ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಪುಸ್ತಕ ಬಿಡುಗಡೆ

ಕಸಾಪ ಬೆಳಗಾವಿ

ಯರಗಟ್ಟಿ: ಸ್ಥಳೀಯ ಮಹಾಂತ ದುರದುಂಡೀಶ್ವರ ಮಠದಲ್ಲಿ ತಾಲೂಕು ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ, ಸಾಹಿತ್ಯಿಕ ಚಟುವಟಿಕೆಗಳ ಉದ್ಘಾಟನೆ, ಪುಸ್ತಕ ಬಿಡುಗಡೆ ಹಾಗೂ ಗೌರವ ಸನ್ಮಾನ ಕಾರ್ಯಕ್ರಮ
ಜರುಗುವುದು.

ದಿವ್ಯಾ ಸಾನಿಧ್ಯವನ್ನು ಷ. ಬ್ರ. ಡಾ: ಶಿವಲಿಂಗ ಮುರುಘರಾಜೇಂದ್ರ ಮಹಾಸ್ವಾಮಿಗಳು, ಸಾನಿಧ್ಯವನ್ನು ಪ‌. ಪೂ.  ಗಣಪತಿ ಮಹಾರಾಜರು, ಉದ್ಘಾಟಕರಾಗಿ ವಿಧಾನ ಸಭಾ ಉಪಸಭಾಧ್ಯಕ್ಷ ಆನಂದ ಮಾಮನಿ, ವಿಶೇಷ ಉಪನ್ಯಾಸಕರಾಗಿ ಧಾರವಾಡ ಜಿಲ್ಲಾ ಕ.ಸಾ.ಪ ಅಧ್ಯಕ್ಷರಾದ ಡಾ: ಲಿಂಗರಾಜ ರು. ಅಂಗಡಿ, ಅಧ್ಯಕ್ಷತೆ ತಮ್ಮಣ್ಣಾ ಎಂ. ಕಾಮಣ್ಣವರ, ಅತಿಥಿಗಳಾಗಿ, ಯಲ್ಲಮ್ಮ ದೇವಸ್ಥಾನ ಆಡಳಿತ ಅಧ್ಯಕ್ಷರಾದ ಬಸಯ್ಯಾ ಹಿರೇಮಠ, ಮಾಜಿ ಜಿ. ಪಂ. ಸದಸ್ಯರಾದ ಅಜೀತಕುಮಾರ ದೇಸಾಯಿ ಅನೇಕರು ಉಪಸ್ಥಿತರಿರಲಿದ್ದಾರೆ.

Share This Article
WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

";