Saturday, July 6, 2024

ಸ್ಥಳೀಯ ಸುದ್ದಿ

ಶಾಸಕರ ಆರೋಪದಲ್ಲಿ ಯಾವುದೇ ಹುರುಳಿಲ್ಲ: ಘೂಳಪ್ಪ ಹೊಸಮನಿ

ಬೆಳಗಾವಿ (ಅ.21): ನಗರಾಭಿವೃದ್ಧಿ ಪ್ರಾಧಿಕಾರದ ಸಭೆಗೆ ನಾನು ಅಧ್ಯಕ್ಷನಾದ ವೇಳೆ ಆಹ್ವಾನ ನೀಡಿಲ್ಲ ಎಂದು ಶಾಸಕರು ಹೇಳಿರುವ ಆರೋಪದಲ್ಲಿ ಯಾವುದೇ ಹುರುಳಿಲ್ಲ ಎಂದು ಮಾಜಿ ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ ಹೇಳಿದರು. ಗುರುವಾರ ನಗರದಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರಕಾರ ಇರುವುದರಿಂದ ಜನರಿಗೆ ತಪ್ಪು ಸಂದೇಶ ರವಾನೆಯಾಗಬಾರದು ಎನ್ನುವ ಉದ್ದೇಶ ನಂದು. ನಗರಾಭಿವೃದ್ಧಿ...

ಕೃತಿಗಳು ಹೆಚ್ಚುತ್ತಿವೆ ಓದುಗರು ಹೆಚ್ಚುತ್ತಿಲ್ಲ:- ಸಾಹಿತಿ ಬಿ. ಎಸ್. ಗವಿಮಠ ವಿಷಾದ

ಬೆಳಗಾವಿ (ಅ.21): ಇತ್ತೀಚಿನ ದಿನಗಳಲ್ಲಿ ಕೃತಿಗಳು ಹೆಚ್ಚುತ್ತಿವೆ, ಆದರೆ ಓದುಗರು ಹೆಚ್ಚುತ್ತಿಲ್ಲ. ಇದು ಸಾಹಿತ್ಯಕ್ಕೆ ಆತಂಕಕಾರಿ ಎಂದು ಹಿರಿಯ ಸಾಹಿತಿ ಬಿ.ಎಸ್. ಗವಿಮಠ ಅವರು ಅಭಿಪ್ರಾಯ ವ್ಯಕ್ತಪಡಿಸಿದರು. ಗುರುವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿ ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಹಮ್ಮಿಕೊಳ್ಳಲಾದ ಸಾಹಿತಿ ರೇಣುಕಾ ಜಾಧವ ರವರು ರಚಿಸಿದ ಅವಳಿ ಕೃತಿಗಳ ಬಿಡುಗಡೆ ಸಮಾರಂಭಸಲ್ಲಿ...

ಕಿತ್ತೂರ ಉತ್ಸವದಲ್ಲಿ ಮೂರು ಬೇಡಿಕೆಗಳ ಜಾರಿಗೆಗೆ ಅಶೋಕ ಪೂಜಾರಿ ಸಿಎಂಗೆ ಒತ್ತಾಯ

ಬೆಳಗಾವಿ: ಇದೇ ಅಕ್ಟೋಬರ್ 23 ಮತ್ತು 24 ರಂದು ನಡೆಯುವ ಕಿತ್ತೂರ ಉತ್ಸವದಲ್ಲಿ ಮೂರು ಬೇಡಿಕೆಗಳನ್ನು ಜಾರಿಗೆ ತರಬೇಕು ಎಂದು ರಾಜಕೀಯ ಮುಖಂಡ ಅಶೋಕ ಪೂಜಾರಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ ಪೂಜಾರಿ ಅವರು ಹೈದರಾಬಾದ ಪ್ರಾಂಥವು ಹೈದರಾಬಾದ್ ಸುಲ್ತಾನರ ಆಡಳಿತಕ್ಕೆ ಒಳಪಟ್ಟಿದ್ದರಿಂದ ಈ ಹೆಸರು ಪ್ರಾಪ್ತವಾಗಿತ್ತು, ಆದರೆ ಅದು ದಾಸ್ಯದ ಹೆಸರಾಗಿತ್ತು....

ಬುಡಾ ಅಧ್ಯಕ್ಷ ಘೂಳಪ್ಪ‌ ಹೊಸಮನಿ ಅವಧಿ ಮುಕ್ತಾಯವಾಗುವ ಮುನ್ನವೇ ಎತ್ತಂಗಡಿ

ಬೆಳಗಾವಿ (ಅ.21):ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಘೂಳಪ್ಪ‌ ಹೊಸಮನಿ ಅವಧಿ ಮುಕ್ತಾಯವಾಗುವ ಮುನ್ನವೆ ನೂತನ ಬುಡಾ ಅಧ್ಯಕ್ಷ ಸಂಜಯ ಬೆಳಗಾಂವಕರ ಅವರನ್ನು ಸರಕಾರ ಆಯ್ಕೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕಳೆದೊಂದು‌ ವರ್ಷದಿಂದ ಬುಡಾ ಅಭಿವೃದ್ಧಿಗೆ ನಿಕಟಪೂರ್ವ ಅಧ್ಯಕ್ಷ ಘೂಳಪ್ಪ‌ ಹೊಸಮನಿಗೆ ಸ್ಥಳೀಯ ಶಾಸಕರು ಅಭಿವೃದ್ಧಿ ಮಾಡಲು ಸಾಥ್ ನೀಡುತ್ತಿರಲಿಲ್ಲ ಎನ್ನುವ ಆರೋಪಗಳು ಕೇಳಿ ಬಂದಿದ್ದವು. ಮಾಜಿ...

“ಬೆಳಗಾವಿ ಬುಡಾ ಅಧ್ಯಕ್ಷರ ದಿಢೀರ್ ಬದಲಾವಣೆ”

ದಿಢೀರ್ ಬೆಳಗಾವಿ ಬುಡಾ ಅಧ್ಯಕ್ಷ ಬದಲಾವಣೆ: ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷರಾಗಿ ಆಯ್ಕೆ ಬೆಳಗಾವಿ: ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗೂಳಪ್ಪ ಹೊಸಮನಿ ಅವರನ್ನು ಅಧ್ಯಕ್ಷಸ್ಥಾನದಿಂದ ದಿಢೀರ್ ಬದಲಾವಣೆ ಮಾಡಿ, ಸಂಜಯ ಬೆಳಗಾಂವ್ಕರ್ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಗೂಳಪ್ಪ ಹೊಸಮನಿ ಅವರ ಬಗ್ಗೆ ಬೆಳಗಾವಿಯ ಬಿಜೆಪಿಯ ಇಬ್ಬರು ಶಾಸಕರೂ ತೀವ್ರ ಅಸಮಾಧಾನ...

ಮಾದನಬಾವಿ ಬಿಜೆಪಿ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು

ಧಾರವಾಡ: ತಾಲೂಕಿನ ಮಾದನಬಾವಿ ಭಾಜಪಾ ಕಚೇರಿಯಲ್ಲಿ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆಯಲ್ಲಿ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಸಮರ್ಪಿಸಲಾಯಿತು. ಈ ವೇಳೆ ಧಾರವಾಡ ಭಾಜಪಾ ಮಂಡಲ ಎಸ್ಟಿ ಮೋರ್ಚಾ ಅಧ್ಯಕ್ಷ ಹಾಗೂ ಹಂಗರಕಿ ಗ್ರಾಮ ಪಂಚಾಯತಿ ಅಧ್ಯಕ್ಷ ವಿಠಲ್ ಪೂಜಾರ, ಪ್ರಧಾನ ಕಾರ್ಯದರ್ಶಿ ಸಂಭಾಜಿ ಜಾಧವ, ಗ್ರಾಮ ಪಂಚಾಯತ ಸದಸ್ಯ...

ಮಹರ್ಷಿ ವಾಲ್ಮೀಕಿ ಅವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ. ಪತ್ರಕರ್ತ ಉಮೇಶ ಗೌರಿ

ಬೈಲಹೊಂಗಲ: ತಾಲೂಕಿನ ಯರಡಾಲ ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ನೊತನವಾಗಿ ರಚನೆಗೊಂಡ ವಾಲ್ಮೀಕಿ ಸಂಘದಿಂದ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಮಾಡಿ ಪುಷ್ಪ ನಮನಗಳನ್ನು ಸಲ್ಲಿಸಿ ಮಾತನಾಡಿದ ಗ್ರಾಮದ ಯುವ ಮುಖಂಡ ಹಾಗೂ ಪತ್ರಕರ್ತ ಉಮೇಶ ಗೌರಿ ಅವರು ಮಹರ್ಷಿ ವಾಲ್ಮೀಕಿಯವರು ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ.ಇಡೀ ಮನುಕುಲಕ್ಕೆ ಬೇಕಾದ ಮಹಾನ್‌ ಸಂತರಾಗಿದ್ದಾರೆ...

ಕಿತ್ತೂರ ಕರ್ನಾಟಕ ಘೋಷಣೆ ಬಗ್ಗೆ ಸಂಪುಟದಲ್ಲಿ ನಿರ್ಣಯ ಆಗಬೇಕು : ಸಿಎಂ ಬೊಮ್ಮಾಯಿ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸವಕ್ಕೆ ಅದ್ಧೂರಿ ಮೆರವಣಿಗೆ ಬಗ್ಗೆ ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಕೋವಿಡ್ ಕಡಿಮೆ ಆಗಿರೋ ಬಗ್ಗೆ ತಜ್ಞರ ಜತೆಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು‌. ಇಂದು ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಬೆಂಗಳೂರಿನ ವಾಲ್ಮೀಕಿ ಜಯಂತಿಯಲ್ಲಿ ಭಾಗಿ ಆಗುತ್ತೇನೆ. ಸಂಜೆ ಮತ್ತೆ ಹಾನಗಲ್ ಕ್ಷೇತ್ರಕ್ಕೆ ಆಗಮಿಸಿ...

“ಪ್ರಾಥಮಿಕ ಶಾಲಾ ಶಿಕ್ಷಕರ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಮೊದಲ ಹಂತವಾಗಿ ಕಪ್ಪುಪಟ್ಟಿ ಧರಿಸಿ ತರಬೇತಿ ಬಹಿಷ್ಕಾರ”:

ಬೆಳಗಾವಿ:ಪ್ರಾಥಮಿಕ ಶಾಲಾ ಶಿಕ್ಷಕರ ಅನೇಕ ಬೇಡಿಕೆಗಳ ಈಡೇರಿಕೆಗಾಗಿ ಮೊದಲ ಹಂತವಾಗಿ ತರಬೇತಿ ಬಹಿಷ್ಕಾರವನ್ನು ಯಶಸ್ವಿಯಾಗಿಸಿ ಬಹಿಷ್ಕಾರ ಚಳುವಳಿಯನ್ನು ಮುಂದುವರಿಸುತ್ತಿರುವ ಶಿಕ್ಷಕರು ಮುಂದೆ ತಮ್ಮ ಹೋರಾಟದ ರೂಪರೇಷಗಳನ್ನು ಕೆಳಗಿನಂತೆ ಮಾಡಿಕೊಂಡಿದ್ದಾರೆ. ಸರ್ಕಾರ ನಮ್ಮ ನ್ಯಾಯಯುತ ಬೇಡಿಕೆಗಳಿಗೆ ಇನ್ನೂ ಸ್ಪಂದಿಸಿರುವುದಿಲ್ಲ ಎಂಬ ನೋವು ನಮ್ಮ ಸಂಘಕ್ಕೆ ಇರುವದರಿಂದ ದಿನಾಂಕ 21ಅಕ್ಟೋಬರ್ 2021 ರಿಂದ 29 ಅಕ್ಟೋಬರ್ 2021ರ ವರೆಗೆ,ತರಬೇತಿ...

ಟೀಕೆಟ್ ಗೊಂದಲ ನನಗಿಲ್ಲ: ಅರುಣ ಶಾಹಾಪೂರ

ಬೆಳಗಾವಿ (ಅ.19): ಇಂದು ನಗರದಲ್ಲಿ ಮಾಧ್ಯಮವರೊಂದಿಗೆ ಮಾತನಾಡಿದ ಅರುಣ ಶಾಹಾಪೂರವರು ಪಕ್ಷ ನನ್ನ 35ನೇ ವಯಸ್ಸಿನಲ್ಲೇ ಒಬ್ಬ ಕಾರ್ಯಕರ್ತನೆಂದು ಗುರ್ತಿಸಿ ನನಗೆ ಟಿಕೆಟ್ ಕೊಟ್ಟಿದೆ.ನನಗೆ ತುಂಬಾ ವಿಶ್ವಾಸವಿದೆ. ನನ್ನ ತೃಪ್ತಿದಾಯಕ ಕೆಲಸಕ್ಕೆ ನೋಡಿ ಮನ್ನಣೆ ನೀಡುತ್ತದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಅರುಣ ಶಾಹಾಪೂರ ವಿಶ್ವಾಸ ವ್ಯಕ್ತಪಡಿಸಿದರು. ಪ್ರತಿಯೊಬ್ಬರಿಗೆ ಕೇಳುವ ಹಕ್ಕು ಇದೆ. ಸ್ಪರ್ಧಿಸುವ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!