಮೆ: ಬಿಜೆಪಿ ಕಛೇರಿಗೆ ಬೀಗವನ್ನು ಉಡುಗೊರೆಯಾಗಿ ಕಳಿಸಿದ ಐ ಪಿ ಸಿಂಗ್

ಸುದ್ದಿ ಸದ್ದು ನ್ಯೂಸ್  ಲಕ್ನೋ: ಪಂಚರಾಜ್ಯಗಳ ಚುನಾವಣೆಯ ಬೆನ್ನಲ್ಲೇ ಉತ್ತರ ಪ್ರದೇಶ ಬಿಜೆಪಿ ಶಾಸಕರು ಸರಣಿ ರಾಜಿನಾಮೆ ನೀಡುತ್ತಿರುವ ಹಿನ್ನಲೆಯಲ್ಲಿ ಸಮಾಜವಾದಿ ಪಕ್ಷದ ವಕ್ತಾರ ಐ ಪಿ ಸಿಂಗ್‌ ಅವರು ಬಿಜೆಪಿಯ ಸ್ವತಂತ್ರ ದೇವ್‌ ಅವರಿಗೆ ಬೀಗವನ್ನು ಕಳಿಸಿದ್ದಾರೆ.  ಈ ಕುರಿತು ಟ್ವೀಟ್‌ ಮಾಡಿರುವ ಐ ಪಿ ಸಿಂಗ್‌ ಓಂಪ್ರಕಾಶ್‌ ರಾಜ್‌ಭಾರ್‌, ಜಯಂತ್‌ ಚೌಧರ್‌, ರಾಜ್‌ಮಾತಾ ಕೃಷ್ಣ...

ಯುಪಿ ಸಚಿವ ಮೌರ್ಯ ರಾಜೀನಾಮೆ ನೀಡುತ್ತಿದ್ದಂತೆ ಬಿಜೆಪಿ ತೊರೆದ ಮೂವರು ಶಾಸಕರು

ಸುದ್ದಿ ಸದ್ದು ನ್ಯೂಸ್ ಲಕ್ನೋ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ಹಾಗೂ ಯೋಗಿ ಆದಿತ್ಯನಾಥ್‌ ಅವರಿಗೆ ಭಾರೀ ಆಘಾತ ನೀಡುವ ಬೆಳವಣಿಗೆಯೊಂದು ನಡೆದಿದೆ  ಓರ್ವ ಸಂಪುಟದ ಸಚಿವರು ಹಾಗೂ  ಮೂರು ಜನ ಶಾಸಕರು ರಾಜೀನಾಮೆ ನೀಡಿ ಬಿಜೆಪಿಯ ಪ್ರಮುಖ ಎದುರಾಳಿ ಸಮಾಜವಾದಿ  ಪಕ್ಷವನ್ನು ಸೇರಿಕೊಂಡಿದ್ದಾರೆ ಎಂದು ವರದಿಯಾಗಿದೆ. ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ...

ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರಕ್ಕೆ ಹೊಸ ಲುಕ್ : ಉದಯ್ ಗರುಡಾಚಾರ್

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಮುಂದಿನ ಒಂದೂವರೆ ವರ್ಷದೊಳಗೆ ಚಿಕ್ಕಪೇಟೆ ಕ್ಷೇತ್ರ ಬೆಂಗಳೂರಿನ ಸುಂದರ ಕ್ಷೇತ್ರಗಳಲ್ಲಿ ಒಂದಾಗಲಿದೆ ಎಂದು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಬಿ. ಗರುಡಾಚಾರ್ ಭರವಸೆ ನೀಡಿದರು. ಕಲಾಸಿಪಾಳ್ಯದ ಪಾಪುರಲ್ ಆಟೊ ಮೊಬೈಲ್ ವೃತ್ತದಲ್ಲಿ  ಕಮ್ಯುನಿಟಿ ಸಂಕ್ರಾಂತಿ ಸಂಭ್ರಮದ ವತಿಯಿಂದ ಆಯೋಜಿಸಿದ್ದ ಸಂಕ್ರಾಂತಿ ಉತ್ಸವದಲ್ಲಿ ಮಂಗಳವಾರ ಅವರು ಮಾತನಾಡಿದರು. ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ನಾಲ್ಕೈದು...

ಸಿಎಂಗೆ ಕೊರೋನ ಸೋಂಕು ದೃಡ

ಬಸವರಾಜ್ ಬೊಮ್ಮಾಯಿ ಅವರಿಗೆ ಕೊರೊನಾ (Covid-19) ಸೋಂಕು ತಗುಲಿದೆ. ಈ ಕುರಿತು ಖುದ್ದು ಮುಖ್ಯಮಂತ್ರಿಗಳೇ ಟ್ವೀಟ್ ಮಾಡಿದ್ದು, ತಮಗೆ ಕೊವಿಡ್ ಸೊಂಕು ದೃಢಪಟ್ಟಿದೆ ಮತ್ತು ವೈರಸ್ ನ ಲಘು ಲಕ್ಷಣಗಳಿವೆ ಎಂದು ಹೇಳಿದ್ದಾರೆ. Koo App ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @bsbommai ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು ಶೀಘ್ರದಲ್ಲಿ ಅವರು ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. View attached...

ಬದುಕ ಪಯಣ ಮುಗಿಸಿದ ಪ್ರೊ.ಚಂಪಾ

ವರದಿ:ಪ್ರೊ.ಸಿದ್ದು ಯಾಪಲಪರವಿ, ಕಾರಟಗಿ 'ಪ್ರೀತಿ ಇಲ್ಲದೆ ಏನನ್ನು ಮಾಡಲಾಗದು ದ್ವೇಷವನ್ನೂ' ಎಂಬ ಅರ್ಥಪೂರ್ಣ ಸಾಲುಗಳನ್ನು ಕನ್ನಡದ ಸಾಹಿತ್ಯ ಲೋಕಕ್ಕೆ ನೀಡಿದ, ನಾಡು ಕಂಡ ಅಪ್ರತಿಮ ಹಿರಿಯ ಸಾಹಿತಿ ಪ್ರೊ.ಚಂದ್ರಶೇಖರ ಪಾಟೀಲ ವಯೋಸಹಜ ಕಾಯಿಲೆಯಿಂದ ನಮ್ಮನ್ನು ಅಗಲಿದ್ದಾರೆ. ಧಾರವಾಡ ಸಂಕ್ರಮಣದ ತ್ರಿಮೂರ್ತಿಗಳಾದ ಪ್ರೊ.ಚಂಪಾ, ಪ್ರೊ.ಗಿರಡ್ಡಿ ಮತ್ತು ಪ್ರೊ.ಸಿದ್ಧಲಿಂಗ ಪಟ್ಟಣಶೆಟ್ಟಿ ಸೇರಿಕೊಂಡು ನವ್ಯದ ಸಂದರ್ಭದಲ್ಲಿ ಹೊಸ ಅಲೆ ಹುಟ್ಟು...

ಬಸವಲಿಂಗಯ್ಯ ಹಿರೇಮಠ ಅವರ ಪಾರ್ಥಿವ ಶರೀರ ರಾತ್ರಿ ಧಾರವಾಡದಿಂದ ಸ್ವಗ್ರಾಮಕ್ಕೆ ಆಗಮನ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಜಾನಪದ ಲೋಕದ ಮಾಂತ್ರಿಕ ಜನಪದ ಗಾಯಕ ಬಸವಲಿಂಗಯ್ಯ ಹಿರೇಮಠ ಅವರ  ಪಾರ್ಥಿವ ಶರೀರ ಧಾರವಾಡದಿಂದ ಸ್ವಗ್ರಾಮ ಬೈಲೂರಿಗೆ ತಡ ರಾತ್ರಿ 9.40 ಕ್ಕೆ ತಲುಪಿದೆ. ದಿ.ಬಸವಲಿಂಗಯ್ಯ ಹಿರೇಮಠ ಪಾರ್ಥಿವ ಶರೀರದ ಜೊತೆಗೆ ಅವರ ಧರ್ಮಪತ್ನಿ ವಿಶ್ವೇಶ್ವರಿ ಪುತ್ರ ಭೂಷಣ್ ಮತ್ತು ಸೊಸೆ ಸೇರಿದಂತೆ ಇನ್ನೂ ಅನೇಕರು ಇದ್ದರು. ಬೈಲೂರಿನ ಅವರ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!