Saturday, September 28, 2024

ರಾಜ್ಯ

ಕಾವೇರಿ ವಿವಾದ ಬಗೆಹರಿಸಲು ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು: ಮಾಜಿ ಸಿಎಂ ಬೊಮ್ಮಾಯಿ.

ಬೆಂಗಳೂರು: ಕಾವೇರಿ ವಿವಾದ ಬಗೆಹರಿಸಲು ಸೋನಿಯಾ ಗಾಂಧಿ ಮಧ್ಯಪ್ರವೇಶ ಮಾಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಬೆಂಗಳೂರು ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಬಿಜೆಪಿ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, " ‌ಕಾವೇರಿ ವಿಚಾರವಾಗಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಲು ಸಾಧ್ಯವಿಲ್ಲ. ಬದಲಾಗಿ ಸೋನಿಯಾ ಗಾಂಧಿ ಮಧ್ಯಪ್ರದೇಶ ಮಾಡಿ ತಮಿಳುನಾಡಿಗೆ ಬುದ್ದಿವಾದ ಹೇಳಬೇಕು....

ಶಾಸಕ ವಿನಯ್ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಕೋರಿದ್ದ ಅರ್ಜಿ ವಜಾ.

ಬೆಂಗಳೂರು(ಸೆ​​.23): ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಶಾಸಕ ವಿನಯ್ ಕುಲಕರ್ಣಿ ಷರತ್ತು ಸಡಿಲಿಕೆ ಕೋರಿದ್ದ ಅರ್ಜಿಯನ್ನು ಶನಿವಾರ ಹೈಕೋರ್ಟ್ ವಜಾಗೊಳಿಸಿದೆ. ನ್ಯಾ. ಎಂ. ನಾಗಪ್ರಸನ್ನರಿದ್ದ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಶಾಸಕನಾಗಿರುವ ಕಾರಣಕ್ಕೆ ಕ್ಷೇತ್ರಕ್ಕೆ ಭೇಟಿಗೆ ಅವಕಾಶ ಕೋರಿದ್ದರು. ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದಾಗಲೂ ಷರತ್ತು ಸಡಿಲಿಸಿಲ್ಲ....

ಶಾಲಾ ಕೊಠಡಿ ಮುಂದೆ ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆ: ಬೆಚ್ಚಿಬಿದ್ದ ಸಿಬ್ಬಂದಿ, ವಿದ್ಯಾರ್ಥಿಗಳು.!

ಚಿತ್ರದುರ್ಗ: ಸರ್ಕಾರಿ ಪ್ರೌಢಶಾಲೆಯ ಕಾರ್ಯಾಲಯದ ಮುಂಭಾಗದಲ್ಲಿ ವಾಮಾಚಾರ ನಡೆಸಿರುವ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ತಿಮ್ಮಪ್ಪನಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಶನಿವಾರ ಬೆಳಗ್ಗೆ ತರಗತಿಗೆ ಧಾವಿಸಿದ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿ, ಶಾಲೆಯ ಮುಖ್ಯ ಶಿಕ್ಷಕರ ಕೊಠಡಿ ಮುಂಭಾಗದಲ್ಲಿದ್ದ ತಲೆ ಬುರುಡೆ, ನಿಂಬೆ ಹಣ್ಣು, ಎಲೆ ಅಡಿಕೆ, ಕುಂಕುಮ ಕಂಡು ಬೆಚ್ಚಿಬಿದ್ದಿದ್ದಾರೆ. ಈ ಕೃತ್ಯವನ್ನು ಯಾರು ಮಾಡಿದ್ದಾರೆಂದು...

ಪಕ್ಷಾತೀತವಾಗಿ ಪ್ರತಿ ಶನಿವಾರ ಶಾಸಕರ ಭೇಟಿಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ.

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಮುಂದೆ ಪ್ರತಿ ಶನಿವಾರ ಪಕ್ಷಾತೀತವಾಗಿ ರಾಜ್ಯದ ಎಲ್ಲಾ ಶಾಸಕರು ವಿಧಾನ ಪರಿಷತ್​ ಸದಸ್ಯರು ಮತ್ತು ಸಂಸದರನ್ನು ಭೇಟಿ ಮಾಡಲಿದ್ದಾರೆ. ಸೆ.23 ಇಂದಿನಿಂದಲೇ ಇದು ಆರಂಭವಾಗಲಿದೆ. ಮುಖ್ಯಮಂತ್ರಿಗಳ ಗೃಹ ಕೃಷ್ಣಾದಲ್ಲಿ ಇಂದು ಬೆಳಗ್ಗೆ 11ಯಿಂದ ಮಧ್ಯಾಹ್ನ 2 ಗಂಟೆಯ ತನಕ ಭೇಟಿಯಾಗಲಿದ್ದಾರೆ. ಈ ವೇಳೆ ಶಾಸಕರು ತಮ್ಮ ಕ್ಷೇತ್ರದ...

ಪಂಚಮಸಾಲಿ ಸಮಾಜಕ್ಕೆ ಅನ್ಯಾಯ ಮಾಡಿದಕ್ಕೆ ಬಿಜೆಪಿಗೆ ಹಿನ್ನಡೆ: ಮೃತ್ಯುಂಜಯ ಸ್ವಾಮೀಜಿ

ಸಿಂದಗಿ : ಸತ್ಯಾಗ್ರಹ, ಹೊಸ ತಾತ್ವಿಕತೆಗೆ ಮುನ್ನುಡಿ, ಉಪವಾಸ ಸತ್ಯಾಗ್ರಹಕ್ಕೆ ಸಿಂದಗಿಯ ಕೊಡುಗೆ ಸಿಂಹಪಾಲು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮಿಗಳು ನುಡಿದರು. ಪಟ್ಟಣದ ಬಸವ ಮಂಟಪದಲ್ಲಿ ತಾಲೂಕು ಲಿಂಗಾಯತ ಪಂಚಮಸಾಲಿ ಸಮಾಜ, ಜಗದ್ಗುರುಗಳ ಸಾನ್ನಿಧ್ಯದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಹಾಗೂ ಉಪ ಮೀಸಲಾತಿಗಳನ್ನು ಕೇಂದ್ರ...

ಪೊಲೀಸರಿಂದ ಎಸ್ಕೇಪ್‌ಗೆ ಯತ್ನ: ಕೈಕಾಲು ಮುರಿದುಕೊಂಡ ಬಿಜೆಪಿ ಕಾರ್ಯಕರ್ತ.

ಕಲಬುರಗಿ: ಪೊಲೀಸ್ ಕಸ್ಟಡಿಯಿಂದ ಎಸ್ಕೇಪ್ ಆಗಲು ಯತ್ನಿಸಿ 2ನೇ ಮಹಡಿಯಿಂದ ಜಿಗಿದು ಬಿಜೆಪಿ ಕಾರ್ಯಕರ್ತನೊಬ್ಬ  ಕೈಕಾಲು ಮುರಿದುಕೊಂಡ ಘಟನೆ ಕಲಬುರಗಿ  ನಗರದಲ್ಲಿ ನಡೆದಿದೆ.ಅಫಜಲಪುರ  ತಾಲೂಕಿನ ಮಾಶಾಳ ಗ್ರಾಮದ ಮಹಾಂತೇಶ್ ಎಸ್ಕೇಪ್ ಆಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತ. ಹೋಟೆಲ್‌ನಲ್ಲಿ ಊಟ ಮಾಡಿ ಕಿಚನ್‌ನಿಂದ ಎಸ್ಕೇಪ್ ಆಗಲು ಯತ್ನಿಸಿದ್ದು, 2ನೇ ಮಹಡಿಯಿಂದ ಬಿದ್ದು ಗಾಯಗೊಂಡಿದ್ದಾನೆ. ವಿದ್ಯುತ್ ಬಿಲ್ ವಿಚಾರಕ್ಕೆ...

ಎಂಪಿ ಚುನಾವಣೆ; ಬಿಜೆಪಿ-ಜೆಡಿಎಸ್ ಮೈತ್ರಿ: ಸಿದ್ದು ಮತ್ತು ಡಿಕೆಶಿಗೆ ಟಫ್ ವಾರ್!

ಲೋಕಸಭೆ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷವು ಜನತಾ ದಳ (ಜಾತ್ಯತೀತ) ಜೊತೆ ಮೈತ್ರಿ ಮಾಡಿಕೊಳ್ಳುತ್ತಿದಂತೆ, ಕಾಂಗ್ರೆಸ್‌ಗೆ ಹೊಸ ಸವಾಲು ಒಡ್ಡುವ ಮತ್ತು ಅದರ ಲೆಕ್ಕಾಚಾರಗಳನ್ನು ತಲೆಕೆಳಗಾಗಿಸುವಂತೆ ತೋರುತ್ತದೆ.ಆದಾಗ್ಯೂ, ಕಾಂಗ್ರೆಸ್ ಮೈತ್ರಿಯನ್ನು"ಅಸಂಗತ"ಎಂದು ತಳ್ಳಿಹಾಕಿತ್ತು. ಅಲ್ಲದೆ 20 ಕ್ಕೂ ಹೆಚ್ಚು ಸಂಸತ್ ಸ್ಥಾನಗಳನ್ನು ಗಳಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಚುನಾವಣಾ ಪ್ರಣಾಳಿಕಯಲ್ಲಿ ಘೋಷಿಸಿದ್ದ ಐದು...

ತಾಲೂಕಾ ವೈದ್ಯಾಧಿಕಾರಿಯಿಂದ ಆಸ್ಪತ್ರೆ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನ: ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

ಚಿಕ್ಕಮಗಳೂರು : ಆಸ್ಪತ್ರೆಯ ಸಿಬ್ಬಂದಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ತಾಲೂಕಾ ವೈದ್ಯಾಧಿಕಾರಿಯನ್ನು (ಟಿಹೆಚ್​ಒ) ಸ್ಥಳೀಯರು ಹಿಡಿದು ಥಳಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಆಸ್ಪತ್ರೆಯ ಮಹಿಳಾ ಸಿಬ್ಬಂದಿಯನ್ನು ವರ್ಗಾವಣೆ ವಿಚಾರವಾಗಿ ತಾಲೂಕಾ ವೈದ್ಯಾಧಿಕಾರಿ ಡಾ.ಎಲ್ಡೋಸ್ ಟಿ.ವರ್ಗೀಸ್ ಎನ್ನುವಾತ ಮಾತನಾಡಲು ತಾನು ವಾಸವಿದ್ದ ಕ್ವಾಟ್ರಸ್​ಗೆ ಕರೆಯಿಸಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಆದ್ರೆ, ಮಹಿಳಾ ಸಿಬ್ಬಂದಿ...

ನಮ್ಮನ್ನು ಕೆಣಕಿದರೆ ಮಸೀದಿಯ ಒಳಗಡೆಯೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ: ಪ್ರಮೋದ್ ಮುತಾಲಿಕ್

ಹುಬ್ಬಳ್ಳಿ: ಹಿಂದೂ ಸಮಾಜವನ್ನು ಕೆಣಕಿದರೆ ಮುಂದೆ ಮಸೀದಿಯ ಒಳಗಡೆಯೂ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕಾಗುತ್ತದೆ ಎಂದು ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದರು. ಗುರುವಾರ ನಗರದಲ್ಲಿ ಈದ್ಗಾ ಮೈದಾನದಲ್ಲಿ ಇರಿಸಲಾಗಿದ್ದ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆಯ ಪೂರ್ವದಲ್ಲಿ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಗಣೇಶ ಪ್ರತಿಷ್ಠಾಪನೆಯಿಂದ ಇಂದು...

ಆರು ಜನರ ಕೈಕಾಲು ಕಟ್ಟಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ,ನಗದು ದರೋಡೆ.

ಧಾರವಾಡ: ಹುಬ್ಬಳ್ಳಿ ಈದ್ಗಾ ಮೈದಾನದ ಗಣಪತಿ ವಿಸರ್ಜನೆಯಲ್ಲಿ ಪೊಲೀಸರು ನಿರತರಾಗಿರುವುದನ್ನು ಅರಿತು, ಮನೆಯಲ್ಲಿದ್ದ ಆರು ಜನರ ಕೈಕಾಲು ಕಟ್ಟಿ ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳ್ಳತನ ಮಾಡಿದ ಪ್ರಕರಣ ಬಸವೇಶ್ವರ ನಗರದ ಲಕ್ಷ್ಮೀ ಲೇಔಟ್‍ನಲ್ಲಿ ನಡೆದಿದೆ. ಬುಕ್ ಡಿಪೋ ಮಾಲೀಕ ಉಲ್ಲಾಸ್ ದೊಡ್ಡಮನಿ ಎಂಬವರ ಮನೆಯಲ್ಲಿ ಈ ಕಳ್ಳತನ ನಡೆದಿದೆ....
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!