Saturday, September 28, 2024

ರಾಜ್ಯ

ಮುಂಬೈ ಕರ್ನಾಟಕ ಇನ್ನು ಕಿತ್ತೂರು ಕರ್ನಾಟಕ ಬಹುದಿನದ ಬೇಡಿಕೆ ಈಡೇರಿಸಿದ ಸಿಎಂ: ಬೊಮ್ಮಾಯಿ

ಬೆಳಗಾವಿ(ನ.09): ಕೆಲ ದಿನಗಳ ಹಿಂದಷ್ಟೇ ಬೆಳಗಾವಿಯ ಕಿತ್ತೂರಿನಲ್ಲಿ ನಡೆದ ಕಿತ್ತೂರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ಅವರು, ಹೈದರಾಬಾದ್‌-ಕರ್ನಾಟಕ ಭಾಗವನ್ನು ಕಲ್ಯಾಣ ಕರ್ನಾಟಕ ಎಂದು ಮರುನಾಮಕರಣ ಮಾಡಿದ ಮಾದರಿಯಲ್ಲಿಯೇ ಮುಂಬೈ-ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ ಮಾಡಲು ರಾಜ್ಯ ಸಚಿವ ಸಂಪುಟ ಸಂಪುಟದಲ್ಲಿ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಮುಂಬೈ-ಕರ್ನಾಟಕ ಭಾಗವನ್ನು ಕಿತ್ತೂರು ಕರ್ನಾಟಕ ಎಂದು ಮರುನಾಮಕರಣ...

ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಸಾಹಿತ್ಯ ಸಾಧಕರನ್ನು ಜಾತಿಗಳಿಂದ ಗುರುತಿಸುವುದು ಸೂಕ್ತವಲ್ಲ; ರವೀಂದ್ರ ತೋಟಗೇರ

ರಾಮದುರ್ಗ: ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಕನ್ನಡ ಸಾಹಿತ್ಯದಲ್ಲಿಯೂ ಸಾಕಷ್ಟು ಕೃಷಿ ಮಾಡಿದ ಸಾಧಕರನ್ನು ನಾವು ಇಂದು ಜಾತಿಗಳಿಂದ ಗುರುತಿಸುವುದು  ಜಾಸ್ತಿಯಾಗಿದೆ. ಇದು ಅಷ್ಟೊಂದು ಸೂಕ್ತ ಬೆಳವಣಿಗೆ ಅಲ್ಲ ಎಂದು ಖ್ಯಾತ ನ್ಯಾಯವಾದಿಗಳು, ಕನ್ನಡ ಗಡಿ ಹೋರಾಟಗಾರರು, ಗಡಿ ತಜ್ಞರು ಹಾಗೂ ಜನಪ್ರಿಯ ಸಾಹಿತಿ ರವೀಂದ್ರ ತೋಟಗೇರ ಹೇಳಿದರು. ಅವರು ಕನ್ನಡ ಸಾಹಿತ್ಯ ಪರಿಷತ್ತು ಬೆಳಗಾವಿ...

ಕಟ್ಟಿಕೊಂಡವನನ್ನು ಬಿಟ್ಟುಬಂದ ಯುವತಿ ಇಟ್ಟುಕೊಂಡವನ ಕೈಯಿಂದ ಕೊಲೆಯಾದಳು

ಬೆಂಗಳೂರು, (ನ.07): ವಿಚ್ಛೇದಿತ ಮಹಿಳೆಯನ್ನು ಆಕೆಯ ಪ್ರಿಯಕರನೇ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿಜಯನಗರ ಬಳಿ ಪಟ್ಟೇಗಾರಪಾಳ್ಯದ ಬಾಡಿಗೆಮನೆಯಲ್ಲಿ ನಡೆದಿದೆ. ಗಾಯತ್ರಿ (26) ಎಂಬಾಕೆಯನ್ನು ಕೊಲೆ ಮಾಡಲಾಗಿದೆ. ಗಾಯತ್ರಿ ಪ್ರಿಯಕರ ಮಂಜುನಾಥ್ ಪ್ರಸಾದ್ ಕೊಲೆ ಆರೋಪಿ. ಆರೋಪಿಯನ್ನು ವಿಜಯನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಮನೆಕೆಲಸ ಮಾಡಿಕೊಂಡು ಗಾಯತ್ರಿ ಜೀವನ ಸಾಗಿಸುತ್ತಿದ್ದಳು. ಮಹಿಳೆಗೆ ಮುಂಚೆಯೇ ಮದುವೆ ಆಗಿ ಎರಡು...

AISF ಎಂಬ ವಿದ್ಯಾರ್ಥಿ ಸಂಘಟನೆ ಪ್ರವೇಶವೇ ದೊಡ್ಡ ರೋಮಾಂಚನ: ಭೀಮನಗೌಡ ಪರಗೊಂಡ

ಒಂದು ಹೋರಾಟ ಚಳುವಳಿ ಕಟ್ಟೋದು ಅಂದ್ರೆ ಸಣ್ಣ ಮಾತಲ್ಲ. ಶ್ರದ್ದೆ, ಪ್ರೀತಿ, ನಂಬಿಕೆ, ವಿಶ್ವಾಸ, ಅವಮಾನ, ಅಪಮಾನ ಎದುರಿಸುವ, ನೋವು ನುಂಗಿ ನಡೆಯುವ,ಕಷ್ಟ ಸಹಿಸುವ, ಸ್ವಂತ ಹಣವನ್ನು ಹೋರಾಟಕ್ಕೆ ಬಳಸುವ, ಟೀಕೆ ಟಿಪ್ಪಣಿ ಎದುರಿಸುವ ಹಾಗೆಯೇ ಯಾರ ಪರ ಹೋರಾಟ ಮಾಡುತ್ತಿವೇಯೋ ಅದೇ ಜನ ಮುಖ್ಯ ಸಮಯದಲ್ಲಿ ಕೈ ಕೊಡುವ, ಹೋರಾಟಗಾರರನ್ನೇ ದೂರುವ, ಕಾಟ...

ಪೊಲೀಸ್‌ ಠಾಣೆಯಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆ: ನ್ಯಾಯಮೂರ್ತಿ ರಮಣ ಆತಂಕ

ನವದೆಹಲಿ: ದೆಹಲಿಯ ವಿಜ್ಞಾನ ಭವನದಲ್ಲಿ ಇತ್ತೀಚೆಗೆ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ನಡೆದ ಸಮಾರಂಭದಲ್ಲಿ ನ್ಯಾಯಮೂರ್ತಿ ಎನ್ ವಿ ರಮಣ ಮಾತನಾಡಿ ಮಾನವ ಹಕ್ಕುಗಳು ಮತ್ತು ಘನತೆ ಬಹಳ ಪವಿತ್ರವಾದವು. ಆದರೆ ಭಾರತದ ಪೊಲೀಸ್‌ ಠಾಣೆಗಳಲ್ಲೇ ಅತಿ ಹೆಚ್ಚು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. “ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಆರಕ್ಷಕರ ದೌರ್ಜನ್ಯಗಳು...

ಡ್ಯಾನ್ಸ್ ಬಾರ್ ಗೆ ಅನುಮತಿ, ಸಚಿವ ಆರಗ ಜ್ಞಾನೇಂದ್ರ ಹೆಸರು ಬಳಸುತಿದ್ದ ವಂಚಕ ಸಿಸಿಬಿ ಬಲೆಗೆ

ಬೆಂಗಳೂರು (ನ. 05) ಕರ್ನಾಟಕ ಗೃಹ ಸಚಿವ‌ ಆರಗ ಜ್ಞಾನೇಂದ್ರ ಹೆಸರಲ್ಲಿ ವಂಚನೆ ಮಾಡುತಿದ್ದ ಆರೋಪದ ಮೇಲೆ ಶಿವಮೊಗ್ಗ ಮೂಲದ  ಭವಾನಿ ರಾವ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗದಲ್ಲಿ ಬಿಜೆಪಿ ನಾಯಕರ ಹಿಂದೆ ಈ ವ್ಯಕ್ತಿ ತಿರುಗಾಡಿಕೊಂಡಿದ್ದ ಎನ್ನಲಾಗಿದೆ. ಈತನ ವಂಚನೆ ಬಗ್ಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.  ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ವಿಸ್ತಾರಕ ಆಗಿಯೂ ಕೆಲಸ...

ಬೆಳ್ಳಂಬೆಳಗ್ಗೆ ಕಲಬುರಗಿ ಬಸ್‌ ನಿಲ್ದಾಣದಲ್ಲಿ ಕೊಲೆ

ಕಲಬುರಗಿ (ನ.5): ದುಷ್ಕರ್ಮಿಗಳ ತಂಡವೊಂದು ಯುವಕನೊಬ್ಬನನ್ನು ಕೇಂದ್ರ ಬಸ್‌ ನಿಲ್ದಾಣದ ಆವರಣದಲ್ಲೇ ಮಚ್ಚು ಮತ್ತು ಲಾಂಗುಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಗುರುವಾರ ಬೆಳಗ್ಗೆ ನಡೆದಿದೆ. ವಿದ್ಯಾನಗರ ನಿವಾಸಿ, ಸಿಇಎನ್‌ ಠಾಣೆಯ ಹೆಡ್‌ಕಾನ್‌ಸ್ಟೇಬಲ್‌ವೊಬ್ಬರ ಪುತ್ರ ಅಭಿಷೇಕ ನಂದೂರ್‌(26) ಕೊಲೆಯಾದ ಯುವಕ. ಬಿಬಿಎಂ ವ್ಯಾಸಂಗ ಮಾಡಿದ್ದ ಅಭಿಷೇಕ ನಿರುದ್ಯೋಗಿಯಾಗಿದ್ದು ಕೆಲಸಕ್ಕಾಗಿ ಅಲೆಯುತ್ತಿದ್ದ. ರೌಡಿಶೀಟರ್‌ ಆಗಿದ್ದ ಆತನ ವಿರುದ್ಧ 3...

ಗೋವಾದ ಕ್ಯಾಸಿನೋ ದುಡ್ಡಿಗಾಗಿ ಬಾಲಕಿ ಕಿಡ್ನಾಪ್: ಆರೋಪಿಗಳ ಬಂಧನ.

ಬಾಗಲಕೋಟೆ:ಗದ್ದನಕೇರಿ ಗ್ರಾಮದ ಭೀರಪ್ಪ ದುಂಡಪ್ಪ ಬೂದಿಹಾಳ, ಪ್ರಫುಲ್ ಮಲ್ಲಿಕಾರ್ಜುನ ಪಾಟೀಲ, ಈರಣ್ಣ ನೀಲಕಂಠಪ್ಪ ದಿವಟಗಿ ಹಾಗೂ ಕಮತಗಿ ಗ್ರಾಮದ ಕೃಷ್ಣ ದಾಸರ ಎಂಬುವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ್ ಜಗಲಸಾರ ತಿಳಿಸಿದ್ದಾರೆ.. ಗೋವಾದ ಕ್ಯಾಸಿನೋದಲ್ಲಿ ಜೂಜಾಟದಿಂದ ಬಂದ ಹಣಕ್ಕಾಗಿಯೇ ನವನಗರದ ಬಾಲಕಿ ಅಪಹರಣ ನಡೆದಿರುವುದು ಬೆಳಕಿಗೆ ಬಂದಿದೆ. ಅಕ್ಟೋಬರ್ 27ರಂದು ನವನಗರದ ಸೆಕ್ಟರ್ ನಂಬರ 61ರಲ್ಲಿ...

ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ರಾಜ್ಯ ಗಡಿನಾಡು ಹಿತ ರಕ್ಷಣಾ ವೇದಿಕೆ ವತಿಯಿಂದ ರೋಗಿಗಳಿಗೆ ಹಣ್ಣು ವಿತರಿಸುವ ಮೂಲಕ ರಾಜ್ಯೋತ್ಸವವನ್ನು ಆಚರಿಸಿದರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರ - ಕರ್ನಾಟಕ ರಾಜ್ಯೋತ್ಸವದ ನಿಮಿತ್ತ ಕರ್ನಾಟಕ ರಾಜ್ಯ ಗಡಿನಾಡು ಹಿತ ರಕ್ಷಣಾ ವೇದಿಕೆ ವತಿಯಿಂದ ಚನ್ನಮ್ಮನ ಕಿತ್ತೂರಿನ ತಾಲೂಕಾ ಆರೋಗ್ಯ ಕೇಂದ್ರದಲ್ಲಿ ರೋಗಿಗಳಿಗೆ ಹಣ್ಣು ವಿತರಿಸಿ ಮೂಲಕ ರಾಜ್ಯೋತ್ಸವವನ್ನು ಆಚರಿಸಿಲಾಯಿತು ವೇದಿಕೆಯ ಪ್ರಧಾನ ಕಾರ್ಯದರ್ಶಿ ಎಂ. ಎಂ. ರಾಜಿಬಾಯಿ ಮಾತನಾಡಿ ಕೊರೋನಾ ಮಹಾಮಾರಿಯ ಸಂಕಷ್ಟವನ್ನು ಎದುರಿಸಿ ಕರುನಾಡು ಉತ್ತಮ ಭವಿಷ್ಯದತ್ತ...

ಡಬಲ್ ಮರ್ಡರ್ ಕೇಸ್ ಭೇದಿಸಿದ ಗದಗ ಜಿಲ್ಲಾ ಪೋಲಿಸರು, ಆರೋಪಿಗಳ ಬಂಧನ

ಗದಗ(ಅ.31): ಬಳ್ಳಾರಿ ಜಿಲ್ಲೆಯಲ್ಲಿ ಇತೀಚಿಗೆ ಎರಡು ಕೊಲೆ ನಡೆದಿದ್ದ ಪ್ರಕರಣಗಳನ್ನು ಭೇದಿಸಿ ಆರೋಪಿಗಳನ್ನು ಬಂಧಿಸುವಲ್ಲಿ ನಮ್ಮ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಯತೀಶ ಎನ್‌ ಅವರು ಹೇಳಿದ್ದಾರೆ. ಅವರು ಶನಿವಾರ ಸಂಜೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಅ. 27ರಂದು ತಾಲೂಕಿನ ಅಸುಂಡಿ ಗ್ರಾಮದಲ್ಲಿ 14 ವರ್ಷದ ಬಾಲಕಿಯ...
- Advertisement -spot_img

Latest News

ಗಡಿಭಾಗದ ಉಸ್ತುವಾರಿ ಸಚಿವರ ಕ್ಷೇತ್ರದಲ್ಲಿಯೇ ಆರೋಗ್ಯಕ್ಕಾಗಿ ಜನರ ಪರದಾಟ

ವರದಿ: ಉಮೇಶ ಗೌರಿ. ಬೆಳಗಾವಿ : ಭೌಗೋಳಿಕವಾಗಿ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿ ಜಿಲ್ಲೆಯು ಎರಡು ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿದೆ. ಆದ್ದರಿಂದ ಬೆಳಗಾವಿ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಆಡಳಿತ ಸುಧಾರಣೆಗಾಗಿ...
- Advertisement -spot_img
error: Content is protected !!