Sunday, September 29, 2024

ರಾಜ್ಯ

ಕೆಎಂಎಫ್ ನಂದಿನಿ ಬ್ರ್ಯಾಂಡ್ ಹೆಸರಿನಲ್ಲಿ ನಕಲಿ ತುಪ್ಪ ! ವ್ಯವಸ್ಥಿತ ಮಾರಾಟ ಜಾಲವೊಂದು ಪತ್ತೆ;

ಮೈಸೂರು: ಜಿಲ್ಲೆಯ ರಿಂಗ್ ರಸ್ತೆಗೆ ಹೊಂದಿಕೊಂಡಿರುವ ಹೊಸಹುಂಡಿ ಗ್ರಾಮದಲ್ಲಿ ನಕಲಿ ನಂದಿನಿ ತುಪ್ಪದ ಗೋಡಾನ್ ಪತ್ತೆಯಾಗಿದೆ. ಸ್ಥಳೀಯರಿಗೆ ಮೊದಲು ಈ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಮಾನವ ಹಕ್ಕುಗಳ ರಕ್ಷಣಾ ಸಮಿತಿ ಸದಸ್ಯರಿಗೆ ಈ ಜಾಲದ ಬಗ್ಗೆ ಮಾಹಿತಿ ನೀಡಿದರು. ನಿನ್ನೆ (ಡಿಸೆಂಬರ್​ 16) ಸ್ಥಳಕ್ಕೆ ಸಮಿತಿ ಸದಸ್ಯರು ಹೋಗಿ ಪರಿಶೀಲಿಸಿದಾಗ ನಕಲಿ ಜಾಲ...

ಕನ್ನಡ ಧ್ವಜ್ ವನ್ನು ಸುಟ್ಟುಹಾಕಿದ ಕಾರ್ಯಕರ್ತರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ

 ಹುಬ್ಬಳ್ಳಿ: ಕನ್ನಡ ಧ್ವಜ್ವನ್ನು ಸುಟ್ಟು ಹಾಕಿದ ಮಹಾರಾಷ್ಟ್ರ ದ ಮರಾಟಿಗರನ್ನುಬಂದಿಸಿ ಅವರ ಮೇಲೆ ಕಾನೂನು ಕ್ರಮವನ್ನು ತೆಗೂಡುಕೊಳ್ಳುವಂತೆ ಒತ್ತಾಯಿಸಿ ಮಹಾರಾಷ್ಟ್ರ ಸಿ ಎಂ ಠಾಕ್ರೆ ಬಾವ ಚಿತ್ರವನ್ನು ಸುಟ್ಟು ಹಾಕಿ ಹುಬ್ಬಳ್ಳಿಯಲ್ಲಿ ವಿವಿಧ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದರು. ನಗರದ ಸಂಗೊಳ್ಳಿರಾಯಣ್ಣ ವೃತದಲ್ಲಿ ಪ್ರತಿಭಟನೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿ ಕರ್ನಾಟಕ ಗಡಿ ಭಾಗದ ವಿಷಯವನ್ನು...

ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿದ್ದ ಗ್ರುಪ್ ಕ್ಯಾಪ್ಟನ್ ವರುಣ್ ಸಿಂಗ್ ನಿಧನ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ತಮಿಳುನಾಡು ಸೇನಾ ಹೆಲಿಕಾಪ್ಟರ್‌ ದುರಂತದಲ್ಲಿ ಬದುಕುಳಿದಿದ್ದ ಗ್ರುಪ್ ಕ್ಯಾಪ್ಟನ್ ವರುಣ್ ಸಿಂಗ್ ಇಂದು ಕೊನೆಯುಸಿರೆಳೆದಿದ್ದಾರೆ. ಕಳೆದ ಒಂದು ವಾರದಿಂದ ಬೆಂಗಳೂರಿನ ಕಮಾಂಡೋ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಡಿಸೆಂಬರ್ 8 ರಂದು ಮಧ್ಯಾಹ್ನ ತಮಿಳುನಾಡಿನ ಊಟಿ ಬಳಿ ಸಂಭವಿಸಿದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್...

ಮೊಟ್ಟೆ ವಿತರಣೆ ಕೈಬಿಡದಿರಲು ಒತ್ತಾಯಿಸಿ ಪ್ರತಿಭಟನೆ

ಹುಬ್ಬಳ್ಳಿ: ಯಾವುದೇ ಬೆದರಿಕೆಯ ಒತ್ತಡಕ್ಕೆ ಮಣಿಯದೇ ಅಪೌಷ್ಟಿಕತೆ ನಿರ್ಮೂಲನೆಗಾಗಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವ ಮೊಟ್ಟೆ ಯೋಜನೆಯನ್ನು ವಾರಪೂರ್ತಿ ವಿಸ್ತರಿಸಿ ವಿತರಿಸುವಂತೆ ಆಗ್ರಹಿಸಿ ನಗರದ ತಹಶಿಲ್ದಾರ ಕಛೇರಿ ಬಳಿ ಸಮತಾ ಸೇನಾ ರಾಜ್ಯಾಧ್ಯಕ್ಷ ಹಾಗೂ ವಿವಿಧ ದಲಿತ ಸಂಘ-ಸಂಸ್ಥೆಗಳ ಮಹಾಮಂಡಳದ ಗುರುನಾಥ ಉಳ್ಳಿಕಾಶಿ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಸರ್ಕಾರಿ ಶಾಲೆಯಲ್ಲಿ ಮೊಟ್ಟೆ ವಿತರಣೆ ಯೋಜನೆಯನ್ನು ಯಾವುದೇ...

ಅನೈತಿಕ ಸಂಬಂಧಕ್ಕೆ ಬಲಿಯಾದ‌ ಗಂಡ: ಪ್ರಿಯಕರನ ಜೊತೆ ಸೇರಿ ಗಂಡನನ್ನೇ ಕೊಲೆ ಮಾಡಿದ ಪಾಪಿ ಪತ್ನಿ.

ಪ್ರಿಯಕರನ ಜೊತೆ ಸೇರಿಕೊಂಡು ಪತ್ನಿಯೊಬ್ಬಳು ತನ್ನ ಗಂಡನನ್ನೇ ಕೊಲೆ ಮಾಡಿದ ಘಟನೆ ಧಾರವಾಡ ತಾಲೂಕಿನ ಮುಳಮುತ್ತಲ ಗ್ರಾಮದಲ್ಲಿ ಕಳೆದ ದಿನ ತಡ ರಾತ್ರಿ ನಡೆದಿದೆ.‌ ಧಾರವಾಡ:ತಾಲೂಕಿನ ಮುಳಮುತ್ತಲ ಗ್ರಾಮದ ಭೀಮಪ್ಪ ಸಿದ್ಧಣ್ಣವರ ಕೊಲೆಯಾದ‌ ವ್ಯಕ್ತಿಯಾಗಿದ್ದಾನೆ. ಭೀಮಪ್ಪನ ಪತ್ನಿ ಕಾವೇರಿ ಹಾಗೂ ಆಕೆಯ ಪ್ರಿಯಕರ ಶಿವು ನಿಂಬೋಜಿ ಕೂಡಿಕೊಂಡು ಕೊಡಲಿಯಿಂದ ಹೊಡೆದು ಕೊಲೆ ಮಾಡಿದ್ದಾರೆ ಎಂದು ತಿಳಿದು...

ಪಂಚಮಸಾಲಿ ಸ್ವಾಮೀಜಿಗೆ ಬಸವಣ್ಣನವರ ಹೆಸರು ಹೇಳುವ ನೈತಿಕತೆಯೇ ಇಲ್ಲ: ಪುಟ್ಟಸಿದ್ಧಶೆಟ್ಟಿ.

ಹುಬ್ಬಳ್ಳಿ: ಪಂಚಮಸಾಲಿ ಪೀಠದ ಸ್ವಾಮೀಜಿಯಾಗಿರುವ ಜಯಮೃತ್ಯುಂಜಯ ಸ್ವಾಮೀಜಿಯವರಿಗೆ ಬಸವಣ್ಣನವರ ಹೆಸರು ಹೇಳುವ ನೈತಿಕತೆಯೇ ಇಲ್ಲ. ಅಲ್ಲದೇ ಸ್ವಾಮೀಜಿ ಆದವರು ಅನ್ನದಾಸೋಹ ಮಾಡಬೇಕು ವಿನಃ ಅನ್ನ ಕಿತ್ತುಕೊಳ್ಳುವ ಕೆಲಸಕ್ಕೆ ಕೈ ಹಾಕುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಕರ್ನಾಟಕ ರಾಜ್ಯ ಕಾಯಕ ಸಮಾಜ ಒಕ್ಕೂಟದ ಅಧ್ಯಕ್ಷ ಹಾಗೂ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ಧಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ಮಾತನಾಡಿದ...

ಎನ್ಇಪಿ ಯಿಂದ ವಿದ್ಯಾರ್ಥಿಗಳಿಗೆ ಪ್ರಯೋಜನವಿಲ್ಲ: ಎನ್.ಎಸ್‌.ಯು.ಐ

ಹುಬ್ಬಳ್ಳಿ: ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿಗೆ ಉಪಯೋಗ ಇಲ್ಲದ ನ್ಯಾಷನಲ್ ಎಜುಕೇಶನ್ ಪಾಲಿಸಿಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿರುವುದು ಖಂಡನೀಯವಾಗಿದೆ. ಕೂಡಲೇ ಇದರಲ್ಲಿರುವ ಲೋಪದೋಷಗಳನ್ನು ಗಮನಿಸಿ ಗುಣಮಟ್ಟದ ಶೈಕ್ಷಣಿಕ ನೀತಿಯನ್ನು ಜಾರಿಗೆ ತರಬೇಕು ಎಂದು ಎನ್.ಎಸ್.ಐ.ಯು ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ಆಗ್ರಹಿಸಿದರು. ನಗರದಲ್ಲಿಂದು ಸುದ್ಧಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎನ್ಇಪಿ ಅಂದರೆ ಬಹುತೇಕ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಗೊತ್ತೇ...

ಸಿಪಿಐ ಕಚೇರಿ ಮೇಲೆ ಎಸಿಬಿ ದಾಳಿ: ಪಿಎಸ್‌ಐ, ಎಎಸ್‌ಐ ಬಂಧನ

ಕೊಟ್ಟೂರು(ಡಿ.12): ಅಕ್ರಮ ಮರಳು ಸಾಗಾಣಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡ್ಲಿಗಿ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ವೆಂಕಟೇಶ ನಾಯ್ಕ ವಿರುದ್ಧ ನ. 28ರಂದು ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ವೆಂಕಟೇಶ್‌ ನಾಯ್ಕರನ್ನು ಕೈಬಿಡುವ ಸಂಬಂಧವಾಗಿ ಕೊಟ್ಟೂರು ಪೊಲೀಸ್‌ ಠಾಣೆಯ ಎಎಸ್‌ಐ ಸೈಪುಲ್ಲಾ ಅವರು ವೆಂಕಟೇಶನಾಯ್ಕರಿಗೆ ರೂ.10 ಲಕ್ಷ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದರು. ಶನಿವಾರ ವೆಂಕಟೇಶ ನಾಯ್ಕ...

ದಿವ್ಯ ಕಾಶಿ ಭವ್ಯ ಕಾಶಿ’ ಉದ್ಘಾಟನೆ: ದೇಶದಾದ್ಯಂತಕಾರ್ಯಕ್ರಮ ನೇರ ಪ್ರಸಾರ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾಶಿ ವಿಶ್ವನಾಥನ ಕ್ಷೇತ್ರದ ಪುನರುಜ್ಜೀವನಕ್ಕಾಗಿ ಕೈಗೊಂಡ ಕಾಶಿ ವಿಶ್ವನಾಥ ಕಾರಿಡಾರ್ ಪ್ರಾಜೆಕ್ಟ್ "ದಿವ್ಯ ಕಾಶಿ ಭವ್ಯ ಕಾಶಿ' ಇಂದು ಸೋಮವಾರ  ಉದ್ಘಾಟನೆ. ಸಮಾರಂಭವನ್ನು ವೀಕ್ಷಿಸಲು ದೇಶದಾದ್ಯಂತ ಸುಮಾರು 51,000 ಸ್ಥಳಗಳಲ್ಲಿ ಬೃಹತ್ ಪ್ರಮಾಣದ ಎಲ್‍ಇಡಿ ಪರದೆಗಳನ್ನು ಸ್ಥಾಪಿಸಲಾಗಿದ್ದು, ಅದರಲ್ಲಿ "ದಿವ್ಯ ಕಾಶಿ, ಭವ್ಯ ಕಾಶಿ" ಕಾರ್ಯಕ್ರಮ ನೇರ ಪ್ರಸಾರವಾಗಲಿದೆ....

ಬಾಳೆಹಣ್ಣು ಬೇಡವಾದರೆ ಶೇಂಗಾ ಚಕ್ಕೆ ಮತ್ತು ರುಚಿಯಾದ ಊಟ: ಬಿ ಸಿ ನಾಗೇಶ

ಬೆಳಗಾವಿ(ಡಿ.13): ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ 1ರಿಂದ 8ನೇ ತರಗತಿವರೆಗಿನ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 14 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡುತ್ತಿರುವ ಕೋಳಿಮೊಟ್ಟೆ/ ಬಾಳೆಹಣ್ಣು ವಿತರಣೆ ಮಾಡಲಾಗುತ್ತಿದೆ. ಇನ್ನು ಯೋಜನೆಯಲ್ಲಿ ಸದ್ಯದಲ್ಲೇ ಹೊಸ ಆಯ್ಕೆಯಾಗಿ ಕೆಎಂಎಫ್‌ನ ಶೇಂಗಾ ಚಕ್ಕೆ ಮಿಠಾಯಿ ಕೂಡ ಸೇರಿಕೊಳ್ಳಲಿದೆ. ಅಂದರೆ ಬಾಳೆಹಣ್ಣು ಬೇಡವಾದರೆ ಮಕ್ಕಳು...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!