Sunday, September 29, 2024

ರಾಜ್ಯ

ಕನ್ನಡದ ಅಮೂಲ್ಯ ಕಲಾವಿದ ಶಿವರಾಮ್ ಇಂದು ನಿಧನ

ಸುದ್ದಿ ಸದ್ದು ನ್ಯೂಸ್ ಕನ್ನಡದ ಅಮೂಲ್ಯ ಕಲಾವಿದರಾದ ಶಿವರಾಮ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಎಸ್. ಶಿವರಾಮ್ 1938ರ ಜನವರಿ 28ರಂದು ರಾಜ್ಯದ ಗಡಿಯಲ್ಲಿರುವ ಚೂಡಸಂದ್ರ ಗ್ರಾಮದಲ್ಲಿ ಜನಿಸಿದರು. ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ, ತಮ್ಮ ಹಿರಿಯ ಸಹೋದರ ಶ್ರೀಕಂಠೇಶ್ವರ ಅಯ್ಯರ್ ಅವರೊಂದಿಗೆ ಬೆಂಗಳೂರಿಗೆ ಬಂದು ವಾಣಿ ಟೈಪ್‍ರೈಟಿಂಗ್ ಮತ್ತು ಶೀಘ್ರಲಿಪಿ ಕಲಿಕಾ...

“ಪೊಲೀಸರಿಗೆ ಕೈತುಂಬ ಸಂಬಳ ಕೊಟ್ಟರೂ ಎಂಜಲು ಕಾಸು ತಿಂದು ಬದುಕುತ್ತಿದ್ದಾರೆ”: ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಮ್ಮ ನಿವಾಸದ ಕಚೇರಿಯಿಂದ ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್​ ಅಧಿಕಾರಿಗೆ ಕರೆ ಮಾಡಿದ ಸಚಿವ ಆರಗ ಜ್ಞಾನೇಂದ್ರ, ಯೋಗ್ಯತೆ ಇಲ್ಲ ಅಂದಮೇಲೆ ಸಮವಸ್ತ್ರ ಬಿಚ್ಚಿಟ್ಟು ಮನೆ ಕಡೆ ಹೋಗಲಿ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಪೊಲೀಸರ ವರ್ತನೆ ವಿರುದ್ಧ ಕೆಂಡಾಮಂಡಲರಾದ ಗೃಹ ಸಚಿವ ಅರಗ ಜ್ಞಾನೇಂದ್ರ ಪೊಲೀಸ್​ ಅಧಿಕಾರಿಗೆ ಕರೆ ಮಾಡಿ...

ಹೆಕ್ಟೇರಿಗೆ ರೂ.50 ಸಾವಿರ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ ಎ.ಸಿ ಮೂಲಕ ಸಿ.ಎಂ.ಗೆ ಮನವಿ

ಬೈಲಹೊಂಗಲ(ಡಿ.04): ರಾಜ್ಯದಲ್ಲಿ ಮುಂಗಾರು ಹಾಗೂ ಹಿಂಗಾರು ಹಂಗಾಮಿನಲ್ಲಿಯಾದ ಭಾರಿ ಮಳೆಗೆ ಬೆಳೆ ಹಾನಿಯಾಗಿದ್ದರಿಂದ ಪ್ರತಿಯೊಬ್ಬ ರೈತರಿಗೆ ಯಾವುದೇ ಅರ್ಜಿ ತೆಗೆದುಕೊಳ್ಳದೆ ಪ್ರತಿ ಹೆಕ್ಟೇರಿಗೆ ರೂ.50 ಸಾವಿರ ಪರಿಹಾರ ನೀಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಬೈಲಹೊಂಗಲ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಕರ್ನಾಟಕ ರಾಜ್ಯ ಕಂಡ ಅತ್ಯಂತ ಸರಳತೆಯ ಮುಖ್ಯಮಂತ್ರಿಗಳ ಸಾಲಿನಲ್ಲಿ ತಾವೂ ಒಬ್ಬರು...

ಕರ್ನಾಟಕದ ಮಾಜಿ ರಾಜ್ಯಪಾಲ ಕೆ.ರೋಸಯ್ಯ ನಿಧನ

ಹೈದರಾಬಾದ್​​: ಆಂಧ್ರ ಪ್ರದೇಶ ಮಾಜಿ ಮುಖ್ಯಮಂತ್ರಿ ಹಾಗೂ ಕರ್ನಾಟಕದ ಮಾಜಿ ರಾಜ್ಯಪಾಲ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕರಾದ ಕೆ.ರೋಸಯ್ಯ (88) ಅವರು ಇಂದು ಲೋ ಬಿಪಿ ಸಮಸ್ಯೆಯಿಂದ ಬಳಲುತ್ತಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ರೋಸಯ್ಯ ಸಾವನ್ನಪ್ಪಿದ್ದಾರೆ ಎಂದು ಕುಟುಂಬದ ಸದಸ್ಯರು ಮಾಹಿತಿ ನೀಡಿದ್ದಾರೆ.  

‘ ಓಮಿಕ್ರಾನ್’ ಭೀತಿಗೆ “ನಾಗರಿಕತೆ” ನೆಲ ಕಚ್ಚದಿರಲಿ

ಇಡೀ ಜಗತ್ತು ಕರೋನ ಹೊಡೆತದಿಂದ ಈಗ ಕೊಂಚ ಚೇತರಿಸಿಕೊಳ್ಳುತ್ತಿದೆ, ಇಂತಹ ಸಂದರ್ಭದಲ್ಲಿ ಓಮಿಕ್ರಾನ್ ಎಂಬ ರೂಪಾಂತರಿ ವೈರಾಣು ಬಗ್ಗೆ ಚರ್ಚೆ ಸಾಗಿರುವುದು ಆತಂಕಕಾರಿ ಬೆಳವಣಿಗೆ. ಅಕಾಲಿಕ ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಸಣ್ಣಪುಟ್ಟ ವ್ಯಾಪಾರಿಗಳು ಕೊಂಚ ಚೇತರಿಸಿಕೊಂಡು ಬದುಕು ಕಟ್ಟಿಕೊಳ್ಳುವ ಹೊತ್ತಿನಲ್ಲಿ ಓಮಿಕ್ರಾನ್ ಕತೆ ಶುರುವಾಗಿದೆ. ಕರೋನ, ಮತ್ತೆ ಅದು ಬಿತ್ತಿದ ಭೀತಿ ನೆನಪಾದರೆ ಇಂದಿಗೂ ಭಯವಾಗುತ್ತಿದೆ....

ಚಿತ್ತಾರಿ ಆಗ್ರಿಕೇರ್‌ನಿಂದ ಸಾವಯವ ಕಚ್ಚಾವಸ್ತುಗಳನ್ನ ಬಳಸಿಕೊಂಡು ತಯಾರಿಸಲಾದ ರಸಗೊಬ್ಬರಗಳ ಬಿಡುಗಡೆ

ಸುದ್ದಿ ಸದ್ದು ವರದಿ ಬೆಂಗಳೂರು (ಡಿಸೆಂಬರ್‌ 2): ರಾಜ್ಯದಲ್ಲೇ ಮೊದಲ ಬಾರಿಗೆ ನೈಸರ್ಗಿಕ ವಸ್ತುಗಳನ್ನು ಬಳಸಿಕೊಂಡು ತಯಾರಿಸಲಾಗುತ್ತಿರುವ ರಸಗೊಬ್ಬರಗಳು ಆಮದು ರಾಸಾಯನಿಕಗಳ ಕೊರತೆಯನ್ನ ತಪ್ಪಿಸುವ ನಿಟ್ಟಿನಲ್ಲಿ “ಮೇಕ್‌ ಇನ್‌ ಇಂಡಿಯಾ” ಕಾನ್ಸೆಪ್ಟ್‌ನಲ್ಲಿ ದೇಶದಲ್ಲೇ ಸಿಗುವ ಕಚ್ಚಾವಸ್ತುಗಳಿಂದ ನೂತನ ಉತ್ಪನ್ನಗಳ ತಯಾರಿಕೆ ಮ್ಯೊಲ್ಯಾಸಿಸ್‌ ನಿಂದ ತಯಾರಿಸಲಾದ ಪೊಟ್ಯಾಶ್‌, ಪಾಸ್ಫೇಟ್‌ ರಿಚ್‌ ಆಗ್ಯಾರ್ನಿಕ್‌ ಮನ್ಯೂರ್‌, ನೀಮ್‌ ನಂತಹ ಪದಾರ್ಧಗಳ ಬಳಕೆ...

ಆಟೋ ರಾಜ ಅವರಿಂದ ಸಮಾಜ ಸೇವೆಕರಿಗೆ ‘ಕಿಂಗ್ ಆಫ್ ಸ್ಟ್ರೀಟ್’ ಪ್ರಶಸ್ತಿ

ಸುದ್ದಿ ಸದ್ದು ನ್ಯೂಸ್  ಬೆಂಗಳೂರು: ಹೆಬ್ಬಾಳದ ನಾಗವಾರದಲ್ಲಿ ಇರುವ ಮ್ಯಾರಿಯೇಟ್ ಹೋಟೆಲ್‌ನಲ್ಲಿ ಆಟೋ ರಾಜ ಸ್ಥಾಪಿತ "ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾ ಹೋಮ್ ಆಫ್ ಹೋಪ್" ವತಿಯಿಂದ ಸಮಾಜ ಸೇವೆಯಲ್ಲಿ ಅಪಾರ ಸಾಧನೆಗೈದ ಮಹನೀಯರಿಗೆ 'ಕಿಂಗ್ ಆಫ್ ಸ್ಟ್ರೀಟ್' ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿತು.  ಈ ವೇಳೆ ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ ಸಣ್ಣ ಕುಟುಂಬವನ್ನು...

ಸಚಿವ ಮುರುಗೇಶ ನಿರಾಣಿಗೆ ಗೌರವ ಡಾಕ್ಟರೇಟ್

ಸುದ್ದಿ ಸದ್ದು ನ್ಯೂಸ್ ಮುಧೋಳ : ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಅವರಿಗೆ ಮಹಾರಾಷ್ಟ್ರ ರಾಜ್ಯದ ಕರಾಡ ಕೃಷ್ಣ ಮೆಡಿಕಲ್ ಸೈನ್ಸ್ ಡಿಮ್ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ. ಮುರುಗೇಶ್ ನಿರಾಣಿ ಅವರು ಕರ್ನಾಟಕ ಹಾಗೂ ಮಹಾರಾಷ್ಟ್ರದಲ್ಲಿ ಮಾಡಿದ ಕೈಗಾರಿಕಾ ಅಭಿವೃದ್ಧಿ. ಆರೋಗ್ಯ ಸೇವೆ. ಸಾಮಾಜಿಕ ಕಾರ್ಯ ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ...

ಕರೋನಾ ಸುದ್ದಿ ಮತ್ತೆ ಆತಂಕ ಒಡ್ಡಿದೆ: ಮುಂಜಾಗೃತೆಯೊಂದಿಗೆ ಅಧಿವೇಶನವನ್ನು ನಡೆಸಲಾಗುತ್ತದೆ-ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ: 2018 ರ ಬಳಿಕ ಬೆಳಗಾವಿಯಲ್ಲಿ ಈ ಬಾರಿ ಮತ್ತೆ ಅಧಿವೇಶನ ನಡೆಸಲಾಗುತ್ತಿದೆ. ಅಧಿವೇಶನ ನಡೆಸಲೂ ಅನೇಕ ಸವಾಲುಗಳನ್ನ ಈ ಬಾರಿ ಎದುರಿಸಬೇಕಾಗುತ್ತಿದೆ. ಕೋರೊನಾದಂತಹ ಸಮಸ್ಯೆ ಎದುರಾಗಿದೆ. ಸಿದ್ಧತೆಗಳೊಂದಿಗೆ ಮುಂಜಾಗೃತೆಯೊಂದಿಗೆ ಅಧಿವೇಶನವನ್ನ ನಡೆಸಲಾಗುತ್ತಿದೆ. ಉತ್ತರ ಕರ್ನಾಟಕದ ಸಮಸ್ಯೆಗಳ ಚರ್ಚೆಗಳಿಗೆ ಅವಕಾಶ ಮಾಡಿಕೊಡಲಾಗುವದು. ಕೋವಿಡ್ ಹಿನ್ನೆಲೆ ಈ ಬಾರಿ ಶಾಲಾ ಮಕ್ಕಳಿಗೆ ಅಧಿವೇಶನ ನೋಡಲೂ ಬರಲು...

ಬಿಜೆಪಿಗೆ ಸ್ವಕ್ಷೇತ್ರದಲ್ಲಿಯೇ ಜನರು ಬುದ್ಧಿ ಕಲಿಸಿದ್ದಾರೆ; ಹರಿಪ್ರಸಾದ

ಹುಬ್ಬಳ್ಳಿ:ಬಿಜೆಪಿ ನೇತೃತ್ವದ ಸರ್ಕಾರ ಜನ ಸಾಮಾನ್ಯರಿಗೆ ಸ್ಪಂದಿಸದ ಸರ್ಕಾರ. ಹಾನಗಲ್ ನಲ್ಲಿ ಹಣ, ಅಧಿಕಾರಿ, ತೋಳು ಬಲ ಪ್ರದರ್ಶನ ಮಾಡಿದ್ದರು. ಎಲ್ಲ ರೀತಿಯ ಭಯವನ್ನು ಪಡಿಸುವಂತ ಎಲ್ಲ ಪ್ರಯತ್ನವನ್ನು ಸಿಎಂ ಮಾಡಿದ್ದರು. ಆದರೂ ಅವರ ಸ್ವ ಕ್ಷೇತ್ರದಲ್ಲಿ ಜನರು ಬುದ್ಧಿ ಕಲಿಸಿದ್ದಾರೆ ಎಂದು ಎಂ.ಎಲ್.ಸಿ ಬಿ.ಕೆ.ಹರಿಪ್ರಸಾದ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ನಗರದಲ್ಲಿಂದು ಮಾತನಾಡಿದ ಅವರು,...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!