Sunday, September 29, 2024

ರಾಜ್ಯ

ಜವಳಿ ಉದ್ಯಮ ಉತ್ತೇಜಿಸುವ ನಿಟ್ಟಿನಲ್ಲಿ ಸರಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಖೇದಕರ: ನೇಕಾರರ ಸಂಘ

ಸುದ್ದಿ ಸದ್ದು ನ್ಯೂಸ್                    ಬೆಳಗಾವಿ:ಕೇಂದ್ರ ಸರಕಾರ ಜವಳಿ ಉತ್ಪನ್ನಗಳ ಮೇಲಿನ GST ದರ ಏರಿಸಿರುವ ಹಿನ್ನೆಲೆಯಲ್ಲಿ ಹಳೇ ಬೆಳಗಾವಿಯ ಕಲ್ಮೇಶ್ವರ ದೇವಸ್ಥಾನದಲ್ಲಿ ನೇಕಾರರ ಸಭೆ ಜರಗಿತು. ಸಭೆಯಲ್ಲಿ ಪಾಲ್ಗೊಂಡಿದ್ದ ನೇಕಾರರು ಈ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು. "GST ಹಾಗೂ ಪ್ರಸ್ತುತ GST...

ಇಸ್ರೋ ಖಾಸಗೀಕರಣ –ಕೇಂದ್ರ ಕಛೇರಿ ಎದುರು ಕಾಂಗ್ರೆಸ್ ಪ್ರತಿಭಟನೆ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ನಗರದಲ್ಲಿ ಇರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಕಛೇರಿಯನ್ನು ಗುಜಾರಾತ್ ರಾಜ್ಯಕ್ಕೆ ವರ್ಗಾಹಿಸುತ್ತಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಖಂಡಿಸಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಸಂಘ (National Students' Union of India)(ಎನ್‍ಎಸ್‍ಯುಐ) ವಿದ್ಯಾರ್ಥಿ ಸಂಘಟನೆ ಸಹಯೋಗದಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಂಜಯನಗರದಲ್ಲಿ ಇರುವ ಇಸ್ರೋ ಕೇಂದ್ರ ಕಛೇರಿ...

ನಟಿ ಸುಧಾರಾಣಿ ಗೋವರ್ಧನಗೆ ಗೌರವ ಡಾಕ್ಟರೇಟ್

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಸುಧಾರಾಣಿಯವರಿಗೆ ಕಲಾ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಪರಿಗಣಿಸಿ ಇಂಡಿಯನ್ ಎಂಪೈರ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಯೂನಿವರ್ಸಲ್ ಡೆವಲಪ್‍ಮೆಂಟ್ ಕೌನ್ಸಿಲ್‍ನಿಂದಗೌರವ ಡಾಕ್ಟರೇಟ್ ನೀಡಲಾಗಿದೆ. ಸ್ಯಾಂಡಲ್‍ವುಡ್‍ನ ಎವರ್ ಗ್ರೀನ್ ನಟಿ ನಾಯಕಿ ಸುಧಾರಾಣಿ ಬಾಲ್ಯ ನಟಿಯಾಗಿ ತಮ್ಮ ನಟನೆಯನ್ನು ಪ್ರಾರಂಭಿಸಿದ್ದರು.  ಕೇವಲ 12ನೇ ವಯಸ್ಸಿನಲ್ಲಿ ಶಿವರಾಜ್‍ಕುಮಾರ್ ಅವರ ಮೊದಲ ಸಿನಿಮಾ ಆನಂದ್‍ಗೆ ನಾಯಕಿನಟಿಯಾಗಿ ಕನ್ನಡ...

ಪಾಠ ಮಾಡೋ ಪೋಲಿ ಶಿಕ್ಷಕನ ‘ಕಿಸ್​’ ಪುರಾಣ ಬಯಲು

ಹಾವೇರಿ, (ಡಿ.01): ಇಲ್ಲೊಬ್ಬ ಶಿಕ್ಷಕ ಪಾಠ ಮಾಡು ಅಂದ್ರೆ ಇಲ್ಲ ನನಗೆ ಮೊದಲು ಕಿಸ್ ಕೊಡು ಎಂದು ವಿದ್ಯಾರ್ಥಿನಿಗೆ ಪೀಡುಸುತ್ತಿರುವುದು ಬೆಳಕಿಗೆ ಬಂದಿದೆ. ಹೌದು.. 'ಮುತ್ತು ಕೊಡು, ಪ್ಲೀಸ್​ ಕಿಸ್​ ಮಾಡೇ..' ಎಂದು ಪ್ರೌಢ ಶಾಲೆ  ಶಿಕ್ಷಕ ವಿದ್ಯಾರ್ಥಿನಿಗೆ ಪೀಡಿಸುತ್ತಾ ಮೊಬೈಲ್​ಗೆ ಕಳುಹಿಸಿದ್ದ ಅಶ್ಲೀಲ ಮೆಸೇಜ್​ಗಳು ವೈರಲ್​ ಆಗಿವೆ.  'ಮುತ್ತು ಕೊಡು, ಪ್ಲೀಸ್​ ಕಿಸ್​ ಮಾಡೇ..' ಎಂದು ವಿದ್ಯಾರ್ಥಿನಿಗೆ...

ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ ಸ್ಕೆಚ್

ಬೆಂಗಳೂರು: ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಹತ್ಯೆಗೆ 5 ತಿಂಗಳ ಹಿಂದೆ ಸ್ಕೆಚ್ ಹಾಕಿದ್ದ ವಿಡಿಯೋ ಇದೀಗ ಬಹಿರಂಗವಾಗಿದೆ. ಮಾದನಾಯನಹಳ್ಳಿಯಲ್ಲಿರುವ ಗೋಪಾಲಕೃಷ್ಣ ಮನೆಯಲ್ಲಿ ವಿಶ್ವನಾಥ್ ಹತ್ಯೆಗೆ ಸ್ಕೆಚ್ ಹಾಕಲಾಗಿತ್ತು. ಹತ್ಯೆ ಮಾಡಲು ನಡೆಸಿದ್ದ ಮಾತುಕತೆ ವಿಡಿಯೋ ಬಹಿರಂಗವಾಗಿದ್ದು, ಈ ಬಗ್ಗೆ ಸಿಎಂ ಮತ್ತು ಗೃಹಸಚಿವರಿಗೆ ಇಂದು ಬೆಳಗ್ಗೆ ವಿಶ್ವನಾಥ್ ಕರೆ ಮಾಡಿ...

ಮಾಜಿ ಸಿಎಂ ಶೆಟ್ಟರ್ ಎದುರೆ ಶಾಸಕರ ಗಲಾಟೆ: ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಜಗಳ

ಹುಬ್ಬಳ್ಳಿ( ಡಿ.01):ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ನಾಯಕರ ಗಲಾಟೆ ತಾರಕಕ್ಕೆ ಏರಿದೆ. ಶಾಸಕರ ನಡುವಿನ ಗಲಾಟೆ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಘಟನೆಯೊಂದು ಹುಬ್ಬಳ್ಳಿಯ ಖಾಸಗಿ ಹೊಟೇಲನಲ್ಲಿ ನಡೆದಿದೆ. ಬಿಜೆಪಿ ಶಾಸಕ ಮತ್ತು ಎಂಎಲ್ ಸಿ ಗಳ ನಡುವೆ ಗಲಾಟೆ ನಡೆದಿದ್ದು, ರಾಣೆಬೆನ್ನೂರು ಶಾಸಕ ಅರುಣಕುಮಾರ ಹಾಗೂ ಎಂಎಲ್ ಸಿ ಆರ್.ಶಂಕರ್ ನಡುವೆ ಗಲಾಟೆ ಏರ್ಪಟ್ಟಿತು....

ನೇಗಿನಹಾಳ ಸರಾಯಿ ಅಂಗಡಿಯಲ್ಲಿ ಅಬಕಾರಿ ನಿಯಮಗಳ ಉಲ್ಲಂಘನೆ! ಅಧಿಕಾರಿಗಳು ಕಂಡು ಕಾಣದಂತೆ ಜಾಣ ಮೌನ

ಬೈಲಹೊಂಗಲ (ಡಿ.01): ತಾಲೂಕಿನ ನೇಗಿನಹಾಳ ಗ್ರಾಮದ ಸರಾಯಿ ಅಂಗಡಿಯಲ್ಲಿ ದಿನಾಲೂ ಒಂದಿಲ್ಲ ಒಂದು ರೀತಿ ಜಗಳ ಬಡಿದಾಟ ಸಾಮಾನ್ಯವಾಗಿ ಕಾಣಸಿಗುತ್ತವೆ. ಹೌದು ಸುಮಾರು ಹತ್ತು ಸಾವಿರ ಜನಸಂಖ್ಯೆ ಹೊಂದಿದ ಗ್ರಾಮ ನೇಗಿನಹಾಳ.ಈ ಗ್ರಾಮದ ಆಸುಪಾಸು ಸುಮಾರು ಹತ್ತು ಸಾವಿರ ಜನಸಂಖ್ಯೆವುಳ್ಳ ಮರ‍್ನಾಲ್ಕು ಹಳ್ಳಿಗಳು ಬರುತ್ತವೆ. ಈ ಗ್ರಾಮಗಳಲ್ಲಿಯ ಮದ್ಯಪ್ರಿಯರು ನೇಗಿನಹಾಳದ ಶ್ರಿದೇವಿ ಲಾಡ್ಜ್ ಹಾಗೂ ಬಾರ ಆಂಡ್ಯ...

ಭಾರತ ದೇಶ ಅಭಿವೃದ್ಧಿ ಹೊಂದಿ ಬಲಿಷ್ಠ ರಾಷ್ಟ್ರವಾಗಲು ಕೋಮು ಸೌಹಾರ್ದತೆಯ ಅವಶ್ಯಕತೆ ಇದೆ. ಡಾ.ಎಸ್.ಬಿ.ದಳವಾಯಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ:- ಭಾರತ ದೇಶವು ವಿವಿಧ ಭಾಷೆ,ಜನಾಂಗ,ಪ್ರದೇಶ,ರೂಢಿ ಸಂಪ್ರದಾಯಗಳ ಆಗರವಾಗಿದ್ದು ಇವುಗಳಲ್ಲಿ ಏಕತೆಯನ್ನು ತಂದು ಕೋಮು ಸೌಹಾರ್ದತೆಯನ್ನು ಬೆಳೆಸುವದು ಅತೀ ಅವಶ್ಯಕತೆಯಾಗಿದೆ ಎಂದು ಕಿತ್ತೂರ ನಾಡ ವಿದ್ಯಾವರ್ಧಕ ಸಂಘದ ಪದವಿ ಮಹಾವಿದ್ಯಾಲಯದ ವಿಶ್ರಾಂತ ಪ್ರಾಚಾರ್ಯ ಡಾ.ಎಸ್.ಬಿ.ದಳವಾಯಿ ಅಭಿಪ್ರಾಯ ಪಟ್ಟರು.ಅವರು ಸ್ಥಳೀಯ ಶ್ರೀ ಗ್ರಾಮ ದೇವಿ ಮಹಿಳಾ ಮಂಡಳ ಮತ್ತು ನೆಹರು...

ಹಿಂಗಾರಿನಲ್ಲೂ ನಳನಳಿಸಿದ ಸಾವೆ

ಸುದ್ದಿ ಸದ್ದು ನ್ಯೂಸ್ ಬಸವರಾಜ ಚಿನಗುಡಿ ಕಿತ್ತೂರು ಚನ್ನಮ್ಮನ ಕಿತ್ತೂರು: ಬೆಳಗಾವಿ ಜಿಲ್ಲೆಯ ಸಂಪಗಾಂವ ಸಮೀಪದ ಪಟ್ಟಿಹಾಳದಲ್ಲಿ ಹಿಂದೆ ಸಾವೆ ಸಾಂಪ್ರದಾಯಿಕ ಆಹಾರ ಬೆಳೆಯಾಗಿತ್ತು. ಕಬ್ಬು ಸೋಯಾಬಿನ ಹತ್ತಿ ಗೋವಿನಜೋಳ ಇನ್ನೂ ಹಲವಾರು ವಾಣಿಜ್ಯ ಬೆಳೆಗಳು ಬಂದು ಅದರ ಜಾಗವನ್ನು ಆಕ್ರಮಿಸಿದ್ದವು.ಇದರ ಪರಿಣಾಮ ಸಾವಿ ಬೆಳೆ ವರ್ಷದಿಂದ ವರ್ಷಕ್ಕೆ ಕಡಿಮೆಯಾಗಿದೆ. ಆದರೆ ಗ್ರಾಮದ ರುದ್ರಪ್ಪ ಸೋಮಪ್ಪ...

ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ದಿನವನ್ನ ದಾಸೋಹ ದಿನವನ್ನಾಗಿ ಘೋಷಣೆ: ಸಿಎಂ ಬೊಮ್ಮಾಯಿ

ಸುದ್ದಿ ಸದ್ದು ನ್ಯೂಸ್ ತುಮಕೂರು: ಸಿದ್ದಗಂಗಾ ಮಠದ ನಡೆದಾಡುವ ದೇವರೆಂದೇ ಪ್ರಸಿದ್ದಿಯಾದ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಲಿಂಗೈಕ್ಯರಾದ ದಿನವನ್ನ "ದಾಸೋಹ ದಿನ" ವನ್ನಾಗಿ ಘೋಷಣೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಿದ್ದಗಂಗಾ ಮಠದಲ್ಲಿ ಶ್ರೀಗಳ ಗದ್ದುಗೆಗೆ 2 ನೇ ವರ್ಷದ "ಲಕ್ಷ ಪುಷ್ಪ ಬಿಲ್ವಾರ್ಜನೆ" ಕಾರ್ಯಕ್ರಮದಲ್ಲಿ ಹೇಳಿದ್ದಾರೆ. ನಾನು ಸಾಕಷ್ಟು ಬಾರಿ ಶ್ರೀ ಶಿವಕುಮಾರ ಮಹಾಸ್ವಾಮೀಜಿ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!