ಬಡ ಕುಟುಂಬದ ರೈತರಿಗೆ ಎತ್ತುಗಳನ್ನು ಹಸ್ತಾಂತರಿಸಿದ: ಎಪಿಎಂಸಿ ಮಾಜಿ ಅಧ್ಯಕ್ಷ ಬಿಜವಾಡ

ಧಾರವಾಡ : ಜಿಲ್ಲೆ ಕಲಘಟಗಿ ತಾಲೂಕಿನ ಮಿಶ್ರಿಕೋಟಿ ಗ್ರಾಮದ ರೈತನ ಎತ್ತುಗಳು ಕಳೆದವಾರ ಅಪಘಾತಕ್ಕೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದವು.

ಆ ಸುದ್ದಿ ತಿಳಿದ ಕೂಡಲೇ ಮಾಜಿ ಎಪಿಎಂಸಿ ಅಧ್ಯಕ್ಷ  ರಜನಿಕಾಂತ್ ಬಿಜವಾಡ ಅವರು ಮನೆಗೆ ಆಗಮಿಸಿ ಸಾಂತ್ವನ ಹೇಳಿ ಅವರ ಕುಟುಂಬದ ಪರಿಸ್ಥಿತಿಯನ್ನು ಅರಿತುಕೊಂಡು ಅವರಿಗೆ ನೂತನವಾಗಿ  ಜೋಡೆತ್ತುಗಳನ್ನು ಬಡಕುಟುಂಬಕ್ಕೆ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ವರದಿ:ನಿತಿಶಗೌಡ ಪಾಟೀಲ್ ಧಾರವಾಡ

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";