Wednesday, July 3, 2024

ಸ್ಥಳೀಯ ಸುದ್ದಿ

ಕಡಸಗಟ್ಟಿ ಕೆರೆಗೆ ವಿಷ ಬೆರೆಸಿ ಲಕ್ಷಾಂತರ ಮೀನುಗಳ ಮಾರಣ ಹೋಮ

ಕೆರೆಯಲ್ಲಿ ವಿಷಪೂರಿತ ನೀರು ಕುಡಿದು ಮೃತಪಟ್ಟ ಮೀನಿನ ರಾಶಿ ಚನ್ನಮ್ಮನ ಕಿತ್ತೂರು: ಸಮೀಪದ ಕಡಸಗಟ್ಟಿ ಕೆರೆಗೆ ವಿಷಪೂರಿತ ರಾಸಾಯನಿಕ ಬೆರೆಸಿ ಲಕ್ಷಾಂತರ ಮೀನುಗಳ ಮಾರಣಹೋಮ ನಡೆದಿದೆ. ಬೈಲಹೊಂಗಲ ತಾಲೂಕಿನ ಕಡಸಗಟ್ಟಿ ಗ್ರಾಮದಲ್ಲಿ ಬೃಹದಾಕಾರದ ಕೆರೆ ಇದ್ದು ಆ ಕೆರೆಗೆ ಕಿಡಗೇಡಿಗಳು ವಿಷ ಬೆರೆಸಿದ್ದಾರೆ ಇದರ ಪರಿಣಾಮ ಕೆರೆಯಲ್ಲಿ ಇದ್ದ ಸುಮಾರು 5 ಲಕ್ಷ ರೂಪಾಯಿ ಮೌಲ್ಯದ ಮೀನುಗಳು...

“ಸವಿತಾ ಮತ್ತು ಜಗದೊಳಗೆ ನೀನು ನಿನ್ನೊಳಗೆ ಜಗತ್ತು” ಕೃತಿ ಲೋಕಾರ್ಪಣೆ

ಬೆಳಗಾವಿ:ಜ್ಯೋತಿ ಬದಾಮಿ ಅವರ"ಸವಿತಾ ಮತ್ತು ಜಗದೊಳಗೆ ನೀನು ನಿನ್ನೊಳಗೆ ಜಗತ್ತು" ಕೃತಿ ರವಿವಾರ ಈಶ್ವರಿ ಬ್ರಹ್ಮ ಕುಮಾರಿ ಸಭಾಂಗಣದಲ್ಲಿ ಪೂಜ್ಯನೀಯ ಬಿಕೆ ಅಂಬಿಕಾ ಅಕ್ಕ ಅವರ ಅಮೃತ ಹಸ್ತದಿಂದ ಲೋಕಾರ್ಪಣೆ ಗೊಂಡಿತು. ಕಥಾ ನಾಯಕಿ ಸವಿತಾ ಹಾಲಪ್ಪನವರ ತಾಯಿ ಅಕ್ಕಮ್ಮ ಯಾಳಗಿ, ಡಾ. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇದೇ ಸಂದರ್ಭದಲ್ಲಿ ಕಥಾ ನಾಯಕಿ ಸವಿತಾ ಹಾಲಪ್ಪನವರ...

ಸ್ವಚ್ಚತಾ ಕೆಲಸಗಳು ಸೇರಿದಂತೆ ನಿರ್ವಹಣೆ ಬಗ್ಗೆ ಗೂಗಲ್ ಮೀಟ್ ನಡೆಸಿದ:ಕ್ಷೇತ್ರ ಶಿಕ್ಷಣಾಧಿಕಾರಿ

ಕಿತ್ತೂರ (ಅ.19):ಶಾಲೆಗಳು ಹಂತಹಂತವಾಗಿ ತೆರೆಯುತ್ತಿವೆ.ಮಕ್ಕಳ ಕಲರವ ಶಾಲಾ ಅಂಗಳದಲ್ಲಿ ಕೇಳುತ್ತದೆ.ಶೈಕ್ಷಣಿಕ ವ್ಯವಸ್ಥೆಗೆ ಮತ್ತೆ ಮರುಜೀವ ಬರುತ್ತಿದೆ.ಇದರ ಜೊತೆಗೆ ಬಿಸಿಯೂಟ ವ್ಯವಸ್ಥೆಯೂ ಪ್ರಾರಂಭವಾಗುವ ನಿಟ್ಟಿನಲ್ಲಿ ಪೂರ್ವ ಸಿದ್ದತೆಗಳು ನಡೆಯುತ್ತಿವೆ. ಆದ ಕಾರಣ ತಾಲೂಕಿನ ಎಲ್ಲ ಶಾಲೆಗಳ ಮುಖ್ಯ ಗುರುಗಳ ಸಭೆಯನ್ನು ಕರೆದು ಅನುಸರಿಸಬೇಕಾದ ಕ್ರಮಗಳು ಸ್ವಚ್ಚತಾ ಕೆಲಸಗಳು ಸೇರಿದಂತೆ ನಿರ್ವಹಣೆ ಬಗ್ಗೆ ಸರಕಾರಿ ಹಾಗೂ ಅನುದಾನಿತ ಶಾಲಾ...

“ನೇಗಿಲಯೋಗಿ ರೈತ ಸುರಕ್ಷಾ ಸಂಘಕ್ಕೆ”ಸುಮಾರು 200ಕ್ಕೂ ಹೆಚ್ಚು ರೈತರು ಸೇರ್ಪಡೆ:

ಖಾನಾಪೂರ: ತಾಲ್ಲೂಕಿನ ತೊಲಗಿಯಲ್ಲಿ ಮಂಗೇನಕೊಪ್ಪ, ಗುಂಡೇನಟ್ಟಿ, ಕಡತನ ಬಾಗೇವಾಡಿ, ಮುಗಳಿಹಾಳ, ಇಟಗಿ ಹಾಗೂ ಗಂಧಿಗವಾಡ ಗ್ರಾಮಗಳ ಸುಮಾರು 200 ಕ್ಕೂ ಹೆಚ್ಚು ರೈತರು ನೇಗಿಲಯೋಗಿ ರೈತ ಸುರಕ್ಷಾ ಸಂಘದ ಪ್ರಾಥಮಿಕ ಸದಸ್ಯತ್ವ ಹಾಗೂ ಶಾಲು ದೀಕ್ಷಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ರೈತ ವಿರೋಧಿ ನಿಯಮಗಳಿಂದ ಬೇಸತ್ತಿರುವ ರೈತರು ರೈತ ಸಂಘಟನೆಗಳ ಮೂಲಕ...

ವೀರ ರಾಣಿ ಕಿತ್ತೂರು ಚನ್ನಮ್ಮಾಜಿಯ ಆತ್ಮ ಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು

ಬೈಲಹೊಂಗಲ: ಇಂದು ಕಿತ್ತೂರು ಉತ್ಸವದ ನಿಮಿತ್ತ ಬೈಲಹೊಂಗಲ ರಾಣಿ ಚನ್ನಮ್ಮಾಜಿ ಸಮಾಧಿ ಸ್ಥಳದಿಂದ ರಾಣಿ ಚನ್ನಮ್ಮಾಜಿಯ ವೀರಜ್ಯೋತಿ ಯಾತ್ರೆಗೆ ಚಾಲನೆ ನೀಡಲಾಯಿತು. ಮೂರುಸಾವಿರ ಮಠದ ಶ್ರೀ ಪ್ರಭು ನೀಲಕಂಠ ಮಹಾಸ್ವಾಮಿಗಳ ಸಾನಿಧ್ಯ ವಹಿಸಿದ್ದರು. ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ, ಕಿತ್ತೂರು ಶಾಸಕ ಮಹಾಂತೇಶ ದೊಡ್ಡಗೌಡರ, ಮಾಜಿ ಶಾಸಕ ಜಗದೀಶ್ ಮೆಟಗುಡ್ಡ, ಪುರಸಭೆ ಅಧ್ಯಕ್ಷರು ಸರ್ವ ಸದಸ್ಯರು,...

ವೀರ ರಾಣಿ ಕಿತ್ತೂರು ಚನ್ನಮ್ಮನ ಆತ್ಮ ಜ್ಯೋತಿಯಾತ್ರೆಯ ವೇಳಾಪಟ್ಟಿ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಕಿತ್ತೂರು ಉತ್ಸವದ ಅಂಗವಾಗಿ ರಾಣಿ ಚನ್ನಮ್ಮನ ವಿಜಯ ಜ್ಯೋತಿ‌ ಯಾತ್ರೆಯು ಅಕ್ಟೋಬರ್ 18 ರಿಂದ ಅಕ್ಟೋಬರ್ 23 ರವರೆಗೆ ಬೆಳಗಾವಿ ಜಿಲ್ಲೆಯಾದ್ಯಂತ ಸಂಚರಿಸಲಿದೆ. ಅಕ್ಟೋಬರ್ 18 ರಂದು ಮುಂಜಾನೆ 9 ಗಂಟೆಗೆ ಬೈಲಹೊಂಗಲದಿಂದ ಜ್ಯೋತಿ ಯಾತ್ರೆಯು ಪ್ರಾರಂಭಗೊಳ್ಳಲಿದ್ದು, ಅಕ್ಟೋಬರ್ 23 ರಂದು ಬೆಳಿಗ್ಗೆ 10 ಗಂಟೆಗೆ ಕಿತ್ತೂರಿನ...

“ಆದರ್ಶ ಶಿಕ್ಷಕ ಸಾಲಹಳ್ಳಿಯ ಆರ್.ಎಸ್ ಪಾಟೀಲರ ಸಾಹಿತ್ಯ ಸೇವೆ ಅಪಾರ”

ಬೆಳಗಾವಿ: ನಾಲ್ಕು ದಶಕಗಳಿಂದ ಉತ್ತಮ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದರೂ ಸಾಹಿತ್ಯಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸದಾ ಚೈತನ್ಯದ ಚಿಲುಮೆಯಂತಿರುವ ಸಾಲಹಳ್ಳಿಯ ಆರ್.ಎಸ್ ಪಾಟೀಲರ ಕನ್ನಡ ಸೇವೆ ಅಪಾರವಾದದ್ದು ಎಂದು ಸಂಭ್ರಮ ಫೌಂಡೇಶನ್‌ದ ಅಧ್ಯಕ್ಷ ಕಿರಣ ಗಣಾಚಾರಿ(ಇಟಗಿ) ಹೇಳಿದರು. ಇತ್ತೀಚೆಗೆ ಕೇಂದ್ರ ಬಸವ ಸಮಿತಿ ಹಾಗೂ ಸಂಭ್ರಮ ಫೌಂಡೇಶನ್ ವತಿಯಿಂದ ಸಮಾಜ ಸೇವಾರತ್ನ ಪ್ರಶಸ್ತಿ ಪುರಸ್ಕೃತರಾದ ಸರಳ...

ಮಹಾ ಮಾದರಿಯ ಶೇ.16 ವಿಶೇಷ ಮೀಸಲಾತಿಯಂತೆ ರಾಜ್ಯದ ಲಿಂಗಾಯತರಿಗೆ ಕಲ್ಪಿಸುವ ಮನವಿಗೆ: ಆಯೋಗ ವಿಚಾರಣೆಗೆ ನೋಟಿಸ್ ಜಾರಿ

ಕರ್ನಾಟಕ ರಾಜ್ಯದ ಸಮಸ್ತ ಲಿಂಗಾಯತ ಸಮಾಜಕ್ಕೆ ಮಾಹಾರಾಷ್ಟ್ರ ಮಾದರೀಯ ಶೇ.16 ರ ವಿಶೇಷ ಮೀಸಲಾತಿ ಒದಗಿಸಬೇಕೆಂದು ಸಮಸ್ತ ಲಿಂಗಾಯತ ಹೋರಾಟ ವೇದಿಕೆಯ ಮೂಲಕ ಹೋರಾಟ ಮಾಡುತ್ತಿದ್ದು ಅದರ ಫಲವಾಗಿ ದಿನಾಂಕ 21 ಅಕ್ಟೋಬರ್ 2021 ರಂದು "ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ"ವು ಬೆಂಗಳೂರಿನ ವಸಂತನಗರದ ಡಿ.ದೇವರಾಜ ಅರಸು ಭವನ ಎರಡನೇ ಮಹಡಿಯ ಸಭಾಂಗಣದಲ್ಲಿ...

ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ ಕಾರ್ಯಕ್ರಮ: ವೀರಾಪೂರ ಕಡೆ

ಎಂ.ಕೆ.ಹುಬ್ಬಳ್ಳಿ.(ಅ.16)ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಕಿತ್ತೂರ ತಾಲೂಕಿನ ಕೊನೆಯ ಹಳ್ಳಿ ವೀರಾಪೂರ ಗ್ರಾಮದಲ್ಲಿ ಶನಿವಾರ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಮುಂಜಾನೆ ಸರಿಯಾದ ಸಮಯಕ್ಕೆ ಬಸ್ ನಲ್ಲಿ ಹಲವು ಇಲಾಖೆ ಅಧಿಕಾರಿಗಳ ಜೊತೆ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಆಗಮನ.ಜಿಲ್ಲಾಧಿಕಾರಿಗಳ‌ ನಡೆ ಹಳ್ಳಿ ಕಡೆಕಾರ್ಯಕ್ರಮ ಸತ್ಯವ್ವ ಮಂದಿರದಲ್ಲಿ ಪೂಜೆಯೊಂದಿಗೆ ಪ್ರಾರಂಭವಾಯಿತು. ಮುಂದೆ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ...

ರಾಯಚೂರಿನಲ್ಲಿ ಶಿಕ್ಷಕ ಬಸವರಾಜ ಪಟ್ಟಣಶೆಟ್ಟಿಗೆ ಸನ್ಮಾನ

ಯರಗಟ್ಟಿ:ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ರೈನಾಪೂರ ಗ್ರಾಮದ ದೈಹಿಕ ಶಿಕ್ಷಕ ಬಸವರಾಜ ಪಟ್ಟಣಶೆಟ್ಟಿ ಅವರನ್ನು ರಾಯಚೂರು ಜಿಲ್ಲೆಯ ಸಿಂಧನೂರಿನ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಾಗೇಶ್ ಜೆ. ನಾಯಕ ಅವರ ಎರಡನೇ ಗಜಲ್ ಸಂಕಲನ ‘ಆತ್ಮ ಧ್ಯಾನದ ಬುತ್ತಿ’ ಬಿಡುಗಡೆ ಸಮಾರಂಭದಲ್ಲಿ ಆತ್ಮೀಯವಾಗಿ ಗೌರವಿಸಿ ಸನ್ಮಾನಿಸಲಾಯಿತು. ಬಸವರಾಜ ಅವರು ಅಗಲಿದ ತಮ್ಮ ತಂದೆ ಪತ್ರೆಪ್ಪ ಪಟ್ಟಣಶೆಟ್ಟಿ ಅವರ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!