Saturday, September 28, 2024

ರಾಜ್ಯ

ಬಾಲಿವುಡ್ ನಟಿ ಕಂಗನಾ ವಿರುದ್ದ ದೇಶದ್ರೋಹ ಪ್ರಕರಣ ದಾಖಲಿಸಿ ಜೈಲಿಗಟ್ಟಿ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಲೀಲಾ ಬಾಯಿ ಚಿಟ್ಟಾಲೆ ಕರೆ

ನವದೆಹಲಿ: 20: ಭಾರತ ಸ್ವತಂತ್ರಗೊಂಡಿದ್ದು 1947 ರಲ್ಲಿ ಅಲ್ಲ ಅದು ಬ್ರಿಟಿಷರು ನೀಡಿದ ಭಿಕ್ಷೆ ನಿಜವಾಗಲೂ ಸ್ವತಂತ್ರ ಸಿಕ್ಕಿದ್ದು 2014 ರಲ್ಲಿ ಅನ್ನೋ ಬಾಲಿವುಡ್ ಬೆಡಗಿ ಕಂಗನಾ ರಾಣಾವತ್ ಅವರ ಹೇಳಿಕೆಯನ್ನು 91ರ ಪ್ರಾಯದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ್ತಿ ಲೀಲಾ ಬಾಯಿ ಚಿಟ್ಟಾಲೆ ತೀವ್ರವಾಗಿ ಖಂಡಿಸಿದ್ದಾರೆ. ಬಾಲಿವುಡ್ ನಟಿ ಕಂಗನಾ ಅವರ ಈ ಹೇಳಿಕೆ ಸಕತ್...

ಐದು ಸಾವಿರ ಹೆರಿಗೆ ಮಾಡಿಸಿದ್ದ ನರ್ಸ್‌ ತಮ್ಮ ಹೆರಿಗೆ ನಂತರ ನಿಧನ!

ಸುದ್ದಿ ಸದ್ದು ನ್ಯೂಸ್               ಮುಂಬೈ: ಸುಮಾರು 5 ಸಾವಿರ ಗರ್ಭಿಣಿಯರಿಗೆ ಹೆರಿಗೆ ಮಾಡಿಸಿದ್ದ ಖ್ಯಾತ ನರ್ಸ್‌ ಜ್ಯೋತಿ ಗಾವ್ಲಿ (38) ಶಿಶುವಿಗೆ ಜನ್ಮವಿತ್ತ ಕೆಲವೇ ದಿನಗಳಲ್ಲಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆದಿದೆ.               ...

ಕಸಾಪ ಮೇಲೆ ರಾಜಕೀಯ ಆಕ್ರಮಣ: ಮಹೇಶ್ ಜೋಶಿಗೆ ಮತ ನೀಡದಂತೆ ಮನವಿ

ಸುದ್ದಿ ಸದ್ದು ನ್ಯೂಸ್ ಬೆಂಗಳೂರು: ಕಳೆದ ನೂರು ವರ್ಷಗಳ ವರೆಗೂ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಗಳಲ್ಲಿ ಯಾವುದೇ ರಾಜಕೀಯ ಪಕ್ಷ ನೇರವಾಗಿ ಹಸ್ತಕ್ಷೇಪ ಮಾಡಿರಲಿಲ್ಲ.ಈ ಬಾರಿ ಬಿಜೆಪಿ ಸಾಂಸ್ಕೃತಿಕ ಕ್ಷೇತ್ರವಾದ ಕನ್ನಡ ಸಾಹಿತ್ಯ ಪರಿಷತ್ತ ಮೇಲೆ ಆಕ್ರಮಣ ಮಾಡುವ ಮುಖಾಂತರ ಎಲ್ಲವನ್ನೂ ಹಾಳು ಮಾಡಲು ಹೊರಟಿದೆ ಎಂದು ಹಿರಿಯ ಸಾಹಿತಿಗಳು ಮತ್ತು ಖ್ಯಾತ ಲೇಖಕರು...

ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷರನ್ನು ನೇಮಿಸಿ: ಹೈಕೋರ್ಟ್ ಸೂಚನೆ

ಬೆಂಗಳೂರು, ನ 16: ರಾಜ್ಯ ಮಾನಸಿಕ ಆರೋಗ್ಯ ಮಂಡಳಿಗೆ ಅಧ್ಯಕ್ಷ ಹಾಗೂ ಸದಸ್ಯರನ್ನ ನೇಮಕ ಮಾಡುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ-2017ನ್ನು ಜಾರಿಗೊಳಿಸುವಂತೆ ಕೋರಿ ಬೆಂಗಳೂರಿನ ಎನ್ ಸಂಜಯ್ ಸೇರಿದಂತೆ ಇನ್ನೂ ಅನೇಕರು ಮಾನಸಿಕ ಆರೋಗ್ಯ ಆರೈಕೆ ಕಾಯ್ದೆ-2017ನ್ನು ಜಾರಿಗೊಳಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ...

ಜಾನಪದʼ ಹಳ್ಳಿಗಲ್ಲ ನಗರಕ್ಕೂ ಸಂಬಂಧಿಸಿದ್ದು: ಡಾ. ಸಿ.ಕೆ.ನಾವಲಗಿ

ಸುದ್ದಿ ಸದ್ದು ನ್ಯೂಸ್ ಗೋಕಾಕ: ಜಾನಪದ ಅನಕ್ಷರಸ್ಥ ಹಳ್ಳಿಗರದು ಮಾತ್ರವಲ್ಲ, ಅಕ್ಷರಸ್ಥ ನಗರದವರಿಗೂ ಸಂಬಂಧಿಸಿದ್ದು ಎಂದು ಜಾನಪದ ಚಿಂತಕ ಡಾ. ಸಿ.ಕೆ.ನಾವಲಗಿ ಅಭಿಪ್ರಾಯಪಟ್ಟರು. ಅವರು ಮಂಗಳವಾರ ನಗರದ ಮಯೂರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡ 66 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ‘ಜಾನಪದ ಸಾಹಿತ್ಯ’ ಕುರಿತು ಮಾತನಾಡುತ್ತ, ಹಳ್ಳಿಗಳಲ್ಲಿ ನಗರದ ಕನಸು ಇದೆ. ನಗರಗಳಲ್ಲಿ...

ಮಕ್ಕಳ ಶಿಕ್ಷಣ, ಆರೈಕೆ ಮತ್ತು ಹಕ್ಕುಗಳ ಬಗ್ಗೆ ಅರಿವು ಮೂಡಿಸುವುದು ಬಹಳ ಮುಖ್ಯ; ಭಾವನಾ ಕಂಬಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಪಟ್ಟಣದ ದಿವ್ಯ ಚೇತನ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ ಶಾಲೆಯ ಪ್ರಧಾನ ಗುರುಮಾತೆ ಭಾವನಾ ಕಂಬಿ ಮಾತನಾಡಿ ಮೊದಲು ಭಾರತದಲ್ಲಿ ನವೆಂಬರ್ 20ರಂದು ಸಾರ್ವತ್ರಿಕವಾಗಿ ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿತ್ತು ನಂತರ ನಮ್ಮ ದೇಶದ ಮೊದಲ ಪ್ರಧಾನಮಂತ್ರಿ ಜವಾಹರಲಾಲ್‌ ನೆಹರೂ ರವರ ಮಕ್ಕಳ ಮೇಲೆ ಬಹಳ...

ನನ್ನನ್ನು ಹಿಂದೂ ಸಂಸ್ಕೃತಿಯಂತೆ ಸುಡಬೇಕು: ವಾಸಿಮ್ ರಿಝ್ವಿ

ಸುದ್ದಿ ಸದ್ದು ನ್ಯೂಸ್  ಲಕ್ನೋ: ಉತ್ತರ ಪ್ರದೇಶ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಮ್ ರಿಝ್ವಿ ಅವರ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಾನು ಮುಸ್ಲಿಂ ಆದರೂ ನನ್ನನ್ನು ಹಿಂದೂ ಧರ್ಮದ ವಿಧಿ ವಿಧಾನಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕು ಸಮಾಧಿ ಮಾಡಬಾರದು ಎಂದು ಹೇಳಿಕೊಂಡಿದ್ದಾರೆ. ವಾಸಿಮ್ ರಿಝ್ವಿ ಕುರಾನ್‌ನಲ್ಲಿ ಇರುವ 26 ಸೂಕ್ತಗಳನ್ನು...

ಕಿತ್ತೂರು ಸಂಸ್ಥಾನ ಮೊದಲಿನಿಂದಲೂ ಕನ್ನಡ ಮಣ್ಣಿಗಾಗಿ ಹೋರಾಟ ಮಾಡಿದೆ: ಕಲ್ಮಠ ಶ್ರಿಗಳು

ಬೆಳಗಾವಿ(ಅ.15): "ಕನ್ನಡ ಪರಂಪರೆಗೆ ಎರಡು ಸಾವಿರ ವರ್ಷಗಳ ಇತಿಹಾಸವಿದೆ. ವಿವಿಧ ಭಾಷೆ ಸಂಸ್ಕೃತಿಗಳ ನಮ್ಮ ದೇಶ ಸ್ವಾತಂತ್ರ ನಂತರ ನಮ್ಮ ದೇಶದ ಎಲ್ಲ ಭಾಷೆಗಳನ್ನು ರಕ್ಷಿಸುವುದಕ್ಕಾಗಿ ಭಾಷವಾರು ರಾಜ್ಯಗಳು ಉದಯಿಸಿದವು. ಕರ್ನಾಟಕ ರಾಜ್ಯದಲ್ಲಿ ಬಹುಭಾಷೆ, ಬಹು ಸಂಸ್ಕೃತಿಗಳ ಜನರಿದ್ದರೂ ಅವರೆಲ್ಲರ ಮೊದಲ ಆದ್ಯತೆ ಕನ್ನಡವಾಗಬೇಕು" ಎಂದು ಪ್ರಸ್ತುತ ವರ್ಷದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಲ್.ಪಾಟೀಲ...

ಇಸಿಜಿ ಹೆಸರಲ್ಲಿ ನಗ್ನ ವಿಡಿಯೋ: ತನಿಖೆಗಿಳಿದ ಪೊಲೀಸರಿಗೆ ಬಿಗ್​​​​​ ಶಾಕ್​!

ಸುದ್ದಿ ಸದ್ದು ನ್ಯೂಸ್ ಗುಂಟೂರು:  ಆಂಧ್ರ ಪ್ರದೇಶದ ಗುಂಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಇಸಿಜಿ(Electrocardiogram) ಮಾಡಿಸಲು ಬಂದ ಯುವತಿಯ ಜೊತೆಗೆ ಅಲ್ಲಿನ ಸಿಬ್ಬಂದಿ ಅಸಭ್ಯವಾಗಿ ವರ್ತಿಸಿ ಅವಳನ್ನು ನಗ್ನಗೊಳಿಸಿ ವಿಡಿಯೋ ಮಾಡಿದ ಘಟನೆ ಇತ್ತೀಚೆಗೆ ಬೆಳಕಿಗೆ ಬಂದಿದೆ. ಆದ್ರೆ ಆರೋಪಿಯ ವಿಚಾರಣೆ ನಡೆಸಿದಾಗ ಪೊಲೀಸರಿಗೆ ಬಿಗ್ ಆಶ್ಚರ್ಯ ಕಾದಿತ್ತು. ಅಷ್ಟಕ್ಕೂ ಅಲ್ಲಿ ನಡೆದಿದ್ದು ಏನು? ತನಿಖೆಗೆ ಆಗಮಿಸಿದ ಪೊಲೀಸರಿಗೆ...

ಲೈಂಗಿಕ ಕಿರುಕುಳ: ಗುಜರಾತ್‌ ಜಿಲ್ಲಾಧಿಕಾರಿ ಪಟೇಲ್ ಅಮಾನತು

ಸುದ್ದಿ ಸದ್ದು ನ್ಯೂಸ್ ಅಹಮದಾಬಾದ್:ಅಮಾಯಕ ಮಹಿಳೆಗೆ ಅಶ್ಲೀಲ ಸಂದೇಶಗಳನ್ನು ಕಳುಹಿಸಿ, ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇಲೆ ಗುಜರಾತಿನ ಅರವಲ್ಲಿ ಜಿಲ್ಲೆಯ ಮೊಡಾಸಾದ ಜಿಲ್ಲಾಧಿಕಾರಿ ಮಯಾಂಕ್ ಪಟೇಲ್ ಎಂಬುವವರನ್ನು ಅಮಾನತು ಗೊಳಿಸಿ ಬಂಧಿಸಲಿಗಿದೆ. ದೂರುದಾರ ಮಹಿಳೆ ಸೋಮವಾರ ಸಲ್ಲಿಸಿದ ದೂರಿನನ್ವಯ ಜಿಲ್ಲಾಧಿಕಾರಿ ಮಯಾಂಕ್ ಪಟೇಲ್ ಅವರು 2016ರಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ಮೊದಲ ಬಾರಿಗೆ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!