Saturday, June 29, 2024

ಸ್ಥಳೀಯ ಸುದ್ದಿ

ಕಿತ್ತೂರಿನಲ್ಲಿ ಚುನಾವಣೆಗೆ ಹಂಚಲು ತಂದ ಸರಾಯಿ ಅಬಕಾರಿ ವಶಕ್ಕೆ! ಹಿಡಿದು ಕೊಟ್ಟವನಿಗೆ ಧರ್ಮದೇಟು- ವಿಡೀಯೊ ನೋಡಿ

ಕಿತ್ತೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ದಿನದಿಂದ ಏರುತ್ತಲೇ ಇದೆ. ಹಾಗೆಯೇ ಈ ಸಮಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲೆಡೆ ಅಲರ್ಟ್‌ ಆಗಿದ್ದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಈ ಹಿನ್ನಲೇ ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ವಿಧಾನಸಭಾ ಕ್ಷೇತ್ರದ ಲಿಂಗದಹಳ್ಳಿ ಅರಣ್ಯ ವಲಯದಲ್ಲಿ 3,60.000. ರೂಪಾಯಿ ಮೌಲ್ಯದ ಅಕ್ರಮ ಮದ್ಯ, ಹಾಗೂ...

ಕಿತ್ತೂರು ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಡಾ.ಜಗದೀಶ ಹಾರುಗೊಪ್ಪ ಕಣಕ್ಕೆ ! “ಅಧಿಕಾರಕ್ಕಾಗಿ ಅಲ್ಲ ಬದಲಾವಣೆಗಾಗಿ”ಸ್ಪರ್ಧೆ

ಬೆಳಗಾವಿ:ಕಿತ್ತೂರು ಬಿಜೆಪಿಯಲ್ಲಿ ಭಿನ್ನಮತ ಭುಗಿಲೇದಿದ್ದು ಟಿಕೆಟ್ ಕೈ ತಪ್ಪಿದ ಅಭ್ಯರ್ಥಿಗಳು ಬಂಡಾಯ ಏಳುತ್ತಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿಯೊ ಬಿಜೆಪಿ ಟಿಕೆಟ್‌ ಆಕಾಂಕ್ಷಿಗಳು ಹೆಚ್ಚಾಗಿದ್ದರೂ ಕೂಡ ಶಾಸಕ ಮಹಾಂತೇಶ ದೂಡ್ಡಗೌಡರಗೆ ಟಿಕೆಟ್‌ ನೀಡಿತ್ತು. ಈಗ ಅವರ ನಾಯಕತ್ವದ ವಿರುದ್ಧ ಹಾಗೂ ಆಡಳಿತ ವಿರೋಧಿ ಅಲೆ ಎದ್ದಿದ್ದರಿಂದ ಪಕ್ಷ ಹೊಸಬರಿಗೆ ಅವಕಾಶ ಕಲ್ಪಿಸಲು ಮುಂದಾದ ಸಮಯದಲ್ಲಿ ಡಾ.ಜಗದೀಶ...

ರಾಜಗುರು ಸಂಸ್ಥಾನದ 13 ನೇ ಪೀಠಾಧಿಪತಿ ಮಡಿವಾಳ ರಾಜಯೋಗಿಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರದ 13 ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರುವಂದನಾ ಕಾರ್ಯಕ್ರಮ

ವರದಿ: ಬಸವರಾಜ ಚಿನಗುಡಿ ಸುದ್ದಿ ಸದ್ದು ನ್ಯೂಸ್ ಚನ್ನಮ್ಮನಕಿತ್ತೂರ: ಶಾಂತ ಸ್ವಭಾವ ಮೌನವಾಗಿ ಕುಳಿತುಕೊಂಡು ಮಠದ ಏಳಿಗೆಗೆ ಹಗಲಿರುಳು ಶ್ರಮಿಸುವವರು, ಚಿಂತನೆ ಮಾಡುವವರು ಎಂದು ಗದಗ-ಡಂಬಳದ ಎಡೆಯೂರು ಶ್ರೀ ಜಗದ್ಗುರುತೋಟದಾರ್ಯ ಸಂಸ್ಥಾನ ಮಠದ ಡಾ ತೋಂಟದ ಸಿದ್ದರಾಮ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿ ಹೇಳಿದರು. ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರದ...

ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ ಪಟ್ಟಾಧಿಕಾರದ ವಾರ್ಷಿಕೋತ್ಸವ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಸ್ಥಳೀಯ ರಾಜಗುರು ಸಂಸ್ಥಾನ ಕಲ್ಮಠದ ಶಂಕರ ಚಂದರಗಿ ಸಭಾ ಭವನದಲ್ಲಿ ಮುಂಜಾನೆ 10-30 ಕ್ಕೆ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಶ್ರೀ ಮಡಿವಾಳ ರಾಜಯೋಗೀಂದ್ರ ಮಹಾಸ್ವಾಮಿಗಳ 13 ನೇಯ ಪಟ್ಟಾಧಿಕಾರದ ವಾರ್ಷೀಕೋತ್ಸ ಸಮಾರಂಭ ಹಾಗೂ ಗುರುವಂದನಾ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಕರ‍್ಯಕ್ರಮದ ದಿವ್ಯಸಾನಿಧ್ಯವನ್ನು ಗದಗ-ಡಂಬಳದ ಎಡೆಯೂರು ಶ್ರೀ ಜಗದ್ಗುರು...

ಸುಳ್ಳು ಆರೋಪ ಮಾಡಿದ ರೈತ ಮುಖಂಡನ ಮೇಲೆ ಕಾನೂನು ಕ್ರಮ; ಶಾಸಕ ದೊಡ್ಡಗೌಡ್ರ

ಚನ್ನಮ್ಮನ ಕಿತ್ತೂರು: ಸಾಕ್ಷಾಧಾರಗಳು ಇಲ್ಲದೆ ಆರೋಪ ಮಾಡಿದ ವ್ಯಕ್ತಿಗಳ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಾಸಕ ಮಹಾಂತೇಶ ದೊಡ್ಡಗೌಡರ ಗುಡುಗಿದರು. ಅವರು ಸ್ಥಳಿಯ ಬಿಜೆಪಿ ಕಚೇರಿಯಲ್ಲಿ ಸೋಮವಾರ ಪತ್ರಿಕಾ ಗೋಷ್ಠಿ ನಡೆಸಿ ಮಾತನಾಡಿದರು. ನ 24 ರಂದು ಕಿತ್ತೂರು ತಾಲೂಕಿನ ಖೋದನಾಪುರ ಗ್ರಾಮದ ರಾಜೇಂದ್ರ ಬಾಪುಸಾಹೇಬ ಇನಾಮದಾರ ಎಂಬವರ ಪಹಣಿ ಪತ್ರಿಕೆಯಲ್ಲಿ ಖಾತಾ...

ಭರ್ಜರಿ ಬೇಟೆ ಆಡಿದ ಲೋಕಾಯುಕ್ತರು, ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಾಲಗಿ ಲೋಕಾಯುಕ್ತರ ಬಲೆಗೆ

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ಜಮೀನಿನ ಖಾತೆ ಬದಲಾವಣೆ ಮಾಡಲು 2 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಐತಿಹಾಸಿಕ ಕಿತ್ತೂರು ತಹಶೀಲ್ದಾರ್ ಮತ್ತು ತಹಶೀಲ್ದಾರ ಕಚೇರಿಯ ಕೇಸ್ ವರ್ಕರ್ ಮೇಲೆ ಲೋಕಾಯುಕ್ತ ಪೊಲೀಸರು ಭರ್ಜರಿ ದಾಳಿ ನಡೆಸಿ ಕಿತ್ತೂರು ತಹಸಿಲ್ದಾರ ಸೋಮಲಿಂಗಪ್ಪ ಹಾಲಗಿ ಮತ್ತು ಕೇಸ್ ವರ್ಕರ್ ಪ್ರಸನ್ನ ಜಿ. ಲೋಕಾಯುಕ್ತ...

ಕಿತ್ತೂರಿನಲ್ಲಿ ನ.7ರಂದು ಅದ್ಧೂರಿ ವಿನಯೋತ್ಸವ: ‘ಕೈ ಶಕ್ತಿ ಪ್ರದರ್ಶನ’ದ ಉಸ್ತುವಾರಿ ಹೊತ್ತ ಬಾಬಾಸಾಹೇಬ್ ಪಾಟೀಲ್

ಚನ್ನಮ್ಮನ ಕಿತ್ತೂರು: ತಂತ್ರ, ಹೋರಾಟ, ಬಲಿದಾನದ ಐತಿಹಾಸಿಕ ಕಿತ್ತೂರು ನೆಲದಲ್ಲಿ ‘ಕೈ’ ಪಡೆ ಇದೀಗ ಶಕ್ತಿ ಪ್ರದರ್ಶನದ ಕಹಳೆ ಊದುವುದಕ್ಕೆ ಸನ್ನದ್ಧವಾಗಿದೆ! ಇದೇ ನವೆಂಬರ್ 7 ರಂದು ಮಾಜಿ ಸಚಿವ ವಿನಯ ಕುಲಕರ್ಣಿ ಅವರ 54ನೇ ಜನ್ಮ ದಿನದ ಹಿನ್ನೆಲೆಯಲ್ಲಿ ಚನ್ನಮ್ಮನ ಕಿತ್ತೂರು ಮತ ಕ್ಷೇತ್ರದಲ್ಲಿ ಅದ್ಧೂರಿ ‘ವಿನಯೋತ್ಸವ’ ಆಚರಣೆಗೆ ಭರದ ಸಿದ್ಧತೆ ಶುರುವಾಗಿದೆ....

ಕಿತ್ತೂರು ಉತ್ಸವ ನೋಡಿ ಮನೆಗೆ ಹೋಗುವಾಗ ಭೀಕರ ರಸ್ತೆ ಅಪಘಾತ: ಇಬ್ಬರ ಸಾವು.

ಕಿತ್ತೂರು: ಪಟ್ಟಣದಲ್ಲಿ ನಡೆದ ಕಿತ್ತೂರು ಉತ್ಸವ ನೋಡಿ ಮನೆಗೆ ಹಿಂದಿರುಗುವಾಗ  ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಿತ್ತೂರು ಪಟ್ಟಣದ ಹೊರವಲಯದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ (NH4 ರಸ್ತೆ) ನಡೆದಿದೆ. ಖಾನಾಪುರ ತಾಲೂಕಿನ ಕೊರವಿಕೊಪ್ಪ ಗ್ರಾಮದ ಬಾಳಪ್ಪ ತಳವಾರ (33), ಕರೆಪ್ಪ ತಳವಾರ (36) ಮೃತಪಟ್ಟ ದುರ್ದೈವಿಗಳು. ಕಿತ್ತೂರು ಉತ್ಸವ...

ಕಿತ್ತೂರಿನಲ್ಲಿ ಶೀಘ್ರವೇ ಕೈಗಾರಿಕಾ ಟೌನ್‌ಶಿಪ್ ; 50 ಸಾವಿರ ಯುವಕರಿಗೆ ಉದ್ಯೋಗ: ಸಿಎಂ ಬಸವರಾಜ ಬೊಮ್ಮಾಯಿ

ಚನ್ನಮ್ಮನ ಕಿತ್ತೂರು: ಅ,24: ಬ್ರಿಟಿಷರ ವಿರುದ್ಧ ಧ್ವನಿ ಎತ್ತಿ, ತಲೆ ಎತ್ತಿ ಹೋರಾಡಿ ಬ್ರಿಟಿಷರಿಗೆ ಸೋಲುನುಣಿಸಿದ ರಾಣಿ ಚನ್ನಮ್ಮ ಅವರ ಐತಿಹ್ಯ ಯಶೋಗಾಥೆ ಅವಿಸ್ಮರಣೀಯ. ಸೈದ್ಧಾಂತಿಕ, ಸ್ವಾಭಿಮಾನದಿಂದ ಹೋರಾಡಿದ ಚನ್ನಮ್ಮ ಅವರ ಶಕ್ತಿ, ಯುಕ್ತಿ, ಸೈದ್ಧಾಂತಿಕ, ಸ್ವಾಭಿಮಾನದ ಗುಣಗಳನ್ನು ನಾಡು ಕಟ್ಟಲು ಮೈಗೂಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕನ್ನಡ ಮತ್ತು...

ಬೆಳಗಾವಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಜಯಕುಮಾರ ಹೆಬಳಿ ವಿರುದ್ಧ ಶಿಕ್ಷಣ ಇಲಾಖೆಗೆ ದೂರು.

ಬೆಳಗಾವಿ: ಅಮಾಯಕ ಶಿಕ್ಷಕನಿಂದ ಹಣ ಪಡೆದು ಕೋಲೆ ಬೆದರಿಕೆ ಮತ್ತು ಅಧಿಕಾರ ದುರುಪಯೋಗ ಪಡೆಸಿಕೊಂಡ ಆರೋಪದಡಿ ಬೆಳಗಾವಿ ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯಕುಮಾರ ಹೆಬಳಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಸಿಂಧೂರಲಕ್ಷ್ಮಣ್ ವಲ್ಲೆಪೂರಕರ ಅವರು ಶಿಕ್ಷಣ ಇಲಾಖೆಗೆ ದೊರು ಸಲ್ಲಿಸಿದ್ದಾರೆ. ಬೆಳಗಾವಿ ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ  ಜಯಕುಮಾರ ಹೆಬಳಿ ಅವರು ತಮ್ಮ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!