Saturday, July 6, 2024

ಸ್ಥಳೀಯ ಸುದ್ದಿ

ಬೆಳಗಾವಿಯಲ್ಲಿ ಮಾರ್ಚ 23 ರಂದು “ಭಾವಬಂಧ” ಕಥಾ ಸಂಕಲನ ಲೋಕಾರ್ಪಣೆ

ಬೆಳಗಾವಿ:22 : ಬೆಳಗಾವಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಬುಧುವಾರ ದಿನಾಂಕ 23 ಸಂಜೆ 4.30 ಕ್ಕೆ ನೆಹರು ನಗರದಲ್ಲಿನ ಕನ್ನಡ ಭವನದಲ್ಲಿ ಲಿಂ.ಸೋಮಶೇಖರ ಆರ್ ಪಾಟೀಲ (ಆಸ್ಟ್ರೇಲಿಯಾ) ಅವರು ರಚಿಸಿದ “ಭಾವಬಂಧ” ಕಥಾ ಸಂಕಲನ ಲೋಕಾರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕನ್ನಡ ಸಾಹಿತ್ಯ ಪರಿಷತ್ ಬೆಳಗಾವಿ ಜಿಲ್ಲಾಧ್ಯಕ್ಷರಾದ ಮಂಗಲಾ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ....

ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಗೌರವವಿಲ್ಲ: ರಾಜು ಟೋಪಣ್ಣವರ್

ಬೆಳಗಾವಿ: ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಅಥವಾ ಮುಖಂಡರಿಗೆ ಯಾವುದೇ ಗೌರವವಿಲ್ಲ. ಹೀಗಾಗಿ ಪಕ್ಷ ತ್ಯಜಿಸಿದ್ದೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ರಾಜ್‌ಕುಮಾರ್ ಟೋಪಣ್ಣವರ್ ಅವರು ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಮತ್ತು ಉನ್ನತ ಹುದ್ದೆಗಳಲ್ಲಿ ಸಮುದಾಯದ ಹಲವಾರು ಸಕ್ರೀಯ ಕಾರ್ಯಕರ್ತರು ತಾರತಮ್ಯಗಳನ್ನು ಅನುಭವಿಸಿದ್ದಾರೆಂದು ಹೇಳಿದರು. ಇದೇ ವೇಳೆ ಮಹಾನಗರ...

ಈಜಲು ಬಾರದೇ ಇಬ್ಬರು ಯುವಕರು ಜಲ ಸಮಾಧಿ

ಯಾದಗಿರಿ: ಹೋಳಿ ಹಬ್ಬದಲ್ಲಿ ಬಣ್ಣ ಆಡಿ ಕೆರೆಗೆ ಈಜಲು ಹೋಗಿದ್ದ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದ ಘಟನೆ ಯಾದಗಿರಿ ಜಿಲ್ಲೆ ಬಾಚವಾರ ಗ್ರಾಮದ ಹೊರವಲಯದ ಕೆರೆಯಲ್ಲಿ ನಡೆದಿದೆ. ಮಾರ್ತಾಂಡಪ್ಪ(19), ಸಾಹೇಬಣ್ಣ(18) ಮೃತಪಟ್ಟ ದುರ್ದೈವಿಗಳು . ಸ್ನೇಹಿತರೊಂದಿಗೆ ಸೇರಿ ಹೋಳಿ ಆಡಿದ ಕೆರೆಯಲ್ಲಿ ಸ್ನಾನ ಮಾಡಲು ಗ್ರಾಮದ ಹೊರವಲಯದಲ್ಲಿದ್ದ ಕೆರೆಗೆ ಹೋಗಿದ್ದಾರೆ. ಈ ವೇಳೆ ಈಜು ಬಾರದ ಇವರಿಬ್ಬರು...

ಕಸಾಪ ಕಾರ್ಯ ಚಟುವಟಿಕೆಗಳ ಉದ್ಘಾಟನೆ ದಿ.20 ರಂದು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು : ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಚಟುವಟಿಕೆಗಳ ಉದ್ಘಾಟನೆ, ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಮತ್ತು 'ಭಾವಲಹರಿ' ಕವನ ಸಂಕಲನ ಬಿಡುಗಡೆ ಸಮಾರಂಭವು ರವಿವಾರ ದಿ.20 ರಂದು ಮುಂಜಾನೆ 11 ಗಂಟೆಗೆ ರಾಜಗುರು ಸಂಸ್ಥಾನ ಕಲ್ಮಠದಲ್ಶಂಲಿ ಇರುವ ಶಂಕರ ಚಂದರಗಿ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ. ದಿವ್ಯ ಸಾನಿಧ್ಯವನ್ನು  ರಾಜಗುರು ಸಂಸ್ಥಾನ ಕಲ್ಮಠದ ಶ್ರೀ...

ಬಾಕಿ ಇರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು ಸೂಚನೆ: ಸಂಸದೆ ಮಂಗಳಾ ಅಂಗಡಿ 

ಬೆಳಗಾವಿ,ಮಾ.07 : ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು. ಸರ್ಕಾರದ ಯೋಜನೆಗಳು ಸಮರ್ಪಕ ಬಳಕೆ ಆಗಬೇಕು ಹಾಗೂ ಜಿಲ್ಲೆಯಲ್ಲಿ ಬಾಕಿ ಇರುವ ಎಲ್ಲಾ ಯೋಜನೆಗಳ ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಲೋಕಸಭಾ ಸಂಸದೆ ಮಂಗಳಾ ಅಂಗಡಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ (ಮಾ.7) ನಡೆದ ಜಿಲ್ಲಾ...

ಕೈ ನಾಯಕರ ಧರಣಿ ಅಧಿವೇಶನದ ಮೌಲ್ಯವನ್ನು ಹಾಳು ಮಾಡುತ್ತಿದೆ:  ಬಿ.ಎಮ್.ಚಿಕ್ಕನಗೌಡರ

ಬೆಳಗಾವಿ: ರಾಜ್ಯ ಗುತ್ತಿಗೆದಾರರ ಸಂಘದ ಗಂಭೀರ ಆರೋಪವಾದ ಶೇ. 40% ರ ವಿವಾದವನ್ನು ಸದನದಲ್ಲಿ ಪ್ರಸ್ತಾಪಿಸುವುದನ್ನು ಹಾಗೂ ರಾಜ್ಯದಲ್ಲಿ ನಡೆದಿರುವ ಜಲಜೀವನ ಮಿಷನ್ ಯೋಜನೆಯ ದುರ್ಬಳಕೆಯ ಭ್ರಷ್ಟಾಚಾರ. ಮೇಕೆದಾಟು ಹಾಗೂ ಮಹಾದಾಯಿ ಕುರಿತು ಸದನದಲ್ಲಿ ಪ್ರಸ್ತಾಪಿಸದೇ ಹೊರಗಡೆ ಪಾದಯಾತ್ರೆಯ ನಾಟಕ.ಮತ್ತು ಐ.ಪಿ.ಎಸ್. ಪೊಲೀಸ್ ಅಧಿಕಾರಿ ಮಾಡಿರುವ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಬಯಲಿಗೆ ತಂದು ನ್ಯಾಯಾಲಯಕ್ಕೆ ಅರ್ಜಿ...

ಇಂದು ಬೈಲಹೊಂಗಲ ಮೂರುಸಾವಿರಮಠದ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯ ಜರುಗಿತು.

ಬೈಲಹೊಂಗಲ- ಪಟ್ಟಣದ ಮೂರುಸಾವಿರಮಠ (ತಿಪ್ಪಿಮಠ) ಲಿಂ. ನೀಲಕಂಠ ಮಹಾಶಿವಯೋಗೀಶ್ವರರ ಜಾತ್ರಾ ಮಹೋತ್ಸವ ಹಾಗೂ ರಾಷ್ಟ್ರೀಯ ರತ್ನ ಪ್ರಶಸ್ತಿ ವಿಭೂಷಿತ, ಶಿಕ್ಷಣ ಕ್ಷೇತ್ರದ ಹರಿಕಾರ ಲಿಂ. ಗಂಗಾಧರ ಮಹಾಸ್ವಾಮಿಗಳವರ 13 ನೇ ಪುಣ್ಯ ಸ್ಮರಣೋತ್ಸವ ಫೆ. 25 ರಿಂದ 5 ದಿನಗಳ ಕಾಲ ಜರುಗಲಿದೆ ಎಂದು ಶ್ರೀಮಠದ ಪ್ರಭುನೀಲಕಂಠ ಸ್ವಾಮಿಜಿ ಹೇಳಿದರು. ಇಂದು ಶಾಖಾ ಮೂರು ಸಾವಿರಮಠದಲ್ಲಿ...

ಪಕ್ಷದ ಅಭಿವೃದ್ಧಿ ಕೆಲಸಗಳ ತೋರಿಸಿ ಸದಸ್ಯತ್ವ ಮಾಡಿ : ಕೆಪಿಸಿಸಿ ಸಂಯೋಜಕ ಬಂಗಾರೇಶ ಹಿರೇಮಠ

ಕಿತ್ತೂರು ಮತ ಕ್ಷೇತ್ರದ ನೇಗಿನಹಾಳ ಗ್ರಾಮದಲ್ಲಿ ಇಂದು ಕಾಂಗ್ರೆಸ್ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ; ನೇಗಿನಹಾಳ:ಕಾಂಗ್ರೆಸ್ ಪಕ್ಷ 70ವರ್ಷಗಳಿಂದ ದೇಶದ ಜನರಿಗೆ ಜೀವನಾಂಶ ಸವಲತ್ತುಗಳನ್ನು ಒದಗಿಸಿ ದೇಶದ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದೆ ಆದರೆ ಇಂದಿನ ಬಿಜೆಪಿ ಸರಕಾರ 7ವರ್ಷಗಳಲ್ಲಿ ಮತ್ತೆ ಜನಸಾಮಾನ್ಯರಿಗೆ ಅನ್ನ-ನೀರು ದೊರೆಯದಂತೆ ಮಾಡುತ್ತಿದೆ ಎಂದು ಕೆಪಿಸಿಸಿ ಸಂಯೋಜಕ ಬಂಗಾರೇಶ ಹಿರೇಮಠ ಹೇಳಿದರು. ಗ್ರಾಮದ ಕಾಂಗ್ರೆಸ್...

ಹಿಜಾಬ್ ಪರವಿದ್ದ ಹೋರಾಟಗಾರ್ತಿಗೆ ಜೀವ ಬೆದರಿಕೆಯ ಕರೆ! ಬೆಳಗಾವಿ ಸಿಇಎನ್‌ ಪೊಲೀಸ ಠಾಣೆಗೆ ದೂರು 

ಬೆಳಗಾವಿ: ರಾಜ್ಯಾದ್ಯಂತ ಹಿಜಾಬ್ ಕಿಚ್ಚು ಹೆಚ್ಚಾಗುತ್ತಿದೆ.  ಭವಿಷ್ಯದ ಚಿಂತೆ ಮರೆತು ವಿದ್ಯಾರ್ಥಿಗಳು ಧರ್ಮ ಸಂಘರ್ಷಕ್ಕಿಳಿದಿದ್ದಾರೆ. ಕಿತಾಬ್‌ ಗಿಂತ್  ಹಿಜಾಬೇ ಮುಖ್ಯ ಅಂತಾ ಕಾಲೇಜುಗಳಲ್ಲೇ ಕಾಳಗ ಶುರುಮಾಡಿದ್ದಾರೆ. ಸದ್ಯ ಹಿಜಾಬ್ ಪರವಿದ್ದ ಹೋರಾಟಗಾರ್ತಿಗೆ ಜೀವ ಬೆದರಿಕೆಯ ಕರೆ ಬಂದಿದೆ. ಹಿಜಾಬ್ ಪರ ಧ್ವನಿ ಎತ್ತಿದ ಬೆಳಗಾವಿಯ ಸಾಮಾಜಿಕ ಕಾರ್ಯಕರ್ತೆ ಸೀಮಾ ಇನಾಂದಾರ್‌ಗೆ ಜೀವ ಬೆದರಿಕೆ ಕರೆ...

ಮುಸ್ಲಿಂ ಧರ್ಮಗುರುಗಳ ಸಾನ್ನಿಧ್ಯದಲ್ಲಿ ನೂರಾರು ಉಚಿತ ಸಾಮೂಹಿಕ ವಿವಾಹ

ಬೈಲಹೊಂಗಲ: ಸಾಮೂಹಿಕ ವಿವಾಹ ಕಾಯ೯ಕ್ರಮಗಳಲ್ಲಿ ಮದುವೆ ದಾಂಪತ್ಯ ಜೀವನಕ್ಕೆ ಕಾಲಿಡುವದರಿಂದ ಗುರು, ಹಿರಿಯರು, ಸಹಸ್ರಾರು ಜನರ ಆಶಿ೯ವಾದೊಂದಿಗೆ ಜೀವನ ಸುಖಕರವಾಗಿ ಸಾಗಲಿದೆ ಎಂದು ಹಜರತ ಮೌಲಾನಾ ಮುಫ್ತಿ ಕಾಸಿಮ ಸಾಹೇಬ ಹೇಳಿದರು. ಅವರು ಪಟ್ಟಣದ ಅಲ್ಲಹಾಜ್ ಎ.ಎಸ್.ಗದಗ ಫಂಕ್ಷನ್ ಆವರಣದಲ್ಲಿ ಇಸ್ಸಾ ಫೌಂಡೇಶನ್ ಎಜ್ಯುಕೇಶನ್ ಇಂಡಿಯಾ ಪಬ್ಲಿಕ್ ಟ್ರಸ್ಟ್ ಹಾಗೂ ಅಂಜುಮನ್ ಎ ಇಸ್ಲಾಂ ವತಿಯಿಂದ...
- Advertisement -spot_img

Latest News

ಕಿತ್ತೂರು ಮದುವೆ ಮಂಟಪದಲ್ಲಿ ಮತದಾನ ಜಾಗೃತಿ ನಡೆಸುವ ಮೂಲಕ ಮಾದರಿಯಾದ ನವ ವಧುವರರು

ಸುದ್ದಿ ಸದ್ದು ನ್ಯೂಸ್ ಚನ್ನಮ್ಮನ ಕಿತ್ತೂರು: ತಾಲೂಕಿನ ಕಾದರವಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬುಧವಾರ ನಡೆದ ಮದುವೆ ಮಂಟಪದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ...
- Advertisement -spot_img
error: Content is protected !!